Headlines

ಅಸಭ್ಯ ಸಾಹಿತ್ಯಕ್ಕೆ ವಿರೋಧ: ಕ್ಷಮೆ ಕೇಳಿ ರಾತ್ರೋರಾತ್ರಿ ಸಾಂಗ್ ಡಿಲೀಟ್ ಮಾಡಿದ ಬಾದ್​ಶಾ

ಬಾಲಿವುಡ್‌ನ ಖ್ಯಾತ ರ‍್ಯಾಪರ್ ಮತ್ತು ಗಾಯಕ ಆದಿತ್ಯ ಪ್ರತೀಕ್ ಸಿಂಗ್ ಸಿಸೋಡಿಯಾ ಅಲಿಯಾಸ್ ಬಾದ್‌ಶಾ (Badshah) ಅವರ ಹೊಸ ಹಾಡು ‘ಟಟೀರಿ’ (Tateeree) ಈಗ ದೊಡ್ಡ ವಿವಾದಕ್ಕೆ ನಾಂದಿ ಹಾಡಿದೆ. ಈ ಹಾಡಿನ ದೃಶ್ಯಾವಳಿಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಹರಿಯಾಣ ಪೊಲೀಸರು ಗಾಯಕನ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ, ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆಯನ್ನೂ ಪೊಲೀಸರು ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾದ್​ಶಾ ಅವರು ಕ್ಷಮೆ ಕೇಳಿದ್ದಾರೆ. ‘ಟಟೀರಿ’ ಹಾಡಿನಲ್ಲಿ ಶಾಲಾ…

Read More

PAK vs SL: ಟಿ20 ವಿಶ್ವಕಪ್​ನಿಂದ ಹೊರಬಿದ್ದ ‘ಪ್ಯಾಕಿ’ಸ್ತಾನ; ಕಿವೀಸ್​ಗೆ ಸೆಮೀಸ್ ಟಿಕೆಟ್ – Kannada News | T20 World Cup 2026: Pakistan Eliminated in Super 8s; New Zealand Qualifies for Semis

2026 ರ ಟಿ20 ವಿಶ್ವಕಪ್​ನಲ್ಲಿ ಸಿಕ್ಕಿದ್ದ ಕೊನೆಯ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಪಾಕಿಸ್ತಾನ ತಂಡ ಸೂಪರ್ 8 ಸುತ್ತಿನಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸಿದೆ. ವಾಸ್ತವವಾಗಿ ಪಾಕಿಸ್ತಾನ ತಂಡ ಸೆಮಿಫೈನಲ್​ಗೆ ಅರ್ಹತೆ ಪಡೆಯಬೇಕೆಂದಿದ್ದರೆ, ಶ್ರೀಲಂಕಾ ವಿರುದ್ಧದ ಪಂದ್ಯವನ್ನು ಭಾರಿ ಅಂತರದಿಂದ ಗೆಲ್ಲಬೇಕಿತ್ತು. ಆದರೆ ಆ ಕೆಲಸ ಮಾಡುವಲ್ಲಿ ಪಾಕಿಸ್ತಾನ ತಂಡ ವಿಫಲವಾಯಿತು. ಇದರ ಪರಿಣಾಮವಾಗಿ ಪಾಕ್ ತಂಡಕ್ಕೆ ಸೆಮಿಫೈನಲ್‌ ಬಾಗಿಲು ಅಧಿಕೃತವಾಗಿ ಮುಚ್ಚಿದೆ. ಹೀಗಾಗಿ ನ್ಯೂಜಿಲೆಂಡ್ ತಂಡ ಗ್ರೂಪ್ 2 ರಿಂದ ಎರಡನೇ ತಂಡವಾಗಿ ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇದೀಗ…

Read More

ಬಾಗಲಕೋಟೆ: ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಸ್ಲೀಪರ್ ಬಸ್, ಪ್ರಯಾಣಿಕರು ಜಸ್ಟ್ ಮಿಸ್ – Kannada News | Bagalkote Bus Accident: Sleeper Bus Plunges into Roadside Ditch Near Ambedkar Statue; Passengers Safe

