Headlines

ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ ಎಂದ ಚಾಲಕರು – Kannada News | Bengaluru Bus Drivers Protest, Refuse to Drive Until Justice is Served for Driver Ramesh

ಆನೇಕಲ್​​, ಏಪ್ರಿಲ್​ 25: ಕರ್ತವ್ಯದಲಿದ್ದಾಗಲೇ ಬಿಎಂಟಿಸಿ ಬಸ್ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಬೆನ್ನಲ್ಲೇ ಬಿಎಂಟಿಸಿ ಡಿಪೋದಲ್ಲಿ ಸಹೋದ್ಯೋಗಿಗಳು ಬಸ್‌ಗಳನ್ನು ನಿಲ್ಲಿಸಿ ಪ್ರತಿಭಟನೆಗೆ ಇಳಿದಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಈ ಹಿಂದೆ ಮೃತಪಟ್ಟ ಚಾಲಕರ ಕುಟುಂಬಕ್ಕೆ ಸೂಕ್ತ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿರುವ ನೌಕರರು, ಬಸ್‌ಗಳನ್ನು ಹೊರತೆಗೆಯದೆ ಪ್ರತಿಭಟಿಸಿದರು. ರಮೇಶ್ ಕುಟುಂಬಕ್ಕೆ ತಕ್ಷಣವೇ ಪರಿಹಾರ ಘೋಷಿಸಬೇಕು, ಇಲ್ಲವಾದರೆ ಡಿಪೋ ಮುಂದೆ ಶವವನ್ನಿಟ್ಟು ಧರಣಿ…

Read More

ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026: ಮೋದಿ ಭಾಷಣ ಕನ್ನಡದಲ್ಲಿ ಕೇಳಿ – Kannada News | PM Modi’s Vision for New India at Delhi’s India AI Impact Summit 2026

ದೆಹಲಿಯ ಭರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026’ (India AI Impact Summit 2026) ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಮಾಡಿದ್ದಾರೆ. ಅದನ್ನು ಕನ್ನಡಕ್ಕೆ ಎಐ ಮೂಲಕ ಅನುವಾದ ಮಾಡಲಾಗಿದೆ. ಇಂದಿನ ಈ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ ಕೇವಲ ತಂತ್ರಜ್ಞಾನದ ಸಮಾವೇಶವಲ್ಲ, ಇದು ನವ ಭಾರತದ ಸಂಕಲ್ಪದ ಪ್ರತೀಕವಾಗಿದೆ ಎಂದು ಮೋದಿ ಇದರಲ್ಲಿ ಹೇಳಿದ್ದಾರೆ ಈ ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ ನೋಡಿ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಪ್ರತಿ ಸಿನಿಮಾದ ಸಂಭಾವನೆಯಲ್ಲಿ ತಮ್ಮ ಗುರುವಿಗೆ 25 ಸಾವಿರ ಕೊಡ್ತಾರೆ ಅನುಪಮ್ ಖೇರ್

ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ (Anupam Kher) ಕಳೆದ 44 ವರ್ಷಗಳಿಂದ ನಟಿಸುತ್ತಿದ್ದಾರೆ. ಈ ವರೆಗೆ ಸುಮಾರು 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 1982 ರಲ್ಲಿ ಅವರು ನಟನೆ ಆರಂಭಿಸಿದರು. ಅವರ ನಟನೆಯ ಎರಡನೇ ಸಿನಿಮಾ ಹಾಗೂ ಅನುಪಮ್ ಖೇರ್ ಅವರಿಗೆ ದೊಡ್ಡ ಗುರುತು ನೀಡಿದ ಸಿನಿಮಾ ‘ಸಾರಾಂಶ್’. ಆ ಸಿನಿಮಾವನ್ನು ನಿರ್ದೇಶನ ಮಾಡಿದ್ದು ಆಲಿಯಾ ಭಟ್ ಅವರ ತಂದೆ ಮಹೇಶ್ ಭಟ್. ‘ಸಾರಾಂಶ್’ ಬಳಿಕ ದೊಡ್ಡ ಸ್ಟಾರ್ ಆಗಿ ಬೆಳೆದರು. ಅನುಪಮ್ ಖೇರ್…

