IND vs NZ: ಟಿ20 ಸರಣಿ ಮೊದಲ 3 ಪಂದ್ಯಗಳಿಂದ ತಿಲಕ್ ವರ್ಮಾ ಔಟ್; ಉಳಿದೆರಡು ಪಂದ್ಯಗಳಿಗೂ ಅನುಮಾನ! – Kannada News | India vs New Zealand T20: Tilak Varma Injury Update and World Cup Impact

ಈ ತಿಂಗಳು ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಲಿದ್ದು, ಆ ಬಳಿಕ ಫೆಬ್ರವರಿ 7 ರಿಂದ ಆರಂಭವಾಗುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ. ಹೀಗಾಗಿ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದು ತಂಡವನ್ನು ಸಂಕಷ್ಟಕ್ಕೀಡುಮಾಡಿದೆ. ಏಕೆಂದರೆ ತಿಲಕ್ ವರ್ಮಾ ಭಾರತ ಟಿ20 ತಂಡದ ಆಧಾರಸ್ತಂಭವೂ ಆಗಿದ್ದಾರೆ. ಒಂದು ವೇಳೆ ತಿಲಕ್ ವಿಶ್ವಕಪ್ ವೇಳೆಗೆ ಗುಣಮುಖರಾಗದಿದ್ದರೆ, ಅವರ ಬದಲಿಗೆ ಶ್ರೇಯಸ್ ಅಯ್ಯರ್​ಗೆ ಆಡುವ ಅವಕಾಶ ಸಿಗಬಹುದು. Source link

Read More

ದಾಯಾದಿಗಳ ಜಗಳ: ಅಣ್ಣನ ಮನೆಗೆ ಬೆಂಕಿಯಿಟ್ಟ ತಮ್ಮ; ತಾನೂ ಸುಟ್ಟುಕೊಂಡು ಆಸ್ಪತ್ರೆ ಸೇರಿದ – Kannada News | Devanahalli: Property Dispute; Arson Attempt Over Land Dispute Injures Accused

ದೇವನಹಳ್ಳಿ, ಜನವರಿ 08: ಅವರಿಬ್ಬರು ಒಂದೇ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದವರು. ಒಂದೇ ಮನೆ, ಒಂದೇ ತಟ್ಟೆಯಲ್ಲಿ ತಿಂದವರು. ಆದರೆ ಸಹೋದರರ (Brother) ನಡುವೆ ಆಸ್ತಿ ವಿಚಾರಕ್ಕೆ ಶುರುವಾದ ಕಲಹ ಬೆಂಕಿ (fire) ಹಚ್ಚಿ ಇಡೀ ಕುಟುಂಬವನ್ನೇ ಮುಗಿಸಲು ಹೋಗಿದ್ದ ತಮ್ಮ, ತನ್ನದೆ ಪ್ಲಾನ್​​ನಿಂದ ಆಸ್ಪತ್ರೆ ಸೇರುವಂತಾಗಿದೆ. ಆ ಮೂಲಕ ಪೊಲೀಸರ ವಿಚಾರಣೆ ವೇಳೆ ಹೊಸ ಟ್ವಿಸ್ಟ್ ನೀಡಿದ್ದಾನೆ.‘ ನಡೆದದ್ದೇನು? ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೋವಿಂದಪುರ ನಿವಾಸಿ ಮುನಿರಾಜು, ಕಳೆದ ಹಲವು ವರ್ಷಗಳಿಂದ ಪಟಾಕಿ…

Read More

‘ಟಾಕ್ಸಿಕ್’ ಟೀಸರ್ ನೋಡಿ ಅಚ್ಚರಿ ವ್ಯಕ್ತಪಡಿಸಿದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ – Kannada News | Sandeep Reddy Vanga praises Toxic Movie Teaser ft Yash