ಬಾಗಲಕೋಟೆ, ಏಪ್ರಿಲ್ 14: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಖಾಸಗಿ ಸ್ಲೀಪರ್ ಬಸ್ಸೊಂದು ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಘಟನೆ ಹಳೆ ಬಾಗಲಕೋಟೆ ನಗರದ ಅಂಬೇಡ್ಕರ್ ಮೂರ್ತಿ ಬಳಿ ನಡೆದಿದೆ. ಈ ಬಸ್ ಬೆಳಿಗ್ಗೆ ಬೆಂಗಳೂರಿನಿಂದ ಬಾಗಲಕೋಟೆಗೆ ಆಗಮಿಸುತ್ತಿತ್ತು. ಅದೃಷ್ಟವಶಾತ್, ಭಾರಿ ಅನಾಹುತ ತಪ್ಪಿದೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಸುಮಾರು ಐದರಿಂದ ಆರು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳಿಗೆ ವೈದ್ಯಕೀಯ ನೆರವು…

Read More

ತಮಿಳಿಗೆ ಕಾಲಿಡಲಿರುವ ಜಾನ್ಹವಿ ಕಪೂರ್, ಮೊದಲ ಬಾರಿ ಗ್ಲಾಮರ್ ರಹಿತ ಪಾತ್ರ – Kannada News | Janhvi Kapoor to act in Tamil movie directed by Pa Ranjith

ಬಾಲಿವುಡ್​​ನ ಸ್ಟಾರ್ ಯುವನಟಿ ಜಾನ್ಹವಿ ಕಪೂರ್ (Janhvi Kapoor), ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಜಾನ್ಹವಿ ಕಪೂರ್​​ ಅವರನ್ನು ಸಾಮಾನ್ಯವಾಗಿ ಗ್ಲಾಮರ್​ಗಾಗಿಯೇ ಸಿನಿಮಾಗಳಿಗೆ ಹಾಕಿಕೊಳ್ಳಲಾಗುತ್ತದೆ. ಜಾನ್ಹವಿ ಸಹ ಗ್ಲಾಮರಸ್ ಆಗಿ ಕಾಣಿಸಿಕೊಳ್ಳಲು ಹಿಂಜರಿಯುವುದಿಲ್ಲ. ಎರಡು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್, ಎರಡೂ ಸಿನಿಮಾಗಳಲ್ಲಿ ಕೇವಲ ಗ್ಲಾಮರ್ ಗೊಂಬೆಯಾಗಿ ಅಷ್ಟೆ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ಅವರ ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ಅವರನ್ನು ಅತಿಯಾಗಿ ಗ್ಲಾಮರಸ್ ಆಗಿ ತೋರಿಸಲಾಗಿರುವುದು ವಿವಾದಕ್ಕೆ ಸಹ ಕಾರಣವಾಗಿತ್ತು. ಇದೀಗ ಜಾನ್ಹವಿ ಕಪೂರ್…

Read More

ಟೀಂ ಇಂಡಿಯಾ ವಿರುದ್ಧ ಮಿಂಚಿದ್ದ ಭಾರತ ಮೂಲದ ವೇಗಿಗೆ ಜಾಕ್​ಪಾಟ್ – Kannada News | Jai Mundra: Indian Origin Bowler’s Heroics Against Team India and European T20 League Debut

ಸಿಕ್ಕ ಈ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡಿದ್ದ ಜೈ ಮುಂದ್ರಾ, ಟೀಂ ಇಂಡಿಯಾ ವಿರುದ್ಧ ಆಡಿದ ಎರಡು ಪಂದ್ಯಗಳಲ್ಲಿ ಮಿಂಚಿನ ಪ್ರದರ್ಶನ ನೀಡಿ ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು. ಮೊದಲ ಪಂದ್ಯದಲ್ಲಿ 4 ಓವರ್ ಬೌಲ್ ಮಾಡಿ 25 ರನ್ ನೀಡಿ 2 ವಿಕೆಟ್ ಪಡೆದಿದ್ದ ಮುಂದ್ರಾ, ಎರಡನೇ ಪಂದ್ಯದಲ್ಲಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿ ಭಾರತದ ಸೋಲಿಗೆ ಕಾರಣರಾಗಿದ್ದರು. Source link

Read More

ಬಡವರ ಮಕ್ಕಳ ರೀತಿ ನಟನೆ; ಗಿಲ್ಲಿ ವ್ಯಕ್ತಿತ್ವದ ಬಗ್ಗೆ ಅಶ್ವಿನಿ ಗೌಡ ಆರೋಪ – Kannada News | Ashwini Gowda says BBK 12 Winner Gilli Nata pretended like poor in Bigg Boss Kannada Season 12

