Headlines

Daily Devotional: ಮನೆ ಹತ್ರ ಬೇವಿನಮರ ಇದ್ರೆ ಒಳ್ಳೆದಾ? – Kannada News | Daily Devotional: Benefits of Having a Neem Tree Near Your Home

ಬೆಂಗಳೂರು, ಜನವರಿ 20: ನಮ್ಮ ಪರಿಸರದಲ್ಲಿ ಅಥವಾ ಮನೆಗಳ ಹತ್ತಿರ ಬೇವಿನ ಮರ ಇರುವುದು ಶುಭವೋ ಅಶುಭವೋ ಎಂಬ ಪ್ರಶ್ನೆಗೆ ಅನೇಕ ಉತ್ತರಗಳಿವೆ. ಕೆಲವರು ಇದು ನಕಾರಾತ್ಮಕ ಶಕ್ತಿಗಳನ್ನು ಆಕರ್ಷಿಸಬಹುದು ಎಂದು ನಂಬಿದರೆ, ವಾಸ್ತು ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬೇವಿನ ಮರವು ಅನೇಕ ಸಕಾರಾತ್ಮಕ ಪರಿಣಾಮಗಳನ್ನು ಹೊಂದಿದೆ. ವೈಜ್ಞಾನಿಕವಾಗಿ, ಬೇವಿನ ಮರವು ಆರೋಗ್ಯಕ್ಕೆ ಬಹಳ ಉಪಯುಕ್ತವಾಗಿದೆ. ಇದು ಉಸಿರಾಟದ ಪ್ರಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ರೋಗರುಜಿನಗಳು ಮತ್ತು ಕ್ರಿಮಿಕೀಟಗಳನ್ನು ಮನೆಯಿಂದ ದೂರವಿಡುತ್ತದೆ. ಇದರ ತೊಗಟೆ, ಹಣ್ಣು…

Read More

ದಾವಣಗೆರೆಯ ನಾಲ್ವರಿಗೆ ಜೈನ ಸನ್ಯಾಸ ಧೀಕ್ಷೆ: ಸನ್ಯಾಸತ್ವ ಪಡೆಯುವುದರ ಹಿಂದಿದೆ ಈ ಬಲವಾದ ಕಾರಣ – Kannada News | Davangere Jain Youth and Family Choose Sanyasa: MBA Grads and Parents Embrace Asceticism

ಇಡೀ ದೇಶವೇ ಅಚ್ಚರಿ ಪಟ್ಟುವ ದಿಟ್ಟ ನಿರ್ಧಾರ ತೆಗೆದುಕೊಂಡ ಕುಟುಂಬವೊಂದರ ಕಥೆ ಇದು. ಲೈಫ್​​ನ್ನು ಎಂಜಾಯಿ ಮಾಡಬಬೇಕಾದ ವಯಸ್ಸಿ ಅವರದ್ದು, ಆದರೆ ಸನ್ಯಾಸತ್ವ ಸ್ವೀಕಾರ ಮಾಡುವ ಮೂಲಕ ಆಧ್ಯಾತ್ಮಿಕತೆ ಕಡೆ ಸಾಗಿರುವುದು ಇಡೀ ಜಿಲ್ಲೆಯನ್ನೇ ಅಚ್ಚರಿಗೊಳಿಸಿದೆ. ಇದು ದಾವಣಗೆರೆ ನಗರದ ಚೌಕಿಪೇಟೆಯಲ್ಲಿ ನಡೆದ ಘಟನೆ. ಈ ಪ್ರದೇಶವನ್ನು ದೊಡ್ಡ ವಾಣಿಜ್ಯ ಪ್ರದೇಶ ಎಂದು ಕರೆಯುತ್ತಾರೆ. ಇಲ್ಲಿನ ಜೈನ ಮಂದಿರದ ಬಳಿ ವಿಶೇಷವಾದ ಸಂಭ್ರಮ, ಬಣ್ಣ ಬಣ್ಣದ ಬಟ್ಟೆ ಹಾಕಿಕೊಂಡು ಹಬ್ಬಕ್ಕೆ ಬಂದವರು ಯುವ ಸಮೂಹ,  ಜೈನ ಗುರು…

Read More

ಅಯೋಧ್ಯೆಯ ರಾಮ ಮಂದಿರದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿ ಯಾರು? – Kannada News | Muslim Man held for trying to offer Namaz at Ayodhya Ram Temple