‘ರಾಕಿಂಗ್ ಸ್ಟಾರ್’ ಯಶ್ (Yash) ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಯಾವುದೇ ಸದ್ದು ಗದ್ದಲ ಇಲ್ಲದೇ ಟೀಸರ್ ಬಿಡುಗಡೆ ಮಾಡಲಾಯಿತು. ಬಿಡುಗಡೆ ಆದ ಈ ಟೀಸರ್ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಯಶ್ ಅಭಿಮಾನಿಗಳು ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದ ಸ್ಟಾರ್ ಸೆಲೆಬ್ರಿಟಿಗಳು ಕೂಡ ‘ಟಾಕ್ಸಿಕ್’ ಟೀಸರ್ (Toxic Movie Teaser) ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’, ‘ಅನಿಮಲ್’ ಸಿನಿಮಾಗಳ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರು…

Read More

14 ವರ್ಷದ ಬಾಲಕಿ ಮೇಲೆ ಚಲಿಸುವ ಕಾರಿನೊಳಗೆ ಯೂಟ್ಯೂಬರ್, ಪೊಲೀಸ್ ಸೇರಿ ಅತ್ಯಾಚಾರ – Kannada News | 14 year old girl gangraped by YouTuber and Police sub inspector in Kanpur

ಕಾನ್ಪುರ, ಜನವರಿ 8: ಉತ್ತರ ಪ್ರದೇಶದ ಕಾನ್ಪುರದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ (Physical Harassment) ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಅಪರಾಧವೆಸಗಿದ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿಯಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಸ್ಥಳೀಯ ಪೊಲೀಸರು ಈ ಕೃತ್ಯವನ್ನು ಮುಚ್ಚಿಹಾಕಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಎಲ್ಲಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯೊಂದಿಗೆ ತನಿಖೆಗಳು ನಡೆಯುತ್ತಿವೆ. ಈ ಪ್ರಕರಣದಲ್ಲಿ ಸತ್ಯಗಳನ್ನು…

Read More

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ವಿಡಿಯೋ ವೈರಲ್ – Kannada News | Stray Dog Attack on 3 year old Child in Sangareddy

ಸಂಗಾರೆಡ್ಡಿ, ಜನವರಿ 8: ಚಿಕ್ಕ ಮಕ್ಕಳ ಮೇಲೆ ಬೀದಿ ನಾಯಿಗಳ (Stray Dogs) ದಾಳಿ ದಿನೇ ದಿನೇ ಹೆಚ್ಚುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಮನೆಯಿಂದ ಹೊರಗೆ ಬಿಡಲು ಹೆದರುತ್ತಿದ್ದಾರೆ. ಇತ್ತೀಚೆಗೆ ಸಂಗಾರೆಡ್ಡಿ ಜಿಲ್ಲೆಯಲ್ಲಿ ಸುಮಾರು 15 ನಾಯಿಗಳು 3 ವರ್ಷದ ಬಾಲಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿವೆ. ಈ ದಾಳಿಯ ದೃಶ್ಯಗಳು ಅಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ದಾಖಲಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯರು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಬೀದಿ ನಾಯಿಗಳ ದಾಳಿಯಿಂದ ಮೂರು ವರ್ಷದ ಬಾಲಕ…

Read More

T20 World Cup 2026: ಟಿ20 ವಿಶ್ವಕಪ್​ನಿಂದ ಬಾಂಗ್ಲಾ ಹಿಂದೆ ಸರಿದರೆ ಯಾವ ತಂಡಕ್ಕೆ ಅವಕಾಶ? – Kannada News | T20 World Cup 2026: Bangladesh ICC Row Over India Matches; Who Replaces Them?

