ಕೊಹ್ಲಿ ಹೊಗಳಿಕೆ ಬಳಿಕ ‘ಧುರಂಧರ್ 2’ ಹೌಸ್​​ಫುಲ್? ಕಲೆಕ್ಷನ್ ಏನ್​ ಅನ್ನುತ್ತೆ?

ಕ್ರಿಕೆಟರ್ ವಿರಾಟ್ ಕೊಹ್ಲಿ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಏನೇ ಮಾಡಿದರೂ ಆ ಬಗ್ಗೆ ಚರ್ಚೆಗಳು ನಡೆಯುತ್ತವೆ. ಇತ್ತೀಚೆಗೆ ಅವರು ‘ಧುರಂಧರ್ 2’ ಚಿತ್ರವನ್ನು ನೋಡಿ ಹಾಡಿ ಹೊಗಳಿದ್ದರು. ಆದಿತ್ಯ ಧಾರ್ ನಿರ್ದೇಶನ, ರಣವೀರ್ ಸಿಂಗ್ ನಟನೆ ಸೇರಿ ಎಲ್ಲದಕ್ಕೂ ಮೆಚ್ಚುಗೆ ಸೂಚಿಸಿದ್ದರು. ಸಿನಿಮಾ ಅದ್ಭುತ ಎಂದಿದ್ದರು. ಇದಾದ ಬಳಿಕ ಸಿನಿಮಾ ಹೌಸ್​​ಫುಲ್ ಕಾಣುತ್ತಿದೆ ಎಂಬ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಾದರೆ, ಸಿನಿಮಾದ ಕಲೆಕ್ಷನ್ ಹೆಚ್ಚಿತೇ? ಆ ಬಗ್ಗೆ…

Read More

ಮುಡಾ ಹಗರಣ: ಸಿದ್ದರಾಮಯ್ಯ ಆಪ್ತನ 10 ಸ್ಥಿರ ಆಸ್ತಿಗಳು ಮುಟ್ಟುಗೋಲು – Kannada News | Muda Scam Case: ED Attaches Siddaramaiah Close Aide Marigowda Property

ಬೆಂಗಳೂರು.ಮೈಸೂರು, (ಜನವರಿ 22): ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಇತರರ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ (Muda Scam Case) ಮಹತ್ವದ ಬೆಳವಣಿಗೆ ನಡೆದಿದೆ. ಸಿದ್ದರಾಮಯ್ಯನವರ ಪರಮಾಪ್ತ, ಮುಡಾದ ಮಾಜಿ ಅಧ್ಯಕ್ಷ ಮರೀಗೌಡ (Marigowda)  ಕೂಡ ಅಕ್ರಮ ನಿವೇಶನ ಪಡೆದಿರುವುದು ಬೆಳಕಿಗೆ ಬಂದಿದೆ. ಇಡಿ ದಾಳಿ ವೇಳೆ ಸೈಟ್‌ಗಳ ಹಂಚಿಕೆಯಲ್ಲಿ ನಿಯಮಗಳನ ಉಲ್ಲಂಘನೆ ಕಂಡುಬಂದಿತ್ತು. ಹೀಗಾಗಿ ಇಡಿ, ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳು ಮುಟ್ಟುಗೋಲು…

Read More

ಸುದೀಪ್ ಎಚ್ಚರಿಕೆ ಕೊಟ್ಟಿದ್ದು ಯಾರಿಕೆ ಮತ್ತು ಏಕೆ? – Kannada News | Did Sudeep warns Darshan fans in Hubli program