Read More

ಎಫ್ ಅಂಡ್ ಒ ಕರ್ಮಕಾಂಡ; ಭಾರತದಿಂದ ಅಮೆರಿಕಕ್ಕೆ ಹರಿದುಹೋಗುತ್ತಿದೆಯಾ ವರ್ಷಕ್ಕೆ ಲಕ್ಷ ಕೋಟಿ ರೂ? – Kannada News | Saurabh Mukherjea says middle class Indians’ 12 billion USD outflow through F&O trading loss

ನವದೆಹಲಿ, ಡಿಸೆಂಬರ್ 26: ಫ್ಯೂಚರ್ಸ್ ಅಂಡ್ ಆಪ್ಷನ್ಸ್ ಟ್ರೇಡಿಂಗ್ (F & O- Futures and Options) ಎನ್ನುವ ಮಾಯಾಜಿಂಕೆಯನ್ನು ಹಿಡಿಯಲು ಹೋಗುವ ಭಾರತೀಯರಲ್ಲಿ ಹೆಚ್ಚಿನವರಿಗೆ ಅದು ಸಿಕ್ಕೋದೇ ಇಲ್ಲ. ಎಫ್ ಅಂಡ್ ಒ ಟ್ರೇಡಿಂಗ್​ನಲ್ಲಿ ಶೇ. 90ರಷ್ಟು ರೀಟೇಲ್ ಹೂಡಿಕೆದಾರರು ಹಣ ಕಳೆದುಕೊಳ್ಳುತ್ತಾರಂತೆ. ಈ ರೀಟೇಲ್ ಹೂಡಿಕೆದಾರರಲ್ಲಿ ಬಹಳ ಸಂಖ್ಯೆಯಲ್ಲಿ ಜನರು ಸಣ್ಣ ಪಟ್ಟಣಗಳಿಂದ ಬಂದ ಯುವಜನರೇ ಅಧಿಕವಂತೆ. ಎಫ್ ಅಂಡ್ ಒ ಟ್ರೇಡಿಂಗ್​ನಲ್ಲಿ ಮಾರುಕಟ್ಟೆಯನ್ನು ಬುಗುರಿಯಂತೆ ಆಡಿಸುವವರು ದೊಡ್ಡ ಸಾಂಸ್ಥಿಕ ಹೂಡಿಕೆದಾರರು. ಇವರ ಬಳಿ…

Read More

ಅತಿಯಾಗಿ ತಿಂದ್ರೆ ಮಾತ್ರ ಬೊಜ್ಜು ಬರುತ್ತೆ ಅಂತಾ ಅಂದ್ಕೊಂಡ್ ಇದ್ದೀರಾ? ಇಲ್ಲಿದೆ ನೋಡಿ ಅಚ್ಚರಿ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಒಬೆಸಿಟಿ (ಬೊಜ್ಜು) ಅಥವಾ ಸ್ಥೂಲಕಾಯತೆ (Obesity) ಹೆಚ್ಚಾಗುತ್ತಿದ್ದು ಅದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ. ಕೆಲವರು ಅತಿಯಾಗಿ ತಿನ್ನುವುದೇ ಈ ಸಮಸ್ಯೆ ಕಾರಣ ಎಂದು ತಿಳಿದುಕೊಂಡಿರುತ್ತಾರೆ. ಆದರೆ ಈ ಸಮಸ್ಯೆ ಪ್ರತಿಯೊಬ್ಬರಿಗೂ ಒಂದೇ ರೀತಿಯಾಗಿ ಪರಿಣಾಮ ಬೀರುವುದಿಲ್ಲ. ವಿಶೇಷವಾಗಿ ಮೆಟಾಬಾಲಿಸಂ ಸರಿಯಾಗಿರದವರಲ್ಲಿ ತೂಕ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದರೆ ಇದರ ಹೊರತಾಗಿಯೂ ಇನ್ನೂ ಹಲವು ಕಾರಣಗಳಿವೆ. ಅವುಗಳನ್ನು ತಿಳಿದುಕೊಂಡರೆ ಸ್ಥೂಲಕಾಯವನ್ನು ಅಂದರೆ ಬೊಜ್ಜನ್ನು ಸರಿಯಾಗಿ ನಿಯಂತ್ರಿಸಬಹುದಾಗಿದೆ. ಡಾ. ದೀಪಕ್ ಕುಮಾರ್ ಸುಮನ್…

