Headlines

Weekly Love Horoscope: ವಾರದ ಪ್ರೇಮ ಭವಿಷ್ಯ; ಏ. 19-25ರವರೆಗಿನ ಈ ವಾರ ನಿಮ್ಮ ಪ್ರೇಮ ಜೀವನ ಹೇಗಿರಲಿದೆ? – Kannada News | Weekly Love Horoscope April 19 25: Zodiac Predictions and Relationship Insights

ಏಪ್ರಿಲ್ 19ರಿಂದ ಏಪ್ರಿಲ್ 25ರವರೆಗಿನ ಮೂರನೇ ವಾರ ವಿಶೇಷವಾಗಿ ಇರಲಿದೆ. ನಿಮಗೆ ಅದೃಷ್ಟವು ಯಾವ ಸಂದರ್ಭದಲ್ಲಿ ಯಾರಿಂದಲೂ ಬರಬಹುದು. ನಿಮಗೆ ಅದರ ಬಗ್ಗೆ ನಂಬಿಕೆ ಇರಬೇಕು. ಸಂಬಂಧವಿಲ್ಲದಂತೆ ಕುಳಿತರೆ ಆಸೆಯು ಆಸೆಯಾಗಿಯೇ ಉಳಿಯುತ್ತದೆ. ​​ಮೇಷ: ​ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮೂಡಬಹುದು. ಮಾತಿನ ಮೇಲೆ ನಿಗಾ ಇರಲಿ. ಪ್ರೇಮಿಗಳಿಗೆ ಮನೆಯಲ್ಲಿ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ತಾಳ್ಮೆಯಿಂದ ವರ್ತಿಸಿದರೆ ಸಂಬಂಧ ಗಟ್ಟಿಯಾಗುತ್ತದೆ. ​ವೃಷಭ: ಪ್ರೇಮ ಜೀವನದಲ್ಲಿ ಮಧುರವಾದ ಕ್ಷಣಗಳನ್ನು ಕಳೆಯುವಿರಿ. ಹಳೆಯ ಗೆಳೆಯ ಅಥವಾ ಗೆಳತಿಯಿಂದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 6ರ ದಿನಭವಿಷ್ಯ

ಈ ದಿನ ಯಾವುದೇ ಮುಖ್ಯ ಕೆಲಸಕ್ಕೆ ಮನೆಯಿಂದ ಹೊರಡುವ ಮೊದಲಿಗೆ ತುಳಸಿ ಗಿಡಕ್ಕೆ ನಮಸ್ಕಾರ ಮಾಡಿಕೊಂಡು ಹೊರಡಿ. ಸಾಧ್ಯವಾದಲ್ಲಿ ನೀರನ್ನು ಗಿಡಕ್ಕೆ ಹಾಕಿದಲ್ಲಿ ಮತ್ತೂ ಒಳ್ಳೆಯದು. ದೀರ್ಘ ಕಾಲದಿಂದ ಬಾಕಿ ಉಳಿದುಹೋಗಿದ್ದ ಕೆಲಸಗಳು ಸರಾಗವಾಗಿ ಆಗಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಹಣಕಾಸಿನ ಹರಿವು ನೀವು ನಿರೀಕ್ಷೆಗೂ ಮೀರಿ ಸರಾಗವಾಗಿ ಆಗಲಿದೆ. ನಿಮ್ಮಲ್ಲಿ ಕೆಲವರು ಸಂಗೀತ ಅಥವಾ ಸಂಗೀತದ ಸಾಧನಗಳನ್ನು ಕಲಿಯುವುದಕ್ಕೆ ಸೇರಿಕೊಳ್ಳುವ ನಿರ್ಧಾರ ಮಾಡುವ…

