Headlines

‘ಧುರಂಧರ್ 2’ ಟ್ರೇಲರ್ ಬಿಡುಗಡೆ ಬೆನ್ನಲ್ಲೇ ಶುರು ಆಗಲಿದೆ ಅಡ್ವಾನ್ಸ್ ಬುಕಿಂಗ್

ಭಾರಿ ನಿರೀಕ್ಷೆ ಮೂಡಿಸಿರುವ ‘ಧುರಂಧರ್ 2: ದಿ ರಿವೇಂಜ್’ (Dhurandhar 2: The Revenge) ಸಿನಿಮಾದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ರಣವೀರ್ ಸಿಂಗ್ ನಟನೆಯ ಈ ಸಿನಿಮಾ ಯುಗಾದಿ ಮತ್ತು ಈದ್ ಹಬ್ಬದ ಪ್ರಯುಕ್ತ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈ ಚಿತ್ರದ ಅಡ್ವಾನ್ಸ್ ಬುಕಿಂಗ್ ಕುರಿತು ಇದೀಗ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ವರದಿಗಳ ಪ್ರಕಾರ, ಭಾರತದಲ್ಲಿ ‘ಧುರಂಧರ್ 2’ ಚಿತ್ರದ ಅಡ್ವಾನ್ಸ್ ಬುಕಿಂಗ್ (Dhurandhar 2 Advance Booking) ಮಾರ್ಚ್ 7ರಂದು ಆರಂಭವಾಗಲಿದೆ. ಇದೇ ದಿನ…

Read More

ಅಮೆರಿಕದ ರೋಗಿಗಳಿಗೆ ಮೈಸೂರಲ್ಲೇ ಕುಳಿತು ತುರ್ತು ಚಿಕಿತ್ಸೆ ನೀಡುತ್ತಾರೆ ನ್ಯೂರಾಲಜಿಸ್ಟ್ ಡಾ. ಸುಶ್ರುತ ! – Kannada News | Mysuru Neurologist Dr Shushrutha Gowda Provides Tele Neurology Care to US Patients

ಡಾ. ಸುಶ್ರುತ ಗೌಡ ಮೈಸೂರು, ಜುಲೈ 07: ಭಾರತದಲ್ಲಿ ತೀವ್ರವಾದ ನರಸಂಬಂಧಿ ತುರ್ತು ಪರಿಸ್ಥಿತಿಗಳಲ್ಲಿ (Neurological Emergencies) ರೋಗಿಗಳು ಹತ್ತಿರದ ಆಸ್ಪತ್ರೆ ತಲುಪುವಷ್ಟರಲ್ಲಿ ಅಮೂಲ್ಯವಾದ ಸಮಯ ವ್ಯರ್ಥವಾಗುತ್ತದೆ. ಆದರೆ, ಮೈಸೂರಿನ ನ್ಯೂರಾಲಜಿಸ್ಟ್ ಒಬ್ಬರು ಇಲ್ಲಿಂದ ಸುಮಾರು 15,000 ಕಿಲೋಮೀಟರ್ ದೂರದಲ್ಲಿರುವ ಅಮೆರಿಕದ ರೋಗಿಗಳಿಗೆ ‘ಟೆಲಿ-ನ್ಯೂರಾಲಜಿ’ (Tele-neurology) ಜಾಲದ ಮೂಲಕ ನೈಜ ಸಮಯದಲ್ಲಿ ಅತ್ಯಾಧುನಿಕ ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ. ಮೈಸೂರಿನ ತಮ್ಮ ಕ್ಲಿನಿಕ್‌ನಿಂದಲೇ ಕಾರ್ಯನಿರ್ವಹಿಸುತ್ತಿರುವ ಖ್ಯಾತ ನರರೋಗ ತಜ್ಞ ಡಾ. ಸುಶ್ರುತ ಗೌಡ ಅವರು, ಅಮೆರಿಕದ ರೋಗಿಗಳಿಗೆ ಈ…

Read More

Vasthu Tips: ಮನೆಯ ಬಾಲ್ಕನಿ ಅಥವಾ ಕಿಟಕಿ ಸಂದಿಗಳಲ್ಲಿ ಪಕ್ಷಿ ಗೂಡು ಕಟ್ಟಿದ್ದರೆ ಅಶುಭವೇ? ಶಾಸ್ತ್ರಗಳು ಹೇಳುವುದೇನು? – Kannada News | Birds Nesting at Home: Spiritual Meaning, Vastu and Good Omens for Prosperity