ಅಯೋಧ್ಯೆ, ಜನವರಿ 10: ಅಯೋಧ್ಯೆಯ ರಾಮ ಮಂದಿರದಲ್ಲಿ (Ram Mandir) ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. 55 ವರ್ಷದ ವ್ಯಕ್ತಿಯನ್ನು ಅಬ್ದುಲ್ ಅಹ್ಮದ್ ಶೇಖ್ ಎಂದು ಗುರುತಿಸಲಾಗಿದೆ. ಅವರು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ನಿವಾಸಿ. ಆ ವ್ಯಕ್ತಿ ಶುಕ್ರವಾರ ರಾಮ ಮಂದಿರಕ್ಕೆ ಪ್ರವೇಶಿಸಿದ್ದಾರೆ ಎನ್ನಲಾಗಿದೆ. ಆವರಣವನ್ನು ಪ್ರವೇಶಿಸಿದ ನಂತರ, ಸೀತಾ ರಸೋಯಿ ಬಳಿ ಕುಳಿತು ನಮಾಜ್ ಮಾಡಲು ಸಿದ್ಧರಾದಾಗ ಅದನ್ನು ಕಂಡ ಭದ್ರತಾ ಪಡೆಯ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಆ ವ್ಯಕ್ತಿಯನ್ನು…

Read More

ಬೆಂಗಳೂರಿನ ಹೊರೆ ಇಳಿಸಲು ಬಜೆಟ್​ನಲ್ಲಿ ದೊಡ್ಡ ಘೋಷಣೆ: ರಾಜ್ಯದ 2ನೇ ಐಟಿ ಸಿಟಿಯಾಗಲಿದೆ ಮೈಸೂರು

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕರ್ನಾಟಕ ಬಜೆಟ್ 2026 ರಲ್ಲಿ ಬೆಂಗಳೂರಿನ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಇತರ ನಗರಗಳಲ್ಲಿ ತಂತ್ರಜ್ಞಾನ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ಮಹತ್ವದ ಯೋಜನೆಗಳನ್ನು ಪ್ರಕಟಿಸಲಾಗಿದೆ. ನವೋದ್ಯಮ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಬೆಂಗಳೂರು ಹೊರತುಪಡಿಸಿ, ಇತರೆ ನಗರಗಳಲ್ಲಿ 1000 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರಲ್ಲಿ, ಮೈಸೂರನ್ನು 2ನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸುವುದು ಸಹ ಪ್ರಮುಖವಾದದ್ದಾಗಿದೆ. ಹುಬ್ಬಳ್ಳಿ, ಕಲಬುರಗಿ, ಹೊಸಕೋಟೆ…

Read More

ವಿಜಯ ಹಝಾರೆ ಟೂರ್ನಿಯ ಸೆಮಿ ಫೈನಲ್ ವೇಳಾಪಟ್ಟಿ ಪ್ರಕಟ

ವಿಜಯ ಹಝಾರೆ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ತೃತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 4 ತಂಡಗಳು. ಈ ನಾಲ್ಕು ತಂಡಗಳ ನಡುವೆ ಸೆಮಿ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ… ಜನವರಿ 15 ರಂದು ನಡೆಯಲಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿದೆ. ಇನ್ನು ಈ ಮ್ಯಾಚ್ ಶುರುವಾಗುವುದು…

Read More

ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ – Kannada News | Jogi movie producer Ashwini Ram Prasad talks about new film Gharga

‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈಗ ‘ಘಾರ್ಗ’ (Gharga) ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅವರು ಈ ಚಿತ್ರಕ್ಕೆ ಹೀರೋ ಆಗಿದ್ದಾರೆ. ಶಶಿಧರ್ ಅವರು ನಿರ್ದೇಶನ ಮಾಡಿದ್ದಾರೆ. ‘ಎಲ್ಲ ಕಡೆಗಳಲ್ಲೂ ಜೋಗಿ ಸಿನಿಮಾಗೆ ಪ್ರಚಾರ ಮಾಡಿದ್ದೆ. ಎಲ್ಲ ಊರುಗಳಲ್ಲಿ ಪೋಸ್ಟರ್ ಹಾಕಿಸಿದ್ದೆ. ಈಗ ಆ ಟ್ರೆಂಡ್ ಇಲ್ಲ. ಎಲ್ಲವೂ ಡಿಜಿಟಲ್ ಆಗಿದೆ. ಈ ಸಿನಿಮಾದ ಕಥೆ ಕೇಳಿದಾಗಲೇ ನನಗೆ ಇಷ್ಟ ಆಯಿತು. ಕಂಟೆಂಟ್ ಏನೇ ಆದರೂ ಮೊಬೈಲ್…