Read More

World Sleep Day 2026: ಆಹಾರ, ವ್ಯಾಯಾಮದಷ್ಟೇ ಉತ್ತಮ ನಿದ್ರೆಯೂ ನಮ್ಮ ಆರೋಗ್ಯಕ್ಕೆ ಅತ್ಯಗತ್ಯ

ನಮ್ಮ ಆರೋಗ್ಯಕ್ಕೆ ಊಟ, ನೀರು, ವ್ಯಾಯಾಮ ಎಷ್ಟು ಮುಖ್ಯವೋ ಅದೇ ರೀತಿ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸರಿಯಾದ ನಿದ್ರೆಯೂ (Sleep) ಅಷ್ಟೇ ಮುಖ್ಯ. ಆದ್ರೆ ಇಂದಿನ ಈ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಜನ ಸರಿಯಾಗಿ ನಿದ್ರೆ ಮಾಡುತ್ತಿಲ್ಲ, ಇಡೀ ದಿನ ಮೊಬೈಲ್‌ ಫೋನ್‌ ನೋಡುತ್ತಾ ಸಮಯ ಕಳೆಯುತ್ತಾರೆ. ಹೀಗೆ ಸರಿಯಾಗಿ ನಿದ್ರೆ ಮಾಡದಿದ್ದರೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ನಿದ್ರೆಯ ಮಹತ್ವವನ್ನು ತಿಳಿಸಲು ಮತ್ತು ಉತ್ತಮ ನಿದ್ರೆ ಪಡೆಯುವುದು ಏಕೆ ಮುಖ್ಯ ಎಂಬುದರ ಕುರಿತು…

Read More

ಚಿನ್ನದ ಮೇಲೆ ಆಮದು ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ ತರುವ ಸುದ್ದಿ – Kannada News | No plans to increase import duties on gold and silver: Govt source

ನವದೆಹಲಿ, ಮೇ 11: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗಗನಕ್ಕೇರುತ್ತಿರುವ ನಡುವೆಯೇ ಕೇಂದ್ರ ಸರ್ಕಾರದ ವತಿಯಿಂದ ಮಹತ್ವದ ಸ್ಪಷ್ಟನೆಯೊಂದು ಬಂದಿದೆ. ಸದ್ಯಕ್ಕೆ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು (Import Duty on Gold) ಹೆಚ್ಚಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಉನ್ನತ ಸರ್ಕಾರಿ ಮೂಲಗಳು ತಿಳಿಸಿದ್ದಾಗಿ ಮನಿಕಂಟ್ರೋಲ್ ವರದಿ ಮಾಡಿದೆ. ಕಳೆದ ಬಜೆಟ್‌ನಲ್ಲಿ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇ. 15ರಿಂದ ಶೇ. 6ಕ್ಕೆ ಗಣನೀಯವಾಗಿ ಇಳಿಸಿತ್ತು….

Read More

ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು – Kannada News | Ram Mandir Donation Theft Case Bidar Man Filed Complaint against BJP MLA

ಬೀದರ್, ಜೂನ್ 28: ರಾಮಮಂದಿರದಲ್ಲಿ (Ram Mandir Theft Case) ದೇಣಿಗೆ ಲೂಟಿಗೂ ಕರ್ನಾಟಕದ ಬೀದರ್​​ಗೂ ನಂಟು ಏರ್ಪಟ್ಟಿದೆ. ಈ ಕೇಸ್​ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಎಸ್​ಐಟಿಗೆ ಔರಾದ್​ನ ದೀಪಕ್ ಎಂಬುವವರು ದೂರು ದಾಖಲಿಸಿದ್ದಾರೆ. ಎಸ್ಐಟಿ ಮುಖ್ಯಸ್ಥ ವಿಜಯ್ ವಿಶ್ವಾಸ್ ಪಂತ್​ಗೆ ಅವರು ದೂರು ನೀಡಿದ್ದು, ಬಿಜೆಪಿ ಶಾಸಕ ಪ್ರಭು ಚೌಹಾಣ್, ಆರ್​ಎಸ್​ಎಸ್​ನ ಗೋಪಾಲ್ ಹಣ ಸಂಗ್ರಹಿಸಿದ್ದಾರೆ. ರಾಮಮಂದಿರದ ಹೆಸರಲ್ಲಿ ಗುತ್ತಿಗೆದಾರರಿಂದ ಮೊದಲು 5 ಲಕ್ಷ ರೂ. ದೇಣಿಗೆ ಸಂಗ್ರಹಿಸಿದ್ದು, ಯಾವುದೇ ದಾಖಲಾತಿ ನೀಡಿಲ್ಲ. ಸಂಗ್ರಹಿಸಿದ ಹಣವನ್ನು…

