ಕೇಂದ್ರೀಯ ವಿ.ವಿ.ಯಲ್ಲಿ ಪದವಿ ಕೋರ್ಸಗೆ ಅರ್ಜಿ ಆಹ್ವಾನ: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಶೇ8 ರಷ್ಟು ಮೀಸಲಾತಿ – Kannada News | Central University of Karnataka Admissions 2026: UG Admissions Open, CUET Exam, 8 percent reservation for candidates from Kalyan Karnataka region

ಕೇಂದ್ರೀಯ ವಿ.ವಿ.ಯಲ್ಲಿ ಪದವಿ ಕೋರ್ಸಗೆ ಅರ್ಜಿ ಆಹ್ವಾನ ಕಲಬುರಗಿ, ಜನವರಿ 09: ರಾಜ್ಯದ ಏಕೈಕ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2026ನೇ ಶೈಕ್ಷಣಿಕ ಸಾಲಿನಲ್ಲಿ 15 ವಿವಿಧ ಪದವಿ ಕೋರ್ಸ್ ಗಳ ವ್ಯಾಸಂಗಕ್ಕೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಶೇ 8ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದ್ದಾರೆ. ಜನವರಿ 3ರಿಂದಲೆ ಅರ್ಜಿ ಸಲ್ಲಿಕೆ ಆರಂಭ ಕಲಬುರಗಿ ನಗರದ ಕಡಗಂಚಿ ಬಳಿ ಇರೋ ಕರ್ನಾಟಕ ಕೇಂದ್ರೀಯ…

Read More

ರಾಜ್ಯ ರಾಜಕಾರಣದ ಮೇಲೆ ಕಣ್ಣು: ಹೇಗಿದೆ ಗೊತ್ತಾ ನಿಖಿಲ್​​, ಪ್ರತಾಪ್​​, ಸುಮಲತಾ ಪ್ಲ್ಯಾನ್​​? – Kannada News | Karnataka Elections 2028: Early Political Plans of Nikhil, Pratap, and Sumalatha

ಪ್ರತಾಪ್​​ ಸಿಂಹ, ಸುಮಲತಾ ಮತ್ತು ನಿಖಿಲ್​. ಬೆಂಗಳೂರು, ಜನವರಿ 09: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಹಲವು ನಾಯಕರು ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ . ಯಾವ ಕ್ಷೇತ್ರದಲ್ಲಿ ತಾವು ಚುನಾವಣೆಗೆ ಸ್ಪರ್ಧಿಸಿದ್ರೆ ಒಳಿತು, ರಣತಂತ್ರ ಹೇಗಿರಬೇಕು ಎಂಬ ಬಗ್ಗೆ ಲೆಕ್ಕಾಚಾರ ನಡೆಸುತ್ತಿದ್ದಾರೆ. ಈ ಸಾಲಿನಲ್ಲಿ ಈಗಾಗಲೇ ಬಿಜೆಪಿಯ ಪ್ರತಾಪ್​​ ಸಿಂಹ ಮತ್ತು ಸುಮಲತಾ ಹೆಸರು ಕೇಳಿಬಂದಿತ್ತು. ಇದಕ್ಕೀಗ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್​​ ಹೆಸರೂ ಸೇರ್ಪಡೆಯಾಗಿದೆ. ಹ್ಯಾಟ್ರಿಕ್​​ ಸೋಲಿನ ಬಳಿಕ ಪುಟಿದೇಳಲು ಜೆಡಿಎಸ್​​ ಯುವ…

Read More

ಸೋಮನಾಥ ದೇವಾಲಯದ ಮೇಲೆ 1026ರಿಂದ ಎಷ್ಟು ಬಾರಿ ನಡೆದಿತ್ತು ದಾಳಿ ಮತ್ತು ಯಾವಾಗ? ಇಲ್ಲಿದೆ ಮಾಹಿತಿ – Kannada News | A Thousand Year Journey of Somnath Temple: Destruction, Revival and Faith