ಪಕ್ಷಿ ಗೂಡು ಕಟ್ಟಿದ್ದರೆ ಅಶುಭವೇ? Image Credit source: Depositphotos ಭಾರತೀಯ ಸನಾತನ ಸಂಪ್ರದಾಯದಲ್ಲಿ ಪ್ರಕೃತಿಗೆ ಮತ್ತು ಅದರಲ್ಲಿರುವ ಪ್ರತಿಯೊಂದು ಜೀವಚರಾಚರಗಳಿಗೂ ದೈವಿಕ ಸ್ಥಾನವನ್ನು ನೀಡಲಾಗಿದೆ. ಗಿಡ-ಮರಗಳು, ನದಿ-ಪರ್ವತಗಳು ಮಾತ್ರವಲ್ಲದೆ ನಮ್ಮ ಸುತ್ತಮುತ್ತಲಿನ ಪಶು-ಪಕ್ಷಿಗಳೂ ಸಹ ಧನಾತ್ಮಕ ಅಥವಾ ಋಣಾತ್ಮಕ ಶಕ್ತಿಗಳ ವಾಹಕಗಳಾಗಿ ಕೆಲಸ ಮಾಡುತ್ತವೆ ಎಂಬುದು ನಂಬಿಕೆ. ವಿಶೇಷವಾಗಿ, ನಮ್ಮ ಮನೆಯ ಅಂಗಳದಲ್ಲಿ, ಬಾಲ್ಕನಿಯಲ್ಲಿ ಅಥವಾ ಕಿಟಕಿಗಳ ಸಂದಿಗಳಲ್ಲಿ ಪಕ್ಷಿಗಳು ಬಂದು ಗೂಡು ಕಟ್ಟುವುದು ಕೇವಲ ನೈಸರ್ಗಿಕ ಪ್ರಕ್ರಿಯೆಯಲ್ಲ. ವಾಸ್ತು ಶಾಸ್ತ್ರ, ಜ್ಯೋತಿಷ್ಯ ಮತ್ತು ಜಾನಪದ…

Read More

ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡಿದ ಯುವತಿ; ಮುಸ್ತಫಾ ವಿರುದ್ಧವೂ ಕೇಸ್​​!

ಕೊಪ್ಪಳ, ಏಪ್ರಿಲ್​ 12: ನಗರದಲ್ಲಿ ಲವ್ ಜಿಹಾದ್ ಪ್ರಕರಣ (Love Jihad Case) ಸಾಕಷ್ಟು ಸದ್ದು ಮಾಡುತ್ತಿದೆ. ನರ್ಸಿಂಗ್​ ಓದುತ್ತಿದ್ದ ಹಿಂದೂ ವಿದ್ಯಾರ್ಥಿನಿಯನ್ನ ಪುಸಲಾಯಿಸಿದ ಹಿನ್ನೆಲೆ ಮುಸ್ತಫಾ ವಿರುದ್ಧ ಲವ್ ಜಿಹಾದ್​ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಆತನ ಮೂಬೈಲ್​​ನಲ್ಲಿ ಹಿಂದೂ ಹುಡುಗಿಯರ ಅನೇಕ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದ್ದವು. ಆತನ ವಿರುದ್ಧ ಹಿಂದೂ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 8-10 ಅಪರಿಚಿತ ಹುಡುಗರ ವಿರುದ್ಧ ಮುಸ್ತಫಾ ಪ್ರೀತಿಸುತ್ತಿದ್ದ ಯುವತಿ…

Read More

ಕೈಯಲ್ಲಿ ಡಮರು, ತ್ರಿಶೂಲ ಹಿಡಿದ ಮೋದಿ! ಅಸ್ಸಾಂನಲ್ಲಿ ಬಿಜೆಪಿಯ ಭರ್ಜರಿ ಮುನ್ನಡೆಗೆ ಎಐ ವೀಡಿಯೋ ಹಂಚಿಕೊಂಡು ಸಂಭ್ರಮ – Kannada News | Assam Election Results 2026: BJP Led NDA Set for Historic Hat trick; PM Modi’s AI Video Goes Viral

ಬೆಂಗಳೂರು, ಮೇ 04: ಅಸ್ಸಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವತ್ತ ದಾಪುಗಾಲು ಹಾಕಿದೆ. ಒಟ್ಟು 126 ಕ್ಷೇತ್ರಗಳಿರುವ ಅಸ್ಸಾಂನಲ್ಲಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದ್ದು, ಮಧ್ಯಾಹ್ನ 11.45ರ ಸುಮಾರಿಗೆ ಬಿಜೆಪಿ ಬರೊಬ್ಬರಿ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ವಿರೋಧ ಪಕ್ಷಗಳನ್ನು ಧೂಳೀಪಟ ಮಾಡಿದೆ. ಈ ಅಭೂತಪೂರ್ವ ಹ್ಯಾಟ್ರಿಕ್ ಗೆಲುವಿನ ಮುನ್ಸೂಚನೆಯಿಂದ ಅಸ್ಸಾಂ ಬಿಜೆಪಿ ಘಟಕವು ಸಖತ್ ಖುಷಿಯಲ್ಲಿದೆ. ಈ ಸಂಭ್ರಮವನ್ನು…