Read More

ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್ – Kannada News | Kannada actor Golden Star Ganesh visits Tirupati temple on his birthday

ನಟ ‘ಗೋಲ್ಡನ್ ಸ್ಟಾರ್’ ಗಣೇಶ್ (Golden Star Ganesh) ಅವರಿಗೆ ಇಂದು (ಜುಲೈ 2) ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ಪ್ರಯುಕ್ತ ಅವರು ತಿರುಪತಿಗೆ ಭೇಟಿ ನೀಡಿದ್ದಾರೆ. ತಿರುಪತಿಯಲ್ಲಿ ದೇವರ ದರ್ಶನ ಪಡೆದಿದ್ದಾರೆ. 48ನೇ ವಸಂತಕ್ಕೆ ಕಾಲಿಟ್ಟಿರುವ ಗಣೇಶ್ ಅವರಿಗೆ ಅಭಿಮಾನಿಗಳು ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ಇನ್ನು, ಗಣೇಶ್ ಅವರ ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳಿಗೆ ಡಬಲ್ ಗಿಫ್ಟ್ ಸಿಕ್ಕಿದೆ. ಹೌದು, ಗಣೇಶ್ ನಟಿಸಿರುವ 2 ಸಿನಿಮಾಗಳ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಅಕ್ಟೋಬರ್ 2ರಂದು ‘ಪಿನಾಕ’ ಸಿನಿಮಾ ತೆರೆಕಾಣಲಿದೆ….

Read More

ಚುನಾವಣೆಯಲ್ಲಿ ಮುಸ್ಲಿಮರು ಸೋಲಲ್ಲ, ಅವರನ್ನು ಸೋಲಿಸ್ತಾರೆ: ಮಹೇಶ್ವರಾನಂದ ಸ್ವಾಮೀಜಿ – Kannada News | Maheshwarananda Swamiji says that Muslim community needs at least 30 MLAs in the next Karnataka election

ಬಾಗಲಕೋಟೆ, ಡಿಸೆಂಬರ್​​ 24: ದೇಶದ ಮೂವತ್ತು ಕೋಟಿ ಮುಸ್ಲಿಮರನ್ನ ಬಿಟ್ಟು ಭವಿಷ್ಯದ ಭಾರತ ನಿರ್ಮಾಣ ಸಾಧ್ಯವಿಲ್ಲ. ರಾಜ್ಯದಲ್ಲಿ ಒಂದು ಕೋಟಿ ಜನ ಮುಸ್ಲಿಂ ಜನಸಂಖ್ಯೆ ಇದ್ದರೂ ಕೇವಲ 10 ಜನ ಶಾಸಕರಿದ್ದಾರೆ. ಮುಸಲ್ಮಾನರು ಚುನಾವಣೆಯಲ್ಲಿ ಸೋಲುವುದಿಲ್ಲ, ಅವರನ್ನು ಸೋಲಿಸಲಾಗುತ್ತೆ ಎಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಹೇಶ್ವರಾನಂದ ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿ ಹೇಳಿದ್ದೇನು? ರಾಜ್ಯದಲ್ಲಿ ಲಿಂಗಾಯತರು ಕೇವಲ 66 ಲಕ್ಷ ಜನ ಇದ್ದಾರೆ. ಆದರೆ ಅವರ ಸಮುದಾಯದ 59 ಜನ ಶಾಸಕರಿದ್ದಾರೆ. 60 ಲಕ್ಷ ಜನಸಂಖ್ಯೆಯಿರುವ ಒಕ್ಕಲಿಗರ 46…

Read More

ಶಿವಣ್ಣ ನಟಿಸಬೇಕಿದ್ದ ‘ಭೈರವನ ಕೊನೆ ಪಾಠ’ ನಿಂತು ಹೋಗಿದ್ದೇಕೆ? ಕಾರಣ ಕೊಟ್ಟ ನಿರ್ದೇಶಕ – Kannada News | Hemanth Rao talks about his movie Bhairavana Kone Paatha

