‘ರಾಜ್‌ಪಾಲ್ ಯಾದವ್ ಜೈಲಿಗೆ ಹೋಗ್ತಾರೆ’; ಹಿಂದೆಯೇ ಸೂಚನೆ ಕೊಟ್ಟಿದ್ದ ಪ್ರೇಮಾನಂದ ಮಹಾರಾಜ್‌ – Kannada News | Rajpal Yadav’s Crisis: Premanand Maharaj’s Viral Spiritual Advice Amidst Jail Term

ನಟ ರಾಜ್‌ಪಾಲ್ ಯಾದವ್ (Rajpal Yadav) ಕೆಲವು ವರ್ಷಗಳ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. 9 ಕೋಟಿ ರೂ. ಸಾಲ ಮರುಪಾವತಿಸಲು ವಿಫಲವಾದ ನಂತರ ಅವರು ಜೈಲಿಗೆ ಶರಣಾಗಬೇಕಾಯಿತು. ಈ ಕಷ್ಟದ ಸಮಯದಲ್ಲಿ, ಬಾಲಿವುಡ್ ಉದ್ಯಮದ ಅನೇಕ ಜನರು ಈಗ ಅವರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದಾರೆ. ಏತನ್ಮಧ್ಯೆ, ರಾಜ್‌ಪಾಲ್ ಅವರ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಸುಮಾರು ಎರಡು ತಿಂಗಳ ಹಿಂದೆ ಅವರು ವೃಂದಾವನಕ್ಕೆ ಹೋಗಿದ್ದರು. ಅಲ್ಲಿ ಅವರು ಪ್ರೇಮಾನಂದ ಮಹಾರಾಜ್…

Read More

Horoscope Today 10 February​: ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 10, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸುನಾಮ ಸಂವತ್ಸರದ ಉತ್ತರಾಯಣ, ಮಾಗ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ಅಷ್ಟಮಿ, ವಿಶಾಖ ನಕ್ಷತ್ರ, ಧ್ರುವ ಯೋಗ, ಕೌಲವಕರಣ ಇರಲಿದೆ. ರಾಹು ಕಾಲವು ಮಧ್ಯಾಹ್ನ 3:29 ರಿಂದ 4:57 ರವರೆಗೆ ಇದ್ದರೆ, ಶುಭ ಕಾರ್ಯಗಳಿಗೆ ಸಂಕಲ್ಪ ಕಾಲವು ಬೆಳಗ್ಗೆ 11:06 ರಿಂದ ಮಧ್ಯಾಹ್ನ 12:34 ರವರೆಗೆ…

Read More

ಕಾಂಗ್ರೆಸ್ ಮುಖಂಡನ ಕೊಲೆಗೆ ಯತ್ನ: ತನಿಖೆ ಚುರುಕು, ನಾಲ್ವರ ಬಂಧನ

ಕಾರವಾರ, ಮಾರ್ಚ್​ 26: ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ (Gopalakrishna Naik) ಹತ್ಯೆ ಯತ್ನ ಘಟನೆಗೆ ಸಂಬಂಧಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈಗಾಗಲೇ ಬಂಧಿತ ನಾಲ್ವರ ವಿಚಾರಣೆ ತೀವ್ರಗೊಂಡಿದೆ. ಈ ನಡುವೆ ಬಂಧಿತರ ಫೋಟೋ ಮತ್ತು ಓಡಾಡುವ ದೃಶ್ಯ ವೈರಲ್ ಆಗಿದ್ದು, ಎಲ್ಲರೂ ಗೋವಾ ಮೂಲದವರಾಗಿದ್ದಾರೆ. ಆದರೆ ಯಾವ ಕಾರಣಕ್ಕೆ ದಾಳಿ ಮಾಡಿದ್ದಾರೆ ಎಂಬುದನ್ನ ತಿಳಿದುಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಕೊಲೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ…

