Headlines

ಪುತ್ತೂರು ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮತ್ತೆ ವಿವಾದ: 30 ಕೋಟಿ ರೂ. ಮೌಲ್ಯದ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಭಕ್ತರ ವಿರೋಧ, ಶಾಸಕರ ನಡೆಗೆ ಆಕ್ರೋಶ – Kannada News | Dakshina Kannada: Puttur Temple’s 3 Acre Land for Public Road Ignites Debate

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಿವಾದ ಮಂಗಳೂರು, ಆ. 6: ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಇದೀಗ ಮತ್ತೊಂದು ಹೊಸ ವಿವಾದ ತಲೆದೋರಿದೆ. ದೇವಸ್ಥಾನಕ್ಕೆ ಸೇರಿದ ಅಂದಾಜು 30 ಕೋಟಿ ರೂಪಾಯಿ ಮೌಲ್ಯದ 3 ಎಕರೆ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಮುಂದಾಗಿರುವುದು ಭಕ್ತರ ಹಾಗೂ ಆಡಳಿತ ಮಂಡಳಿಯ ನಡುವೆ ಪರ-ವಿರೋಧದ ತೀವ್ರ ಚರ್ಚೆಗೆ ಕಾರಣವಾಗಿದೆ. ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಕ್ಷೇತ್ರ ಅಭಿವೃದ್ಧಿಗೆ ಹಲವು…

Read More

ದೀಪಿಕಾ ಪ್ರೆಗ್ನೆನ್ಸಿಯಿಂದ ‘ರಾಕಾ’ ಚಿತ್ರದ ಶೂಟ್​​ಗೆ ಇಲ್ಲ ಅಡ್ಡಿ – Kannada News | Deepika Padukone’s Maternity Break Wont Affect Allu Arjun’s Raaka Shoot Schedule

ಅಲ್ಲು ಅರ್ಜುನ್ ಮತ್ತು ಹಿಟ್ ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ರಾಕಾ’ ಸಿನಿಮಾ ಸದ್ಯ ಭಾರತೀಯ ಚಿತ್ರರಂಗದಲ್ಲೇ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಈ ಚಿತ್ರದಲ್ಲಿ ಬಾಲಿವುಡ್‌ನ ನಟಿ ದೀಪಿಕಾ ಪಡುಕೋಣೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೀಗ ದೀಪಿಕಾ ಪಡುಕೋಣೆ (Deepika Padukone) ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಇದಕ್ಕಾಗಿ ಅವರು ಬ್ರೇಕ್ ಪಡೆದುಕೊಂಡಿದ್ದಾರೆ. ಆದರೆ ಈ ಬ್ರೇಕ್‌ನಿಂದಾಗಿ ‘ರಾಕಾ’ ಸಿನಿಮಾದ ಚಿತ್ರೀಕರಣಕ್ಕೆ ಯಾವುದೇ ರೀತಿಯ ತೊಂದರೆ ಅಥವಾ ಅಡೆತಡೆ ಉಂಟಾಗುವುದಿಲ್ಲ ಎಂಬ ಸಿಹಿ ಸುದ್ದಿ ಸಿಕ್ಕಿದೆ. ‘ರಾಕಾ’ ಚಿತ್ರತಂಡ…

Read More

Gold Rates 06 Aug: ಹತ್ತು ಗ್ರಾಮ್ ಚಿನ್ನದ ಬೆಲೆ ಎರಡೇ ದಿನದಲ್ಲಿ 5,250 ರೂ ಹೆಚ್ಚಳ – Kannada News | Gold Price Today on 6th August 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಆಗಸ್ಟ್ 6: ಚಿನ್ನದ ಬೆಲೆ ಸತತ ಏರಿಕೆಯಾಗಿದೆ. ನಿನ್ನೆ ಗ್ರಾಮ್​ಗೆ 160 ರೂ ಹೆಚ್ಚಿದ್ದ ಬಂಗಾರದ ದರ (Gold Price) ಇವತ್ತು ಬರೋಬ್ಬರಿ 365 ರೂಗಳಷ್ಟು ಜಿಗಿತ ಕಂಡಿದೆ. ಕೇವಲ ಎರಡು ದಿನದಲ್ಲಿ ಇದರ ಬೆಲೆ 525 ರೂಗಳಷ್ಟು ಹೆಚ್ಚಳವಾಗಿದೆ. ವಿದೇಶಗಳಲ್ಲಿ ಬಹುತೇಕ ರಾಷ್ಟ್ರಗಳಲ್ಲಿ ಅಪರಂಜಿ ಚಿನ್ನದ ಬೆಲೆ 13,000 ರೂ ಗಡಿ ದಾಟಿ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,37,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ…

