Headlines

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಹತ್ತಿಕ್ಕಲು ಹೊರಟ ಸರ್ಕಾರ – Kannada News | Karnataka govt restricts media access at Vidhana Soudha; opposition slams move as attack on press freedom

ಬೆಂಗಳೂರು, ಫೆಬ್ರವರಿ 18: ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಪತ್ರ ಬರೆದಿದೆ. ಈ ಪತ್ರದ ಪ್ರಕಾರ, ಮಾಧ್ಯಮಗಳು ರಾಜಕೀಯ ನಾಯಕರ ಪ್ರತಿಕ್ರಿಯೆಗಳನ್ನು (ಬೈಟ್) ಪೋರ್ಟಿಕೋ ಅಥವಾ ಕೆಂಗಲ್ ಗೇಟ್ ಬಳಿಯ ನಿಗದಿತ ಸ್ಥಳದಲ್ಲಿ ಮಾತ್ರ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರನ್ನು ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ಪಡೆಯುವುದನ್ನು ನಿಷೇಧಿಸಬೇಕು ಎಂದು ಹೇಳಲಾಗಿದೆ. ಈ ನಡೆ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಎಂದು ವಿಧಾನ ಪರಿಷತ್ ಪ್ರತಿಪಕ್ಷ…

Read More

ಈ ವಾರ ಒಟಿಟಿಗೆ ಬರುತ್ತಿವೆ ಜಬರ್ದಸ್ಥ್ ಸಿನಿಮಾಗಳು, ಪಟ್ಟಿ ಇಲ್ಲಿದೆ

ಅಕ್ಷಯ್ ಕುಮಾರ್ ನಟನೆಯ ‘ಭೂತ್ ಬಂಗ್ಲಾ’ ಸಿನಿಮಾ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಪ್ರಿಯದರ್ಶನ್ ನಿರ್ದೇಶನದ ಈ ಸಿನಿಮಾಕ್ಕೆ ಭರ್ಜರಿ ಪ್ರಚಾರವನ್ನು ಸಹ ಮಾಡಲಾಗಿತ್ತು. ಅಕ್ಷಯ್, ಪರೇಶ್ ರಾವಲ್, ರಾಜ್​​ಪಾಲ್ ಯಾದವ್ ಸೇರಿದಂತೆ ಇತರರು ನಟಿಸಿರುವ ಈ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳಿಗೆ ಹೆಸರುವಾಸಿ ಆಗಿರುವ ಮಲಯಾಳಂ ಚಿತ್ರರಂಗದಿಂದ ಮತ್ತೊಂದು ಒಳ್ಳೆಯ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಬಂದಿದೆ. ಶೇನ್ ನಿಗಮ್ ಪೊಲೀಸ್ ಪಾತ್ರದಲ್ಲಿ ನಟಿಸಿರುವ ‘ದೃಢಂ’ ಸಿನಿಮಾ ಇದೀಗ…

Read More

ಮುಂದಿನ ಶೈಕ್ಷಣಿಕ ವರ್ಷಕ್ಕೆ 10ಕ್ಕೂ ಹೆಚ್ಚು ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ – Kannada News | Karnataka Govt to Recruit 10,800 Teachers, Boost Smart Schools says Madhu bangarappa

ಮುಂದಿನ ಶೈಕ್ಷಣಿಕ ವರ್ಷಕ್ಕೆ 10ಕ್ಕೂ ಹೆಚ್ಚು ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ ಶಿವಮೊಗ್ಗ, ಜನವರಿ 27:  ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ (Teacher recruitment) ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸೋಮವಾರ ತಿಳಿಸಿದ್ದಾರೆ. ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸಲು…

Read More

Bengaluru Air Quality: ಬೆಂಗಳೂರಿನ ವಾಯುಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಮಾರ್ಚ್​ 29: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ. ಆದರೆ ಇಂದು ಬೆಂಗಳೂರಿನ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. 150ಕ್ಕಿಂತ ಜಾಸ್ತಿಯಿದ್ದ AQI ಕಡುಮೆಯಾಗಿದ್ದರೂ, ಇನ್ನೂ ಗುಣಮಟ್ಟ ಅನಾರೋಗ್ಯಕರವಾಗಿಯೇ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ

ಡಾಲಿ ಧನಂಜಯ್ ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಟನೆಯ ಜೊತೆಗೆ ಸಿನಿಮಾ ನಿರ್ಮಾಣ ಕೆಲಸಗಳಲ್ಲೂ ಅವರು ತೊಡಗಿಕೊಂಡಿದ್ದು, ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದಾರೆ. ಈಗ ಅವರ ಕಡೆಯಿಂದ ಹೊಸ ಸುದ್ದಿ ಒಂದು ಸಿಗುವ ಸೂಚನೆ ಸಿಕ್ಕಿದೆ. ಜೀ5 ಅಲ್ಲಿ ಕನ್ನಡದ ಹೊಸ ಸರಣಿ ಬರುತ್ತಿದ್ದು, ಇದಕ್ಕೆ ಡಾಲಿ ನಿರ್ಮಾಣ ಇದೆ ಎನ್ನಲಾಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಎಂಬಿಎ ಕಾಲಘಟ್ಟ ಮುಗಿಯಿತು, ಈಗ ಬೇಕಿರೋದು ಟ್ರೇಡ್ ಸ್ಕಿಲ್ಸ್: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಸಲಹೆ – Kannada News | No MBA, future jobs will be of trade skills, says Chief Economic Advisor V Anantha Nageswaran

ವಿ. ಅನಂತ ನಾಗೇಶ್ವರನ್Image Credit source: PTI ನವದೆಹಲಿ, ಜೂನ್ 16: ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾದ (CEA) ವಿ. ಅನಂತ ನಾಗೇಶ್ವರನ್ ಅವರು ದೇಶದ ಪ್ರಸ್ತುತ ಶಿಕ್ಷಣ ವ್ಯವಸ್ಥೆ ಮತ್ತು ಉದ್ಯೋಗ ಮಾರುಕಟ್ಟೆಯ ಕುರಿತು ಅತ್ಯಂತ ಕಟು ವಾಸ್ತವವನ್ನು ಬಿಚ್ಚಿಟ್ಟಿದ್ದಾರೆ. “ಕೇವಲ ದೊಡ್ಡ ಪದವಿಗಳನ್ನು (Degrees) ಪಡೆಯುವುದರಿಂದ ಉದ್ಯೋಗ ಸಿಗುವುದಿಲ್ಲ. ಇಂದಿನ ಮಾರುಕಟ್ಟೆಗೆ ಬೇಕಿರುವುದು ಉದ್ಯೋಗದ ಕೌಶಲ್ಯಗಳು (Employability). ಯುವಜನರು ಕೇವಲ ಸರ್ಟಿಫಿಕೇಟ್‌ಗಳ ಹಿಂದೆ ಓಡುವ ಬದಲು ಪ್ರಾಯೋಗಿಕ ಕೌಶಲ್ಯ ಮತ್ತು ಉತ್ತಮ ಆರೋಗ್ಯವನ್ನು…

Read More

Daily Devotional: ಮನೆ ಹತ್ರ ಬೇವಿನಮರ ಇದ್ರೆ ಒಳ್ಳೆದಾ? – Kannada News | Daily Devotional: Benefits of Having a Neem Tree Near Your Home

