Headlines

PSL 2026: ‘ಅಲ್ಲಿಗೆ ಹೋಗಲೇಬೇಡಿ’; ಪಾಕಿಸ್ತಾನ ಸೂಪರ್ ಲೀಗ್ ನಡೆಯುವುದು ಅನುಮಾನ

ಭಾರತದಲ್ಲಿ ನಡೆಯುವ ಐಪಿಎಲ್​ಗೆ (IPL) ಸೆಡ್ಡು ಹೊಡೆಯುವ ಸಲುವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಾಕಿಸ್ತಾನ ಸೂಪರ್ ಲೀಗ್ (PSL) ಅನ್ನು ಐಪಿಎಲ್ ಆರಂಭವಾಗುವ ಸಮಯದಲ್ಲೇ ನಡೆಸಲು ಮುಂದಾಗಿದೆ. ಅದರಂತೆ 2026 ರ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾದರೆ, ಅದಕ್ಕೂ ಎರಡು ದಿನ ಮೊದಲು ಅಂದರೆ ಮಾರ್ಚ್​ 26 ರಂದು ಪಾಕಿಸ್ತಾನ ಸೂಪರ್ ಲೀಗ್ ಆರಂಭಿಸಲು ಪಿಸಿಬಿ ತೀರ್ಮಾನಿಸಿತ್ತು. ಆದರೆ ಈ ಲೀಗ್ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ಕಾರಣ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ನಿರಂತರವಾಗಿ…

Read More

Daily Devotional: ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು? – Kannada News | Lunar Eclipse March 05​: How Many Pradakshinas for Which Deity?

ಬೆಂಗಳೂರು, ಮಾರ್ಚ್​​ 05​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇವಾಲಯಗಳಲ್ಲಿ ಪ್ರದಕ್ಷಿಣೆ ಹಾಕುವ ಸಂಪ್ರದಾಯವು ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿದೆ. ಸಾಮಾನ್ಯವಾಗಿ, ಭಕ್ತರು ದೇವರಿಗೆ ಮೂರು ಪ್ರದಕ್ಷಿಣೆಗಳನ್ನು ಹಾಕುತ್ತಾರೆ. ಇದಕ್ಕೆ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣಗಳೆರಡೂ ಇವೆ. ಮೂರು ಪ್ರದಕ್ಷಿಣೆಗಳು ತ್ರಿಗುಣಗಳಾದ ಸತ್ವ, ರಜಸ್, ತಮಸ್ ಹಾಗೂ ಮತ್ಸ್ಯಲೋಕ, ಸ್ವರ್ಗಲೋಕ, ಪಾತಾಳಲೋಕಗಳ ಸಂಕೇತವಾಗಿವೆ. ಇದು ಭಗವಂತನಿಗೆ ಕಾಯ, ವಾಚ, ಮನಸಗಳಿಂದ ಶರಣಾಗತಿಯನ್ನು ಸೂಚಿಸುತ್ತದೆ. ಆದರೆ,…

Read More

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ: 10ಕ್ಕೂ ಹೆಚ್ಚು ವೃಕ್ಷಗಳಿಗೆ ಕೊಡಲಿಯೇಟು – Kannada News | Udupi DC Office Cuts Down 10+ Trees After Staff Electrocution Death; Environmentalists Slam District Admin

ಉಡುಪಿ, ಏಪ್ರಿಲ್​​ 29: ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿಯೇ ಹತ್ತಕ್ಕೂ ಹೆಚ್ಚು ಮರಗಳ ಮಾರಣಹೋಮ ನಡೆದಿದೆ. ಏ.24ರಂದು ಮಾವಿನ ಕಾಯಿ ಕೀಳುವಾಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಮೃತಪಟ್ಟಿದ್ದರು. ಮರದ ಮೇಲೆ ಹಾದು ಹೋಗಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿದ ಕಾರಣ ಪ್ರಾಣ ಬಿಟ್ಟಿದ್ದರು. ಆದರೆ ಇದೀಗ ನೆಗಡಿ ಆಯ್ತು ಎಂದು ಉಡುಪಿ ಜಿಲ್ಲಾಡಳಿತ ಮೂಗನ್ನೇ ಕತ್ತರಿಸಿಕೊಂಡಿದೆ. ವಿದ್ಯುತ್‌ ತಂತಿಯನ್ನು ಬೇರೆಡೆಗೆ ಶಿಫ್ಟ್‌ ಮಾಡುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿದ್ದವು. ಅದರಂತೆ ತಂತಿ ವರ್ಗಾವಣೆ ಬದಲು ಹಲವು ವರ್ಷಗಳಿಂದ ಹಣ್ಣು ನೀಡುತ್ತಿದ್ದ…