Read More

ನೀಲಿ ಬಣ್ಣಕ್ಕೆ ತಿರುಗುವ ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ! – Kannada News | Think Twice Before Eating This Blue Staining Mushroom: It Can Induce Hallucinations

ಬೆಂಗಳೂರು, ಫೆಬ್ರವರಿ 23: ಲ್ಯಾನ್ಮಾವೋ ಏಷ್ಯಾಟಿಕಾ ಎಂಬ ಕುತೂಹಲಕಾರಿ ಅಣಬೆಯು ಚೀನಾದ ಯುನಾನ್ ಪ್ರಾಂತ್ಯದಲ್ಲಿ ಕಂಡುಬರುತ್ತದೆ. ಇದನ್ನು ಸರಿಯಾಗಿ ಬೇಯಿಸದೆ ಸೇವಿಸಿದರೆ ವಿಚಿತ್ರ ಭ್ರಮೆಗಳಿಗೆ ಒಳಗಾಗುವ ಸಾಧ್ಯತೆಯಿದೆ. ಈ ಅಣಬೆಯನ್ನು “ಜಿಯಾನ್ ಶೋ ಕ್ವಿಂಗ್” ಎಂದೂ ಕರೆಯುತ್ತಾರೆ. ಇದರರ್ಥ ಮುಟ್ಟಿದಾಗ ನೀಲಿ ಬಣ್ಣಕ್ಕೆ ತಿರುಗುವುದು. ಆಕ್ಸಿಡೀಕರಣ ಪ್ರಕ್ರಿಯೆಯಿಂದಾಗಿ ಕತ್ತರಿಸಿದಾಗ ಅಥವಾ ಒತ್ತಿದಾಗ ಇದು ಗಾಢ ನೀಲಿ ಬಣ್ಣಕ್ಕೆ ಇದು ತಿರುಗುತ್ತದೆ. ಲ್ಯಾನ್ಮಾವೋ ಏಷ್ಯಾಟಿಕಾ ತಿಂದವರು ತಮ್ಮ ಸುತ್ತಮುತ್ತಲಿನ ಜನರನ್ನು ಪುಟ್ಟ ಪುಟ್ಟದಾಗಿ ಕಾಣುವ “ಲಿಟಲ್ ಪೀಪಲ್ ಹ್ಯಾಲುಸಿನೇಷನ್”…

Read More

ಮಗನ ಚಿನ್ನದ ಪದಕದ ಸಂಭ್ರಮ ನೋಡಲು ಬರುವಾಗಲೇ ಅಪಘಾತದಲ್ಲಿ ತಂದೆ ಸಾವು: ಘಟಿಕೋತ್ಸವ ದಿನವೇ ಭೀಕರ ದುರಂತ – Kannada News | Tragedy in Kalaburagi: Father Dies in Auto Accident Just Before Son Receives Two Gold Medals at CUK Convocation

ಪತ್ನಿ ಜತೆ ಶಿವಕುಮಾರ್ ಶರ್ಮಾ ಹಾಗೂ ಬಲಚಿತ್ರದಲ್ಲಿ ದಿವ್ಯಾಂಶು ಸಕ್ಸೇನಾImage Credit source: tv9 ಕಲಬುರಗಿ, ಏಪ್ರಿಲ್ 23: ಮಗ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆಯುವ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಬಂದ ತಂದೆಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ. ಮಗನ ಸಾಧನೆಯ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಈಗ ಮರಣದ ಶೋಕ ಆವರಿಸಿದೆ. ಮೃತರನ್ನು ಮಧ್ಯ ಪ್ರದೇಶದ ಉಜ್ಜಯಿನಿ ಮೂಲದ ಶಿವಕುಮಾರ್ ಶರ್ಮಾ (59) ಎಂದು ಗುರುತಿಸಲಾಗಿದೆ. ಘಟಿಕೋತ್ಸವ ಸಂಭ್ರಮದ ಮಧ್ಯೆ ನಡೆದಿದ್ದೇನು?…

