ಬೆಂಗಳೂರಿಗರೇ ಆರೋಗ್ಯದ ಬಗ್ಗೆ ಬೇಡ ನಿರ್ಲಕ್ಷ್ಯ; ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್ – Kannada News | Beat the Bengaluru Heat: Health Tips for Residents
ಬೆಂಗಳೂರಲ್ಲಿ ಗ್ರೀಷ್ಮ ಋತುವಿನ (ಬೇಸಿಗೆ ಕಾಲದ) ಪ್ರಭಾವ ಸ್ವಲ್ಪ ಮೃದುವಾಗಿದ್ದರೂ ಮಧ್ಯಾಹ್ನದ ಪ್ರಖರ ಸೂರ್ಯರಶ್ಮಿ ಮತ್ತು ಒಣ ಉಷ್ಣ ಗಾಳಿ ಆರೋಗ್ಯದ ಮೇಲೆ ಪ್ರತೀಕೂಲ ಪರಿಣಾಮ ಬೀರುತ್ತವೆ. ಈ ಕಾಲದಲ್ಲಿ ವಾತ ಮತ್ತು ಪಿತ್ತ ದೊಷ ಸಂಬಂಧಿ ರೋಗಗಳ ಸಂಭವ ಹೆಚ್ಚು. ಬಿಸಿಲಿನ ತೀವ್ರ ತಾಪವು ಬಲವನ್ನು ಕಡಿಮೆ ಮಾಡುತ್ತದೆ ಮತ್ತು ಕಾರಣವಿಲ್ಲದೆ ಜನ ಆಯಾಸದಿಂದ ಬಳಲುತ್ತಾರೆ. ಇದೆಲ್ಲದರಿಂದ ಕಾಪಾಡಿಕೊಳ್ಳಲು ಕೆಲವು ಸರಳ ಉಪಾಯಗಳನ್ನು ಅನುಸರಿಸುವುದು ಬಹಳ ಉತ್ತಮ. ಈ ಕುರಿತು, ಬೆಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ…