Headlines

ಜಲ ಮಾಲಿನ್ಯದ ಆತಂಕ: ಗ್ರಾಮ ಪಂಚಾಯತ್​​ ವ್ಯಾಪ್ತಿಯಲ್ಲಿ ಪಿಒಪಿ ಗಣೇಶ ಮೂರ್ತಿ ಸ್ಥಾಪನೆಗಿಲ್ಲ ಅವಕಾಶ – Kannada News | Eco Friendly Ganeshotsava: Karnataka Bans PoP Ganesha Idols in Gram Panchayats to Prevent Water Pollution

ಬೆಂಗಳೂರು, ಆಗಸ್ಟ್​​ 06: ಗ್ರಾಮ ಪಂಚಾಯತ್​​ ವ್ಯಾಪ್ತಿಯಲ್ಲಿ ಪಿಒಪಿ ಗಣೇಶ ಮೂರ್ತಿ ಸ್ಥಾಪನೆಗೆ ಅವಕಾಶ ನಿರಾಕರಿಸುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸಚಿವ ಈಶ್ವರ್​​ ಖಂಡ್ರೆ ನಿರ್ದೇಶನ ನೀಡಿದ್ದಾರೆ. ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು ಮತ್ತು ಸಾಗಾಟಕ್ಕೆ ತಡೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೆರವು ಪಡೆಯುವಂತೆಯೂ ಅವರು ತಿಳಿಸಿದ್ದಾರೆ. ಕೆರೆ, ನದಿಗಳಲ್ಲಿ ಪಿಒಪಿ ಮೂರ್ತಿ ವಿಸರ್ಜಿಸಿದರೆ ಜಲಚರಗಳಿಗೆ ಕಂಟಕವಾಗಲಿರುವ ಕಾರಣ ಜಲಮಾಲಿನ್ಯ ತಡೆ ಕಾಯ್ದೆ 1974ರ ಕಲಂ 33(ಎ)ರಡಿ ವಿಸರ್ಜನೆಗೆ ನಿಷೇಧ ವಿಧಿಸಲಾಗಿದೆ. ಗ್ರಾಮ ಪಂಚಾಯಿತಿ…

Read More

‘ವಾರಣಾಸಿ’ ಸಿನಿಮಾಕ್ಕೆ ಮೊದಲಿದ್ದ ಹೆಸರೇನು? ವಿಲನ್ ಪಾತ್ರದ ಹಿನ್ನೆಲೆ ಗೊತ್ತೆ? – Kannada News | Rajamouli planed to name Varanasi as Gen 63 why he changed it

ರಾಜಮೌಳಿ (Rajamouli) ನಿರ್ದೇಶನದ ‘ವಾರಣಾಸಿ’ ಸಿನಿಮಾ ಭಾರಿ ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾವನ್ನು ಭಾರತ, ಆಫ್ರಿಕಾ, ಅಂಟಾರ್ಕಿಟಾ, ರೋಮ್, ಪ್ಯಾರಿಸ್ ಸೇರಿದಂತೆ ಹಲವು ದೇಶಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಹಿಂದೆಂದೂ ನೋಡದ ರೀತಿಯ ಆಕ್ಷನ್ ದೃಶ್ಯಗಳನ್ನು ಈ ಸಿನಿಮಾಕ್ಕಾಗಿ ಚಿತ್ರೀಕರಣ ಮಾಡಲಾಗಿದೆಯಂತೆ. ಸಿನಿಮಾದ ಹೆಸರನ್ನು ‘ವಾರಣಾಸಿ’ ಎಂದು ಕಳೆದ ವರ್ಷ ರಾಜಮೌಳಿ ಘೋಷಣೆ ಮಾಡಿದರು. ಆದರೆ ಈ ಸಿನಿಮಾಕ್ಕೆ ಮೊದಲು ಇಡಬೇಕು ಎಂದುಕೊಂಡಿದ್ದ ಹೆಸರು ಬೇರೆಯದ್ದೇ ಆಗಿತ್ತು. ಆದರೆ ರಾಜಮೌಳಿ ಅದನ್ನು ಬದಲಾವಣೆ ಮಾಡಿದರಂತೆ. ‘ವಾರಣಾಸಿ’ ಸಿನಿಮಾಕ್ಕೆ ‘ಜೆನ್…

Read More

ಇಂದಿನಿಂದ ಆ. 17ರವರೆಗೆ ಲಾಲ್‌ಬಾಗ್ ಫ್ಲವರ್ ಶೋ: ಶ್ರವಣಬೆಳಗೊಳ ಬಾಹುಬಲಿ, ತಲಕಾಡು ದೇಗುಲಗಳ ಹೂವಿನ ಕಲಾಕೃತಿ ರೂಪಿಸಿದ ತೋಟಗಾರಿಕೆ ಇಲಾಖೆ – Kannada News | Bengaluru Lalbagh Flower Show: Independence Day, Attractions, Online Tickets

ಬೆಂಗಳೂರು,ಆ.6: ಸಿಲಿಕಾನ್ ಸಿಟಿ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ (Lalbagh Flower Show) ಇಂದಿನಿಂದ (ಆಗಸ್ಟ್ 6) ಅಧಿಕೃತ ಚಾಲನೆ ಸಿಕ್ಕಿದೆ. ತೋಟಗಾರಿಕೆ ಇಲಾಖೆ ಆಯೋಜಿಸಿರುವ ಈ 12 ದಿನಗಳ ಹೂಗಳ ಹಬ್ಬವು ಆಗಸ್ಟ್ 17ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನವು ‘ಗಂಗರ ಸಾಮ್ರಾಜ್ಯದ 1,000 ವರ್ಷಗಳ ವೈಭವ’ ಎಂಬ ವಿಶೇಷ ವಸ್ತುವಿಷಯದ (Theme) ಆಧಾರದ ಮೇಲೆ ಸಿದ್ಧಗೊಂಡಿದೆ. ಲಾಲ್‌ಬಾಗ್‌ನ ಪ್ರಸಿದ್ಧ ಗ್ಲಾಸ್ ಹೌಸ್‌ನಲ್ಲಿ…

Read More

‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ‘ಬಾಸ್’ ಬಗ್ಗೆ ತನುಷ್ ಶಿವಣ್ಣ ಮಾತು – Kannada News | Tanush Shivanna Explain What Exactly Darshan Said about Movie

ತನುಷ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾ ಜುಲೈ 7ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ದರ್ಶನ್ ಅವರು ಭಾಗಿಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಕೊಲೆ ಕೇಸ್​ ಬಗ್ಗೆ ಇದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೇಸ್ ಹಾಕಿದ್ದರು ಆ ಬಳಿಕ ಸಿನಿಮಾ ರಿಲೀಸ್ ಮಾಡಲು ಅನುವು ಮಾಡಿಕೊಡಲಾಯಿತು. ಈ ಬಗ್ಗೆ ಮಾತನಾಡಿರೋ ಧನುಷ್ ಶಿವಣ್ಣ ‘ದರ್ಶನ್ ಅವರೇ ಇದನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ಹೇಳಿದ್ದರು’ ಎಂಬುದಾಗಿ ಮಾಹಿತಿ…

Read More

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು – Kannada News | Karnataka Cabinet Row: Ahinda MLAs Upset with Siddaramaiah, HC Mahadevappa Rushes to Delhi Amid Ministerial Snub

ಬೆಂಗಳೂರು, ಆಗಸ್ಟ್​​ 06: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ಸಿಗದ ಕಾರಣ ಅಹಿಂದ ಶಾಸಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಮುನಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಅಹಿಂದ ಶಾಸಕರಿಗಾಗಿ ಪ್ರಬಲವಾಗಿ ವಾದ ಮಂಡಿಸಿಲ್ಲ. ಕೇವಲ ಕೆಲವರ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಿದ್ದಾರೆ ಎಂಬ ಮಾಹಿತಿ ಆಪ್ತರಿಗೆ ತಲುಪಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ವಿರುದ್ಧ ಅಹಿಂದ ಶಾಸಕರು ಮುನಿಸಿಕೊಂಡಿದ್ದಾರೆ. ಈ ನಡುವೆ ಮಹದೇವಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದು,ಇದರಿಂದ ಕಾಂಗ್ರೆಸ್…

Read More

ರಿಯಾಲಿಟಿ ಶೋಗಾಗಿ ವಿಚ್ಛೇದನದ ಬಗ್ಗೆ ಸುಳ್ಳು ಹೇಳಿದ್ರಾ ಆಕಾಂಕ್ಷಾ? – Kannada News | Lock Upp 2: Akanksha Chamola Denies Divorce Publicity Stunt Allegations Involving Gaurav Khanna