ಹೇಮಂತ್ ರಾವ್ (Hemanth Rao), ‘ಸಪ್ತ ಸಾಗರದಾಚೆ ಎಲ್ಲೊ’ ಸೈಡ್ ಎ ಮತ್ತು ಬಿಗಳ ಮೂಲಕ ದೇಶದ ಸಿನಿಮಾ ಪ್ರೇಮಿಗಳ ಗಮನ ಸೆಳೆದಿದ್ದಾರೆ. ಬೇರೆ ಬೇರೆ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ, ನಟರುಗಳು ಸಹ ಹೇಮಂತ್ ರಾವ್ ಅವರ ಪ್ರತಿಭೆಯನ್ನು ಕೊಂಡಾಡಿದ್ದಾರೆ. ಇದೀಗ ಹೇಮಂತ್ ರಾವ್ ಅವರು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಆದರೆ ‘ಸಪ್ತ ಸಾಗರದಾಚೆ ಎಲ್ಲೊ’ ಸೈಡ್ ಬಿ ಸಿನಿಮಾ ಬಿಡುಗಡೆ ಆದ ಬಳಿಕ ಹೇಮಂತ್ ರಾವ್ ಅವರು ಶಿವರಾಜ್ ಕುಮಾರ್ ಜೊತೆಗೆ…

Read More

ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಆಯ್ತಾ ಹಿನ್ನಡೆ? ಪ್ರಮುಖ ಮನವಿ ತಿರಸ್ಕರಿಸಿದ ಹೈಕಮಾಂಡ್!

ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್ ಮಟ್ಟದಲ್ಲಿ ಮೊದಲ ಹಿನ್ನಡೆಯಾಗಿದೆಯೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರವಾಗಿ ಗರಿಗೆದರಿವೆ. ಹೊಸ ಸರ್ಕಾರ ರಚನೆಗೂ ಮುನ್ನ ಪಕ್ಷ ಮತ್ತು ಸರ್ಕಾರದ ನಡುವೆ ಉತ್ತಮ ಸಮನ್ವಯಕ್ಕಾಗಿ ‘ಸಮನ್ವಯ ಸಮಿತಿ (Coordination Committee)’ ರಚನೆ ಮಾಡಬೇಕು ಎಂದು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ. ಆದರೆ, ಸಿದ್ದರಾಮಯ್ಯ ಪ್ರಸ್ತಾವನೆಯನ್ನು ಕಾಂಗ್ರೆಸ್ ನಾಯಕತ್ವ ನಿರಸ್ಕರಿಸಿದೆ. ಈ ಬೆಳವಣಿಗೆಯು ಸದ್ಯ ಕಾಂಗ್ರೆಸ್…

Read More

Chanakya Niti: ಈ ಜನರನ್ನು ಅವಮಾನಿಸುವ ತಪ್ಪನ್ನು ಎಂದಿಗೂ ಮಾಡಬೇಡಿ – Kannada News | Chanakya Niti: Chanakya says one should never insult these people

ಚಾಣಕ್ಯ ನೀತಿಯ (Chanakya Niti) ಪ್ರಕಾರ, ನಮ್ಮ ನಡವಳಿಕೆಯು ನಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ಹೌದು ಚಾಣಕ್ಯನ ಪ್ರಕಾರ, ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮ ಮಾತ್ರವಲ್ಲ, ಉತ್ತಮ ನಡವಳಿಕೆಯೂ ಮುಖ್ಯ. ನಮ್ಮ ನಡವಳಿಕೆ ಉತ್ತಮ ರೀತಿಯಲ್ಲಿ ಇದ್ದಾಗ ಮಾತ್ರ ಯಶಸ್ಸನ್ನು ಗಳಿಸಲು, ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಲು ಸಾಧ್ಯ. ಅದೇ ರೀತಿ ಅಹಂಕಾರ ಭಾವವನ್ನು ಬೆಳೆಸಿಕೊಂಡು ಈ ಕೆಲವು ಜನರನ್ನು ಅವಮಾನಿಸುವುದರಿಂದ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳು ಉಂಟಾಗಬಹುದು ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಹಾಗಿದ್ರೆ…

Read More