Read More

ಬುರ್ಖಾ ಧರಿಸದೆ ಹೊರಹೋಗಿದ್ದಕ್ಕೆ ಹೆಂಡತಿ, ಮಕ್ಕಳನ್ನು ಕೊಂದೆ; ಶಾಕಿಂಗ್ ವಿಷಯ ಬಿಚ್ಚಿಟ್ಟ ಪಾಪಿ – Kannada News | Stepped Out Without Burqa Uttar Pradesh Man Chilling Confession After Killing his Wife and 2 Daughters

ನವದೆಹಲಿ, ಡಿಸೆಂಬರ್ 18: ಉತ್ತರ ಪ್ರದೇಶದ ಶಾಮ್ಲಿಯಲ್ಲಿ ಪೊಲೀಸರು ಪತ್ನಿ ಮತ್ತು ಇಬ್ಬರು ಮಕ್ಕಳ ಕೊಲೆಗೆ (Murder) ಸಂಬಂಧಿಸಿದಂತೆ ವ್ಯಕ್ತಿಯನ್ನು ವಶಕ್ಕೆ ಪಡೆದ ನಂತರ, ಆ ಆರೋಪಿಯ ತಪ್ಪೊಪ್ಪಿಗೆಯ ವೇಳೆ ಆಘಾತಕಾರಿ ವಿವರಗಳು ಹೊರಬಿದ್ದಿವೆ. ಡಿಸೆಂಬರ್ 10ರಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ 33 ವರ್ಷದ ಫಾರೂಕ್ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೂಡ ಕೊಂದಿದ್ದ. ಬಳಿಕ ಆತ ತನ್ನ ಮನೆಯೊಳಗೆ 3 ಶವಗಳನ್ನು ಹೂತು ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ….

Read More

2nd PUC Results 2026 Toppers: ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳು ಯಾರು? ಇಲ್ಲಿದೆ ವಿಭಾಗವಾರು ಕಂಪ್ಲೀಟ್​​ ಮಾಹಿತಿ

ಬೆಂಗಳೂರು, ಏಪ್ರಿಲ್​​ 09: 2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದುಮ ಶೇಕಡಾ 86.48ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದಿದ್ದ 6,32,200 ಮಂದಿ ಪೈಕಿ 5,46,698 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ದಾಖಲೆ ಮಟ್ಟದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಏರಿಕೆ ಕಂಡಿದೆ. ಕಳೆದ ವರ್ಷ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, ಪ್ರಸಕ್ತ ಸಾಲಿನಲ್ಲಿ ಶೇಕಡಾ 86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಮಧು ಬಂಗಾರಪ್ಪ, ವಿದ್ಯಾರ್ಥಿಗಳ ಸಾಧನೆಗೆ ಸಂತಸ…

Read More

ಏರಿಕೆ ಕಂಡ ‘ಬಾರ್ಡರ್ 2’ ಸಿನಿಮಾ ಕಲೆಕ್ಷನ್; 2 ದಿನಕ್ಕೆ ಎಷ್ಟು ಕೋಟಿ? – Kannada News | Varun Dhawan starrer Border 2 Box Office Collection Day 2 report