ಪದೇ ಪದೇ ದಾಳಿ ನಡೆದ ನಂತರ, ಭಾರತದ ಉಕ್ಕಿನ ಮನುಷ್ಯ ಮತ್ತು ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನವೆಂಬರ್ 12, 1947 ರಂದು ಜುನಾಗಢಕ್ಕೆ ಭೇಟಿ ನೀಡಿದಾಗ ದೇವಾಲಯದ ಭವ್ಯತೆಯು ಹೆಚ್ಚಾಯಿತು. ಅವರು ಸೋಮನಾಥ ದೇವಾಲಯದ ಪುನರ್ನಿರ್ಮಾಣಕ್ಕೆ ಆದೇಶಿಸಿದರು. ದೇವಾಲಯದ ನಿರ್ಮಾಣವನ್ನು ಮೇಲ್ವಿಚಾರಣೆ ಮಾಡಲು ಮತ್ತು ಹಣಕಾಸು ವ್ಯವಸ್ಥೆ ಮಾಡಲು ಅವರು ಸೋಮನಾಥ ಟ್ರಸ್ಟ್ ಅನ್ನು ಸ್ಥಾಪಿಸಿದರು. ತರುವಾಯ, ಮೇ 11, 1951 ರಂದು, ಭಾರತದ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ದೇವಾಲಯದಲ್ಲಿ…

Read More

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ! – Kannada News | Foreign Couple Thrilled at Koppal’s Gavi Matha Jatre

ಕೊಪ್ಪಳ, ಜನವರಿ 09: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಜನ ಸಾಗರವೇ ಹರಿದು ಬಂದಿದ್ದು, ಮುಖ್ಯವಾಗಿ ವಿದೇಶಿ ದಂಪತಿಗಳು ಆಗಮಿಸಿರುವುದು ಎಲ್ಲರ ಗಮನ ಸೆಳೆದಿದೆ. ಹಂಪಿಗೆ ಪ್ರವಾಸಕ್ಕೆ ಬಂದಿದ್ದ ಇಸ್ರೇಲ್ ಮೂಲದ ದಂಪತಿಗಳಾದ ಹೀಲಾ ಮತ್ತು ನೋಯಿಂ, ಜಾತ್ರೆಯ ಹಿನ್ನಲೆಯಲ್ಲಿ ಗವಿ ಮಠಕ್ಕೆ ಭೇಟಿ ನೀಡಿದ್ದರು. ಮಠದ ಸಂಪ್ರದಾಯ, ಜಾತ್ರೆಯ ವೈಭವ ನೋಡಿ ಸಂತಸ ವ್ಯಕ್ತಪಡಿಸಿದ ದಂಪತಿಗಳು, ಸ್ಥಳೀಯ ಸಂಸ್ಕೃತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು…

Read More

Vastu Tips: ವಾಸ್ತು ಪ್ರಕಾರ ಹೊಸ ವರ್ಷದ ಕ್ಯಾಲೆಂಡರನ್ನು ತಪ್ಪಿಯೂ ಈ ದಿಕ್ಕಿನಲ್ಲಿ ನೇತುಹಾಕಬೇಡಿ – Kannada News | Vastu Tips for Calendar Placement: Attract Good Luck and Prosperity to Your Home

