Headlines

ಎಷ್ಟೇ ಕಡಿಮೆ ತಿಂದ್ರು ತೂಕ ಹೆಚ್ಚಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದನ್ನು ತಡೆಯಲು ಈ ಟಿಪ್ಸ್ ಪಾಲಿಸಿ – Kannada News | Weight Gain Mystery: When Eating Less Isn’t Enough

Doctors Reveal Why You Can Gain Weight On A Low Calorie DietImage Credit source: Getty Images ದಪ್ಪವಾಗುವ ಭಯದಲ್ಲಿ ಕಡಿಮೆ ತಿನ್ನುವವರನ್ನು ನೀವು ನೋಡಿರಬಹುದು. ಆದರೂ ಕೂಡ ಅವರ ತೂಕ ಕಡಿಮೆಯಾಗುವುದಿಲ್ಲ ಬದಲಾಗಿ ಹೆಚ್ಚುತ್ತಲೇ ಇರುತ್ತದೆ. ತೂಕ ಕಡಿಮೆ ಮಾಡಿಕೊಳ್ಳುವ ಆಸೆ ಇರುವವರು ಸಾಮಾನ್ಯವಾಗಿ ತಮ್ಮ ಆಹಾರದ ಮೇಲೆ ಹೆಚ್ಚಿನ ನಿಯಂತ್ರಣ ಇಟ್ಟುಕೊಂಡಿರುತ್ತಾರೆ. ಜೊತೆಗೆ ತುಂಬಾ ಕಡಿಮೆ ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡುತ್ತಾರೆ, ಇಷ್ಟಾದರೂ ಕೂಡ ಅವರ ತೂಕ (Weight) ನಿಯಂತ್ರಣದಲ್ಲಿರುವುದಿಲ್ಲ….

Read More

ನಿಜ್ಜರ್ ಹತ್ಯೆ, ಭಾರತಕ್ಕೆ ಕ್ಲೀನ್ ಚಿಟ್, ಸಂಪೂರ್ಣ ಚಿತ್ರಣವನ್ನೇ ಬದಲಿಸಿದ ಆಪರೇಷನ್ ಹಾರ್ಡ್ ಬಾಲ್ – Kannada News | Operation Hardball: US Led Global Crackdown Dismantles Lawrence Bishnoi Gangster Network

ವಾಷಿಂಗ್ಟನ್, ಜುಲೈ 08: ಭಾರತದ ಜೈಲಿನಲ್ಲಿ ಕುಳಿತು ಜಾಗತಿಕ ಅಪರಾಧ ಜಾಲವನ್ನು ನಿರ್ವಹಿಸುತ್ತಿದ್ದ ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್(Lawrence Bishnoi) ಮತ್ತು ಆತನ ಸಹಚರರಿಗೆ ಅಮೆರಿಕ ಭಾರಿ ಹೊಡೆತ ನೀಡಿದೆ. ಅಮರಿಕ, ಕೆನಡಾ ಮತ್ತು ಯುರೋಪ್​ನ ಕಾನೂನು ಜಾರಿ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಆಪರೇಷನ್ ಹಾರ್ಡ್​ ಬಾಲ್ ಎಂಬ ಜಾಗತಿಕ ಕಾರ್ಯಾಚರಣೆಯಲ್ಲಿ ಬಿಷ್ಣೋಯ್ ಸಿಂಡಿಕೇಟ್​​ನ 24 ಅಂತಾರಾಷ್ಟ್ರೀಯ ಶೂಟರ್​ಗಳು ಹಾಗೂ ಅಪರಾಧಿಗಳನ್ನು ಬಂಧಿಸಲಾಗಿದೆ. 2023 ರಲ್ಲಿ ಕೆನಡಾದಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಾದಾಗ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ…

Read More

ನನಗೆ 1 ಕೋಟಿ ರೂಪಾಯಿ ಯಾರೂ ಕೊಟ್ಟಿಲ್ಲ; ಸ್ಪಷ್ಟನೆ ಕೊಟ್ಟ ಜಮಿಲ್ ಜಮಾಲಿ – Kannada News | Rakesh Bedi’s Jameel Jamali Role in Dhurandhar Hits Big; Denies Aditya Dhar Bonus Rumor

‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳಲ್ಲಿ ಜಮಿಲ್ ಜಮಾಲಿ ಪಾತ್ರವನ್ನು ನಿರ್ವಹಿಸುವ ಮೂಲಕ ನಟ ರಾಕೇಶ್ ಬೇಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದಾರೆ. ಈ ಚಿತ್ರಗಳ ಐತಿಹಾಸಿಕ ಯಶಸ್ಸಿನ ನಂತರ, ಈಗ ನಿರ್ದೇಶಕ ಆದಿತ್ಯ ಧರ್ ಅವರಿಗೆ ಬೋನಸ್ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಇತಿಹಾಸ ಸೃಷ್ಟಿಸಿವೆ. ಈ ಚಿತ್ರದೊಂದಿಗೆ ಸಂಬಂಧ ಹೊಂದಿರುವ…

Read More

ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್

ಇರಾನ್ ಯುದ್ಧದ ಪರಿಣಾಮದಿಂದಾಗಿ ಎಲ್​ಪಿಜಿ (LPG) ಅಭಾವ ಉಂಟಾಗಿದೆ. ಆಟೋ ಚಾಲಕರು ಗ್ಯಾಸ್ ಇಲ್ಲದೇ ಪರದಾಡುವಂತಾಗಿದೆ. ಹಾಗಾಗಿ ನಟ ವಿನೋದ್ ರಾಜ್ ಅವರು ಆಟೋ ಚಾಲಕರ ನೆರವಿಗೆ ಬಂದಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ತಾಯಿ, ನಟಿ ಲೀಲಾವತಿ ಸಮಾಧಿ ಬಳಿ ದಿನಸಿ ಕಿಟ್ ವಿತರಣೆ ಮಾಡಿದ್ದಾರೆ. ನೂರಾರು ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಲಾಗಿದೆ. ತಾಯಿಯ ಹೆಸರಿನಲ್ಲಿ ವಿನೋದ್ ರಾಜ್ (Vinod Raj) ಅವರು ಈ ಕಾರ್ಯ ಮಾಡಿದ್ದಾರೆ. ಈ ವೇಳೆ ಆಟೋ ಚಾಲಕರಿಗೆ ಅವರು ಊಟ…

Read More

ಐಪಿಎಲ್ ಟಿಕೆಟ್ ಬ್ಲಾಕ್ ದಂಧೆಗೆ ಪೊಲೀಸರ ಬ್ರೇಕ್: 24 ಮಂದಿ ಅರೆಸ್ಟ್, 17 ಕೇಸ್ ದಾಖಲು! – Kannada News | IPL 2026: Bengaluru Police Crack Down on Ticket Black Marketing; 24 Arrested and 37 Tickets Seized

ಬೆಂಗಳೂರು, ಏಪ್ರಿಲ್ 28: ಐಪಿಎಲ್ ಪಂದ್ಯಾವಳಿಗಳ ಸಂದರ್ಭದಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಬ್ಲಾಕ್ ಮಾರ್ಕೆಟ್ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ, ಪೊಲೀಸರು 17 ಪ್ರಕರಣಗಳನ್ನು ದಾಖಲಿಸಿದ್ದು, ಈ ಸಂಬಂಧ 24 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 37 ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ಪ್ರಕರಣಗಳು ದಾಖಲಾಗಿದ್ದರೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಪ್ರೇಮಿಗಳ…

Read More

ಸೋರೆಕಾಯಿ ಜ್ಯೂಸ್ ಕುಡಿಯುವವರೇ ಗಮನಿಸಿ! ಹೃದಯ, ಜೀರ್ಣಕ್ರಿಯೆ, ತೂಕ ಇಳಿಕೆಗೆ ಸಿಗುವ ಆರೋಗ್ಯ ಲಾಭಗಳು – Kannada News | Bottle Gourd Juice for Heart Health: Benefits, Side Effects & Best Time to Drink

ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಲು ಬಯಸುವವರು ಸಹಜ ಪಾನೀಯಗಳತ್ತ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅಂತಹ ಪಾನೀಯಗಳಲ್ಲಿ ಸೋರೆಕಾಯಿ (Bottle Gourd) ಜ್ಯೂಸ್ ಕೂಡ ಪ್ರಮುಖವಾಗಿದೆ. ಕಡಿಮೆ ಕ್ಯಾಲೊರಿ, ಹೆಚ್ಚು ನೀರಿನ ಅಂಶ, ಫೈಬರ್ ಹಾಗೂ ಹಲವು ಪೌಷ್ಟಿಕಾಂಶಗಳನ್ನು ಹೊಂದಿರುವ ಸೋರೆಕಾಯಿ ಜ್ಯೂಸ್ ಜೀರ್ಣಕ್ರಿಯೆ ಸುಧಾರಿಸಲು, ತೂಕ ನಿಯಂತ್ರಣಕ್ಕೆ ಮತ್ತು ದೇಹವನ್ನು ಹೈಡ್ರೇಟ್‌ ಆಗಿಡಲು ಸಹಕಾರಿ ಎಂದು ತಜ್ಞರು ಹೇಳುತ್ತಾರೆ. ಆದರೆ ಇದನ್ನು ಸರಿಯಾದ ರೀತಿಯಲ್ಲಿ ತಯಾರಿಸಿ, ಮಿತ ಪ್ರಮಾಣದಲ್ಲಿ ಸೇವಿಸುವುದು ಅತ್ಯಂತ ಮುಖ್ಯ. ಹಾಗಾದರೆ ಇದರ ಸೇವನೆಯಿಂದ ಸಿಗುವ…

Read More

ಪರಪ್ಪನ ಅಗ್ರಹಾರದಲ್ಲಿ ಕಳ್ಳಾಟಕ್ಕೆ ಬಿದ್ದಿಲ್ಲ ಬ್ರೇಕ್! 200 ಮೊಬೈಲ್ ಫೋನ್​ಗಳ​ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ? – Kannada News | Parappana Agrahara Crackdown:Raids Seize 200+ Mobiles, Expose Illegal Activities

200 ಮೊಬೈಲ್ ಫೋನ್​ಗಳ​ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ? ಬೆಂಗಳೂರು, ಜನವರಿ 28: ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಬೀಳದಂತಾಗಿದ್ದು, ಜೈಲಾಧಿಕಾರಿಗಳು ಎರಡು ತಿಂಗಳಿಂದ ನಿರಂತರ ದಾಳಿ ನಡೆಸುತ್ತಿದ್ದಾರೆ. ಈ ವೇಳೆ ಕೈದಿಗಳು ಬಚ್ಚಿಟ್ಟುಕೊಂಡಿದ್ದ ಹಲವು ಮೊಬೈಲ್​ಗಳು, ಇಯರ್ ಫೋನ್​ಗಳು ಸಿಕ್ಕಿದ್ದು, ಈ ನಿಷೇಧಿತ ವಸ್ತುಗಳನ್ನು ಇಟ್ಟುಕೊಂಡವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಕೈದಿ ನೋಡಲು ಬಂದಾಕೆಯಿಂದ ಹಣ ನೀಡಲು ಯತ್ನ ಜೈಲಿನಲ್ಲಿ ಟವರ್–1ರ 6ನೇ ಬ್ಯಾರಕ್‌ನ…

Read More

IND vs ENG: ಲಾರ್ಡ್ಸ್‌ನಲ್ಲಿ ಟೆಸ್ಟ್ ಅರ್ಧಶತಕ ಬಾರಿಸಿದ ಮೊದಲ ಮಹಿಳಾ ಬ್ಯಾಟರ್ ಸ್ಮೃತಿ ಮಂಧಾನ – Kannada News | Smriti Mandhana Breaks Records at Lord’s: Historic Half Century in India Women’s Test

