Headlines

ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ, 85 ವಾಹನಗಳು ಸೀಜ್ – Kannada News | Bengaluru RTO Continues Crackdown on Unauthorised Bike Taxis, Seizes 85 Vehicles

ಬೆಂಗಳೂರು, ಆಗಸ್ಟ್​​ 06: ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆಯ ಕಾರ್ಯಾಚರಣೆ ಎರಡನೇ ದಿನವೂ ಮುಂದುವರಿದಿದೆ. ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ಓಲಾ, ಊಬರ್ ಹಾಗೂ ರಾಪಿಡೋ ಸೇರಿದಂತೆ ಹಲವು ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಪ್ರಮುಖವಾಗಿ, ಕೋರಮಂಗಲ RTO ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ತೀವ್ರಗೊಂಡಿದೆ. ಅಧಿಕಾರಿಗಳು ಈಗಾಗಲೇ 85 ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ. ಅನಧಿಕೃತ ಬೈಕ್ ಟ್ಯಾಕ್ಸಿಗಳ ನಿಯಂತ್ರಣಕ್ಕಾಗಿ ಸಾರಿಗೆ ಇಲಾಖೆಯು ಒಟ್ಟು 11 ತಂಡಗಳನ್ನು ರಚನೆ ಮಾಡಿದೆ. ನಿನ್ನೆ ಒಂದೇ…

Read More

ಸಭಾಪತಿ ಹುದ್ದೆ ತೊರೆಯಲು ಮುಂದಾದ ಬಸವರಾಜ ಹೊರಟ್ಟಿ: ಆಗಸ್ಟ್ 14ರಂದು ರಾಜೀನಾಮೆಗೆ ನಿರ್ಧಾರ – Kannada News | Basavaraj Horatti to Resign as Legislative Council Chairman on August 14 Amidst Congress Pressure; BJP JDS Term Move Unfortunate

ಸಭಾಪತಿ ಹುದ್ದೆ ತೊರೆಯಲು ಮುಂದಾದ ಹೊರಟ್ಟಿImage Credit source: PTI ಬೆಂಗಳೂರು, ಆಗಸ್ಟ್​​ 06: ವಿಧಾನ ಪರಿಷತ್​​ಗೆ ಹಾಲಿ ಸಭಾಪತಿಗಳು ಇರುವ ನಡುವೆಯೇ ಸಲೀಂ ಅಹ್ಮದ್​​ ಅವರ ಹೆಸರನ್ನು ಕಾಂಗ್ರೆಸ್​​ ಹೈಕಮಾಂಡ್​​ ಆ ಸ್ಥಾನಕ್ಕೆ ಶಿಫಾರಸ್ಸು ಮಾಡಿದ ಬಳಿಕ ನಡೆದ ರಾಜಕೀಯ ಬೆಳವಣಿಗೆಗಳು ಕ್ಲೈಮ್ಯಾಕ್ಸ್​​ ಹಂತಕ್ಕೆ ತಲುಪಿದೆ. ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿರೋದಾಗಿ ಬೆಂಗಳೂರಿನಲ್ಲಿ ಟಿವಿ9ಗೆ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಸಿಎಂ ಡಿ.ಕೆ.ಶಿವಕುಮಾರ್​ ರಾಜೀನಾಮೆ ನೀಡಲು ಹೇಳಿದ್ದಾರೆ. ರಾಜೀನಾಮೆ ನೀಡದಿದ್ದರೆ ಅವಿಶ್ವಾಸ…

Read More

KEA Recruitment 2026: ಕೆಇಎ ನೇಮಕಾತಿ; ತೋಟಗಾರಿಕೆ ಇಲಾಖೆಯಲ್ಲಿ 80 ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | KEA Horticulture Recruitment 2026: 80 Group B Officer Vacancies – Apply Online

ತೋಟಗಾರಿಕೆ ಇಲಾಖೆಯಲ್ಲಿ ನೇಮಕಾತಿImage Credit source: Getty Images ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಬಿ ವೃಂದದ ಅಧಿಕಾರಿ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಅಧಿಸೂಚನೆ ಸಂಖ್ಯೆ: ಇಡಿ/ಕೆಇಎ/32/ನೇ.ವಿ/2026 (ಆರ್ ಪಿಸಿ) ಅನ್ನು ಆಯಕ್ತರು ಆಗಸ್ಟ್​​ 04 ರಂದು ಹೊರಡಿಸಿದ್ದಾರೆ. ಅರ್ಹ ಅಭ್ಯರ್ಥಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಲು ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದೆ. ಖಾಲಿ ಇರುವ ಹುದ್ದೆಗಳು ಮತ್ತು ವೇತನ ಶ್ರೇಣಿ: ಈ ನೇಮಕಾತಿ ಪ್ರಕ್ರಿಯೆಯ…