Read More

ಸ್ವಾಮೀಜಿ ಮಾತ್ರವಲ್ಲ ಹುಡುಗರ ಜೊತೆ ಪತ್ನಿ ಸಂಪರ್ಕ: ಹೆಂಡ್ತಿಯ ಮತ್ತಷ್ಟು ನವರಂಗಿ ಆಟ ಬಿಚ್ಚಿಟ್ಟ ಪತಿ – Kannada News | Not Only kamalakar bhat guruji, She Contact With Some Boys: Says Suchitra Husband Mahesh

ಕಾರವಾರ, (ಫೆಬ್ರವರಿ 03): ಕಮಲಾಕರ ಭಟ್ ಗುರೂಜಿ (kamalakar bhat guruji) ಹಾಗೂ ಸುಚಿತ್ರಾಳ ಅನೈತಿಕ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವ ಸಾವಿನಲ್ಲಿ ಅಂತ್ಯವಾಗಿದೆ. ಗುರೂಜಿ ಜೊತೆ ಸುಚಿತ್ರಾ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ದೂರು ನೀಡಿದ್ದಕ್ಕೆ ಉತ್ತರ ಕನ್ನಡದ (Uttara Kannada) ಸಿದ್ಧಾಪುರದಲ್ಲಿ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಸುಚಿತ್ರಾಳ ಪತಿ ಮಹೇಶ್​​ನ ಸಹೋದರ ವಸಂತ್ ನಾಯ್ಕ ಮೃತಪಟ್ಟಿದ್ದಾನೆ. ಇನ್ನು ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​ ಹಾಗೂ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ….

Read More

ಪೆಟ್ರೋಲ್, ಎಲ್​ಪಿಜಿ ಕೊರತೆ ಇಲ್ಲ: ಸಂಸತ್​ನಲ್ಲಿ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

ನವದೆಹಲಿ, ಮಾರ್ಚ್ 12: ದೇಶದಲ್ಲಿ ಪೆಟ್ರೋಲ್, ಡೀಸಲ್, ಸೀಮೆ ಎಣ್ಣೆ ಅಥವಾ ಎಲ್​ಪಿಜಿ ಲಭ್ಯತೆಯಲ್ಲಿ ಯಾವುದೇ ಕೊರತೆ ಆಗಿಲ್ಲ. ಇಂಧನ ಲಭ್ಯತೆ ಸಾಕಷ್ಟಿದೆ. ಇಂಧನ ಸರಬರಾಜು ಸರಪಳಿ ಸರಾಗವಾಗಿ ಇದೆ ಎಂದು ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಸಂಸತ್​ನಲ್ಲಿ ಗುರುವಾರ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri), ಭಾರತದಲ್ಲಿ ಸಾಕಷ್ಟು ಇಂಧನ ದಾಸ್ತಾನು ಇದ್ದು ಯಾವುದೇ ರೀತಿಯಲ್ಲಿ ಆತಂಕಪಡಬೇಕಾದ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ. ಪೆಟ್ರೋಲ್ ಆಗಲೀ, ಡೀಸಲ್…

Read More

ಏಕಾಏಕಿ ಹೈವೇಗೆ ನುಗ್ಗಿದ ಬೈಕ್, ಕಾರು ಡಿಕ್ಕಿಯಾಗಿ ಫುಟ್ಬಾಲ್​ನಂತೆ ಹಾರಿ ಬಿದ್ದ ಸವಾರರು: ಭಯಾನಕ ದೃಶ್ಯ ಸಿಸಿಟಿವಿಲಿ ಸೆರೆ – Kannada News | Horrible CCTV Video: Triple Ride Bike Crashes Into Car on Surathkal Highway in Mangaluru, Two Riders Critical

ಮಂಗಳೂರು, ಫೆಬ್ರವರಿ 6: ಬೈಕೊಂದರಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಯುವಕರು ಏಕಾಏಕಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಪರಿಣಾಮ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ ಕಾರು ಡಿಕ್ಕಿಯಾಗಿ ಭಾರೀ ಅವಘಡ ಸಂಭವಿಸಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಸೂರಜ್ ಹೊಟೇಲ್ ಬಳಿ ಘಟನೆ ನಡೆದಿದ್ದು, ಯುವಕರು ಹೆಲ್ಮೆಟ್ ಕೂಡ ಧರಿಸದೇ ನಿರ್ಲಕ್ಷ್ಯದಿಂದ ಬೈಕ್​​ನಲ್ಲಿ ತ್ರಿಬಲ್ ರೈಡ್ ಮಾಡುತ್ತಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರು ಫುಟ್​​ಬಾಲ್​​ನಂತೆ ಹಾರಿ ಬಿದ್ದಿದ್ದಾರೆ. ಕಾರು ಡಿಕ್ಕಿಯ ರಭಸಕ್ಕೆ ಓರ್ವ ಅಪಾಯದಿಂದ…