ಸಿನಿಪ್ರಿಯರು ದೇಶಭಕ್ತಿ ಸಿನಿಮಾಗಳನ್ನು ಖಂಡಿತಾ ಇಷ್ಟಪಡುತ್ತಾರೆ. ಕಳೆದ ವರ್ಷ ಬಿಡುಗಡೆಯಾಗಿ ಬ್ಲಾಕ್ ಬಸ್ಟರ್ ಆದ ‘ಧುರಂಧರ್’ ಚಿತ್ರವೇ ಅದಕ್ಕೆ ಸಾಕ್ಷಿ. ಈಗ ‘ಬಾರ್ಡರ್ 2’ (Border 2) ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಮೊದಲ ದಿನ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ ಈ ಸಿನಿಮಾಗೆ ಉತ್ತಮ ಓಪನಿಂಗ್ ಸಿಕ್ಕಿತು. ಎರಡನೇ ದಿನ ಕೂಡ ಒಳ್ಳೆಯ ಕಲೆಕ್ಷನ್ (Box Office Collection) ಆಗಿದೆ. ಮೂರೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್ ಆಗುವ ಸೂಚನೆ…

Read More

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಶ್ನೆಪತ್ರಿಕೆ ಲೀಕ್: ಆದ್ರೂ ನಡೆಯಿತು ಪರೀಕ್ಷೆ! – Kannada News | Bengaluru city university bcom 5th semester question paper leaked Before Exam

ಬೆಂಗಳೂರು, (ಜನವರಿ 02): ಹೊಸ ವರ್ಷದಂದೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (BCU) ಬಿಕಾಂ 5ನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನ ಸೋರಿಕೆಯಾಗಿದೆ. ಇಂದು (ಜನವರಿ 02) ಬಿಕಾಂ ಐದನೇ ಸೆನಿಸ್ಟರ್ ಅಡ್ವಸನ್ಸ್ ಅಕೌಂಟಿಂಗ್ ಪರೀಕ್ಷೆ ಮುಗಿದು ಹೋಗಿದೆ. ಆದ್ರೆ, ಪರೀಕ್ಷೆಗೂ ಮುನ್ನ ಅಂದರೆ ನಿನ್ನೆ(ಜನವರಿ 01) ಸಂಜೆಯೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಅಕ್ರಮದ ಹಿಂದೆ ಖಾಸಗಿ ಕಾಲೇಜುಗಳ ಕೈವಾಡವಿದೆ ಎಂದು NSUI ಆರೋಪಿಸಿದ್ದು, ವಿವಿ ಪರೀಕ್ಷಾ ವಿಭಾಗದ ಮೌನವು ಅನುಮಾನಕ್ಕೆ ಕಾರಣವಾಗಿದೆ. ಪರೀಕ್ಷೆಗೂ…

Read More

Daily Devotional: 2026 ಈ ಅಕ್ಷರದಿಂದ ಪ್ರಾರಂಭವಾಗುವವರಿಗೆ ಅಪಾರ ಅದೃಷ್ಟ, ಶ್ರೀಮಂತರಾಗುವ ಯೋಗ! – Kannada News | Horoscope 2026 : Unprecedented Fortune for Names Starting with S

ಜ್ಯೋತಿಷ್ಯದ ಪ್ರಕಾರ, 2026ರ ವರ್ಷವು ‘S’ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ಹೊಂದಿರುವವರಿಗೆ ಅಪಾರ ಅದೃಷ್ಟವನ್ನು ಹೊತ್ತು ತರಲಿದೆ. ಈ ವರ್ಷವು ಸಾಕಷ್ಟು ಶುಭ ಫಲಗಳನ್ನು, ಸಕಾರಾತ್ಮಕ ತಿರುವುಗಳನ್ನು ಮತ್ತು ಸಂತೋಷವನ್ನು ನೀಡುವ ಸಾಧ್ಯತೆಗಳು ಬಹಳ ಹೆಚ್ಚಿವೆ. ‘S’ ಅಕ್ಷರದಿಂದ ಹೆಸರನ್ನು ಹೊಂದಿರುವ ಮಹಿಳೆಯರು, ಪುರುಷರು, ಮತ್ತು ಈ ಅಕ್ಷರದಿಂದ ಪ್ರಾರಂಭವಾಗುವ ಯಾವುದೇ ಕಂಪೆನಿಗಳಿಗೂ ಕೂಡ ವರ್ಷಪೂರ್ತಿ ಅದೃಷ್ಟ ಇರಲಿದೆ. ಇದು ಯಾವುದೇ ನಿರ್ದಿಷ್ಟ ಮಾಸಕ್ಕೆ ಸೀಮಿತವಾಗಿಲ್ಲದೆ, ವರ್ಷದ ಉದ್ದಕ್ಕೂ ವ್ಯಾಪಿಸಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು…