ಬಡವರ ಮಕ್ಕಳು ಬೆಳೆಯಬೇಕು ಎಂಬ ಹೇಳಿಕೆ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ಆಗಿದೆ. ಆ ಚರ್ಚೆಗೆ ಅಶ್ವಿನಿ ಗೌಡ (Ashwini Gowda) ಈಗ ದನಿಗೂಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವಿನ್ನರ್ ಆಗಿರುವ ಗಿಲ್ಲಿ ನಟ (Gilli Nata) ಅವರು ಮೊದಲಿನಿಂದಲೂ ಅಶ್ವಿನಿ ಗೌಡ ಅವರಿಗೆ ವಿರೋಧಿ ಆಗಿದ್ದರು. ಟಾಪ್ 3 ಹಂತಕ್ಕೆ ಬಂದ ಅಶ್ವಿನಿ ಗೌಡ ಅವರಿಗೆ ವಿನ್ನರ್ ಆಗಲು ಸಾಧ್ಯವಾಗಲಿಲ್ಲ. ಬಿಗ್ ಬಾಸ್ (Bigg Boss Kannada) ಮನೆಯ ತಮ್ಮ ಪಯಣದ…

Read More

Daily Devotional: ಕುಂಕುಮ ಅಥವಾ ವಿಭೂತಿ ಹಚ್ಚುವಾಗ ಈ ತಪ್ಪು ಮಾಡಲೇಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Significance of Kumkum Application: A Guide to Finger Usage

ಕುಂಕುಮ ಮತ್ತು ವಿಭೂತಿ ಹಚ್ಚುವ ಸರಿಯಾದ ವಿಧಾನ ದೇವಸ್ಥಾನದಿಂದ ತಂದ ಕುಂಕುಮ ಅಥವಾ ಅರ್ಚನೆ ಮಾಡಿದ ಕುಂಕುಮ ಇರಬಹುದು, ಈ ಪವಿತ್ರ ವಸ್ತುಗಳನ್ನು ಹಚ್ಚುವಾಗ ಯಾವ ಬೆರಳನ್ನು ಬಳಸಬೇಕು ಎಂಬುದು ಬಹಳ ಮುಖ್ಯ. ಸರಿಯಾದ ವಿಧಿ-ವಿಧಾನಗಳ ಮುಖೇನ ಕುಂಕುಮ ಹಚ್ಚಿದಾಗ ಬಾಂಧವ್ಯಗಳು ಉತ್ತಮಗೊಳ್ಳುತ್ತವೆ, ಅಹಂಕಾರ ಕಡಿಮೆಯಾಗುತ್ತದೆ, ಅದೃಷ್ಟ ಕೂಡಿಬರುತ್ತದೆ ಮತ್ತು ಶುಭ ಫಲಗಳು ದೊರೆಯುತ್ತವೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಗುರೂಜಿಯವರು ಹೇಳುವಂತೆ, ಕುಂಕುಮವನ್ನು…

Read More

ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿ.ಕೆ. ಶಿವಕುಮಾರ್​​ – Kannada News | DyCM DK Shivakumar Visits Historic Madhyaranga Temple in Chamarajanagar’s Kollegal

ಚಾಮರಾಜನಗರ, ಮೇ 21: ಕೊಳ್ಳೇಗಾಲ ತಾಲೂಕಿನಲ್ಲಿರುವ ಐತಿಹಾಸಿಕ ಮಧ್ಯರಂಗ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡಿದ್ದಾರೆ. ಕಾವೇರಿ ನದಿಯ ತೀರದಲ್ಲಿರುವ ಈ ಪುಣ್ಯಕ್ಷೇತ್ರವು ಧಾರ್ಮಿಕ ಮಹತ್ವವನ್ನು ಹೊಂದಿದೆ. ರಾಜಕಾರಣದಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆ ಇದೆ. ಆದರೆ ಡಿ.ಕೆ.ಶಿವಕುಮಾರ್ ಅವರು ಇದು ಭಕ್ತಿ ಮತ್ತು ಭಗವಂತನ ನಡುವಿನ ಸಂಬಂಧಕ್ಕೆ ಸಂಬಂಧಿಸಿದ್ದು ಎಂದು ಹೇಳಿದ್ದಾರೆ….