Read More

ಅಮೆರಿಕ-ಇರಾನ್ ಸಂಘರ್ಷ: ಭೂತದ ಬಾಯಲ್ಲಿ ಭಗವದ್ಗೀತೆಯಂತೆ ಶೆಹಬಾಜ್ ಬಾಯಲ್ಲಿ ಶಾಂತಿ ಮಂತ್ರ

ಇಸ್ಲಾಮಾಬಾದ್, ಮಾರ್ಚ್​ 25: ಅಂದು ಭಾರತ-ಪಾಕಿಸ್ತಾನದ ನಡುವೆ ಸಂಘರ್ಷ ನಡೆಯುತ್ತಿರುವ ಸಮಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಏನು ಮಾಡಿದ್ದರೂ, ಅದೇ ಕೆಲಸವನ್ನು ಈಗ ಇರಾನ್-ಅಮೆರಿಕ ಮಧ್ಯೆ ಹುಟ್ಟುಕೊಂಡಿರುವ ಉದ್ವಿಗ್ನತೆ ನಡುವೆ ಪಾಕ್ ಮಾಡಲು ಹೊರಟಿದೆ. ಯಾರೂ ಆಹ್ವಾನಿಸದಿದ್ದರೂ ಶೆಹಬಾಜ್ ಷರೀಫ್ ಮಧ್ಯಸ್ಥಿಕೆಗೆ ಬಂದು ಕುಳಿತಿದ್ದಾರೆ, ತಾವು ಶಾಂತಿ ಸ್ಥಾಪಕ ಎಂದು ಕರೆದುಕೊಳ್ಳುತ್ತಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವಿನ ಒಪ್ಪಂದದ ನಂತರ, ಎರಡೂ ದೇಶಗಳ ನಡುವೆ ಅರ್ಥಪೂರ್ಣ ಮತ್ತು ನಿರ್ಣಾಯಕ ಸಂವಾದವನ್ನು ಆಯೋಜಿಸಲು ಪಾಕಿಸ್ತಾನ ಸಿದ್ಧವಾಗಿದೆ ಎಂದು…

Read More

ಶ್ರವಣ ನಕ್ಷತ್ರದಲ್ಲಿ ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಸಂಯೋಗ; ಜ್ಯೋತಿಷ್ಯ ವಿಶ್ಲೇಷಣೆ ಪ್ರಕಾರ ಇವರಿಗೆಲ್ಲಾ ಲಾಭ – Kannada News | Sun, Mercury, Venus, and Mars Conjunction in Shravana Nakshatra, Capricorn: Astrological Impacts and Benefits for 12 zodiac signs

ಗ್ರಹಗಳು ಒಂದೇ ರಾಶಿಯಲ್ಲಿ ಬರುವುದು ಒಂದಾದರೆ, ಒಂದೇ ನಕ್ಷತ್ರದಲ್ಲಿ ಇರುವುದು ಮತ್ತೂ ಸಾಮಿಪ್ಯವನ್ನು ಹೇಳುತ್ತದೆ. ಒಂದೇ ಪಾದವಂತೂ ನಿಕಟವರ್ತಿತ್ವದ ಸೂಚಕ. ಈ ವಾರ ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಈ ನಾಲ್ಕು ಪ್ರಮುಖ ಗ್ರಹಗಳು ಶ್ರವಣ ನಕ್ಷತ್ರದಲ್ಲಿ ಅಂದರೆ ಮಕರ ರಾಶಿಯಲ್ಲಿ ಒಂದೇ ಬಾರಿಗೆ ಸಂಧಿಸಿದಾಗ ಅದು ಅತ್ಯಂತ ಪ್ರಭಾವಶಾಲಿ ಸಮಯವಾಗಿರುತ್ತದೆ. ಶ್ರವಣ ನಕ್ಷತ್ರವು ಚಂದ್ರನ ಆಧಿಪತ್ಯದಲ್ಲಿದ್ದು, ಮನಸ್ಸು, ತಾಯಿ, ನೀರಿಗೆ ಸಂಬಂಧಿಸಿದ ವಿಚಾರ, ಜ್ಞಾನ ಮತ್ತು ಶಿಸ್ತಿನ ಸಂಕೇತವಾಗಿದೆ. ​ಈ ಸಂಯೋಜನೆಯಿಂದ ಜ್ಯೋತಿಷ್ಯ ರಿತ್ಯಾ…

