Headlines

ತುಮಕೂರಿನಲ್ಲಿ ಸುಡುವ ಬಿಸಿಲಿಗೆ 35 ನವಿಲುಗಳು ಬಲಿ! ಹಕ್ಕಿ ಜ್ವರದ ಸೋಂಕು ಹರಡಿರುವ ಶಂಕೆ – Kannada News | Tumakuru Peacock Deaths: 35 Peacocks Die Amid Heatwave and Bird Flu Fears

ಸುಡುವ ಬಿಸಿಲಿಗೆ 35 ನವಿಲುಗಳು ಬಲಿ!Image Credit source: MediaForge AI ತುಮಕೂರು, ಏಪ್ರಿಲ್ 24: ಜಿಲ್ಲೆಯಲ್ಲಿ ಬಿಸಿಲಿನ (Heat wave) ತಾಪಮಾನ ಏರುತ್ತಿರುವ ಹಿನ್ನೆಲೆಯಲ್ಲಿ ಈ ವಾರ ಬರೋಬ್ಬರಿ 35 ನವಿಲುಗಳು ಸಾವನ್ನಪ್ಪಿರುವ ಆತಂಕಕಾರಿ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಸಾವುಗಳು ಸಂಭವಿಸಿದ್ದು, ರಾಜ್ಯದಲ್ಲಿ ಹಕ್ಕಿ ಜ್ವರದ ಸೋಂಕು ಹರಡುತ್ತಿರುವುದೂ ಈ ಸಾವುಗಳಿಗೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಸಾವಿಗೆ ನಿಖರ…

Read More

ಈ ರಾಶಿಯವರು ಏ.05 ರಿಂದ 11ರೊಳಗೆ ನಿಮ್ಮ ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಿ, ಮತ್ತೆ ಈ ಭಾಗ್ಯ ಸಿಗುವುದಿಲ್ಲ

ಏಪ್ರಿಲ್ 05ರಿಂದ ಏಪ್ರಿಲ್ 11ರವರೆಗಿನ ಶುಕ್ರನ ಸಂಚಾರ ಮೇಷದಲ್ಲಿ ಆಗಲಿದೆ. ಪ್ರೇಮಕ್ಕೆ ಎಷ್ಟೇ ವಿಘ್ನಗಳು ಬಂದರೂ ಅದನ್ನು ಎದುರಿಸಿ ನಿಲ್ಲುವ ಉತ್ಸಾಹವೂ ಇರಲಿದೆ. ಏನನ್ನೂ ಊಹಿಸಿಕೊಂಡು ಹತಾಶರಾಗುವ ಸಂದರ್ಭವೂ ಬರಬಹುದು. ಎಚ್ಚರದಿಂದ ಇರಿ. ಮೇಷ ​ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಹಳೆಯ ನೆನಪುಗಳು ಕಾಡಿ ದುಃಖ ತರಬಹುದು. ತಾಳ್ಮೆಯಿಂದ ವರ್ತಿಸಿದರೆ ವಾರಾಂತ್ಯದಲ್ಲಿ ಪ್ರೇಮ ಪ್ರಯಾಣಕ್ಕೆ ಶುಭ ಯೋಗವಿದೆ. ಮಾತಿನ ಮೇಲೆ ನಿಗಾ ಇರಲಿ. ​ವೃಷಭ ​ಹೊಸ ಪ್ರೇಮ ಅಂಕುರಿಸುವ ಸಾಧ್ಯತೆ ದಟ್ಟವಾಗಿದೆ. ಸಂಗಾತಿಯ ಜೊತೆ…

Read More

ಒಪ್ಪಿಗೆ ಇಲ್ಲದೆ ಪತ್ನಿಯ ಗರ್ಭಕೋಶ ತೆಗೆಸಿದ ಗಾಯಕ; ದಾಖಲಾಯ್ತು ದೂರು – Kannada News | Udit Narayan’s First Wife Alleges Uterus Removal Fraud: Shocking Accusations Emerge