Read More

ಹಳೆಯ ಪಿಎಫ್ ಖಾತೆಗಳನ್ನು ಪಡೆಯಲು ಈ ತಿಂಗಳಲ್ಲೇ ಬರಲಿದೆ E-PRAAPTI ಪೋರ್ಟಲ್ – Kannada News | EPFO updates, tracing old pf accounts new easy with e praapti portal launching by August end

ನವದೆಹಲಿ, ಆಗಸ್ಟ್ 6: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ (EPFO) ಚಂದಾದಾರರು ತಮ್ಮ ಹಳೆಯ ಅಥವಾ ನಿಷ್ಕ್ರಿಯಗೊಂಡ (Inactive) ಪಿಎಫ್ ಖಾತೆಗಳಲ್ಲಿ ಉಳಿದುಕೊಂಡಿರುವ ಹಣವನ್ನು ಸುಲಭವಾಗಿ ಪತ್ತೆಹಚ್ಚಿ ಕ್ಲೈಮ್ ಮಾಡಲು ನೆರವಾಗುವ ‘ಇ-ಪ್ರಾಪ್ತಿ’ (E-PRAAPTI) ಡಿಜಿಟಲ್ ಪೋರ್ಟಲ್ ಅನ್ನು ಈ ತಿಂಗಳಲ್ಲೇ ಜಾರಿಗೆ ತರಲು ಇಪಿಎಫ್‌ಒ ಸಿದ್ಧತೆ ನಡೆಸಿದೆ. ಈ ನೂತನ ವ್ಯವಸ್ಥೆಯು ಕೋಟಿಗಟ್ಟಲೆ ಉದ್ಯೋಗಿಗಳಿಗೆ ತಮ್ಮ ಹಳೆಯ ಪಿಎಫ್ ಹಣವನ್ನು ಪಡೆಯಲು ಎದುರಾಗುತ್ತಿದ್ದ ತೊಡಕುಗಳನ್ನು ನಿವಾರಿಸಲಿದೆ. ‘ಇ-ಪ್ರಾಪ್ತಿ’ ಎಂದರೇನು? ‘ಇ-ಪ್ರಾಪ್ತಿ’ (E-PRAAPTI – EPF Aadhaar-Based…

Read More

ಝಾನ್ಸಿಯಲ್ಲಿ ಕಾರು ಅಪಘಾತ: ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಕಿರಿಯ ಮಗ ಅಬಾನ್ ಸೇರಿ ಇಬ್ಬರು ಸಾವು – Kannada News | Jhansi Car Accident: Gangster Ateeq Ahmed’s Son Aban Dies in Tragic Crash

ಝಾನ್ಸಿ, ಆಗಸ್ಟ್ 06: ಗ್ಯಾಂಗ್​ಸ್ಟರ್, ರಾಜಕಾರಣಿ ಅತೀಕ್ ಅಹ್ಮದ್ ಕಿರಿಯ ಮಗ ಅಬಾನ್ ಅಪಘಾತ(Accident)ದಲ್ಲಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಝಾನ್ಸಿ ಬಳಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಝಾನ್ಸಿ ಜೈಲಿನಲ್ಲಿರುವ ತಮ್ಮ ಸಹೋದರ ಅಲಿ ಅಹ್ಮದ್ ಅವರನ್ನು ಭೇಟಿಯಾಗಿ ವಾಪಸ್ ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದಾಗ ಝಾನ್ಸಿ-ಕಾನ್ಪುರ ರಾಷ್ಟ್ರೀಯ ಹೆದ್ದಾರಿಯ ಪೂಂಚ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಅಬಾನ್ ಹಾಗೂ ಅವರ ಸಹಚರರು ಪ್ರಯಾಣಿಸುತ್ತಿದ್ದ ಬಿಳಿ ಬಣ್ಣದ ಹುಂಡೈ ಕ್ರೆಟಾ ಕಾರು ಅತಿ ವೇಗದಲ್ಲಿದ್ದಾಗ…

