Headlines

ಮನೆಗಳ ನಡುವೆ ಹುದುಗಿ ಹೋದ ಐತಿಹಾಸಿಕ ದೇವಸ್ಥಾನ: ಲಕ್ಕುಂಡಿ ಗ್ರಾಮದಲ್ಲಿ ಒಕ್ಕಲೆಬ್ಬಿಸುವ ಆತಂಕ – Kannada News | Lakkundi Excavation: Over 50 Antiquities Found, Open Air Museum and Displacement Fears

ಮನೆ, ಐತಿಹಾಸಿಕ ದೇವಸ್ಥಾನImage Credit source: tv9 kannada ಗದಗ, ಫೆಬ್ರವರಿ 02: ಐತಿಹಾಸಿಕ ಲಕ್ಕುಂಡಿ (Lakkundi) ಗ್ರಾಮದಲ್ಲಿ ಭರದಿಂದ ಉತ್ಖನನ ಕಾರ್ಯ (Excavation) ನಡೆಯುತ್ತಿದೆ. ಇನ್ನೊಂದೆಡೆ ಐತಿಹಾಸಿ ದೇವಸ್ಥಾನ ಮನೆಗಳ ಕಟ್ಟಡದಲ್ಲಿ‌ ಮಾಯವಾಗಿದೆ. ಈ ದೇವಸ್ಥಾನದ ಅಕ್ಕಪಕ್ಕದಲ್ಲಿ ವಾಸ ಮಾಡುತ್ತಿರುವ ಕುಟುಂಬಸ್ಥರಿಗೆ ಸ್ಥಳಾಂತರದ ಆತಂಕ ಎದುರಾಗಿದೆ. ಪುರಾತನ ಕಾಲದ ಗತ ವೈಭವ ಹೊಂದಿರುವ ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯದ ಅಭಿವೃದ್ಧಿಗೆ ವಿದೇಶಿ ಎನ್​​ಜಿಒ ಆಸಕ್ತಿ ಹೊಂದಿದ್ದು, ಲಕ್ಕುಂಡಿ ಇನ್ನು ಮುಂದೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಣೆ ಕೇಂದ್ರವಾಗಲಿದ್ದು,…

Read More

Video: ಕಾರ್ಪೊರೇಟ್ ಉದ್ಯೋಗಗಳಲ್ಲಿ ನಿಷ್ಠಾವಂತರಿಗೆ ಕಿವಿಮಾತು ಹೇಳಿದ ಬೆಂಗಳೂರಿನ ವ್ಯಕ್ತಿ – Kannada News | A Bengaluru man says it’s not good for employees to be loyal to one company.

ಕಾರ್ಪೊರೇಟ್ (corporate) ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರ ಕಷ್ಟ ಹೇಳಲಾಗದು. ಕೆಲವರು ತಮ್ಮ ಉದ್ಯೋಗಕ್ಕೆ ತುಂಬಾ ನಿಷ್ಠಾವಂತರಾಗಿರುತ್ತಾರೆ. ಆಫೀಸು ಬಿಟ್ಟು ಮನೆಗೆ ಬಂದರೂ ಮುರೊತ್ತು ಕೆಲಸ ಕೆಲಸ ಎಂದು ಗೊಣಗುವವರನ್ನು ನೀವು ನೋಡಿರುತ್ತೀರಿ. ಬೆಂಗಳೂರಿನ (Bengaluru) ವ್ಯಕ್ತಿಯೊಬ್ಬರು ಉದ್ಯೋಗಿಗಳು ಒಂದೇ ಕಂಪನಿಗೆ ನಿಷ್ಠರಾಗಿರಬೇಕೇ, ಇಲ್ಲವಾದ್ರೆ ವೃತ್ತಿಜೀವನದ ಬೆಳವಣಿಗೆ ನಿಧಾನವಾದಾಗ ಉದ್ಯೋಗ ಬದಲಾಯಿಸುವ ಬಗ್ಗೆ ಯೋಚಿಸಬೇಕೇ ಎಂಬ ಪೋಸ್ಟ್ ಚರ್ಚೆಯನ್ನು ಹುಟ್ಟುಹಾಕಿದೆ. ನೆಟ್ಟಿಗರು ಕಾಮೆಂಟ್ ಮಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾಣಿಕ್ ಸಲಾರಿಯಾ (life_with_manik) ಹೆಸರಿನ ಇನ್ಸ್ಟಾಗ್ರಾಮ್…

Read More

ಕೊಲ್ಲೂರಿಗೆ ವಿಜಯ್ ಬರ್ತಿರೋದ್ರ ಹಿಂದಿದೆ ವಿಶಿಷ್ಟ ಕಾರಣ: ತಮಿಳುನಾಡಿನ ಗಣ್ಯರಿಗೂ ಮೂಕಾಂಬಿಕೆಗೂ ಇದೆ ಅವಿನಾಭಾವ ನಂಟು! – Kannada News

