ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ SP – Kannada News | Kolar SP Shivanshu Rajput talks about Woman Attempts Suicide after Killed Her Two Children

ಕೋಲಾರ, (ಮಾರ್ಚ್ 02): ಕೌಟುಂಬಿಕ ಕಲಹದ (Family Dispute)  ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ  ತಾಯಿ (Mother) ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ತಾಯಿಯನ್ನು ಸ್ಥಳೀಯರೊಬ್ಬರು ರಕ್ಷಣೆ ಮಾಡಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎರಡು ಅವಳಿ ಕಂದಮ್ಮಗಳು ಸಾವನ್ನಪ್ಪಿವೆ. ಈ ದಾರುಣ ಘಟನೆ ಇಂದು (ಮಾರ್ಚ್ 02) ಕೋಲಾರದಲ್ಲಿ (Kolar) ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿಯೊಬ್ಬಳು ತನ್ನ ಇಬ್ಬರು ಅವಳಿ ಗಂಡುಮಕ್ಕಳೊಂದಿಗೆ ಪ್ರಸಿದ್ದ ಹೈದರಾಲಿಯ ಜನ್ಮ ಸ್ಥಳ ಬೂದಿಕೋಟಿಯ ಹೈದರಾಲಿ ಕೋಟೆಗೆ ಬಂದು ಅಲ್ಲಿರುವಂತಹ ಸಂಪಿನಲ್ಲಿ…

Read More

National Vaccination Day 2026: ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುವು ಹಿಂದಿನ ಉದ್ದೇಶವೇನು ತಿಳಿಯಿರಿ

ಲಸಿಕೆಗಳು (Vaccines) ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ COVID-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಅವು ಸಹಾಯ ಮಾಡುತ್ತವೆ. COVID-19 ಸಾಂಕ್ರಾಮಿಕ ಸಮಯದಲ್ಲಿ ನಾವೆಲ್ಲರೂ ಅದರ ಮಹತ್ವವನ್ನು ನೋಡಿದ್ದೇವೆ. ವಿಶ್ವಾದ್ಯಂತ ಮಾರಕ ರೋಗಗಳ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಅಸ್ತ್ರವಾಗಿ ಕಾರ್ಯನಿರ್ವಹಿಸಿದೆ. ಲಸಿಕೆಯ ಈ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್‌ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ…

Read More

‘ಹ್ಯಾಟ್ರಿಕ್’ ಹೀರೋ ಸ್ಯಾಮ್ ಕರನ್

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಸ್ಯಾಮ್ ಕರನ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದಾರೆ. ಪಲ್ಲೆಕೆಲ್ಲೆ ಸ್ಟೇಡಿಯಂನಲ್ಲಿ ನಡೆದ ಮಳೆಬಾಧಿತ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 16.2 ಓವರ್​ಗಳಲ್ಲಿ 133 ರನ್​ಗಳಿಸಿ ಆಲೌಟ್ ಆಯಿತು. ಹೀಗೆ ಲಂಕಾ ಬ್ಯಾಟರ್​ಗಳು ಬೇಗನೆ ಆಲೌಟ್ ಆಗಲು ಮುಖ್ಯ ಕಾರಣ ಸ್ಯಾಮ್ ಕರನ್. 16ನೇ ಓವರ್​ನ ಕೊನೆಯ ಮೂರು ಎಸೆತಗಳಲ್ಲಿ ದಸುನ್ ಶಾನಕ, ಮಹೀಶ್ ತೀಕ್ಷಣ ಹಾಗೂ ಮತೀಶ ಪತಿರಾಣ ವಿಕೆಟ್ ಕಬಳಿಸಿ ಸ್ಯಾಮ್ ಕರನ್ ಹ್ಯಾಟ್ರಿಕ್…

Read More

ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಮನೆಮದ್ದುಗಳು ಪರಿಣಾಮಕಾರಿ – Kannada News | These home remedies are effective in getting rid of bad breath

