Daily Devotional: S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ – Kannada News | Daily Devotional: Unprecedented Fortune for Names Starting with S

ಬೆಂಗಳೂರು, ಜನವರಿ 09: 2026ರ ವರ್ಷವು ಎಸ್ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ಹೊಂದಿರುವವರಿಗೆ ಮಹತ್ತರವಾದ ಅದೃಷ್ಟವನ್ನು ತರಲಿದೆ. ಈ ವರ್ಷವು ಶುಭ ಫಲಗಳು, ಸಕಾರಾತ್ಮಕ ತಿರುವುಗಳು ಮತ್ತು ಸಂತೋಷವನ್ನು ನೀಡುವ ಸಾಧ್ಯತೆಗಳು ಹೆಚ್ಚಿವೆ. ಎಸ್ ಅಕ್ಷರದಿಂದ ಹೆಸರನ್ನು ಹೊಂದಿರುವ ಮಹಿಳೆಯರು, ಪುರುಷರು ಮಾತ್ರವಲ್ಲದೆ, ಈ ಅಕ್ಷರದಿಂದ ಪ್ರಾರಂಭವಾಗುವ ಕಂಪೆನಿಗಳಿಗೂ ಸಹ ವರ್ಷಪೂರ್ತಿ ಸಾಕಷ್ಟು ಅದೃಷ್ಟವಿರಲಿದೆ. ಗುರು, ಶನಿ ಮತ್ತು ಕೇತು ಗ್ರಹಗಳ ಅನುಗ್ರಹದಿಂದ, ವರ್ಷದ 80% ಭಾಗವು ಶುಭಕರವಾಗಿರುತ್ತದೆ ಎಂದು ಹೇಳಲಾಗುತ್ತದೆ. ವೈವಾಹಿಕ ಜೀವನದಲ್ಲಿ ಸುಧಾರಣೆ, ಆರ್ಥಿಕ…

Read More

ಕೇರಳದ ವಿರುದ್ಧ ಸಿಡಿದೆದ್ದ ಸಿಎಂ ಸಿದ್ದರಾಮಯ್ಯ: ಪಿಣರಾಯ್ ವಿಜಯನ್​ಗೆ ಖಡಕ್ ಸಂದೇಶ – Kannada News | Karnataka CM Siddaramaiah backs Kasaragod Kannadigas urged Pinarayi and Kerala govt to Withdraw Malayalam language bill 2025

‘ಮಲಯಾಳ ಭಾಷಾ ಮಸೂದೆ 2025’: ಕಾಸರಗೋಡು ಕನ್ನಡಿಗರ ಪರ ನಿಂತ ಸಿದ್ದರಾಮಯ್ಯ ಬೆಂಗಳೂರು, ಜನವರಿ 9: ಕೇರಳ (Kerala) ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ (Malayalam language bill 2025) ಕಾಸರಗೋಡಿನ ಕನ್ನಡಿಗರಿಗೆ ತೀವ್ರ ಸಮಸ್ಯೆಯಾಗಲಿದ್ದು, ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕೇರಳ ಸರ್ಕಾರವನ್ನು ಹಾಗೂ ಅಲ್ಲಿನ ಸಿಎಂ ಪಿಣರಾಯಿ ವಿಜಯನ್ ಅವರನ್ನು ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಸುದೀರ್ಘ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಒಂದು ವೇಳೆ ಕಾಸರಗೋಡು ಕನ್ನಡಿಗರ ಹಿತ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಬೆನ್ನು, ಕುತ್ತಿಗೆ ನೋವು ಕಾಡಬಹುದು

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮನ್ನು ನೀವು ವಿಶ್ಲೇಷಿಸಿಕೊಳ್ಳುವ ದಿನ ಇದಾಗಿರುತ್ತದೆ. ಜನರ ಗುಂಪಿನ ನಡುವೆ ಇರುವುದಕ್ಕಿಂತ ಒಂಟಿಯಾಗಿ ಕೆಲಸ ಮಾಡಲು ಇಷ್ಟಪಡುತ್ತೀರಿ. ಸಂಶೋಧನೆ ಕ್ಷೇತ್ರದಲ್ಲಿ ಇರುವವರಿಗೆ ಮತ್ತು ಬರಹಗಾರರಿಗೆ ಹೊಸ ಆಲೋಚಬೆಗಳು ಹೊಳೆಯಲಿವೆ. ಧಾರ್ಮಿಕ ಕೆಲಸಗಳಿಗಾಗಿ ಸ್ವಲ್ಪ ಹಣ ವಿನಿಯೋಗಿಸುವಿರಿ. ಹಳೆಯ ಗೆಳೆಯನೊಬ್ಬ ಸಹಾಯ ಕೇಳಿ ಬರಬಹುದು, ಆದರೆ ಶಕ್ತಿ ಮೀರಿ ಸಾಲ ನೀಡಬೇಡಿ. ರಾತ್ರಿ ನಿದ್ರಾಹೀನತೆ ಕಾಡಬಹುದು, ಮಲಗುವ ಮುನ್ನ ಪುಸ್ತಕ ಓದುವ ಹವ್ಯಾಸ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಲಿದೆ – Kannada News | Numerology Horoscope Jan 9: Birth Numbers 4, 5, 6 Daily Predictions