ಈಗ ಪ್ರಶ್ನೆಯೆಂದರೆ, ಅಂತಿಮವಾಗಿ ಎಲ್ಲಾ ಪ್ರಯತ್ನಗಳು ನಡೆದ ಬಳಿಕವೂ ಐಸಿಸಿ, ಬಾಂಗ್ಲಾದೇಶದ ಬೇಡಿಕೆಯನ್ನು ಸ್ವೀಕರಿಸದಿದ್ದರೆ, ಇತ್ತ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿದ್ದರೆ ಏನಾಗುತ್ತದೆ? ಎಂಬುದು. ಐಸಿಸಿ ಹೇಳಿದಂತೆ ಬಾಂಗ್ಲಾ ಕೇಳದಿದ್ದರೆ, ಅದನ್ನು ಟಿ 20 ವಿಶ್ವಕಪ್‌ನಿಂದ ಹೊರಹಾಕಲಾಗುತ್ತದೆ. ಇದು ನಡೆದರೆ ಬಾಂಗ್ಲಾದೇಶ ತಂಡದ ಬದಲು ಬೇರೆ ತಂಡಕ್ಕೆ ಟಿ20 ವಿಶ್ವಕಪ್‌ ಆಡುವ ಅವಕಾಶ ಸಿಗಲಿದೆ. ಹಾಗಿದ್ದರೆ ಆ ತಂಡ ಯಾವುದು? Source link

Read More

ಪ್ರೇಯಸಿಯನ್ನು ಮದುವೆಯಾಗಲು ಅಪಘಾತದ ನಾಟಕವಾಡಿದ ಯುವಕನ ಪ್ಲಾನ್ ಉಲ್ಪಾ ಆಗಿದ್ದು ಹೇಗೆ? – Kannada News | Kerala Youth Arrested for Staging Accident to impress his Girlfriends Family for Wedding

ತಿರುವನಂತಪುರಂ, ಜನವರಿ 8: ಕೇರಳದಲ್ಲಿ ಕೆಲವು ದಿನಗಳ ಹಿಂದೆ ಅಪಘಾತವೊಂದು ನಡೆದಿತ್ತು. ಆರಂಭದಲ್ಲಿ ಇದೊಂದು ಗಂಭೀರ ರಸ್ತೆ ಅಪಘಾತ (Accident) ಎಂದು ಪೊಲೀಸರು ಕೂಡ ನಂಬಿದ್ದರು. ಆದರೆ, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಈ ಘಟನೆಯನ್ನು ಉದ್ದೇಶಪೂರ್ವಕವಾಗಿ ಪ್ಲಾನ್ ಮಾಡಲಾಗಿದೆ ಎಂಬುದನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳಾದ ಕೋನ್ನಿ ಬಳಿಯ ಮಮ್ಮೂಡು ಮೂಲದ ರಂಜಿತ್ ರಾಜನ್ (24) ಮತ್ತು ಎರಡನೇ ಆರೋಪಿ ಅಜಾಸ್ (19) ಅವರನ್ನು ವಶಕ್ಕೆ ಪಡೆಯಲಾಯಿತು. ತನ್ನ ಗೆಳತಿಯನ್ನು ಮೆಚ್ಚಿಸಿ ಅವಳನ್ನು ಮದುವೆಯಾಗಬೇಕೆಂದು ಕನಸು ಕಂಡಿದ್ದ…

Read More

ಬಾಬರ್ ಆಝಂ ವಿಶ್ವ ದಾಖಲೆ ಮುರಿದ ರುತುರಾಜ್ ಗಾಯಕ್ವಾಡ್

ಭಾರತ ಏಕದಿನ ತಂಡದಿಂದ ಹೊರಬಿದ್ದಿರುವ ಪ್ರತಿಭಾವಂತ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ನಾಯಕನಾಗಿ ಮಹಾರಾಷ್ಟ್ರ ತಂಡವನ್ನು ಮುನ್ನಡೆಸುತ್ತಿರುವ ರುತುರಾಜ್, ಗೋವಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿದರು. ಈ ಪಂದ್ಯದಲ್ಲಿ ತಂಡದ ಇನ್ನಿಂಗ್ಸ್ ನಿಭಾಯಿಸಿದ್ದು ಮಾತ್ರವಲ್ಲದೆ ಜವಾಬ್ದಾರಿಯುತ ಬ್ಯಾಟಿಂಗ್‌ ಮಾಡಿದ ರುತುರಾಜ್ ತಂಡವನ್ನು ಸಂಕಷ್ಟದಿಂದ ಹೊರತಂದರು. ಏಕೆಂದರೆ ಅರ್ಧದಷ್ಟು ತಂಡ ಕೇವಲ 52 ರನ್‌ಗಳಿಗೆ ಪೆವಿಲಿಯನ್‌ ಸೇರಿಕೊಂಡಿದ್ದ ಸಮಯದಲ್ಲಿ ಕಣಕ್ಕಿಳಿದ ರುತುರಾಜ್ ಶತಕ ಬಾರಿಸುವುದರೊಂದಿಗೆ ಮಹಾರಾಷ್ಟ್ರವನ್ನು…