Read More

ಏಕದಿನ ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಹೆಸರಿಸಿದ ಸುನಿಲ್ ಗವಾಸ್ಕರ್ – Kannada News | Sunil Gavaskar Picks India’s 2027 WC Squad

ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಜಂಟಿಯಾಗಿ ಆಯೋಜನೆಯಾಗಲಿರುವ 2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್‌ಗಾಗಿ ಟೀಮ್ ಇಂಡಿಯಾದ ಮಾಜಿ ದಿಗ್ಗಜ ಸುನಿಲ್ ಗಾವಸ್ಕರ್ 15 ಸದಸ್ಯರ ಬಲಿಷ್ಠ ತಂಡವನ್ನು ಹೆಸರಿಸಿದ್ದಾರೆ. ಖಾಸಗಿ ವಾಹಿನಿಯ ವಿಶೇಷ ಕಾರ್ಯಕ್ರಮದಲ್ಲಿ ಅವರು ಪ್ರಕಟಿಸಿರುವ ಈ ತಂಡದಲ್ಲಿ ಯುವ ಹಾಗೂ ಹಿರಿಯ ಆಟಗಾರರ ಸಮತೋಲನ ಕಂಡುಬಂದಿದೆ. ಆದರೆ, ಪ್ರಸ್ತುತ ಫಾರ್ಮ್‌ನಲ್ಲಿರುವ ಕೆಲವು ಸ್ಟಾರ್ ಆಟಗಾರರನ್ನು ಕೈಬಿಟ್ಟಿರುವುದು ಚರ್ಚೆಗೆ ಕಾರಣವಾಗಿದೆ. ಗಿಲ್‌ಗೆ ನಾಯಕತ್ವ, ರೋಹಿತ್-ವಿರಾಟ್‌ಗೆ ಸ್ಥಾನ: ಸುನಿಲ್ ಗಾವಸ್ಕರ್ ತಮ್ಮ ತಂಡದ ಸಾರಥ್ಯವನ್ನು…

Read More

Karnataka Dam Water Level: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಇಳಿಕೆ: KRS, ಕಬಿನಿ ಸೇರಿ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ – Kannada News | Karnataka Reservoir Water Level on August 6: KRS, Kabini, Hemavathi Inflow Declines Amid Reduced Rainfall

ಹೇಮಾವತಿ ಡ್ಯಾಂ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಆಗಸ್ಟ್ 6: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ (Monsoon Rain) ಪ್ರಮಾಣ ತಗ್ಗಿರುವ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳಿಗೆ ಒಳಹರಿವು (Dam Water Level) ಕಡಿಮೆಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಬುಧವಾರ ಬೆಳಗ್ಗೆ 19,275 ಕ್ಯೂಸೆಕ್ ಇದ್ದ ಒಳಹರಿವು ಇಂದು 10,176 ಕ್ಯೂಸೆಕ್‌ಗೆ ಇಳಿಕೆಯಾಗಿದೆ. 124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್‌ ಡ್ಯಾಂನಲ್ಲಿ ಸದ್ಯ 105.87 ಅಡಿ ನೀರು ಸಂಗ್ರಹವಾಗಿದೆ. ಕುಡಿಯುವ ಉದ್ದೇಶಕ್ಕಾಗಿ…

Read More

CWC 2027: 36 ತಂಡಗಳ ಕದನ: ಕೇವಲ 4 ತಂಡಗಳಿಗೆ ಅವಕಾಶ! – Kannada News | CWC 2027: 36 Teams, 3 Rounds, But Only 4 Ultimate Spots