2026ರ ಹೊಸ ವರ್ಷ ಆರಂಭವಾಗುತ್ತಿದ್ದಂತೆ, ವರ್ಷವಿಡೀ ಹಬ್ಬ, ವಿಶೇಷ ದಿನಗಳು ಮತ್ತು ರಜಾದಿನಗಳ ದಿನಾಂಕಗಳನ್ನು ನೆನಪಿಟ್ಟುಕೊಳ್ಳಲು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಹೊಸ ಕ್ಯಾಲೆಂಡರ್‌ಗಳನ್ನು ಅಳವಡಿಸಿಕೊಂಡಿದ್ದಾರೆ. ಆದರೆ ಬಹುತೇಕ ಜನರು ಮಾಡುವ ಸಾಮಾನ್ಯ ತಪ್ಪೆಂದರೆ, ಕ್ಯಾಲೆಂಡರ್ ಅನ್ನು ಸರಿಯಾದ ಸ್ಥಳ ಅಥವಾ ದಿಕ್ಕನ್ನು ಪರಿಗಣಿಸದೆ ಗೋಡೆಯ ಮೇಲೆ ನೇತುಹಾಕುವುದು. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ವಸ್ತುವಿನ ಸ್ಥಾನಕ್ಕೂ ತನ್ನದೇ ಆದ ಮಹತ್ವವಿದೆ. ಕ್ಯಾಲೆಂಡರ್ ಕೂಡ ಇದಕ್ಕೆ ಹೊರತಲ್ಲ. ನೀವು ಹೊಸ ವರ್ಷದ ಕ್ಯಾಲೆಂಡರ್ ಖರೀದಿಸಿದ್ದರೆ, ಅದನ್ನು ಕೇವಲ…

Read More

ಪಿಎಫ್ ಹಣಕ್ಕೆ ಟ್ಯಾಕ್ಸ್ ಅನ್ವಯ ಆಗುತ್ತಾ? ವಿತ್​ಡ್ರಾ ಮಾಡಿದಾಗ ಟ್ಯಾಕ್ಸ್ ಎಷ್ಟು? ನೀವು ತಿಳಿದಿರಬೇಕಾದ ಸಂಗತಿಗಳಿವು… – Kannada News | Different tax rules on EPF contributions and withdrawals

ಇಪಿಎಫ್ (EPF) ಎಂಬುದು ಕಾರ್ಮಿಕರು ಅಥವಾ ಉದ್ಯೋಗಿಗಳ ನಿವೃತ್ತಿ ಭವಿಷ್ಯಕ್ಕೆಂದು ರೂಪಿಸಲಾಗಿರುವ ರಿಟೈರ್ಮೆಂಟ್ ಸ್ಕೀಮ್. ಇದರಲ್ಲಿ ಉದ್ಯೋಗಿಯ ಮೂಲವೇತನದ ಶೇ. 12ರಷ್ಟನ್ನು ಮುರಿದುಕೊಂಡು ಇಪಿಎಫ್ ಅಕೌಂಟ್​ಗೆ ವರ್ಗಾಯಿಸಲಾಗುತ್ತದೆ. ಉದ್ಯೋಗದಾತರು ಅಥವಾ ಕಂಪನಿಯು ಕೂಡ ಶೇ. 12ರಷ್ಟನ್ನು ತಮ್ಮ ಪಾಲಿನ ಕೊಡುಗೆಯಾಗಿ ಇಪಿಎಫ್ ಫಂಡ್​ಗೆ ಸೇರಿಸುತ್ತದೆ. ವಾಲಂಟರಿ ಪಿಎಫ್ ಸ್ಕೀಮ್ ಅಡಿಯಲ್ಲಿ ಉದ್ಯೋಗಿಗಳು ಬಯಸಿದರೆ ಶೇ. 12ಕ್ಕಿಂತ ಹೆಚ್ಚಿನ ಮೊತ್ತವನ್ನು ಇಪಿಎಫ್ ಅಕೌಂಟ್​ಗೆ ಹಾಕುತ್ತಾ ಹೋಗಬಹುದು ಪ್ರತೀ ತಿಂಗಳು. ಈ ರೀತಿ ಇಪಿಎಫ್ ಅಕೌಂಟ್​ನಲ್ಲಿ ಜಮೆಯಾದ ಹಣಕ್ಕೆ ಸರ್ಕಾರ…

Read More

Bengaluru: ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ; ಬೈಕ್​​ ಸವಾರಿಗೆ ಬಿತ್ತು ಗೂಸಾ – Kannada News | Bike riders attack a delivery boy in Bengaluru; video goes viral