Read More

Horoscope Today 29 December : ಇಂದು ಈ ರಾಶಿಯವರಿಗೆ ಸಾಹಸ ಕಾರ್ಯಗಳು ಕಷ್ಟವಾದರೂ ಮಾಡುವರು

ಮೇಷ ರಾಶಿ: ನೈತಿಕತೆಯ ರಕ್ಷಣೆ ಅಸಾಧ್ಯ ಎನಿಸಬಹದು. ಮಾನಸಿಕ ಶಾಂತಿಯನ್ನು ಬಲವಾಗಿ ತಂದುಕೊಳ್ಳಬೇಕು. ಶತ್ರುವಿನ ಸಂಚು ವಿಫಲ. ಭೂಮಿ ವ್ಯವಹಾರದಲ್ಲಿ ಲಾಭ. ಯಾರ ಮೇಲೂ ಸುಮ್ಮನೇ ಸಂಶಯಪಟ್ಟು ಸಂಬಂಧವನ್ನು ದೂರ ಮಾಡಿಕೊಳ್ಳುವಿರಿ. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ಸಾಮಾಜಿಕ‌ ಕಾರ್ಯದಿಂದ ಸಮ್ಮಾನವನ್ನು ನಿರೀಕ್ಷಿಸುವಿರಿ. ಎಲ್ಲರನ್ನೂ ತೃಪ್ತಿಪಡಿಸುವ ಸಂಕಲ್ಪವು ಸುಮ್ಮನೇ ವ್ಯರ್ಥವಾಗಬಹುದು. ನಿಮ್ಮ ಗುರಿಯ ಬಗ್ಗೆ ವಿಶ್ವಾಸವು ನಿಮಗಿರಲಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಧಾರ್ಮಿಕ ಕಾರ್ಯಗಳಲ್ಲಿ ಶ್ರದ್ಧೆಯು ಇಲ್ಲವಾಗುವುದು. ನಿಮ್ಮ ಮೇಲೆ‌ ಹಿತಶತ್ರುಗಳು‌ ಬೇಕಂತಲೇ…

Read More

ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ! ಸಿಬ್ಬಂದಿ ಮೇಲೆ ಅನುಮಾನ – Kannada News | Bengaluru Airport Staff Suspected in High Value Gold and Diamond Theft Case

ದೇವನಹಳ್ಳಿ, ಫೆಬ್ರುವರಿ 06: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ದಿನಗಳ ಹಿಂದೆ ಚಿನ್ನ ಮತ್ತು ವಜ್ರಾಭರಣ ಕಳ್ಳತನವಾಗಿರುವ ಘಟನೆ ವರದಿಯಾಗಿದೆ. ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಕೋಟಿ ಮೌಲ್ಯದ ಆಭರಣಗಳು ಮಾಯವಾಗಿವೆ. ಬೆಂಗಳೂರಿನಿಂದ ದುಬೈಗೆ ಪ್ರಯಾಣಿಸುತ್ತಿದ್ದ ಹುಬ್ಬಳ್ಳಿ ಮೂಲದ ಮಹಿಳೆಯೊಬ್ಬರಿಗೆ ಈ ಕಹಿ ಅನುಭವವಾಗಿದೆ. ಅವರ ಬ್ಯಾಗ್‌ನಲ್ಲಿದ್ದ 790 ಗ್ರಾಂ ಚಿನ್ನ ಮತ್ತು ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ವಜ್ರ ಕಳುವಾಗಿದೆ ಎಂದು ತಿಳಿದುಬಂದಿದೆ. ಪ್ರಯಾಣಿಕರ ಬ್ಯಾಗ್‌ನಲ್ಲಿ ಚಿನ್ನಾಭರಣಗಳು ಇರುವುದನ್ನು ವಿಮಾನ ನಿಲ್ದಾಣದ ಸಿಬ್ಬಂದಿ…

Read More