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಜೋರಾಗಿ ನಡೆಯುತ್ತಿದೆ. ಬೆಂಗಳೂರು, ಚೆನ್ನೈ ಇನ್ನೂ ಕೆಲವೆಡೆ ಪ್ರಚಾರ ಮುಗಿಸಿರುವ ಸುದೀಪ್ ನಿನ್ನೆ ಹುಬ್ಭಳ್ಳಿಯಲ್ಲಿ ಅದ್ಧೂರಿ ಪ್ರೀ ರಿಲೀಸ್ ಕಾರ್ಯಕ್ರಮ ಆಯೋಜಿಸಿದ್ದರು. ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್ ಸಿನಿಮಾ ತಂಡವನ್ನು ಕೊಂಡಾಡುವ ಜೊತೆಗೆ ಕೆಲವರಿಗೆ ಎಚ್ಚರಿಕೆ ಸಹ ನೀಡಿದರು. ನಾವು ಸಿನಿಮಾ ಬಿಡುಗಡೆ ಮಾಡುವ ಜೊತೆಗೆ ಯುದ್ಧವೊಂದನ್ನು ಸಹ ಮಾಡಬೇಕಿದೆ, ಹೊರಗೆ ಪಡೆ ಒಂದು ಯುದ್ಧಕ್ಕೆ ರೆಡಿ ಆಗುತ್ತಿದೆ. ನಾನು ಮಾತನಾಡಬಾರದು…

Read More

ಆಮಿರ್ ಮಾತಿಗೆ ಮಣಿದ ರಣವೀರ್ ಸಿಂಗ್; 10 ಕೋಟಿ ಮರಳಿಸಿದ ‘ಧುರಂಧರ್’ ನಟ – Kannada News | Ranveer Singh Returns 10 Cr Advance for ‘Don 3’ After Aamir Khan’s Mediation

ರಣವೀರ್ ಸಿಂಗ್ ಹಾಗೂ ‘ಡಾನ್ 3’ ನಿರ್ದೇಶಕ ಫರ್ಹಾನ್ ಅಖ್ತರ್ ಮಧ್ಯೆ ಕಿರಿಕ್ ಆಗಿತ್ತು. ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ಹಿಂದಕ್ಕೆ ಸರಿದರು. ಇದಕ್ಕೆ ಪ್ರತಿಯಾಗಿ ರಣವೀರ್ 40 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಫರ್ಹಾನ್ ಪಟ್ಟು ಹಿಡಿದಿದ್ದರು. ಈ ವಿಷಯದಲ್ಲಿ ಆಮಿರ್ ಖಾನ್ (Aamir Khan) ಮಧ್ಯಸ್ಥಿಕೆ ವಹಿಸಿದ್ದರು. ಈಗ ಆಮಿರ್ ಮಾತಿಗೆ ರಣವೀರ್ ಗೌರವ ನೀಡಿದ್ದಾರೆ. ತಾವು ತೆಗೆದುಕೊಂಡಿದ್ದ 10 ಕೋಟಿ ರೂಪಾಯಿ ಅಡ್ವಾನ್ಸ್ ಹಣವನ್ನು ಮರಳಿಸಲು ರಣವೀರ್ ನಿರ್ಧರಿಸಿದ್ದಾರೆ. ‘ಡಾನ್’…

Read More

ಕಲ್ಲು ಕ್ವಾರಿ ದುರಂತ: ಅಕ್ರಮ ಚಟುವಟಿಕೆಗಳ ತನಿಖೆಗೆ ಡಿಸಿಎಂ ಪರಮೇಶ್ವರ್ ಆದೇಶ

ಬೆಂಗಳೂರು, ಜುಲೈ 02: ಮಾದಪಟ್ಟಣ ಗ್ರಾಮದ ಸಮೀಪವಿರುವ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಏಳು ಬಿಹಾರ ಮೂಲದ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಲ್ಲು ಕ್ರಷರ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಬಂಡೆ ಕುಸಿದ ಪರಿಣಾಮ ಸಂಭವಿಸಿದ ದುರ್ಘಟನೆ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಾ. ಪರಮೇಶ್ವರ್ ಅವರು, ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವುದಾಗಿ ತಿಳಿಸಿದ್ದಾರೆ. ತಮ್ಮ ಇಲಾಖೆಗೆ ಸಂಬಂಧಿಸಿದ ಯಾವುದೇ ಅಂಶವಿದ್ದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ಘಟನೆ ಅಕ್ರಮವಾಗಿ ನಡೆಯುತ್ತಿದೆಯೇ ಎಂಬುದರ ಬಗ್ಗೆಯೂ…