ಬೆಂಗಳೂರು, ಜನವರಿ 09: ಕ್ಷುಲ್ಲಕ ಡೆಲಿವರಿ ಬಾಯ್​​ಗೆ ಬೈಕ್​​ ಸವಾರರು ಥಳಿಸಿರುವ ಘಟನೆ ಬೆಂಗಳೂರಿನ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡೆಲಿವರಿ ಬಾಯ್​​ ಅಡ್ಡಬಂದ ಕಾರಣ ನಿಯಂತ್ರಣತಪ್ಪಿ ಬೈಕ್​​ ಸವಾರರು ಕೆಳಗೆ ಬಿದ್ದಿದ್ದಾರೆ. ಇದೇ ಕಾರಣಕ್ಕೆ ಕೋಪಗೊಂಡು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಡೆಲಿವರಿ ಬಾಯ್ ಸಹಾಯಕ್ಕೆ ಸ್ಥಳೀಯರು ಬಂದಿದ್ದು, ಸಮಾಧಾನಪಡಿಸಿದ್ರೂ ಸುಮ್ಮನಾಗದ ಹಿನ್ನೆಲೆ ಬೈಕ್ ಸವಾರರಿಗೆ ಧರ್ಮದೇಟು ನೀಡಿದ್ದಾರೆ. ಸ್ಥಳೀಯರ ಗೂಸಾ ಕೊಡ್ತಿದ್ದಂತೆ ಸವಾರರು ಎಸ್ಕೇಪ್​ ಆಗಿದ್ದು, ಜ.4ರ ರಾತ್ರಿ ನಡೆದಿರುವ ಘಟನೆ…

Read More

‘ಒಂದಲ್ಲ, ಎರಡಲ್ಲ 200 ಮಿಲಿಯನ್’; ‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’ ದಾಖಲೆ ಉಡೀಸ್ – Kannada News | Toxic Teaser Shatters Records: Yash’s Film Hits 200M Views, Beats KGF 2!

ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ಅಬ್ಬರಕ್ಕೆ ‘ಕೆಜಿಎಫ್ 2’, ‘ಕಾಂತಾರ: ಚಾಪ್ಟರ್ 1’ ಮೊದಲಾದ ಸಿನಿಮಾಗಳು ಬರೆದಿದ್ದ ದಾಖಲೆಗಳೆಲ್ಲ ಉಡೀಸ್ ಆಗಿವೆ. ಏಕೆಂದರೆ 24 ಗಂಟೆಯಲ್ಲಿ ‘ಟಾಕ್ಸಿಕ್’ ಟೀಸರ್ ಬರೋಬ್ಬರಿ 200 ಮಿಲಿಯನ್ ಅಂದರೆ 20 ಕೋಟಿ ಡಿಜಿಟಿಲ್ ವೀವ್ಸ್ ಪಡೆದುಕೊಂಡಿದೆ. ಈ ಬಗ್ಗೆ ಕೆವಿಎನ್ ಪ್ರೊಡಕ್ಷನ್ಸ್ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಹಿತಿ ನೀಡಿದೆ. ಇದು ತಂಡದ ಖುಷಿಗೆ ಕಾರಣ ಆಗಿದೆ. ‘ಟಾಕ್ಸಿಕ್’ ಸಿನಿಮಾ ಟೀಸರ್ ಯೂಟ್ಯೂಬ್ ಜೊತೆಗೆ ಇನ್​​ಸ್ಟಾಗ್ರಾಮ್, ಫೇಸ್​​ಬುಕ್ ಸೇರಿದಂತೆ ವಿವಿಧ…

Read More

KSTDCನಿಂದ ವಿಶೇಷ ಪ್ಯಾಕೇಜ್: 20% ರಿಯಾಯಿತಿ, ಎಲ್ಲಿಗೆಲ್ಲ ಟೂರ್ – Kannada News | New Year KSTDC South India Travel: Mysore, Ooty, Kodaikanal and 20% Discount