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಹಠಾತ್ ಬದಲಾವಣೆಗಳಿಗೆ ಸಾಕ್ಷಿಯಾಗಲಿದ್ದೀರಿ. ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಬಹುದು, ಅದಕ್ಕೆ ಧೃತಿಗೆಡಬೇಡಿ. ಬದಲಿಗೆ ಸಿಕ್ಕ ಬಿಡುವಿನ ವೇಳೆಯನ್ನು ಬಾಕಿ ಉಳಿದ ಕೆಲಸ ಮುಗಿಸಲು ಬಳಸಿ. ತಾಂತ್ರಿಕ ದೋಷಗಳಿಂದಾಗಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ರಿಪೇರಿಗೆ ಬರಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಪೋಸ್ಟ್ ಹಾಕಿ ವಿವಾದ ಮೈಮೇಲೆ ಎಳೆದುಕೊಳ್ಳಬೇಡಿ. ಸರ್ಕಾರಿ ಕೆಲಸಗಳು ಸ್ವಲ್ಪ ನಿಧಾನಗತಿಯಲ್ಲಿ ಸಾಗಲಿವೆ, ತಾಳ್ಮೆಯೇ ಮುಖ್ಯ. ಜನ್ಮಸಂಖ್ಯೆ 5…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 9ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಕೇವಲ ಆದೇಶ ನೀಡುವುದಕ್ಕೆ ಸೀಮಿತವಾಗಬೇಡಿ. ಕಚೇರಿಯಲ್ಲಿ ಅಥವಾ ಮನೆಯಲ್ಲಿ ಕೆಲಸಗಾರರ ಜೊತೆ ಸ್ವತಃ ನೀವೇ ಮೈದಾನಕ್ಕಿಳಿದು ಕೆಲಸ ಮಾಡಿದರೆ ಮಾತ್ರ ಅಂದುಕೊಂಡ ಗುರಿ ತಲುಪಲು ಸಾಧ್ಯ. ಆರ್ಥಿಕವಾಗಿ ಇಂದು “ಹೂಡಿಕೆಗಿಂತ ಉಳಿತಾಯ”ಕ್ಕೆ ಒತ್ತು ನೀಡಿ. ಯಾರೋ ಹೇಳಿದ ಮಾತು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ ಹಾಕಬೇಡಿ. ಸಂಜೆಯ ವೇಳೆ ಸಂಗಾತಿಯೊಂದಿಗೆ ಸಣ್ಣ ವಿಷಯಕ್ಕೆ ವಾದವಾಗಬಹುದು, ಅಲ್ಲಿ ನಿಮ್ಮ ಅಹಂ…

Read More

Horoscope Today 09 January: ಇಂದು ಈ ರಾಶಿಯವರನ್ನು ಯಾವ ವಿಚಾರಕ್ಕೂ ನಿಯಂತ್ರಿಸಲಾಗದು – Kannada News | Horoscope Today: January 9, 2026 Daily Zodiac Predictions and Lucky Signs

ಮೇಷ ರಾಶಿ: ಕಾನೂನಿನ ಕ್ರಮದಲ್ಲಿ ನಿಮ್ಮ ಯೋಜನೆ ಇರಲಿ. ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು…

Read More

ಕೇಂದ್ರದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ಸರ್ಕಾರ: ವಿಶೇಷ ಅಧಿವೇಶನ ಕರೆಯಲು ತೀರ್ಮಾನ – Kannada News | MGNREGA to PBGRY: CM Siddaramaiah Lead Congress MLAs Meeting decides to special session

ಬೆಂಗಳೂರು, (ಜನವರಿ 08): ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ) ರದ್ದುಗೊಳಿಸಿ ಜಿ ರಾಮ್‌ ಜಿ ಎಂದು ಪುನರ್‌ನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕರ್ನಾಟಕದಲ್ಲಿ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಇಂದಿನ ಸಚಿವ ಸಂಪುಟದಲ್ಲೂ ಸಹ ಚರ್ಚೆ ಮಾಡಿದ್ದು, ವಿಬಿ ಜಿ ರಾಮ್‌ ಜಿ ಕಾಯಿದೆಯ ಸಿಂಧುತ್ವವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧಾರ ಮಾಡಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ (Siddaramaiah_ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು…

Read More

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು? – Kannada News | Sambhar Deer entered into residential colony in jalandhar watch viral video

ಜಲಂಧರ್, ಜನವರಿ 8: ಪಂಜಾಬ್​​ನ ಜಲಂಧರ್​​ನ ಜನವಸತಿ ಪ್ರದೇಶಕ್ಕೆ ನುಗ್ಗಿದ ಜಿಂಕೆಯನ್ನು ಅರಣ್ಯ ಇಲಾಖೆಯಿಂದ ಬಹಳ ಕಷ್ಟಪಟ್ಟು ಹಿಡಿದು, ವಾಪಾಸ್ ಕಾಡಿಗೆ ಬಿಟ್ಟಿದ್ದಾರೆ. ಜಲಂಧರ್‌ನ ಆದಂಪುರ್‌ನ ಜನವಸತಿ ಪ್ರದೇಶಕ್ಕೆ ಜಿಂಕೆ (Deer) ಇದ್ದಕ್ಕಿದ್ದಂತೆ ಬಂದಾಗ ಜನರು ಭಯಭೀತರಾದರು. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳ ಸಹಾಯದಿಂದ ಆ ಜಿಂಕೆಯನ್ನು ಸುರಕ್ಷಿತವಾಗಿ ಸೆರೆಹಿಡಿಯಲಾಯಿತು. ಈ ಘಟನೆ ಆದಂಪುರ ಬಳಿಯ ವಸತಿ ಪ್ರದೇಶದಲ್ಲಿ ನಡೆದಿದ್ದು, ರಸ್ತೆಯಲ್ಲಿ ಜಿಂಕೆ ಓಡುತ್ತಿರುವುದನ್ನು ಜನರು ನೋಡಿದ್ದಾರೆ….

Read More

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಅರೆಬೆತ್ತಲೆ ಕೇಸ್​​: ಕೇಶ್ವಾಪುರ ಠಾಣೆ ಪಿಐ ಕಾರ್ಯಸ್ಥಳ ಬದಲಾವಣೆ – Kannada News | Hubballi BJP Worker Assault Case: Keshwapur PI Hatti’s Work Location Changed

ಹುಬ್ಬಳ್ಳಿ, ಜನವರಿ 08: ನರದಲ್ಲಿ ಪೊಲೀಸರ ಕಸ್ಟಡಿಯಲ್ಲಿದ್ದಾಗಲೇ ಬಿಜೆಪಿ ಕಾರ್ಯಕರ್ತೆ ಅರೆಬೆತ್ತಲಾದ ಪ್ರಕರಣ (BJP Worker Assault Case) ದೊಡ್ಡ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ಬಿಜೆಪಿ ನಾಯಕರ ಮಧ್ಯೆ ಮಾತಿನ ಜಟಾಪಟಿಗೂ ಕಾರಣವಾಗಿದೆ. ಕಾಂಗ್ರೆಸ್ (congress) ಕಾರ್ಪೊರೇಟರ್​ಅನ್ನ ಪೊಲೀಸರು ಬಂಧಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ಬರ ಕಾರ್ಯಸ್ಥಳ ಬದಲಾವಣೆ ಮಾಡಲಾಗಿದೆ. ಕೇಶ್ವಾಪುರ ಪೊಲೀಸ್​​​ ಠಾಣೆಯ ಪಿಐ ಕೆ.ಎಸ್.ಹಟ್ಟಿ ಅವರ ಕಾರ್ಯಸ್ಥಳ ಬದಲಾವಣೆ ಮಾಡಿದ ಆದೇಶಿಸಲಾಗಿದೆ. ಪಿಐ ಕೆ.ಎಸ್.ಹಟ್ಟಿ ತಲೆದಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್​​​ ಠಾಣೆಯ…

Read More

Year of Reforms: 2025ರಲ್ಲಿ ಸರ್ಕಾರ ತೆಗೆದುಕೊಂಡ ಪ್ರಮುಖ ಸುಧಾರಣೆಗಳಿವು… – Kannada News | Look at reforms India seen in the year 2025, a turning point towards Viksit Bharat

2025ರ ವರ್ಷ ಬಹಳ ಗುರುತರ ಎನಿಸುವ ಅವಧಿ. ಇದನ್ನು ಸುಧಾರಣೆಗಳ ವರ್ಷ ಎಂದೂ ಪರಿಗಣಿಸಬಹುದು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ದೂರದೃಷ್ಟಿಯಲ್ಲಿ ವಿವಿಧ ರೀತಿಯ ರಚನಾತ್ಮಕ ಬದಲಾವಣೆಗಳನ್ನು 2025ರಲ್ಲಿ ಮಾಡಲಾಗಿದೆ. ಭಾರತದ ಆರ್ಥಿಕತೆ, ಆಡಳಿತ ಮತ್ತು ಸಾಮಾಜಿಕ ಭದ್ರತೆಯ ಚೌಕಟನ್ನು ಬಲಪಡಿಸುವ ಕೆಲಸ ಮಾಡಲಾಗಿದೆ. ಕಳೆದ ವರ್ಷ ಸರ್ಕಾರ ಕೈಗೊಂಡ ಕೆಲ ಪ್ರಮುಖ ಸುಧಾರಣೆಗಳು ಯಾವುವು ಎಂದು ನೋಡುವುದಾದರೆ, ಇಲ್ಲಿದೆ ಮಾಹಿತಿ: 2025-26ರ ಬಜೆಟ್​ನಲ್ಲಿ ಸರ್ಕಾರ ಆದಾಯ ತೆರಿಗೆ ರಿಲೀಫ್ ಕೊಟ್ಟಿತು. ಮಧ್ಯಮ ವರ್ಗದವರು…

Read More