ಖ್ಯಾತ ಗಾಯಕ ಉದಿತ್ ನಾರಾಯಣ್ (Udit Narayana) ಈಗ ಸುದ್ದಿಯಲ್ಲಿದ್ದಾರೆ. ಅವರು ಈ ಮೊದಲು ಕಾನ್ಸರ್ಟ್ ವೇಳೆ ಅಭಿಮಾನಿಗೆ ಕಿಸ್ ಮಾಡಿ ವಿವಾದ ಮಾಡಿಕೊಂಡಿದ್ದರು. ಈ ಬಾರಿ ಅವರು ಮೊದಲ ಪತ್ನಿಯಿಂದಲೇ ಗಂಭೀರ ಆರೋಪ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ. ಉದಿತ್ ಹಾಗೂ ಅವರ ಇಬ್ಬರು ಸಹೋದರರು ಸೇರಿ ಮೋಸದಿಂದ ತಮ್ಮ ಗರ್ಭಕೋಶ ತೆಗೆಸಿದ್ದಾರೆ ಎಂದು ಉದಿತ್ ಮೊದಲ ಪತ್ನಿ ರಂಜನಾ ಆರೋಪಿಸಿದ್ದಾರೆ. ರಂಜನಾ ಅವರು ಬಿಹಾರದ ಸುಪೌಲ್​​ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಫೆಬ್ರವರಿ 10ರಂದು…

Read More

ಸಿದ್ದರಾಮಯ್ಯ ಪುತ್ರನಿಗೆ ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಬೆಂಗಳೂರು, (ಜೂನ್ 01): ಡಿ.ಕೆ. ಶಿವಕುಮಾರ್​ ಅವರು ಇದೇ ಜೂನ್ 03ರಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್ ಜೊತೆ ಕೆಲವರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಹೀಗಾಗಿ ಸಚಿವರು ಆಗುವ ಶಾಸಕರು ಯಾರ್ಯಾರು ಎನ್ನುವುದೇ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಮಂತ್ರಿ ಸ್ಥಾನಕ್ಕೆ ಶಾಸಕರು ಭರ್ಜರಿ ಲಾಬಿ ನಡೆಸಿದ್ದಾರೆ. ಹೌದು.. ಬೀದರ್​ನಿಂದ ಹಿಡಿದು ಚಾಮರಾಜನಗರದವರೆಗೆ ಮಂತ್ರಿಗಿರಿಗಾಗಿ ಪೈಪೋಟಿ ಶುರುವಾಗಿದೆ. ಸಿದ್ದರಾಮಯ್ಯರ ಸಂಪುಟದಲ್ಲಿ ಇದ್ದ, ಕೆಲವರಿಗೆ ಪಟ್ಟ ಕೈತಪ್ಪಿ ಹೋಗೋ ಆತಂಕವೂ ಕಾಡುತ್ತಿದೆ. ಹೀಗಾಗಿ ಅನೇಕರು…

Read More

ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ: ಜಾತಿ, ಧರ್ಮ ಭೇದವಿಲ್ಲದೆ ಮೆರವಣಿಗೆಯಲ್ಲಿ ಭಾಗಿ – Kannada News | Ramanal Village Celebrates Muharram with Exemplary Communal Harmony

ಧಾರವಾಡ, ಜೂನ್​​ 26: ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಗ್ರಾಮವು ಧಾರ್ಮಿಕ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಇಲ್ಲಿ ಮೊಹರಂ ಹಬ್ಬವನ್ನು ಹಿಂದೂ ಧರ್ಮೀಯರೂ ಸಂಭ್ರಮದಿಂದ ಆಚರಿಸುವ ಮೂಲಕ ಭಾವೈಕ್ಯತೆಯ ಸಂದೇಶವನ್ನು ಸಾರಿದ್ದಾರೆ. ಹಿಂದೂ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಈ ಗ್ರಾಮದಲ್ಲಿ, ಮೊಹರಂ ಹಬ್ಬದ ಆಚರಣೆಯು ಶತಮಾನಗಳಿಂದಲೂ ನಡೆದುಕೊಂಡು ಬಂದಿದೆ. ಪ್ರತಿ ವರ್ಷದಂತೆ ಈ ಬಾರಿಯೂ ರಾಮನಾಳ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಸಾವಿರಾರು ಜನರು, ಜಾತಿ, ಧರ್ಮ ಭೇದವಿಲ್ಲದೆ,  ಹಬ್ಬದಲ್ಲಿ ಭಾಗವಹಿಸಿದ್ದಾರೆ. ಅಲಾಯಿ ದೇವರನ್ನು ಡೋಲಿಯಲ್ಲಿ ಇಟ್ಟು,…