ಕೊಲ್ಲೂರಿಗೆ ವಿಜಯ್ ಬರ್ತಿರೋದ್ರ ಹಿಂದಿದೆ ವಿಶಿಷ್ಟ ಕಾರಣImage Credit source: tv9 ಉಡುಪಿ, ಜೂನ್ 12: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (Joseph Vijay) ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಿದ್ದು, ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕೆ ದೇಗುಲಕ್ಕೆ (Kollur Sri Mookambika Devi Temple) ಆಗಮಿಸುತ್ತಿದ್ದಾರೆ. ಅವರ ಈ ಭೇಟಿಯು ಹಲವು ಕುತೂಹಲಗಳನ್ನು ಕೆರಳಿಸಿದ್ದು, ರಾಜಕೀಯ ಮತ್ತು ಭಕ್ತಿ ಪರಂಪರೆಯ ಸಂಕೇತವಾಗಿ ಕಂಡುಬರುತ್ತಿದೆ. ಸಿಎಂ ವಿಜಯ್ ವೇಳಾಪಟ್ಟಿಯ…

Read More

ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಬರೆದ ಡೆತ್​​ನೋಟ್​​ನಲ್ಲಿ ಸ್ಫೋಟಕ ಮಾಹಿತಿ

ಚಿತ್ರದುರ್ಗ, ಏಪ್ರಿಲ್​​ 02: ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಆರೋಪ ಸಂಬಂಧ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ BAMS ವಿದ್ಯಾರ್ಥಿನಿ‌ ನಿಖಿತಾ(23) ಆತ್ಮಹತ್ಯೆ ಪ್ರಕರಣ ಸಂಬಂಧ ಮತ್ತಷ್ಟು ವಿಚಾರಗಳು ಬಯಲಾಗಿವೆ. ರಾಜು, ಪತ್ನಿ ನಿಶಾ, ಕೆಲ ವಿದ್ಯಾರ್ಥಿನಿಯರ ಹೆಸರನ್ನು ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೆಲವರ ವಿರುದ್ಧ ಕೇಸ್​​ ಕೂಡ ಆಗಿದೆ. ಈ ನಡುವೆ ಸಾವಿಗೂ ಮುನ್ನ ನಿಖಿತಾ ಬರೆದ ಡೆತ್​​ನೋಟ್​​ ಲಭ್ಯವಾಗಿದ್ದು, ಆಕೆ ಮಾನಸಿಕವಾಗಿ ತೀವ್ರ ನೊಂದಿದ್ದಳು ಎಂಬುದು…

Read More

ಮದುವೆಗೆ ಒಪ್ಪದಿದ್ದಕ್ಕೆ ಮಹಿಳೆ ಕೊಲೆ ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು – Kannada News | Ranjitha Murder Case: Accused Found Dead in Forest Area of Yellapura

ಆತ್ಮಹತ್ಯೆಗೆ ಶರಣಾದ ರಂಜಿತಾಳ ಕೊಂದಿದ್ದ ರಫೀಕ್​​. ಯಲ್ಲಾಪುರ, ಜನವರಿ 04: ಮದುವೆಗೆ ಒಪ್ಪದಿದ್ದಕ್ಕೆ ವಿಚ್ಛೇದಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ರಂಜಿತಾ ಕೊಲೆಗೈದು ಅರಣ್ಯದಲ್ಲಿ ಪರಾರಿಯಾಗಿದ್ದ ರಫೀಕ್(30) ಮೃತದೇಹ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಕಾಳಮ್ಮನಗರ ಅರಣ್ಯದಲ್ಲಿ ಪತ್ತೆಯಾಗಿದೆ. ಎಸ್ಕೇಪ್​​ ಆಗಿದ್ದ ಆರೋಪಿಗಾಗಿ ಇಂದು ಶ್ವಾನದಳದಿಂದ ಹುಡುಕಾಟ ನಡೆಸುವಾಗ ಘಟನೆ ಬೆಳಕಿಗೆ ಬಂದಿದೆ. ಸುಮಾರು ಹತ್ತು ವರ್ಷಗಳ ಹಿಂದೆ ಗಂಡಿನಿಂದ ವಿಚ್ಛೇದನ ಪಡೆದಿದ್ದ ಮಹಿಳೆ…

Read More

ಮನೆ ನಿರ್ಮಿಸದೇ 23 ಕೋಟಿ ರೂ.ಗುಳುಂ:ಕೊಳಚೆ ನಿರ್ಮೂಲನಾ ಮಂಡಳಿ ಮೇಲೆ ಲೋಕಾಯುಕ್ತ ದಾಳಿ – Kannada News | Lokayukta raids On Belagavi Slum Development Board office over money scam