ದಕ್ಷಿಣ ಭಾರತ ಪ್ರವಾಸಗಳ ತವರು, ( KSTDC South India Tour) ಇಲ್ಲಿರುವಷ್ಟು ಪ್ರಕೃತಿ ಸೌಂದರ್ಯದ ಸೋಬಗು ಎಲ್ಲಿಯೂ ಇರಲು ಸಾಧ್ಯವಿಲ್ಲ. ಅದರಲ್ಲೂ ಕರ್ನಾಟಕ, ಕೇರಳ, ತಮಿಳುನಾಡು ತನ್ನದೇ ಆಗಿರುವ ಅದ್ಭುತ ಪ್ರಕೃತಿ ಸೌಂದರ್ಯ ಹೊಂದಿದೆ. ಆದರೆ ಇಲ್ಲಿ ಹೋಗುವುದಕ್ಕೆ ತುಂಬಾ ಖರ್ಚು ಆಗುತ್ತದೆ ಎಂಬುದು ಅನೇಕರ ಚಿಂತೆ. ಅದಕ್ಕೆ kstdc (ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ) ಆಗ್ಗಾಗೆ ವಿಶೇಷ ಪ್ಯಾಕೇಜ್​​ಗಳನ್ನು ನೀಡುತ್ತದೆ. ಇದೀಗ ಹೊಸ ವರ್ಷದ ಎರಡನೇ ವಾರ ವಿಶೇಷ ಪ್ಯಾಕೇಜ್​​​​ ಒಂದನ್ನು ಬಿಡುಗಡೆ…

Read More

ಮೊದಲು ಗುಂಡು ಹಾರಿಸ್ತೀವಿ, ಆಮೇಲೆ ಪ್ರಶ್ನೆ ಕೇಳ್ತೀವಿ, ಡೆನ್ಮಾರ್ಕ್​ ಆದೇಶಕ್ಕೆ ಅಮೆರಿಕ ಗಢ ಗಢ – Kannada News | Denmark’s Greenland Sends Strong Warning Over Territorial Security

ಟ್ರಂಪ್-ಫ್ರೆಡೆರಿಕ್ಸೆನ್Image Credit source: India Today ವಾಷಿಂಗ್ಟನ್, ಜನವರಿ 09: ಗ್ರೀನ್‌ಲ್ಯಾಂಡ್‌ಗೆ ಸಂಬಂಧಿಸಿದಂತೆ ಡೆನ್ಮಾರ್ಕ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌(Donald Trump)ಗೆ ಕಠಿಣ ಎಚ್ಚರಿಕೆ ನೀಡಿದೆ. ಅಮೆರಿಕ ಗ್ರೀನ್‌ಲ್ಯಾಂಡ್ ಮೇಲೆ ಆಕ್ರಮಣ ಮಾಡಿದರೆ, ಅದರ ಪಡೆಗಳು ಮೊದಲು ಗುಂಡು ಹಾರಿಸಿ ನಂತರ ಪ್ರಶ್ನೆಗಳನ್ನು ಕೇಳಬೇಕಾಗುತ್ತದೆ ಎಂದು ಡ್ಯಾನಿಶ್ ರಕ್ಷಣಾ ಸಚಿವಾಲಯ ಎಚ್ಚರಿಕೆ ನೀಡಿದೆ. ಅಂದರೆ ಅವರು ಅನುಮತಿ ಅಥವಾ ಆದೇಶಗಳಿಗಾಗಿ ಕಾಯದೆ ತಕ್ಷಣವೇ ಪ್ರತೀಕಾರ ತೀರಿಸಿಕೊಳ್ಳುತ್ತಾರೆ ಎಂದು ಡೆನ್ಮಾರ್ಕ್ ರಕ್ಷಣಾ ಸಚಿವಾಲಯ ಹೇಳಿದೆ. 1952 ರ ಈ…

Read More