Read More

ಅಂಬಿಕಾ ಮರಳಿ ಬರೋ ಸಮಯ ಬಂದಾಯ್ತು; ನಡೆಯುತ್ತಿದೆ ಶರತ್-ದುರ್ಗಾ ಮರು ಮಾಂಗಲ್ಯ – Kannada News | Naa Ninna Bidalare Serial: Ambika’s Return Nears as Sharath and Durga Prepare for Re marriage

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಈಗ ಮಹತ್ವದ ತಿರುವು ಎದುರಾಗಿದೆ. ಅಂಬಿಕಾಳನ್ನು ಮಾಳವಿಕಾ ತನ್ನ ಶಕ್ತಿಯಿಂದ ಬಂಧಿಸಿಟ್ಟಿದ್ದಾಳೆ. ದುರ್ಗಾಳ ಬಳಿ ಇದ್ದ ತಾಳಿಯನ್ನು ಕಸಿದುಕೊಂಡ ಅವಳು, ಅಂಬಿಕಾಳನ್ನು ಸಂಪೂರ್ಣವಾಗಿ ಹಿಡಿತಕ್ಕೆ ತೆಗೆದುಕೊಂಡಳು. ಈಗ ಆಕೆಯ ಶ್ರಾದ್ಧ ಕೂಡ ಮಾಡಾಗಿದೆ. ಹೀಗಿರುವಾಗಲೇ ಅಂಬಿಕಾ ಮರಳಿ ಬರುವ ಸಮಯ ಬಂದಿದೆ. ಇದಕ್ಕೆ ಒಂದು ಅವಕಾಶ ಸಿಕ್ಕಿದೆ. ಅಂಬಿಕಾ ಪಾತ್ರ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ತುಂಬಾನೇ ಪ್ರಾಮುಖ್ಯತೆ ಪಡೆದಿದೆ. ಏಕೆಂದರೆ, ಈ ಧಾರಾವಾಹಿಯಲ್ಲಿ ಆಕೆಯೇ ಮುಖ್ಯ ಪಾತ್ರಧಾರಿ. ಆಕೆಯನ್ನು ಸಾಯಿಸಲಾಗಿದ್ದು,…

Read More

ಮೊಬೈಲ್ ಫೋನ್ ಮ್ಯಾನುಫ್ಯಾಕ್ಚರಿಂಗ್ ಸ್ಕೀಮ್; ಗೇಮ್ ಚೇಂಜರ್ ಯೋಜನೆ; ಏನಿದರ ವಿಶೇಷತೆ? – Kannada News | India’s new Mobile Phone Manufacturing Scheme might give big boost to electronics industry

ಮೊಬೈಲ್ ಫೋನ್ ಮ್ಯಾನುಫ್ಯಾಕ್ಚರಿಂಗ್Image Credit source: Getty Images ನವದೆಹಲಿ, ಜುಲೈ 15: ಕೇಂದ್ರ ಸಂಪುಟ ಇವತ್ತು ಅನುಮೋದನೆ ನೀಡಿರುವ 2.19 ಲಕ್ಷ ಕೋಟಿ ರೂ ವೆಚ್ಚದ ಏಳು ಯೋಜನೆಗಳಲ್ಲಿ ಬಹಳ ಮುಖ್ಯವೆನಿಸಿರುವುದು ಮೊಬೈಲ್ ಪಿಎಲ್​ಐ 2.0 ಸ್ಕೀಮ್. ಇದು 62,500 ಕೋಟಿ ರೂ ಬಜೆಟ್ ವೆಚ್ಚದ್ದಾಗಿದ್ದು, ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ಗೇಮ್ ಚೇಂಜರ್ ಎನಿಸಲಿದೆ. ಈಗಾಗಲೇ ಮೊಬೈಲ್ ತಯಾರಿಕೆಗೆ ಪಿಎಲ್​ಐ ಸ್ಕೀಮ್ ಇದ್ದು ಅದರ ಅವಧಿ ಮುಗಿದಿದೆ. ಈಗ ಎರಡನೇ ಆವೃತ್ತಿಯ ಸ್ಕೀಮ್ ಇದಾಗಿದೆ. ಈ ನೂತನ…

Read More