Read More

Video: ಹಾವನ್ನು ಹಿಡಿದು ಚೀಲ ತುಂಬುವ ಬದಲು ಅದರೊಂದಿಗೆ ಆಟವಾಡಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ – Kannada News | Snake Handler Dies After King Cobra Bite During Handling

ಹಾವು ಹಿಡಿಯಲು ಬಂದವರು ಹಾವನ್ನು ಸುರಕ್ಷಿತವಾಗಿ ಚೀಲಕ್ಕೆ ತುಂಬುವ ಬದಲು ಅದನ್ನು ಕೆರಳಿಸಲು ಹೋಗಿ ಸಾವನ್ನಪ್ಪಿರುವ ವಿಡಿಯೋ ವೈರಲ್ ಆಗಿದೆ. ಸರ್ಪವನ್ನು ಹಿಡಿಯಲು ಬಂದ ವ್ಯಕ್ತಿ ಹಾವಿನ ತಲೆಗೆ ಲಘುವಾಗಿ ಹೊಡೆಯುತ್ತಾ ಅದನ್ನು ಕೆರಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಕಟ್ಟಡವೊಂದಕ್ಕೆ ನುಗ್ಗಿದ್ದ ಬೃಹತ್  ಸರ್ಪವನ್ನು ಹಿಡಿಯಲು ಸ್ಥಳೀಯ ಹಾವು ಹಿಡಿಯುವವನೊಬ್ಬ ಆಗಮಿಸುತ್ತಾನೆ. ಹಾವನ್ನು ಯಶಸ್ವಿಯಾಗಿ ಹಿಡಿದು ಬಯಲಿಗೆ ತಂದ ನಂತರ, ಆತ ಅದನ್ನು ಸುರಕ್ಷಿತವಾಗಿ ಚೀಲಕ್ಕೆ ತುಂಬುವ ಬದಲು ಹಾವಿನೊಂದಿಗೆ ಆಟವಾಡಲು ಶುರುಮಾಡುತ್ತಾರೆ. ತನ್ನ ರಕ್ಷಣೆಗಾಗಿ ಹೋರಾಡಿದ ಹಾವು…

Read More

IND vs ENG: ಇಂಗ್ಲೆಂಡ್‌ ನೆಲದಲ್ಲಿ ಭಾರತದ 8 ಆಟಗಾರರಿಗೆ ಮೊದಲ ಏಕದಿನ ಪಂದ್ಯ – Kannada News | IND vs ENG ODI Series: 8 Indian Players Debut in England; Revenge on Mind

ಟಿ20 ಸರಣಿ ಬಳಿಕ ಇದೀಗ ಭಾರತ ಹಾಗೂ ಇಂಗ್ಲೆಂಡ್‌ (India vs England ODI) ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಒಂದೆಡೆ ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದ್ದರೆ, ಇನ್ನೊಂದೆಡೆ ಇಂಗ್ಲೆಂಡ್‌ ತನ್ನ ಅಜೇಯ ಓಟವನ್ನು ಮುಂದುವರೆಸಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್‌ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ಇತ್ತ ಟೀಂ ಇಂಡಿಯಾ ಟಾಸ್​ವರೆಗೂ ತನ್ನ ಪ್ಲೇಯಿಂಗ್ 11 ಪ್ರಕಟಿಸದಿರಲು ನಿರ್ಧರಿಸಿದೆ….

Read More

ಹಿಜಾಬ್ vs ಕೇಸರಿ ಶಾಲು: ಶಾಲಾ-ಕಾಲೇಜ್​ ಆರಂಭದ ಹೊತ್ತಿನಲ್ಲೇ ದಕ್ಷಣ ಕನ್ನಡದಲ್ಲಿ ಧರ್ಮ ದಂಗಲ್ ಆತಂಕ! – Kannada News | Hijab and Saffron Shawl Row Triggers Fear in Dakshina Kannada During School and College Reopening time