Read More

Tamil Nadu Assembly elections 2026: ತಮಿಳುನಾಡು ಚುನಾವಣೆಗೆ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ಅಣ್ಣಾಮಲೈ ಹೆಸರಿಲ್ಲ

ಚೆನ್ನೈ, ಏಪ್ರಿಲ್ 03: ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly election)ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಚುನಾವಣಾ ಸಮಿತಿಯು 27 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ಹಲವಾರು ಅನುಭವಿ ನಾಯಕರು ಮತ್ತು ಸ್ಥಳೀಯ ಪ್ರಭಾವ ಹೊಂದಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಕೇಂದ್ರ ಸಚಿವರಿಂದ ಹಿಡಿದು ಮಾಜಿ ರಾಜ್ಯಪಾಲರವರೆಗೆ ಪ್ರಮುಖ ನಾಯಕರ ಹೆಸರಿದೆ, ಆದರೆ  ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ…

Read More

ಬೆಳಗ್ಗೆ ಬೇಗ ಏಳುವುದರಿಂದ ನೀವು ಈ ಎಲ್ಲಾ ಪ್ರಯೋಜನಗಳನ್ನು ಪಡೆಯಬಹುದು – Kannada News | What are the benefits of waking up early in the morning?

ಸೂರ್ಯ ನೆತ್ತಿಗೆ ಬರುವವರೆಗೂ ಮಲಗಿರಬಾರದು, ಬೆಳಗ್ಗೆ ಬೇಗನೆ (early morning) ಎದ್ದು ನಿತ್ಯ ಕರ್ಮಗಳನ್ನೆಲ್ಲಾ ಮುಗಿಸಬೇಕು ಎಂದು ಹಿರಿಯರು ಹೇಳುವ ಮಾತನ್ನು ನೀವು ಸಹ ಕೇಳಿರಬಹುದಲ್ವಾ. ಆದರೆ ಇಂದಿನ ದಿನಗಳಲ್ಲಿ ಅನೇಕರು ತಡವಾಗಿ ಮಲಗಿ ಬೆಳಗ್ಗೆ ತಡವಾಗಿ ಏಳುತ್ತಾರೆ. ಈ ಅಭ್ಯಾಸವು ಜಡತ್ವ ಮಾತ್ರವಲ್ಲದೆ ಅನೇಕ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಹೀಗಿರುವಾಗ ಜೀವನಶೈಲಿಯಲ್ಲಿ ಕೊಂಚ ಬದಲಾವಣೆಯನ್ನು ಮಾಡಿ, ರಾತ್ರಿ ಬೇಗನೇ ಮಲಗಿ ಮುಂಜಾನೇ ಬೇಗನೆ ಏಳುವ ಮೂಲಕ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಈ ಅಭ್ಯಾಸ ನಿಮ್ಮ…

Read More

ಬೆಂಗಳೂರು ಕರಗ 2026: ಏನಿದು ಅಲಗು ಸೇವೆ? ವೀರಕುಮಾರರು ಖಡ್ಗದಿಂದ ಎದೆಗೆ ಬಡಿದುಕೊಳ್ಳುವುದರ ಹಿಂದಿದೆ ರೋಚಕ ಇತಿಹಾಸ!

