Ranji Final: ಗಂಡು ಮೆಟ್ಟಿದ ನಾಡಿನಲ್ಲಿ ಕೆಚ್ಚೆದೆಯ ಶತಕ ಬಾರಿಸಿದ ಮಯಾಂಕ್ ಅಗರ್ವಾಲ್ – Kannada News | Mayank Agarwal’s Ranji Trophy Century: Karnataka’s Lone Warrior in Hubballi Final
ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್, ಜಮ್ಮು ಮತ್ತು ಕಾಶ್ಮೀರ ವಿರುದ್ಧ ಸ್ಮರಣೀಯ ಶತಕ ಬಾರಿಸಿ ತಂಡದ ಪರ ಏಕಾಂಗಿ ಹೋರಾಟ ನೀಡುತ್ತಿದ್ದಾರೆ. 153 ಎಸೆತಗಳಲ್ಲಿ ಮಯಾಂಕ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ 21ನೇ ಶತಕವನ್ನು ಪೂರೈಸಿದರು. ಈ ಶತಕದೊಂದಿಗೆ ತಂಡವನ್ನು ಕೂಡ 150 ರನ್ಗಳ ಗಡಿ ದಾಟಿಸಿದರು. ಮೊದಲ ಇನ್ನಿಂಗ್ಸ್ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಮೊದಲ ಇನ್ನಿಂಗ್ಸ್ನಲ್ಲಿ 584 ರನ್ಗಳಿಗೆ ಆಲೌಟ್…