ಇದು ಸ್ಮೃತಿ ಮಂಧಾನ ಅವರ 9 ನೇ ಟೆಸ್ಟ್ ಪಂದ್ಯ. ಅವರು ಇಲ್ಲಿಯವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 4 ಅರ್ಧಶತಕಗಳು ಮತ್ತು 2 ಶತಕಗಳನ್ನು ಸಿಡಿಸಿದ್ದಾರೆ. ಈ ಅರ್ಧಶತಕಗಳಲ್ಲಿ ಮೂರು ಇಂಗ್ಲೆಂಡ್ ವಿರುದ್ಧವೇ ಬಂದಿವೆ. ಆದಾಗ್ಯೂ, ಅವರು ಈ ತಂಡದ ವಿರುದ್ಧ ಇನ್ನೂ ಟೆಸ್ಟ್ ಶತಕ ಗಳಿಸಿಲ್ಲ. ಆದ್ದರಿಂದ, ಸ್ಮೃತಿ ಮಂಧಾನ ಅವರಿಗೆ ಈ ಬಾರಿ ಶತಕ ಬಾರಿಸುವ ದೊಡ್ಡ ಅವಕಾಶವಿದೆ (PC-BCCI Women x). Source link

Read More

Bengaluru Air Quality: ಬೆಂಗಳೂರಿಗರೇ ನೆಮ್ಮದಿಯಾಗಿ ಉಸಿರಾಡಿ! ರಾಜ್ಯದ ವಿವಿಧೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ – Kannada News | Karnataka Air Quality Today: Bengaluru and Major Cities AQI Report

ರಾಜ್ಯದ ವಿವಿಧೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ Image Credit source: The economic times ಬೆಂಗಳೂರು, ಜುಲೈ 22: ಮುಂಗಾರು ಮಳೆ ಶುರುವಾಗುವ ಮೊದಲು ಅತ್ಯಂತ ಕಳಪೆ ವಾಯು ಗುಣಮಟ್ಟ (AQI) ನೋಡಿದ್ದ ರಾಜ್ಯ ಇದೀಗ ಕ್ರಮೇಣವಾಗಿ ಸುಧಾರಿಸುತ್ತಿದೆ. ಮಳೆಯ ಕಾರಣದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಕ್ಯೂಐ ಉತ್ತಮವಾಗಿದೆ. ತಾವರಣದಲ್ಲಿದ್ದ ಧೂಳಿನ ಕಣಗಳ ಪ್ರಮಾಣ ಕಡಿಮೆಯಾಗಿದ್ದು, ಜನಸಾಮಾನ್ಯರಿಗೆ ನಿಟ್ಟುಸಿರು ಬಿಡುವಂತಹ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಹೇಗಿದೆ? ಇಂದು ಬೆಂಗಳೂರು…

Read More

Republic Day 2026: 77ನೇ ಗಣರಾಜ್ಯೋತ್ಸವಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ – Kannada News | PM Modi, President Draupati murmu and State CM’s Wishes on Republic Day 2026

77ನೇ ಗಣರಾಜ್ಯೋತ್ಸವಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ ಬೆಂಗಳೂರು, ಜನವರಿ 26: ಇಂದು ದೇಶಾದ್ಯಂತ 77ನೇ ಗಣರಾಜ್ಯೋತ್ಸವವನ್ನು (Republic Day 2026) ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಪ್ರಧಾನಿ ಮೋದಿ (Narendra Modi) ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಜನತೆಗೆ ಶುಭ ಕೋರಿದ್ದಾರೆ. ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುತ್ತಿರುವ ಭವ್ಯ ಗಣರಾಜ್ಯೋತ್ಸವ ಪರೇಡ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧ್ಯಕ್ಷತೆ ವಹಿಸಿದ್ದಾರೆ. ಈ ವರ್ಷದ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಯುರೋಪಿಯನ್ ಕೌನ್ಸಿಲ್…

Read More