Read More

RCB vs LSG IPL 2026 Live Score: ಆರ್​ಸಿಬಿ- ಲಕ್ನೋ ಮುಖಾಮುಖಿ – Kannada News | Royal Challengers Bengaluru vs Lucknow Super Giants IPL 2026 Live Cricket Score RCB vs LSG Match on 15th April latest news in Kannada

ಐಪಿಎಲ್ 2026 ರ 23 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ ಎಂಎ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಈ ಪಂದ್ಯದಲ್ಲಿ, ಆರ್‌ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತಮ್ಮ ಮೊದಲ ತವರು ಗೆಲುವನ್ನು ಎದುರು ನೋಡುತ್ತಿದೆ, ಏಕೆಂದರೆ ಆರ್​ಸಿಬಿ ತಮ್ಮ ತವರು ನೆಲದಲ್ಲಿ ಲಕ್ನೋ ತಂಡವನ್ನು ಎಂದಿಗೂ ಸೋಲಿಸಿಲ್ಲ. Source link

Read More

ಕೃಷ್ಣನೂರಿನಲ್ಲಿ ಸನ್ನಿ ಲಿಯೋನಿ ಶೋಗೆ ವಿರೋಧ: ಕಾರ್ಯಕ್ರಮ ರದ್ದು – Kannada News | Sunny Leone’s new year program canceled at Mathura for religious reasons

ಸನ್ನಿ ಲಿಯೋನಿ  (Sunny Leone), ನೀಲಿ ಚಿತ್ರಗಳ ಲೋಕಕ್ಕೆ ವಿದಾಯ ಹೇಳಿ ವರ್ಷಗಳೇ ಆಗಿದೆ. ಅವರು ಈಗ ಚಿತ್ರರಂಗದಲ್ಲಿ ಸೆಟಲ್ ಆಗಿದ್ದಾರೆ ಆದರೂ ಸಹ ಆಗಾಗ್ಗೆ ಅವರ ಇತಿಹಾಸದ ಕಾರಣಕ್ಕೆ ಆಗಾಗ್ಗೆ ಮುಜುಗರಕ್ಕೆ, ನಿಂದನೆಗೆ ಒಳಗಾಗುತ್ತಲೇ ಇರುತ್ತಾರೆ. ಸನ್ನಿ ಲಿಯೋನಿ, ನೀಲಿ ಚಿತ್ರಜಗತ್ತಿನೊಂದಿಗೆ ಸಂಪರ್ಕ ಕಡಿದುಕೊಂಡಿದ್ದರೂ, ಈಗಲೂ ಸಹ ಅವರನ್ನು ಗ್ಲಾಮರ್ ಕ್ವೀನ್ ಆಗಿ, ಪಾರ್ಟಿ ಗರ್ಲ್ ಆಗಿಯೇ ನೋಡಲಾಗುತ್ತದೆ. ಇದೇ ಕಾರಣಕ್ಕೆ ಹಲವು ಪಾರ್ಟಿಗಳಿಗೆ ವಿಶೇಷ ಅತಿಥಿಯಾಗಿ, ವಿಶೇಷ ಗ್ಲಾಮರಸ್ ಲೈವ್ ಶೋಗೆ ಆಹ್ವಾನಿಸಲಾಗುತ್ತದೆ. ಇಂಥಹುದೇ…

Read More

ಮಮತಾ ಬ್ಯಾನರ್ಜಿಗೆ ಮತ್ತೊಂದು ಹಿನ್ನಡೆ; ಪಕ್ಷದ ಎಲ್ಲ ಹುದ್ದೆಗೂ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ – Kannada News | Another Setback For Mamata Banerjee TMC State President Chandrima Bhattacharya Resigns From All Party Posts