ವಿಶ್ವ ಹಿಂದೂ ಪರಿಷತ್ ಸುದ್ದಿಗೋಷ್ಠಿImage Credit source: tv9 kannada ಮಂಗಳೂರು, ಮೇ 20: ಹಿಜಾಬ್​ ವಿವಾದ (Hijab controversy) ರಾಜ್ಯರಾಜಕಾರಣ ಮಾತ್ರವಲ್ಲ ಇಡೀ ವಿಶ್ವವೇ ಒಮ್ಮೆ ರಾಜ್ಯದತ್ತ ತಿರುಗಿ ನೋಡುವಂತೆ ಮಾಡಿದ ವಿವಾದ. ಇದೀಗ ಮತ್ತೆ ಹಿಜಾಬ್​ಗೆ ಅವಕಾಶ ಕೊಟ್ಟಿರುವುದು ಸಾಕಷ್ಟು ಜಟಾಪಟಿಗೆ ಕಾರಣವಾಗಿದೆ. ಇದಕ್ಕೆ ಹಿಂದೂ ಸಂಘಟನೆಗಳು (Hindu organisations) ಕಿಡಿಕಾರಿದ್ದು, ಕಾಲೇಜು ಆರಂಭವಾಗುತ್ತಿದ್ದಂತೆ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳಿಗೆ ಬೆಂಬಲ ನೀಡುತ್ತೇವೆ ಅಂತಾ ಘೋಷಣೆ ಮಾಡಿದೆ. ಆ ಮೂಲಕ ಅವರ ಹೋರಾಟಕ್ಕೆ…

Read More

T20 World Cup 2026: ಗೆಲ್ಲುವ ಸಾಧ್ಯತೆ ಶೇ. 10; ಚಾಂಪಿಯನ್ ತಂಡವನ್ನು ಹೆಸರಿಸಿದ ಎಬಿ ಡಿವಿಲಿಯರ್ಸ್

2026 ರ ಟಿ20 ವಿಶ್ವಕಪ್‌ನ ಫೈನಲ್ (T20 World Cup Final 2026) ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯುಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ಮುಖಾಮುಖಿಯಾಗುತ್ತಿವೆ. ಆದಾಗ್ಯೂ ಈ ಪಂದ್ಯ ನಡೆಯುವುದಕ್ಕೂ ಮುನ್ನವೇ ವಿಶ್ವ ಕ್ರಿಕೆಟ್​ನ ದಿಗ್ಗಜರು ಹಾಗೂ ಮಾಜಿ ಆಟಗಾರರು ಯಾರು ಚಾಂಪಿಯನ್ ಆಗಲಿದ್ದಾರೆ ಎಂಬುದನ್ನು ತಮ್ಮದೇ ವಿವರಣೆಯ ಮೂಲಕ ಹೇಳಲಾರಂಭಿಸಿದ್ದಾರೆ. ಅವರುಗಳಲ್ಲಿ ಹೆಚ್ಚಿನವರು…

Read More

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ – Kannada News | Hubballi Honor Killing Case: Husband Vivekananda Reacts after funeral of His Wife Manya

ಹುಬ್ಬಳ್ಳಿ, (ಡಿಸೆಂಬರ್ 22): ಹುಬ್ಬಳ್ಳಿ ನಡೆದ ಮರ್ಯಾದೆ ಹತ್ಯೆ (Hubballi Honor Killing) ಇಡೀ ರಾಜ್ಯವನ್ನೇ ಬಿಚ್ಚಿಬೀಳಿಸಿದೆ. 22 ವರ್ಷ ವಯಸ್ಸಿನ ಮಾನ್ಯ ಹಾಗೂ ವಿವೇಕಾನಂದ ಇಬ್ಬರೂ ಧಾರವಾಡ (Dharwad) ಜಿಲ್ಲೆಯ ಹುಬ್ಬಳ್ಳಿ (Hubballi) ತಾಲೂಕಿನ ಇನಾಂ ವೀರಾಪುರ ಗ್ರಾಮದವರು. ಯುವತಿ ಲಿಂಗಾಯತ ಸಮಾಜಕ್ಕೆ ಸೇರಿದ್ರೆ.. ಯುವಕ ದಲಿತನಾಗಿದ್ದ. ಡಿಗ್ರಿ ಓದುವಾಗಲೇ ಇಬ್ಬರ ನಡುವೆ ಪ್ರೀತಿ ಅಂಕುರಿಸಿತ್ತು. ಮನೆಯವರ ಬೆದರಿಕೆಗೂ ಬಗ್ಗದಷ್ಟು ಆಳವಾಗಿ ಇಬ್ಬರ ನಡುವೆ ಪ್ರೀತಿ ಬೇರೂರಿತ್ತು. ಮಾನ್ಯ, ವಿವೇಕಾನಂದನ ಬಿಟ್ಟು ಬದುಕಲ್ಲ ಅಂತಾ ಹಠ…

Read More