Read More

‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಟೀಸರ್ ನೋಡಿ ಮೆಚ್ಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – Kannada News | Lakshmi Hebbalkar talks about Daali Dhananjay starrer Anna from Mexico movie teaser

ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕುಟುಂಬ ಈ ಚಿತ್ರರಂಗಕ್ಕೂ ಕಾಲಿಟ್ಟಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಬಿ. ಹಟ್ಟಿಹೊಳಿ ಅವರು ‘ಐರಾ ಫಿಲ್ಮ್ಸ್’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ ‘ಅಣ್ಣ ಫ್ರಮ್ ಮೆಕ್ಸಿಕೋ’ (Anna From Mexico) ಸಿನಿಮಾ ನಿರ್ಮಾಣ ಆಗಿದೆ. ‘ದಿ ರಾಯಲ ಸ್ಟುಡಿಯೋಸ್’ ಕೈ ಜೋಡಿಸಿದೆ. ಈಗ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ನಟ ಡಾಲಿ ಧನಂಜಯ್ (Daali Dhananjay) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಟೀಸರ್…

Read More

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ನೆಲಮಂಗಲ, ಮಾರ್ಚ್​​ 14: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಾಷ್ಟ್ರಪಕ್ಷಿ 6 ನವಿಲುಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಲಾಲ್ ನಗರದ ತೋಟದ ಶೆಡ್ ಬಳಿ ಒಂದೇ ಜಾಗದಲ್ಲಿ ಆರು ನವಿಲುಗಳ ಕಳೇಬರ ಪತ್ತೆಯಾಗಿದೆ. ನವಿಲುಗಳಿಗೆ ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟೌನ್ ಠಾಣೆ​ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

Gold Rates: ನಿನ್ನೆ ಏರಿದ್ದ ಚಿನ್ನದ ಬೆಲೆ ಇವತ್ತು ಕುಸಿತ; ಬೆಳ್ಳಿಯೂ ಅಗ್ಗ

ಬೆಂಗಳೂರು, ಏಪ್ರಿಲ್ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಣ್ಣಾಮುಚ್ಚಾಳೆ ಆಟ ಆಡುತ್ತಿವೆ. ಅದರಲ್ಲೂ ಚಿನ್ನದ ಬೆಲೆಯಂತೂ ಪ್ರಕ್ಷುಬ್ಧತೆಯಿಂದ ಕೂಡಿದೆ. ನಿನ್ನ ಬಹುತೇಕ 500 ರೂಗಳಷ್ಟು ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು 200ಕ್ಕೂ ಹೆಚ್ಚು ರೂಗಳಷ್ಟು ಕುಸಿತ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿಯೊಳಗೆ ಇಳಿದಿದೆ. ಬೆಳ್ಳಿ ಬೆಲೆಯೂ ಇಂದು ಗುರುವಾರ ಕಡಿಮೆಗೊಂಡಿದೆ. ನಿನ್ನೆ 10 ರೂ ಇಳಿದಿದ್ದ ಇದರ ಬೆಲೆ ಇವತ್ತು 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ…