‘ಲಾಕ್ ಅಪ್ 2’ ರಿಯಾಲಿಟಿ ಶೋನಿಂದ ಹೊರಬಿದ್ದ ನಂತರ ನಟಿ ಆಕಾಂಕ್ಷಾ ಚಮೋಲಾ ತಮ್ಮ ವಿವಾಹ ವಿಚ್ಛೇದನದ ಕುರಿತು ಮತ್ತೆ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಶೋನ ಟಿಆರ್‌ಪಿ ಹೆಚ್ಚಿಸಲು ವಿಚ್ಛೇದನದ ವಿಚಾರವನ್ನು ಬಳಸಿಕೊಂಡರು ಎಂಬ ಆರೋಪಕ್ಕೆ ಅವರು ಖಡಕ್ ಉತ್ತರ ನೀಡಿದ್ದಾರೆ. ಟಿಆರ್‌ಪಿಗಾಗಿ ಯಾವುದೇ ಮಹಿಳೆ ತಮ್ಮ ವೈಯಕ್ತಿಕ ಜೀವನದ ಇಂತಹ ಸೂಕ್ಷ್ಮ ವಿಚಾರವನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ ಎಂದು ನಟಿ ಸ್ಪಷ್ಟಪಡಿಸಿದ್ದಾರೆ. ಟಿಆರ್‌ಪಿ ಆರೋಪಕ್ಕೆ ಖಡಕ್ ಉತ್ತರ ‘ರಿಯಾಲಿಟಿ ಶೋನಲ್ಲಿ ಟಿಆರ್‌ಪಿ ಪಡೆಯಲು ಯಾವ ಹೆಣ್ಣುಮಗಳೂ ಪತಿಯಿಂದ…

Read More

Tarun Tejpal: ತರುಣ್ ತೇಜ್‌ಪಾಲ್‌ಗೆ ಭಾರಿ ಆಘಾತ: 2013ರ ಅತ್ಯಾಚಾರ ಪ್ರಕರಣದಲ್ಲಿ ತೇಜ್‌ಪಾಲ್ ದೋಷಿ, ಹೈಕೋರ್ಟ್ ತೀರ್ಪು – Kannada News | Bombay High Court Overturns Acquittal, Holds Tarun Tejpal Guilty in 2013 Case

ಪಣಜಿ, ಆಗಸ್ಟ್ 06: ತೆಹಲ್ಕಾ  ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ (Tarun Tejpal) ವಿರುದ್ಧದ 2013ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌(High Court)ನ ಗೋವಾ ಪೀಠವು ಮಹತ್ವದ ಹಾಗೂ ಐತಿಹಾಸಿಕ ತೀರ್ಪು ಪ್ರಕಟಿಸಿದೆ. 2021ರಲ್ಲಿ ಗೋವಾ ವಿಚಾರಣಾ ನ್ಯಾಯಾಲಯ ನೀಡಿದ್ದ ಖುಲಾಸೆ ಆದೇಶವನ್ನು ಬದಿಗೊತ್ತಿರುವ ಹೈಕೋರ್ಟ್, ತರುಣ್ ತೇಜ್‌ಪಾಲ್ ಅವರನ್ನು ದೋಷಿ ಎಂದು ಘೋಷಿಸಿದೆ. ನ್ಯಾಯಮೂರ್ತಿ ನೀಲಾ ಗೋಖಲೆ ಮತ್ತು ನ್ಯಾಯಮೂರ್ತಿ ಅಮಿತ್ ಜಮ್ಸಂದೇಕರ್ ಅವರಿದ್ದ ವಿಭಾಗೀಯ ಪೀಠವು ಈ ಆದೇಶವನ್ನು…

Read More

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: NIA ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ – Kannada News | Praveen Nettaru Murder Case: NIA Arrests Most Wanted Accused Umar Farooq in Kerala Kochi

ಪ್ರವೀಣ್ ನೆಟ್ಟಾರು ಹಾಗೂ ಒಳಚಿತ್ರದಲ್ಲಿ ಬಂಧಿತ ಆರೋಪಿ ಉಮ್ಮರ್ ಫಾರೂಕ್Image Credit source: tv9 ಮಂಗಳೂರು, ಆಗಸ್ಟ್ 6: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ (Praveen Nettaru Case) ತಲೆಮರೆಸಿಕೊಂಡಿದ್ದ ಎನ್‌ಐಎ ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಎಂ.ಆರ್.ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೇರಳದ ಕೊಚ್ಚಿಯಲ್ಲಿ ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ ಎನ್‌ಐಎ ಬಂಧಿಸಿರುವ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಉಮ್ಮರ್ ಫಾರೂಕ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹಾಗೂ ಜಾಮೀನು…