ಕೊಲ್ಕತ್ತಾ, ಜುಲೈ 4: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಆಂತರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಇಂದು ಟಿಎಂಸಿ ಹಿರಿಯ ನಾಯಕಿ ಚಂದ್ರಿಮಾ ಭಟ್ಟಾಚಾರ್ಯ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದು, ಇದು ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಪಾಳಯಕ್ಕೆ ಮತ್ತೊಂದು ಭಾರಿ ಆಘಾತ ನೀಡಿದೆ. ಮಮತಾ ಬ್ಯಾನರ್ಜಿ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ಪಕ್ಷದ ಅಧಿಕೃತ ಸಹಿದಾರರ ಜವಾಬ್ದಾರಿ ಸೇರಿದಂತೆ ಸಂಘಟನೆಯ ಎಲ್ಲಾ ಜವಾಬ್ದಾರಿಗಳಿಂದ ತಾವು…

Read More

Pashupatinath Yatra: ರೈಲ್ವೆ ಇತಿಹಾಸದಲ್ಲೇ ಮೊದಲು; ನೇಪಾಳದ ಪಶುಪತಿನಾಥ ದರ್ಶನ ಭಾಗ್ಯ, 10ದಿನಗಳ ಆಧ್ಯಾತ್ಮಿಕ ಪ್ರಯಾಣ – Kannada News | Bharat Gaurav Train to Nepal: IRCTC’s First International Pashupatinath Yatra

ಭಾರತ್ ಗೌರವ್ ಪ್ರವಾಸಿ ರೈಲುImage Credit source: gemini ai ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತೊಂದು ಮಹತ್ವದ ಹಾಗೂ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ‘ಭಾರತ್ ಗೌರವ್ ಪ್ರವಾಸಿ ರೈಲು’ ಇದೀಗ ಮೊದಲ ಬಾರಿಗೆ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ನೆರೆಯ ದೇಶವಾದ ನೇಪಾಳಕ್ಕೆ ಪ್ರಯಾಣ ಬೆಳೆಸಲು ಸಿದ್ಧವಾಗಿದೆ. ಮಧ್ಯಪ್ರದೇಶದ ಇಂದೋರ್‌ನಿಂದ ಪ್ರಾರಂಭವಾಗಲಿರುವ ಈ ಅಪೂರ್ವ ಆಧ್ಯಾತ್ಮಿಕ-ಪ್ರವಾಸೋದ್ಯಮ ಪ್ರವಾಸವನ್ನು ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಆಯೋಜಿಸುತ್ತಿದೆ. ಜೂನ್…

Read More

ಹೈದರಾಬಾದ್​​ನಲ್ಲಿ ಪ್ಯಾಲೇಸ್​​ನಂತಹ ಮನೆಯಿದ್ದರೂ ಮೈಸೂರಲ್ಲಿಯೇ ವಾಸ: ಹೇಗಿತ್ತು ಗೊತ್ತಾ ಗಾನಕೋಗಿಲೆ ಎಸ್​. ಜಾನಕಿ ಅಂತಿಮ ದಿನಗಳು? – Kannada News | S. Janaki’s Final Journey: Caretaker Naveen Opens Up About Her Last Days

ಮೈಸೂರು, ಜುಲೈ 12: ಹಿರಿಯ ಗಾಯಕಿ ಎಸ್. ಜಾನಕಿ (88) ಅವರು ಹೃದಯಾಘಾತದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಗಾನಕೋಗಿಲೆಯ ನಿರ್ಗಮನಕ್ಕೆ ಸಂಗೀತ ಲೋಕವೇ ಕಂಬನಿ ಮಿಡಿದಿದೆ. ಬೆಳಗ್ಗೆ 8 ಗಂಟೆಯಿಂದ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಜಾನಕಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ನವೀನ್ ಫಾರಂಹೌಸ್​ನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಈ ನಡುವೆ ಜಾನಕಮ್ಮನ ಕೊನೆಯ ದಿನಗಳು ಹೇಗಿದ್ದವು ಎಂಬ ಬಗ್ಗೆ ಅವರ ಕೇರ್​​ ಟೇಕರ್​​ ಆಗಿದ್ದ ನವೀನ್​​ ಟಿವಿ9 ಕನ್ನಡದ ಜೊತೆ…

Read More