Read More

ಸುಡುವ ಬಿಸಿಲಲ್ಲಿ ಹೈ ಟೆನ್ಷನ್ ಕಂಬ ಏರಿ ಕುಳಿತ ರೈತ! ವಿಂಡ್ ಪವರ್ ಕಂಪನಿ ವಿರುದ್ಧ ಭಾರಿ ಆಕ್ರೋಶ – Kannada News | Hunasihal Farmer’s Life at Risk: Protesting Wind Power Company’s Crop Destruction and Harassment

ಕೊಪ್ಪಳ, ಏ.18: ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ವಿಂಡ್ ಪವರ್ ಕಂಪನಿಯ ದೌರ್ಜನ್ಯದ ವಿರುದ್ಧ ರೈತನೊಬ್ಬ ಆಕ್ರೋಶ ವ್ಯಕ್ತಪಡಿಸಿ, ಸುಮಾರು 400 ಮೀಟರ್ ಎತ್ತರದ ಹೈ ಟೆನ್ಷನ್ ವಿದ್ಯುತ್ ಕಂಬ ಏರಿ ಕುಳಿತಿದ್ದಾನೆ. ಮಧ್ಯಾಹ್ನದ ಸುಡುವ ಬಿಸಿಲನ್ನೂ ಲೆಕ್ಕಿಸದೆ ರೈತ ನಡೆಸುತ್ತಿರುವ ಈ ಪ್ರತಿಭಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಹುಣಸಿಹಾಳ ಗ್ರಾಮದ ರೈತ ನಾಗರಾಜ್ ಗೊಂದಿ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಶೇಂಗಾ ಬೆಳೆಯನ್ನು ಪವರ್ ಗ್ರೀಡ್ ವಿಂಡ್ ಪವರ್ ಸಿಬ್ಬಂದಿಗಳು ಹಾಳು ಮಾಡಿದ್ದಾರೆ. ಹೈ ಟೆನ್ಷನ್…

Read More

ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್! ಹೊಸ ಎಸ್​ಒಪಿ ಬಗ್ಗೆ ಅರಣ್ಯ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ – Kannada News | Karnataka Trekking Rules: New SOPs for Safety, Online Booking Mandatory

ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್! ಹೊಸ ಎಸ್​ಒಪಿ ಬಗ್ಗೆ ಅರಣ್ಯ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ ಬೆಂಗಳೂರು, ಏಪ್ರಿಲ್ 17: ರಾಜ್ಯದಲ್ಲಿ ಚಾರಣಕ್ಕೆ (Trekking) ತೆರಳಿ ಸಂಭವಿಸುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಜಾರಿಗೆ ತಂದಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್‌ನಲ್ಲಿ ಎಸ್‌ಒಪಿ ಬಿಡುಗಡೆ ಮಾಡಿ ಮಹತ್ವದ ಮಾಹಿತಿ ನೀಡಿದ್ದಾರೆ. ಸಚಿವರು ಹೇಳಿದ್ದೇನು? ರಾಜ್ಯದಲ್ಲಿ ಪ್ರಸ್ತುತ 44 ಚಾರಣ ಪಾಯಿಂಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಕೊಡಗು ತಡಿಯಾಂಡಮೊಳ್ ಸೇರಿದಂತೆ…

Read More