2027ರ ಐಸಿಸಿ ಏಕದಿನ ವಿಶ್ವಕಪ್‌ನ ಪ್ರಧಾನ ಸುತ್ತಿಗೂ ಮುನ್ನ ನಡೆಯಲಿರುವ ಅರ್ಹತಾ ಸುತ್ತಿನಲ್ಲಿ ಒಟ್ಟು 36 ದೇಶಗಳು ವಿವಿಧ ಹಂತಗಳಲ್ಲಿ ಕಣಕ್ಕಿಳಿಯುತ್ತಿವೆ. ಅಂತಿಮವಾಗಿ ಇವುಗಳಲ್ಲಿ ಕೇವಲ 4 ತಂಡಗಳು ಮಾತ್ರ ಮುಖ್ಯ ವಿಶ್ವಕಪ್ ಟೂರ್ನಿಗೆ ಲಗ್ಗೆ ಇಡಲಿವೆ. ಅರ್ಹತಾ ಸುತ್ತಿನ ವಿವಿಧ ಹಂತಗಳು ಮತ್ತು ಅದರಲ್ಲಿ ಆಡಲಿರುವ ತಂಡಗಳ ಸಂಪೂರ್ಣ ಪಟ್ಟಿ ಇಲ್ಲಿದೆ: ಗ್ಲೋಬಲ್ ಕ್ವಾಲಿಫೈಯರ್ (10 ತಂಡಗಳು): ಈ ಬಾರಿಯ ವಿಶ್ವಕಪ್‌ನಲ್ಲಿ ಒಟ್ಟು 14 ತಂಡಗಳು ಕಣಕ್ಕಿಳಿಯಲಿವೆ. ಈ ಹದಿನಾಲ್ಕು ತಂಡಗಳಲ್ಲಿ 10 ತಂಡಗಳು ನೇರ…

Read More

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಲಕ್ಷಾಂತರ ರೂ. ಮೌಲ್ಯದ ಕಂಪ್ಯೂಟರ್, AC ಮಾಯ: ಅಧಿಕಾರಿಗಳೇ ಲೂಟಿ ಮಾಡಿದ್ರಾ? – Kannada News | Gadag Govt. Hostel Loot: Officials Accused as Millions Worth of Digital Assets Disappear

ಗದಗ, ಆ.6: ಜಿಲ್ಲೆಯ ಸೂರ್ಯ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸರ್ಕಾರಿ ಸ್ವತ್ತುಗಳು ಗಾಯಬ್ ಆಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಾಸ್ಟೆಲ್‌ನಲ್ಲಿ ಸೂಕ್ತ ಸ್ಥಿತಿಯಲ್ಲಿದ್ದ 20ಕ್ಕೂ ಹೆಚ್ಚು ಕಂಪ್ಯೂಟರ್‌ಗಳು ಹಾಗೂ 6 ಏರ್‌ ಕಂಡೀಷನರ್‌ಗಳು (AC) ನಾಪತ್ತೆಯಾಗಿದ್ದು, ಇಲಾಖೆಯ ಅಧಿಕಾರಿಗಳೇ ಇದನ್ನು ಲೂಟಿ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ. ಬಡ ಮತ್ತು ದಲಿತ ವಿದ್ಯಾರ್ಥಿಗಳ ಡಿಜಿಟಲ್ ಶಿಕ್ಷಣಕ್ಕೆ ಅನುಕೂಲವಾಗಲೆಂದು ಸರ್ಕಾರ ಲಕ್ಷಾಂತರ…

Read More

Vastu Shastra: ಮನೆಯಲ್ಲಿ ವಸ್ತುಗಳು ಪದೇ ಪದೇ ಒಡೆಯುತ್ತಿವೆಯೇ? ಇದರ ಹಿಂದಿದೆ ಈ ಗ್ರಹ ದೋಷ ಪ್ರಭಾವ! – Kannada News | Vastu and Planetary Dosha: Why Household Items Break and How to Fix It

ವಸ್ತುಗಳು ಪದೇ ಪದೇ ಒಡೆಯುತ್ತಿವೆಯೇ? ಆಗಾಗ್ಗೆ ಮನೆಯಲ್ಲಿ ಯಾವುದಾದರೂ ವಸ್ತುಗಳು ಕೆಳಗೆ ಬಿದ್ದು ಒಡೆಯುವುದು ಸಾಮಾನ್ಯ. ಆದರೆ ಇದು ಕೇವಲ ಕಾಕತಾಳೀಯವಾಗಿರದೆ ದಿನನಿತ್ಯದ ಘಟನೆಯಾಗುತ್ತಿದ್ದರೆ, ಅದರ ಹಿಂದೆ ವಾಸ್ತು ಹಾಗೂ ಜಾತಕದಲ್ಲಿನ ಗ್ರಹಗಳ ನಕಾರಾತ್ಮಕ ಪ್ರಭಾವವಿರಬಹುದು. ನಿಮ್ಮ ಮನೆಯಲ್ಲಿ ಆವರಿಸಿರುವ ನಕಾರಾತ್ಮಕ ಶಕ್ತಿ ಅಥವಾ ಜಾತಕದಲ್ಲಿನ ಅಶುಭ ಗ್ರಹಗಳ ಸ್ಥಾನವು ಗಾಜಿನ ಪಾತ್ರೆಗಳು, ಕನ್ನಡಿಗಳು ಅಥವಾ ಎಲೆಕ್ಟ್ರಾನಿಕ್ ವಸ್ತುಗಳು ಪದೇ ಪದೇ ಹಾಳಾಗಲು ಕಾರಣವಾಗುತ್ತದೆ. ವಿಶೇಷವಾಗಿ ಜಾತಕದಲ್ಲಿ ಶನಿ ಮತ್ತು ರಾಹು ಗ್ರಹಗಳ ಸ್ಥಾನ ದುರ್ಬಲವಾಗಿದ್ದರೆ ಇಂತಹ…