ಬೆಂಗಳೂರು, ಜನವರಿ 20: ನಮ್ಮ ಪರಿಸರದಲ್ಲಿ ಅಥವಾ ಮನೆಗಳ ಹತ್ತಿರ ಬೇವಿನ ಮರ ಇರುವುದು ಶುಭವೋ ಅಶುಭವೋ ಎಂಬ ಪ್ರಶ್ನೆಗೆ ಅನೇಕ ಉತ್ತರಗಳಿವೆ. ಕೆಲವರು ಇದು ನಕಾರಾತ್ಮಕ ಶಕ್ತಿಗಳನ್ನು ಆಕರ್ಷಿಸಬಹುದು ಎಂದು ನಂಬಿದರೆ, ವಾಸ್ತು ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬೇವಿನ ಮರವು ಅನೇಕ ಸಕಾರಾತ್ಮಕ ಪರಿಣಾಮಗಳನ್ನು ಹೊಂದಿದೆ. ವೈಜ್ಞಾನಿಕವಾಗಿ, ಬೇವಿನ ಮರವು ಆರೋಗ್ಯಕ್ಕೆ ಬಹಳ ಉಪಯುಕ್ತವಾಗಿದೆ. ಇದು ಉಸಿರಾಟದ ಪ್ರಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ರೋಗರುಜಿನಗಳು ಮತ್ತು ಕ್ರಿಮಿಕೀಟಗಳನ್ನು ಮನೆಯಿಂದ ದೂರವಿಡುತ್ತದೆ. ಇದರ ತೊಗಟೆ, ಹಣ್ಣು…

Read More

ಮಲ್ಲಿಕಾರ್ಜುನ ಖರ್ಗೆ, ರಾಹುಲ್​ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣದಲ್ಲಿ ಹೆಚ್ಚಾಯ್ತು ಉತ್ಸಾಹ! – Kannada News | DK Shivakumar Camp Energised After Mallikarjun Kharge–Rahul Gandhi Meeting, Leadership Buzz Grows in Karnataka Congress

ನವದೆಹಲಿ, ಜನವರಿ 17: ಸಂಕ್ರಾಂತಿ ಮುಗಿಯುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ಹಾರಿದ್ದಾರೆ. ಅಸ್ಸಾಂ ಚುನಾವಣಾ ವೀಕ್ಷಕರಾಗಿರುವ ಡಿಕೆಶಿ ಎಐಸಿಸಿ ಸಭೆಯಲ್ಲಿ ಭಾಗಿಯಾಗಿ ಚರ್ಚಿಸಿದ್ದಾರೆ. ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿಯವರನ್ನೂ ಭೇಟಿಯಾಗಿದ್ದಾರೆ. ಖರ್ಗೆ ಮತ್ತು ರಾಹುಲ್​ ಗಾಂಧಿ ಭೇಟಿ ಬಳಿಕ ಮಾತನಾಡಿದ ಡಿಸಿಎಂ, ಅಲ್ಲಿ ಚರ್ಚೆ ಆಗಿದ್ದನ್ನೆಲ್ಲ ಹೇಳಲಾಗದು. ಬೇರೆ ಏನೂ ಮಾತನಾಡಲು ನಾನು ತಯಾರಿಲ್ಲ ಎಂದಿದ್ದಾರೆ. ಡಿಕೆಶಿ ಬಣದಲ್ಲಿ ಹೆಚ್ಚಾಯ್ತು…

Read More

ಮಂಗಳೂರಿನಲ್ಲಿ ದುರಂತ: ಭಾರೀ ಮಳೆಗೆ ಕುಸಿದ ಹಂಚಿನ ಮನೆಯ ಮೇಲ್ಚಾವಣಿ, ಇಬ್ಬರು ಬಾಲಕಿಯರು ಸೇರಿ ಮೂವರು ಸ್ಥಳದಲ್ಲೇ ಸಾವು – Kannada News | Mangaluru Rain Fury: 3 Dead Including Two Girls as House Roof Collapses in Kankanady

ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ಕಂಕನಾಡಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಎಂದು ಗುರುತಿಸಲಾಗಿದೆ. ಘಟನೆಯ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ…

Read More

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಘಾತ: ತನಿಖೆಗೆ ಬಿಸಿಸಿಐ ಸೂಚನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಯಮಗಳ ಉಲ್ಲಂಘನೆಯ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ (RR) ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕದ (ACU) ತನಿಖೆಗೆ ಗುರಿಯಾಗಿದ್ದಾರೆ. ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಈ ವಿವಾದಕ್ಕೆ ಕಾರಣವಾಗಿದೆ. ವಿವಾದದ ಹಿನ್ನೆಲೆ ಏನು? ಏಪ್ರಿಲ್ 10 ರಂದು ಗುವಾಹಟಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ಈ ಘಟನೆ ನಡೆದಿದೆ….

Read More