Read More

ಸಿದ್ದರಾಮಯ್ಯ ಹೈಕಮಾಂಡ್​​ಗೆ ಕೊಟ್ಟ ಪಟ್ಟಿಯಲ್ಲಿ ಹೆಚ್​ಸಿ ಮಹದೇವಪ್ಪ ಹೆಸರಿದ್ದರೂ ಸಚಿವ ಸ್ಥಾನ ತಪ್ಪಿದೆ: ಯತೀಂದ್ರ – Kannada News | Yatindra Siddaramaiah Says HC Mahadevappa Was Recommended for Karnataka Cabinet by Siddaramaiah

ಮೈಸೂರು, ಆಗಸ್ಟ್ 6: ನೂತನವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಯತೀಂದ್ರ ಸಿದ್ದರಾಮಯ್ಯ, ತಮ್ಮ ಜಿಲ್ಲಾ ಉಸ್ತುವಾರಿ ಸ್ಥಾನ ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ್ದಾರೆ. ಬರ ಪೀಡಿತ ಪ್ರದೇಶಗಳ ಪರಿಶೀಲನೆಗಾಗಿ ಮುಖ್ಯಮಂತ್ರಿಗಳ ಸೂಚನೆಯಂತೆ ಮೈಸೂರಿಗೆ ಭೇಟಿ ನೀಡಿರುವ ಅವರು, ಮೊದಲು ಉರುಲಿಂಗ ಪೆದ್ದಿ ಮಠ ಹಾಗೂ ಸುತ್ತೂರು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಹಿಂದೆ ತಾತ್ಕಾಲಿಕವಾಗಿ ಮೈಸೂರು ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿದ್ದ ಯತೀಂದ್ರ, ಈಗ ಅಧಿಕೃತವಾಗಿ ಸ್ಥಾನ ಖಚಿತವಾಗಿರುವ…

Read More

ದರ್ಶನ್​​ಗೆ ಶಾಕ್ ಮೇಲೆ ಶಾಕ್; ಪ್ರದೋಷ್ ಬಳಿಕ ಮತ್ತಿಬ್ಬರು ಮಾಫಿ ಸಾಕ್ಷಿ ಅರ್ಜಿ – Kannada News | Renukaswamy Murder Case: Shock to Darshan as Two More Accused Seek to Become Approvers

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಗ್ಯಾಂಗ್‌ಗೆ ಶಾಕ್​ ಮೇಲೆ ಶಾಕ್ ಎದುರಾಗುತ್ತಿದೆ. ಪ್ರಕರಣದ ಎ14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದೆ. ಇದರ ನಡುವೆಯೇ ಮತ್ತಿಬ್ಬರು ಆರೋಪಿಗಳನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವಂತೆ ಅವರ ಪರ ವಕೀಲರು ಕೋರ್ಟ್‌ಗೆ ಮನವಿ ಸಲ್ಲಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರದೋಷ್ ಜೊತೆ ಮತ್ತಿಬ್ಬರು ಮಾಫಿ ಸಾಕ್ಷಿ? ಪ್ರಕರಣದ ಎ8 ಆರೋಪಿ ರವಿಶಂಕರ್ ಹಾಗೂ…

Read More

ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಿಚ್ಚಿಟ್ಟ ಕಿಮ್ಸ್ ಸಂಸ್ಥೆ ವೈದ್ಯರ ತಂಡ – Kannada News | KIMS Hubballi Study Reveals Alarming Rise in Heart Attack Risk Among Children

ಬೆಂಗಳೂರು, ಆಗಸ್ಟ್​ 06: ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳವಾಗುತ್ತಿರುವ ಬಗ್ಗೆ ಹುಬ್ಬಳ್ಳಿಯ ಕಿಮ್ಸ್ ಸಂಸ್ಥೆಯು ದೇಶದಲ್ಲೇ ಮೊತ್ತ ಮೊದಲ ಬಾರಿಗೆ ಮಹತ್ವದ ಅಧ್ಯಯನ ನಡೆಸಿದೆ. ಡಾ. ರಾಮ್ ಕವಲಗುಡ್ಡ ನೇತೃತ್ವದಲ್ಲಿ ನಡೆದ ಈ ಸಂಶೋಧನೆಯು ಕರ್ನಾಟಕ ಸೇರಿದಂತೆ 13 ರಾಜ್ಯಗಳ ಮಕ್ಕಳಿಗೆ ಸಂಬಂಧಿಸಿದಂತೆ ಆತಂಕಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. 8 ರಿಂದ 18 ವರ್ಷ ವಯಸ್ಸಿನ 347 ಮಕ್ಕಳನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಇದರಲ್ಲಿ ಶೇಕಡಾ 70ರಷ್ಟು ಮಕ್ಕಳಲ್ಲಿ ಹೃದಯಾಘಾತಕ್ಕೆ ಕಾರಣವಾಗಬಹುದಾದ ಅಪಾಯಕಾರಿ ಅಂಶಗಳು ಪತ್ತೆಯಾಗಿವೆ. ಅದರಲ್ಲಿ ಶೇಕಡಾ…