ದಿನಕ್ಕೆರಡು ಬಾರಿ ಹಲ್ಲುಜ್ಜಿದರೂ, ಅನೇಕರು ಬಾಯಿ ದುರ್ವಾಸನೆ (bad breath) ಸಮಸ್ಯೆಯನ್ನು ಎದುರಿಸುತ್ತಾರೆ. ಬಾಯಿಯ ಆರೋಗ್ಯ, ನೈರ್ಮಲ್ಯದ ಬಗ್ಗೆ ಕಾಳಜಿ ವಹಿಸದಿದ್ದರೆ ಹೀಗೆ ಬಾಯಿ ವಾಸನೆ ಬರುತ್ತದೆ. ಇದು ಹೆಚ್ಚಿನವರಿಗೆ ಮುಜುಗರವನ್ನು ಉಂಟುಮಾಡುತ್ತದೆ. ಇದೇ ಕಾರಣಕ್ಕೆ ಅನೇಕರು ಮೌತ್‌ ಕ್ಲೀನರ್‌ಗಳನ್ನು ಬಳಕೆ ಮಾಡುತ್ತಾರೆ. ಇದರ ಬದಲು ಕೆಲವೊಂದು ಮನೆಮದ್ದುಗಳ ಸಹಾಯದಿಂದ ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಪರಿಣಾಮಕಾರಿ ಪರಿಹಾರವನ್ನು ಪಡೆಯಬಹುದು. ಆ ಮನೆಮದ್ದುಗಳು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಬಾಯಿ ದುರ್ವಾಸನೆಯನ್ನು ಹೋಗಲಾಡಿಸಲು ಈ ಮನೆಮದ್ದುಗಳನ್ನು ಪ್ರಯತ್ನಿಸಿ:…

Read More

ಸ್ನೇಹಮಯಿ ಕೃಷ್ಣ ದಿಢೀರ್ ಬಂಧನದಿಂದ ಹಲವು ಅನುಮಾನ: ಕೋರ್ಟ್​ಗೆ ಆಡಿಯೋ ಸಲ್ಲಿಸುವ ಮುನ್ನವೇ ಅರೆಸ್ಟ್ ಮಾಡಿದ್ದೇಕೆ? – Kannada News | Snehamayi Krishna Arrested by CCB Before Submitting Audio Evidence in Court; Questions Raised Over MUDA Row

ಮೈಸೂರು, ಫೆಬ್ರವರಿ 21: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು (CCB Police) ವಶಕ್ಕೆ ಪಡೆದುಕೊಂಡು, ಸತತ 17 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್, ತಮ್ಮ ವಿರುದ್ಧ ಸ್ನೇಹಮಯಿ ಕೃಷ್ಣ ನಕಲಿ ಆಡಿಯೋ ಸೃಷ್ಟಿಸಿ ಬಿಡುಗಡೆ ಮಾಡಿದ್ದಾರೆ ಎಂದು ಸಿಸಿಬಿಗೆ ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಸ್ನೇಹಮಯಿ ಕೃಷ್ಣ ಅವರು ಕೋರ್ಟ್‌ಗೆ ಪ್ರಮುಖ ಆಡಿಯೋ ಮತ್ತು ದಾಖಲೆಗಳನ್ನು ಸಲ್ಲಿಸಲು…

Read More

ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ಕಮಿಷನರ್ ಕ್ಲಾಸ್

ಹುಬ್ಬಳ್ಳಿ, (ಏಪ್ರಿಲ್ 09): ಪೊಲೀಸ್ ಆಯುಕ್ತ (Hubballi-Dharwad Police Commissioner ) ಎನ್ ಶಶಿಕುಮಾರ್ ಅವರು ಇಂದು (ಏಪ್ರಿಲ್ 09) ಹುಬ್ಬಳ್ಳಿ ಹಳೇ  ಸಿಎಆರ್​ ಮೈದಾನದಲ್ಲಿ ಅವಳಿ ನಗರದ ವಿವಿಧ ಠಾಣೆಗಳ ರೌಡಿಶೀಟರ್​ಗಳ ಪರೇಡ್ ನಡೆಸಿದರು. ಈ ವೇಳೆ ಅಪರಾಧ ಕೃತ್ಯ ಮುಂದುವರಿಸಿದ ರೌಡಿಶೀಟರ್​ಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕೆಲ ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇನ್ನು ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೂ ಕಮಿಷನರ್ ಶಶಿಕುಮಾರ್ ತರಾಟೆ ತೆಗೆದುಕೊಂಡಿದ್ದು, ಹೀಗೆ ಮುಂದುವರೆಸಿ ರಸ್ತೆಯಲ್ಲಿ ಸಾಯ್ತಿರಿ….