Read More

ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು; ಜಾಣತನದಿಂದ ಸೆರೆಹಿಡಿದ ಸ್ನೇಕ್ ಮಧು

ಹನೂರು, ಆ.6: ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿರುವ ತೋಟದ ಮನೆಯೊಂದಕ್ಕೆ ವಿಷಕಾರಿ ‘ಕೊಳಕು ಮಂಡಲ’ (ರಕ್ತ ಮಂಡಲ) ಹಾವು ನುಗ್ಗಿದ್ದು, ಮನೆ ಮಂದಿಯನ್ನೆಲ್ಲ ಭೀತಿಗೊಳಿಸಿದ ಘಟನೆ ನಡೆದಿದೆ. ಹನೂರು ಪಟ್ಟಣದ ನಿವಾಸಿ ಆನಂದ್ ಎಂಬುವವರ ತೋಟದ ಮನೆಯಲ್ಲಿ ಈ ಬೃಹತ್ ಕೊಳಕು ಮಂಡಲ ಹಾವು ಕಾಣಿಸಿಕೊಂಡಿದೆ. ಹಾವನ್ನು ಕಂಡು ಆತಂಕಗೊಂಡ ಮನೆ ಮಾಲೀಕ ಆನಂದ್, ತಕ್ಷಣವೇ ಸ್ಥಳೀಯ ಉರಗ ತಜ್ಞ ಸ್ನೇಕ್ ಮಧು ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ತಕ್ಷಣವೇ ಸ್ಥಳಕ್ಕಾಗಮಿಸಿದ ಉರಗ…

Read More

Money Plant Vastu: ಮನೆಯಲ್ಲಿ ಮನಿ ಪ್ಲಾಂಟ್ ನೆಡುತ್ತಿದ್ದೀರಾ? ವಾಸ್ತು ಪ್ರಕಾರ ಈ ತಪ್ಪು ಮಾಡಬೇಡಿ! – Kannada News | Money Plant Vastu: Attract Prosperity and Avoid Common Mistakes at Home

ಮನೆಯಲ್ಲಿ ಮನಿ ಪ್ಲಾಂಟ್ ನೆಡುತ್ತಿದ್ದೀರಾ? ಸಾಕಷ್ಟು ಜನರು ಮನೆಗಳನ್ನು ಸುಂದರಗೊಳಿಸಲು ವಿವಿಧ ರೀತಿಯ ಸಸ್ಯಗಳನ್ನು ನೆಡುತ್ತಾರೆ. ಇವುಗಳಲ್ಲಿ ಮನಿ ಪ್ಲಾಂಟ್ ಅತ್ಯಂತ ಜನಪ್ರಿಯವಾದದ್ದು. ಅನೇಕ ಜನರು ಇದನ್ನು ಮನೆಯಲ್ಲಿ ಸಕಾರಾತ್ಮಕ ಶಕ್ತಿ, ಸಂತೋಷ, ಸಮೃದ್ಧಿ ಮತ್ತು ಆರ್ಥಿಕ ಪ್ರಗತಿಯ ಸಂಕೇತವೆಂದು ನಂಬುತ್ತಾರೆ. ವಾಸ್ತು ಶಾಸ್ತ್ರದಲ್ಲೂ ಮನಿ ಪ್ಲಾಂಟ್‌ಗೆ ವಿಶೇಷ ಸ್ಥಾನ ನೀಡಲಾಗಿದೆ. ಆದಾಗ್ಯೂ, ಮನಿ ಪ್ಲಾಂಟ್ ನೆಡುವಾಗ ಅಥವಾ ಇಡುವಾಗ ಕೆಲವು ಸಾಮಾನ್ಯ ತಪ್ಪುಗಳನ್ನು ಮಾಡಿದರೆ, ವಾಸ್ತು ಪ್ರಕಾರ ಅದರ ಶುಭ ಪರಿಣಾಮಗಳು ಕಡಿಮೆಯಾಗಬಹುದು. ಮನಿ ಪ್ಲಾಂಟ್‌ಗೆ…

Read More