Read More

ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಂಗ್ರೆಸ್​​ ಭವನಕ್ಕೆ ಜಮೀನು, ಬಿ-ಖಾತಾದಾರರಿಗೆ ಜಾಮೂನು – Kannada News | Karnataka Cabinet Meeting Decisions: Government Grants Land for Congress Bhavan in Tumakuru and Raichur

ಬೆಂಗಳೂರು, ಜನವರಿ 08: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ತುಮಕೂರು ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್​​ ಭವನ ಟ್ರಸ್ಟ್​​ಗೆ ಜಾಗ ನೀಡಲು ಸಂಪುಟ ಒಪ್ಪಿದ್ದು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲೂ ಒಪ್ಪಿಗೆ ಸೂಚಿಸಿದೆ. ಸಚಿವ ಸಂಪುಟ ಸಭೆಯ ತೀರ್ಮಾನಗಳು KSDL ಬೆಂಗಳೂರು ಸಂಕೀರ್ಣಕ್ಕೆ 17.70 ಕೋಟಿ ಮೊತ್ತದ ಸಾಬೂನು ತಯಾರಿಸುವ…

Read More

ಸಾವನ್ನಪ್ಪಿದ ಭಿಕ್ಷುಕನ ಬ್ಯಾಗ್​​ನಲ್ಲಿತ್ತು 4.5 ಲಕ್ಷ ರೂ. ವಿದೇಶಿ ಕರೆನ್ಸಿ – Kannada News | Over 4 lakhs banned and foreign currency found in Kerala Beggars Bag after death

ಆಲಪ್ಪುಳ, ಜನವರಿ 8: ಕೇರಳದ ರಸ್ತೆ ಅಪಘಾತದ ನಂತರ ಸಾವನ್ನಪ್ಪಿದ ಭಿಕ್ಷುಕನೊಬ್ಬನ ಬಳಿ 4.5 ಲಕ್ಷ ರೂಪಾಯಿಗೂ ಹೆಚ್ಚು ಹಣ ಇದ್ದುದು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯ ಗುರುತನ್ನು ಪತ್ತೆಹಚ್ಚಲು ಪೊಲೀಸರು ಆತನ ಬ್ಯಾಗ್ ಪರಿಶೀಲಿಸಿದರು. ಈ ವೇಳೆ ಅಲ್ಲಿದ್ದ ಭಾರೀ ಪ್ರಮಾಣದ ವಿದೇಶಿ ಕರೆನ್ಸಿಯನ್ನು ಕಂಡು ಆಲಪ್ಪುಳ ಠಾಣೆಯ ಪೊಲೀಸ್ ಅಧಿಕಾರಿಗಳಿಗೆ ಆಘಾತವಾಗಿದೆ. ಚಾರುಮ್ಮೂಟ್ ಮತ್ತು ಆಲಪ್ಪುಳ ಹತ್ತಿರದ ಪ್ರದೇಶಗಳಲ್ಲಿ ಪರಿಚಿತ ವ್ಯಕ್ತಿಯಾಗಿದ್ದ ಭಿಕ್ಷುಕನಿಗೆ (Beggar) ಸೇರಿದ ಬ್ಯಾಗ್​​ನಿಂದ ಲಕ್ಷಾಂತರ ರೂ ಮೌಲ್ಯದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ…

Read More