Read More

ಡಿಜೆ ಹಳ್ಳಿ ಅಪ್ರಾಪ್ತೆ ಕೊಲೆಗಾರ ಅಜ್ಮೀರ್​​ನಲ್ಲಿ ಅರೆಸ್ಟ್, ಪ್ರಾಯಶ್ಚಿತಕ್ಕಾಗಿ ದರ್ಗಾ ಮೊರೆ ಹೋಗಿದ್ದ ಹಂತಕ

ಬೆಂಗಳೂರು, (ಮಾರ್ಚ್ 22): ನಗರದ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಭಾವಿ ಪತಿ ಸೈಯದ್ ಶಬೀಲ್ ಸಿಕ್ಕಿಬಿದ್ದಿದ್ದಾನೆ. ಮದುವೆಯಾಗಿಬೇಕಿದ್ದ ಯುವತಿ ಮೇಲಿನ ಅನುಮಾನದಿಂದ ಆಕೆನ್ನು ಕೊಂದಿದ್ದ. ಮಾರ್ಚ್ 17ರಂದು ಆಕೆಯನ್ನು ಭೇಟಿಯ ನೆಪದಲ್ಲಿ ಕರೆದು, ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಮತ್ತು ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದ. ಬಳಿಕ ಪೊಲೀಸರು ಎಲ್ಲಾ ಕಡೆ ಶೋಧ ನಡೆಸಿದ್ದು, ಅಂತಿಮವಾಗಿ ಹಂತಕ ಶಬೀಲ್ ರಾಜಸ್ಥಾನದ ಅಜ್ಮೀರ್ ದರ್ಗಾ…

Read More

11 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ರಾಹುಲ್; ವಿಕೆಟ್ ಜಸ್ಟ್ ಮಿಸ್ – Kannada News | KL Rahul Bowls in Ranji Final 2025 26: Hubballi Witness 11 Year Return

2025-26ರ ರಣಜಿ ಟ್ರೋಫಿ ಫೈನಲ್ ಒಂದು ವಿಶಿಷ್ಟ ಮತ್ತು ಅಚ್ಚರಿಯ ದೃಶ್ಯಕ್ಕೆ ಸಾಕ್ಷಿಯಾಯಿತು. ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ ಫೈನಲ್ ಪಂದ್ಯದ ಐದನೇ ಮತ್ತು ಅಂತಿಮ ದಿನದಂದು, ಭಾರತದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ 11 ವರ್ಷಗಳ ಬಳಿಕ ಬೌಲಿಂಗ್ ಮಾಡಿ ಎಲ್ಲರ ಗಮನ ಸೆಳೆದರು. ಈ ಪಂದ್ಯದಲ್ಲಿ ರಾಹುಲ್ ಬ್ಯಾಟ್ಸ್‌ಮನ್ ಆಗಿ ವಿಶೇಷವಾದದ್ದೇನೂ ಮಾಡದಿದ್ದರೂ, ಬೌಲಿಂಗ್ ಮಾಡುವ ಮೂಲಕ ನೆರೆದಿದ್ದ ಅಭಿಮಾನಿಗಳಿಗೆ ಮನರಂಜನೆ ನೀಡಿದರು. ಬ್ಯಾಟಿಂಗ್…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 3rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 3: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿಯುತ್ತಿದೆ. ನಿನ್ನೆ ಸೋಮವಾರ ಸುಮಾರು 700-800 ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ 100-150 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 15,175-15,200 ರೂ ಶ್ರೇಣಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,900 ರೂನಿಂದ 13,925 ರೂ ಶ್ರೇಣಿಯಲ್ಲಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಸಖತ್ ಕುಸಿತವಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಕುಸಿತವೂ ಮುಂದುವರಿದಿದೆ. ಮಂಗಳವಾರ ಗ್ರಾಮ್​ಗೆ 20 ರೂ ಕಡಿಮೆ ಆಗಿದೆ….

Read More

ತಿರುವನಂತಪುರಂ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು, ಭಾವನಾತ್ಮಕ ಪತ್ರ ಬರೆದ ಪ್ರಧಾನಿ ಮೋದಿ – Kannada News | Thiruvananthapuram BJP Victory: PM Modi’s Emotional Letter to New Mayor

ತಿರುವನಂತಪುರಂ, ಜನವರಿ 01: ಕೇರಳದ ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ ಸಾಧಿಸಿ ಮೇಯರ್ ಹುದ್ದೆಗೇರಿದ ಬಿಜೆಪಿ ಮುಖಂಡರಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಹೃದಯ ಪೂರ್ವಕ ಭಾವನಾತ್ಮಕ ಪತ್ರ ಬರೆದಿದ್ದಾರೆ. 2026ರ ಹೊಸ ವರ್ಷದ ಸುಸಂದರ್ಭದಲ್ಲಿ ಮೇಯರ್ ಆಗಿ ನೇಮಕವಾಗಿರುವ ವಿವಿ ರಾಜೇಶ್ ಹಾಗೂ ಉಪ ಮೇಯರ್ ಆಶಾ ಮಾತ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆಯೇ ಈ ಅಭೂತಪೂರ್ವ ಜಯಕ್ಕೆ ಕಾರಣವಾದ ಸ್ಥಳೀಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ…

Read More