ಬೆಳಗಾವಿ/ಬೆಂಗಳೂರು, (ಮೇ 19): ಕೋಟ್ಯಾಂತರ ರೂಪಾಯಿ ಅನುದಾನ ದುರ್ಬಳಕೆ ಆರೋಪ ಮೇಲೆ ಬೆಳಗಾವಿ (Belagavi) ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯಕ್ತ (Lokayukta) ದಾಳಿಯಾಗಿದೆ. 600 ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ಕೊಡದೇ 33 ಕೋಟಿ ರೂ. ಅನುದಾನದಲ್ಲಿ 23 ಕೋಟಿ ರೂ.ಲೂಟಿ ಮಾಡಿದ್ದಾರೆ ಎನ್ನುವ ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಇಂದು (ಮೇ 19) ಬೆಂಗಳೂರು ನಗರ, ಧಾರವಾಡ, ರಾಮದುರ್ಗ, ವಿಜಯಪುರ, ಹುಬ್ಬಳ್ಳಿ ಸೇರಿದಂತೆ ಬೆಳಗಾವಿ ಕೊಳಚೆ…

Read More

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ದಿಢೀರ್ ಆಸ್ಪತ್ರೆಗೆ ದಾಖಲು – Kannada News | Maharashtra Deputy CM Eknath Shinde Admitted to Jupiter Hospital in Thane Due to Fever

ಮುಂಬೈ, ಜುಲೈ 4: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಆರೋಗ್ಯದಲ್ಲಿ ಏರುಪೇರಾಗಿದ್ದು, ಶನಿವಾರ (ಜುಲೈ 4) ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರದಿಂದಲೇ ಅವರು ಲಘು ಜ್ವರ, ಮೈಕೈ ನೋವು ಮತ್ತು ತೀವ್ರ ಸುಸ್ತಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನಿಯಮಿತ ಆರೋಗ್ಯ ತಪಾಸಣೆ: ಆತಂಕ ಬೇಡ ಎಂದ ವೈದ್ಯರು ಆಸ್ಪತ್ರೆಯ ಮೂಲಗಳ ಪ್ರಕಾರ, ಏಕನಾಥ್ ಶಿಂಧೆಗೆ ಸದ್ಯ ರೂಟಿನ್…

Read More

Horoscope Today: ಇಂದು ಈ ರಾಶಿಯವರ ವಿವಾಹ ವಿಷಯದಲ್ಲಿ ಶುಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 16, ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ ಮತ್ತು ಭರಣಿ ನಕ್ಷತ್ರದೊಂದಿಗೆ ವಿಶಿಷ್ಟ ಮಹತ್ವವನ್ನು ಹೊಂದಿದೆ. ಇಂದಿನ ದಿನವು ಶನಿ ಜಯಂತಿ ಎಂದೂ ಆಚರಿಸಲ್ಪಡುವುದರಿಂದ, ಶನಿ ಸಾಡೆಸಾತಿ, ಅರ್ಧಾಷ್ಟಮ ಅಥವಾ ಅಷ್ಟಮ ಶನಿಯ ಪ್ರಭಾವದಲ್ಲಿರುವವರಿಗೆ ಶನಿ ಆರಾಧನೆಯಿಂದ ವಿಮುಕ್ತಿ ಪಡೆಯಲು…

Read More

IPL 2026: CSK ತಂಡದ ನಾಯಕ ರುತುರಾಜ್​ ಗಾಯಕ್ವಾಡ್​ಗೆ ದಂಡದ ಶಿಕ್ಷೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಅವರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ. ಏಪ್ರಿಲ್ 11, 2026 ರಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ಸಿಎಸ್‌ಕೆ ತಂಡ ವಿಫಲವಾಯಿತು. ಐಪಿಎಲ್‌ನ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಈ ದಿನ ನಿಮ್ಮ ಹೊಸ ಯೋಜನೆಗಳು ವೇಗವಾಗಿ ಬೆಳೆಯುತ್ತವೆ. ಉದ್ಯೋಗಸ್ಥರಿಗೆ ನಿರ್ದಿಷ್ಟ ಗುರಿ ತಲುಪಲು ನಿರೀಕ್ಷಿತ ಪ್ರಮಾಣದ ಸಹಾಯ ಸಿಗಲಿದೆ. ಅಂಗಡಿ ಮಾಲೀಕರು ಮತ್ತು ಬ್ಯೂಟಿ ಸಲೂನ್ ನಡೆಸುತ್ತಾ ಇರುವವರಿಗೆ ಹೆಚ್ಚಿನ ಸಂಖ್ಯೆಯ ಗ್ರಾಹಕರಿಂದ ಸಂತೃಪ್ತ ಲಾಭ ದೊರೆಯಲಿದೆ. ರೈತರಿಗೆ ಹವಾಮಾನವು ಹಿತಕರವಾಗಿ ಪರಿಣಮಿಸಿ ಬೆಳೆ ಹಾಗೂ ಮಾರಾಟದಲ್ಲಿ ಸುಧಾರಣೆ ತರುತ್ತದೆ. ವಿದ್ಯಾರ್ಥಿಗಳು ತಮ್ಮ ಅಭ್ಯಾಸದಲ್ಲಿ ಹೊಸ ವಿಧಾನಗಳನ್ನು ಅಳವಡಿಸಿ…

Read More