Read More

Solar Eclipse: ಆ. 12 ಸೂರ್ಯಗ್ರಹಣ; ಈ 3 ರಾಶಿಯವರು ಜಾಗರೂಕರಾಗಿರಿ! – Kannada News | August 12 Solar Eclipse: Impact on Zodiac Signs and Sutaka Rules Explained

ಆಗಸ್ಟ್ 12 ರಂದು ಅಪರೂಪದ ಸಂಪೂರ್ಣ ಸೂರ್ಯಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಸೂರ್ಯಗ್ರಹಣವೂ ಹೌದು. ಸಾಮಾನ್ಯವಾಗಿ ಗ್ರಹಣದ ಹೆಸರು ಕೇಳಿದ ತಕ್ಷಣ ಜನರಲ್ಲಿ ಭಯ, ಅನುಮಾನಗಳು ಮತ್ತು ಸೂತಕದ ನಿಯಮಗಳ ಬಗ್ಗೆ ಪ್ರಶ್ನೆಗಳು ಮೂಡುವುದು ಸಹಜ. ಈ ಗ್ರಹಣದ ಸಮಯದಲ್ಲಿ ಯಾವ ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಮತ್ತು ಧಾರ್ಮಿಕ ನಿಯಮಗಳು ಅನ್ವಯಿಸುತ್ತವೆಯೇ ಎಂಬ ಗೊಂದಲ ಹಲವರಲ್ಲಿದೆ. ಆದರೆ ಜ್ಯೋತಿಷ್ಯ ಹಾಗೂ ಖಗೋಳ ವಿದ್ವಾಂಸರ ಪ್ರಕಾರ, ಈ ಸೂರ್ಯಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ. ಗ್ರಹಣವು ಗೋಚರಿಸದಿರುವುದರಿಂದ ಭಾರತದಲ್ಲಿ ಇದಕ್ಕೆ…

Read More

ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ! – Kannada News | Bengaluru Gold Loan Fraud: Bank Employee Cheats IndusInd Bank of Rs 1.53 Crore Using Fake Gold

ಬೆಂಗಳೂರು, ಆಗಸ್ಟ್ 6: ಬೆಂಗಳೂರಿನ ಪೀಣ್ಯದಲ್ಲಿರುವ ಇಂಡಸ್‌ಇಂಡ್ ಬ್ಯಾಂಕ್‌ನಲ್ಲಿ ದೊಡ್ಡ ಮಟ್ಟದ ಗೋಲ್ಡ್ ಲೋನ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಂಕ್‌ನ ಉದ್ಯೋಗಿ ನಾಗೇಶ್, ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಬರೋಬ್ಬರಿ 1.53 ಕೋಟಿ ರೂ. ಸಾಲ ಪಡೆದು ಬ್ಯಾಂಕ್‌ಗೆ ಮೋಸ ಮಾಡಿದ್ದಾನೆ. ಸುಮಾರು 15 ನಕಲಿ ಅಕೌಂಟ್‌ಗಳ ಮೂಲಕ ಈ ಕೃತ್ಯ ಎಸಗಿದ್ದಾನೆ. ಗೋಲ್ಡ್ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ನಾಗೇಶ್, ಅಡಮಾನವಿಡುವ ಚಿನ್ನವನ್ನು ಪರಿಶೀಲಿಸುವ ಜವಾಬ್ದಾರಿ ಹೊಂದಿದ್ದ. ಇದನ್ನೇ ದುರುಪಯೋಗಪಡಿಸಿಕೊಂಡು, ನಕಲಿ ಚಿನ್ನದ ಸರಗಳಿಗೆ ಹಾಲ್‌ಮಾರ್ಕ್…

Read More