Read More

Kailasagiri Hill: ರಾತ್ರಿಯ ವೇಳೆ ಬೆಳಗಲಿದೆ ಶಿವನ ದಿವ್ಯ ಆಯುಧ; ಕೈಲಾಸಗಿರಿಯ ಮೇಲೆ 2.5 ಕೋಟಿ ವೆಚ್ಚದ ಬೃಹತ್ ತ್ರಿಶೂಲ ನಾಳೆ ಉದ್ಘಾಟನೆ – Kannada News | Kailasagiri Hill: Vizag’s 65ft Trishul – New Must Visit Tourist Attraction in Visakhapatnam

ಆಂಧ್ರಪ್ರದೇಶದ ವಿಶಾಖಪಟ್ಟಣಂನ ಪ್ರವಾಸೋದ್ಯಮ ಭೂಪಟದಲ್ಲಿ ಕೈಲಾಸಗಿರಿ ಬೆಟ್ಟವು ಈಗಾಗಲೇ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಹೊಂದಿದೆ. ಇದೀಗ ಈ ಪ್ರಸಿದ್ಧ ತಾಣದ ಮುಕುಟಕ್ಕೆ ಮತ್ತೊಂದು ಸುಂದರ ಗರಿ ಸೇರ್ಪಡೆಯಾಗಿದೆ. ಪ್ರವಾಸಿಗರನ್ನು ಮಂತ್ರಮುಗ್ಧಗೊಳಿಸಲು 65 ಅಡಿ ಎತ್ತರದ ಬೃಹತ್‌ ಮತ್ತು ಅತ್ಯಾಧುನಿಕ ‘ತ್ರಿಶೂಲ‘ ಕೈಲಾಸಗಿರಿಯ ಮೇಲೆ ತಲೆ ಎತ್ತಿ ನಿಂತಿದೆ. ಶನಿವಾರ (ಮೇ 9) ನಡೆಯಲಿರುವ ಅಧಿಕೃತ ಉದ್ಘಾಟನಾ ಸಮಾರಂಭದಲ್ಲಿ ಸಚಿವ ನಾರಾಯಣ್ ಮತ್ತು ವಿಎಂಆರ್‌ಡಿಎ ಅಧ್ಯಕ್ಷ ಪ್ರಣವ್ ಗೋಪಾಲ್ ಭಾಗವಹಿಸಲಿದ್ದು, ವೈಜಾಗ್ ಪ್ರವಾಸಿಗರಿಗೆ ಈ ವಾರಾಂತ್ಯದಿಂದಲೇ ಹೊಸ…

Read More

ಪ್ರತಿ ಮತವೂ ಅಮೂಲ್ಯ: ತಿರುಪ್ಪತ್ತೂರಿನಲ್ಲಿ ಒಂದೇ ಒಂದು ಮತದಿಂದ ಡಿಎಂಕೆ ಸಚಿವರನ್ನು ಸೋಲಿಸಿದ ಶ್ರೀನಿವಾಸ ಸೇತುಪತಿ – Kannada News | Tamil Nadu Results: Tiruppattur Shock: DMK Minister Loses by Single Vote, Highlights Power of Every Vote

ಪೆರಿಯಕರುಪ್ಪನ್ -ಶ್ರೀನಿವಾಸImage Credit source: Patrika ಚೆನ್ನೈ, ಮೇ 05: ಪ್ರಜಾಪ್ರಭುತ್ವದಲ್ಲಿ ಪ್ರತಿ ಮತವೂ ಎಷ್ಟು ನಿರ್ಣಾಯಕ ಎಂಬುದಕ್ಕೆ ತಮಿಳುನಾಡಿ(Tamil Nadu)ನ ತಿರುಪ್ಪತ್ತೂರು ವಿಧಾನಸಭಾ ಕ್ಷೇತ್ರದ ಫಲಿತಾಂಶವು ಒಂದು ಜೀವಂತ ಸಾಕ್ಷಿಯಾಗಿದೆ. ದಶಕಗಳ ಕಾಲದ ರಾಜಕೀಯ ಅನುಭವವಿರುವ ಡಿಎಂಕೆ ಸಚಿವ ಕೆ.ಆರ್. ಪೆರಿಯಕರುಪ್ಪನ್ ಅವರು ನಟ ವಿಜಯ್ ನೇತೃತ್ವದ ಟಿವಿಕೆ (ತಮಿಳಗ ವೆಟ್ರಿ ಕಳಗಂ) ಪಕ್ಷದ ಅಭ್ಯರ್ಥಿ  ಶ್ರೀನಿವಾಸ ಸೇತುಪತಿ ವಿರುದ್ಧ ಕೇವಲ ಒಂದೇ ಒಂದು ಮತದ ಅಂತರದಿಂದ ಸೋಲೊಪ್ಪಿಕೊಂಡಿದ್ದಾರೆ. ಉಸಿರು ಬಿಗಿಹಿಡಿಯುವಂತಿದ್ದ ಮತ ಎಣಿಕೆ ಮತ…

Read More