Read More

ಕುಟುಂಬಕ್ಕೆ ಸಂಕಷ್ಟ ತಂದಿಟ್ಟ ವೈರಲ್ ವಿಡಿಯೋ: ಕೊಪ್ಪಳ ಗವಿಮಠ ಜಾತ್ರೆಯಲ್ಲಿ ಅವಳಲ್ಲ ಅವನಾದ ಕಥೆ – Kannada News | Officers rescued Boy Who Acting In Girl Dress at Koppal Gavimath Fair

ಕೊಪ್ಪಳ, (ಜನವರಿ 13): ಜೀವ ಪಣಕ್ಕಿಟ್ಟು ಸಾಹಸ ಪ್ರದರ್ಶನಗಳನ್ನ ಮಾಡುವ ಮಗುವಿನ ವಿಡಿಯೋ ವೈರಲ್ ಆಗಿದ್ದು, ಇದೀಗ ಅದೇ ವೈರಲ್ ವಿಡಿಯೋ ಕುಟುಂಬಕ್ಕೆ ಸಂಕಷ್ಟ ತಂದಿಟ್ಟಿದೆ. ಕಳೆದ ಕೆಲ ದಿನಗಳ ಹಿಂದೆ ಮದ್ಯಪ್ರದೇಶದಿಂದ ಬಂದ ಅಲೆಮಾರಿ ಕುಟುಂಬವೊಂದು ಹೊಟ್ಟೆ ಪಾಡಿಗಾಗಿ ಕೊಪ್ಪಳದ ಗವಿ ಮಠದ ಜಾತ್ರೆಯಲ್ಲಿ (Koppal GaviMath Fair) ಸಾಹಸ ದೃಶ್ಯಗಳನ್ನ ಪ್ರದರ್ಶನ ಮಾಡತಿತ್ತು,ಸಾಹಸ ಪ್ರದರ್ಶನಕ್ಕೆ ಪುಟ್ಟ ಬಾಲಕಿಯನ್ನ ಬಳಕೆ ಮಾಡಿಕೊಂಡಿದ್ದರು. ಆ ಬಾಲಕಿ ಮಾಡೋ ಸಾಹಸ ಪ್ರದರ್ಶನ ವೈರಲ್ ಆಗಿತ್ತು.ಬಾಲ ಕಾರ್ಮಿಕ ಕಾಯ್ದೆಯಡಿ 14…

Read More

‘ಜನ ನಾಯಗನ್’ ಸಿನಿಮಾದಿಂದಾಗಿ 100 ಕೋಟಿ ನಷ್ಟ ಅನುಭವಿಸಿದ ಚಿತ್ರಮಂದಿರಗಳು – Kannada News | Due to Jana Nayagan movie release delay theaters loss more than 100 crore rs

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 10ಕ್ಕೆ ತೆರೆ ಕಾಣಬೇಕಿತ್ತು. ಆದರೆ ಸಿಬಿಎಫ್​​ಸಿ, ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ್ದು ಅದರ ನಂತರ ನಡೆದ ಬೆಳವಣಿಗೆಗಳ ಕಾರಣದಿಂದಾಗಿ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಪ್ರಕರಣ ನ್ಯಾಯಾಲಯದಲ್ಲಿದ್ದು, ಸಿನಿಮಾದ ಬಿಡುಗಡೆ ಇನ್ನಷ್ಟು ತಡ ಆಗುವ ಸಾಧ್ಯತೆ ದಟ್ಟವಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಸಿನಿಮಾ ಬಿಡುಗಡೆ ಆಗುವುದಿಲ್ಲ ಎಂಬ ಅಭಿಪ್ರಾಯಗಳು ಸಹ ಅಲ್ಲಲ್ಲಿ ಹರಿದಾಡುತ್ತಿವೆ. ಸಿನಿಮಾ ಬಿಡುಗಡೆ ತಡವಾಗಿರುವುದರಿಂದ ನಿರ್ಮಾಪಕ ಕೆವಿಎನ್…

Read More