ಬೆಂಗಳೂರು, ಮಾರ್ಚ್​ 31: ಬೆಂಗಳೂರಿನ ಅತ್ಯಂತ ಹಳೆಯ ಮತ್ತು ಸಾಂಪ್ರದಾಯಿಕ ಉತ್ಸವವಾದ ‘ಬೆಂಗಳೂರು ಕರಗ ಶಕ್ತ್ಯೋತ್ಸವ’ಕ್ಕೆ (Karaga Shaktyotsava) ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಧರ್ಮರಾಯಸ್ವಾಮಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಅವರು ಕರಗದ ಪೌರಾಣಿಕ ಹಿನ್ನೆಲೆ ಮತ್ತು ವೀರಕುಮಾರರ ಆಚರಣೆಗಳ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಏನಿದು ಅಲಗು ಸೇವೆ? ಇದರ ಹಿನ್ನೆಲೆ ಏನು? ಪೌರಾಣಿಕ ನಂಬಿಕೆಯಂತೆ, ಚೈತ್ರ ಪೂರ್ಣಿಮೆಯ ಮೂರು ದಿನಗಳ ಮೊದಲು ತಾಯಿ ದ್ರೌಪದಿ ದೇವಿ ಭೂಮಿಗೆ ಬರುತ್ತಾಳೆ ಎಂಬ…

Read More

ಹೊಸ ತವರು ಮೈದಾನ: 2 ಸ್ಟೇಡಿಯಂಗಳಲ್ಲಿ ಕಣಕ್ಕಿಳಿಯಲಿದೆ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇದೀಗ ಎರಡು ಉತ್ತರಗಳು ಕೇಳಿ ಬರುತ್ತಿದೆ. ಅದು ಕೂಡ ನವಿ ಮುಂಬೈ ಮತ್ತು ರಾಯ್​ಪುರ್ ಕಡೆಯಿಂದ. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮುಂದಿನ ಸೀಸನ್ ಗಾಗಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಅಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಬಾರಿ RCB ಕಣಕ್ಕಿಳಿಯುವುದು ಡೌಟ್….

Read More

Viral: ಹತ್ತನೇ ತರಗತಿ ಪರೀಕ್ಷೆಯಲ್ಲಿ ಮಹಾತ್ಮ ಗಾಂಧೀಜಿ ಪಡೆದ ಅಂಕ ಎಷ್ಟು ಗೊತ್ತಾ? – Kannada News | Do you know what score Mahatma Gandhi got in the 10th class exam?

ಮಹಾತ್ಮ ಗಾಂಧೀಜಿ ಅಂಕ ಪಟ್ಟಿImage Credit source: Twitter/ Pinterest ಓದೋದ್ರಲ್ಲಿ ಎಲ್ಲಾ ಮಕ್ಕಳು (children) ಬುದ್ಧಿವಂತರಾಗಿರುವುದಿಲ್ಲ. ಕೆಲ ಮಕ್ಕಳು ನೂರಕ್ಕೆ ನೂರು ಮಾರ್ಕ್ ತೆಗೆದುಕೊಂಡರೆ, ಇನ್ನು ಕೆಲವರು ಜಸ್ಟ್ ಪಾಸ್ ಆಗೋದು ಕಷ್ಟಕ್ಕೆ. ರಿಸಲ್ಟ್ ಬರುವ ದಿನವಂತೂ ಕೆಲ ಮಕ್ಕಳಿಗೆ ಪಾಸ್ ಆಗುತ್ತೇವೋ ಇಲ್ವೋ ಅನ್ನೋ ಭಯ ಇರುತ್ತದೆ. ಇದೀಗ ಗಾಂಧೀಜಿಯವರ ಹತ್ತನೇ ತರಗತಿಯ ಅಂಕ ಪಟ್ಟಿ ವೈರಲ್ ಆಗುತ್ತಿದೆ. ಎಷ್ಟೋ ಜನರಿಗೆ  ಮಹಾತ್ಮ ಗಾಂಧೀಜಿಯವರು (Mahatma Gandhiji) ಎಷ್ಟು ಅಂಕ ಪಡೆದಿದ್ದರು ಎನ್ನುವ ಕುತೂಹಲವಿರುವುದು…

Read More