Read More

‘ಲಾಕಪ್ 2’ ಗೆದ್ದ ಶ್ರೆಯಾ ಕಾಲ್ರಾ, ಸಿಕ್ಕ ಬಹುಮಾಣವೆಷ್ಟು ಕೋಟಿ? – Kannada News | Shreya Kalra became Lock Up 2 winner, how much money did she won

ಬಿಗ್​​ಬಾಸ್​​ ರಿಯಾಲಿಟಿ ಶೋ (Bigg Boss) ಭಾರತದಲ್ಲಿ ದೊಡ್ಡ ಯಶಸ್ಸು ಗಳಿಸಿದ ಬೆನ್ನಲ್ಲೆ ಅದನ್ನೇ ಹೋಲುವ ಹಲವು ರಿಯಾಲಿಟಿ ಶೋಗಳು ಭಾರತದ ಟಿವಿ ಮತ್ತು ಒಟಿಟಿ ಸ್ಪೇಸ್​​ನಲ್ಲಿ ಬಹಳ ಹೆಚ್ಚಾಗಿವೆ. ಅವುಗಳಲ್ಲಿ ತುಸು ಜನಪ್ರಿಯತೆ ಪಡೆದಿರುವುದು ‘ಲಾಕಪ್’ ಶೋ. ಈ ರಿಯಾಲಿಟಿ ಶೋ ಸಹ ಬಹುತೇಕ ಬಿಗ್​​ಬಾಸ್ ಅನ್ನೇ ಹೋಲುತ್ತದೆಯಾದರೂ ಕೆಲವು ಭಿನ್ನತೆಗಳು ಇದೆ. ಇದೀಗ ಈ ರಿಯಾಲಿಟಿ ಶೋನ ಎರಡನೇ ಸೀಸನ್ ಫಿನಾಲೆ ನಿನ್ನೆಯಷ್ಟೆ ಮುಗಿದಿದ್ದು, ಶ್ರೆಯಾ ಕಾಲ್ರಾ ವಿಜೇತರಾಗಿದ್ದಾರೆ. ಶ್ರೆಯಾ ಕಾಲ್ರಾ ವಿಜೇತರಾದರೆ, ನಟಿ…

Read More

Hiroshima Day 2026: ಭೀಕರ ಪರಮಾಣು ದಾಳಿಗೆ ನಲುಗಿ ಹೋಗಿದ್ದ ಜಪಾನಿನ ಹಿರೋಷಿಮಾ ನಗರ ಇಂದು ಹೇಗಿದೆ? – Kannada News | Hiroshima Day 2026: The painful story of the atomic attack on Hiroshima

ಆಗಸ್ಟ್ 6, 1945 ಮಾನವ ಇತಿಹಾಸದಲ್ಲಿ ಒಂದು ಕರಾಳ ದಿನ. ಎರಡನೇ ಮಹಾಯುದ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ಈ ದಿನ ವಿಶ್ವದ ದೊಡ್ಡಣ್ಣ ಎಂದು ಕರೆಸಿಕೊಳ್ಳುವ ಅಮೆರಿಕ ಜಪಾನಿನ ಹಿರೋಷಿಮಾ (Hiroshima) ನಗರದ  ಮೇಲೆ ಪರಮಾಣು ಬಾಂಬ್‌ ದಾಳಿಯನ್ನು ನಡೆಸಿತು. ಈ ಸ್ಫೋಟವು ಎಷ್ಟು ವಿನಾಶಕಾರಿಯಾಗಿತ್ತೆಂದರೆ, ಇಡೀ ನಗರವು ಕ್ಷಣಗಳಲ್ಲಿ ಬೆಂಕಿಯಲ್ಲಿ ಆವರಿಸಿತು. ಸರಿಸುಮಾರು 70,000 ಜನರು ಕ್ಷಣದಲ್ಲೇ ಸಾವನ್ನಪ್ಪಿದರು. ಈ ದಾಳಿ ನಡೆದ ಮೂರು ದಿನಗಳ ನಂತರ, ಅಮೆರಿಕ ಫ್ಯಾಟ್ ಮ್ಯಾನ್ ಎಂಬ ಪರಮಾಣು ಬಾಂಬ್‌ ಅನ್ನು…

Read More