ಭಾರತ- ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನ; ಹರ್ಮನ್ ಪಡೆ ಗೆದ್ದರಷ್ಟೇ ಸೆಮೀಸ್ ಆಸೆ ಜೀವಂತ – Kannada News | India Women vs Australia T20 World Cup: Semifinal Decider! Match Details and Squads

2026 ರ ಮಹಿಳಾ ಟಿ20 ವಿಶ್ವಕಪ್‌ನ (2026 Women’s T20 World Cup) ಕೊನೆಯ ಗುಂಪು ಪಂದ್ಯದಲ್ಲಿ ಭಾರತ ಮಹಿಳಾ ತಂಡ, ಆಸ್ಟ್ರೇಲಿಯಾ ಮಹಿಳಾ (India Women vs Australia Women) ತಂಡವನ್ನು ಎದುರಿಸಲಿದೆ. ಈ ಸುತ್ತಿನಲ್ಲಿ ಇದುವರೆಗೆ ನಾಲ್ಕು ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ ಮೂರು ಪಂದ್ಯಗಳನ್ನು ಗೆದ್ದು, ಆರು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇತ್ತ ಆಸ್ಟ್ರೇಲಿಯಾ ತಂಡ ಆಡಿರುವ ನಾಲ್ಕು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸೆಮಿಫೈನಲ್‌ ದೃಷ್ಟಿಯಿಂದ ಈ ಪಂದ್ಯ ಉಭಯ…

Read More

Optical Illusion: ಈ ಚಿತ್ರದಲ್ಲಿ ಅಡಗಿರುವ ನಾಲ್ಕನೇ ವ್ಯಕ್ತಿಯನ್ನು ಪತ್ತೆ ಹಚ್ಚಬಲ್ಲಿರಾ – Kannada News | Optical Illusion: There are four people in this picture, not three, solve this puzzle in 7 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಒಗಟುಗಳನ್ನು ಬಿಡಿಸುವುದೆಂದರೆ ಕೆಲವರಿಗೆ ಸುಲಭ, ಇನ್ನು ಕೆಲವರಿಗೆ ಕಷ್ಟಕರ. ಈ ಟ್ರಿಕ್ಕಿ ಒಗಟಿನ ಚಿತ್ರ ಬಿಡಿಸುತ್ತಾ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಆದರೆ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಮೆದುಳಿಗೆ ವ್ಯಾಯಾಮ ನೀಡಿ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತದೆ. ಇದೀಗ ಇಂತಹದ್ದೇ ಕಠಿಣ ಸವಾಲಿನ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಪ್ಪು ಬಿಳುಪಿನ ಚಿತ್ರದಲ್ಲಿ ಅಡಗಿರುವ ನಾಲ್ಕನೇ ವ್ಯಕ್ತಿಯನ್ನು ಕೇವಲ…

Read More

ರಂಗೋಲಿಯಲ್ಲಿ ಅರಳಿದ ಶಿವ: ಡ್ರೋಣ್ ನಲ್ಲಿ ಶಿವನ ಚಿತ್ರ ಸೆರೆ – Kannada News | Maha shivratri Special, 1050 ft shiva drawing In Rangoli at Mysuru

ಮೈಸೂರು, (ಫೆಬ್ರವರಿ 15): ಮಹಾಶಿವರಾತ್ರಿ ಹಿನ್ನೆಲೆ ರಂಗೋಲಿಯಲ್ಲಿ ಕಲಾವಿದನ ಕೈಚಳಕದಿಂದ ಶಿವ ಅರಳಿದೆ. ಮೈಸೂರಿನ ನಜರ್ ಬಾದ್ ನಲ್ಲಿ ಚಿತ್ರ ಕಲಾವಿದರಾದ ಪುನೀತ್,‌ ಲಕ್ಷ್ಮೀ‌ ಸಿ, ಸಂಪ್ರೀತ್ ಸಿ,‌ರವಿಚಂದ್ರನ್ ಅವರ ರಂಗೋಲಿಯಲ್ಲಿ 1050 ಅಡಿ ಶಿವ ಅರಳಿದ್ದು, ಅದ್ಭುತ ದೃಶ್ಯ ಡ್ರೋಣ್​​​ನಲ್ಲಿ ಸೆರೆಯಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಖುಷಿ ಪಟ್ಟ ರಮೇಶ ಜಾರಕಿಹೊಳಿ – Kannada News | BJP MLA Ramesh jarkiholi happy for Missed KPCC President to Hi Brother Satish Jarkiholi

ದಾವಣಗೆರೆ, (ಜೂನ್ 14): ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್​​ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ…

Read More

ಕೊಪ್ಪಳ: ಅಲ್ಪಸಂಖ್ಯಾತ ಇಲಾಖೆ ವಸತಿ ಶಾಲೆಯ ಪಿಯು ವಿದ್ಯಾರ್ಥಿನಿ ಗರ್ಭಿಣಿ! – Kannada News | PU Student Found Pregnant at Koppal Morarji Desai Residential School; Accused Arrested, Safety Concerns Raised

ಕೊಪ್ಪಳ, ಫೆಬ್ರವರಿ 24: ಕೊಪ್ಪಳ (Koppal) ಜಿಲ್ಲೆಯ ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಆರೋಪಿಯು ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಮದುವೆಯ ಆಮಿಷವೊಡ್ಡಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೆಬ್ರವರಿ…

Read More

ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು – Kannada News

ಬೆಂಗಳೂರು, ಜೂನ್ 4: ಬೆಂಗಳೂರಿನ (Bengaluru) ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಡುವೆ ಹಳಿಗಳ ಇಂಜಿನಿಯರಿಂಗ್ ಕಾಮಗಾರಿ (ಲೈನ್ ಬ್ಲಾಕ್) ಹಮ್ಮಿಕೊಳ್ಳಲಾಗಿರುವ ಕಾರಣ ಈ ಮಾರ್ಗದಲ್ಲಿ ಸಂಚರಿಸುವ ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈಋತ್ಯ ರೈಲ್ವೆ (SWR) ತಿಳಿಸಿದೆ. ಜೂನ್ 7 ಮತ್ತು ಜೂನ್ 8 ರಂದು ಎರಡು ಪ್ರಮುಖ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, 6 ಮೆಮು (MEMU) ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇದರಿಂದಾಗಿ ಪ್ರತಿನಿತ್ಯ ಕಚೇರಿ ಹಾಗೂ…

Read More

WPL 2026: ರಣರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್​ಗಳಿಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಆರ್​ಸಿಬಿ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಕೊನೆಯ ಎಸೆತದವರೆಗೂ ಯಾವ ತಂಡಕ್ಕೆ ಗೆಲುವು ಸಿಗಲಿದೆ ಎಂಬುದನ್ನು ಹೇಳುವುದು ಕಷ್ಟಕರವಾಗಿತ್ತು. ಆದಾಗ್ಯೂ ಆರ್​​ಸಿಬಿ ಪರ ಆಲ್​ರೌಂಡರ್ ಪ್ರದರ್ಶನ ನೀಡಿದ ನಡಿನ್ ಡಿ ಕ್ಲರ್ಕ್​ ಕೊನೆಯ ಓವರ್​ನಲ್ಲಿ 2 ಸಿಕ್ಸರ್…

Read More

ನೆಹರು ದಾಖಲೆ ಮುರಿದ ಪ್ರಧಾನಿ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ – Kannada News

ನವದೆಹಲಿ, ಜೂನ್ 10: ಭಾರತದ ಸುದೀರ್ಘ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿ ಎಂಬ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನು ಶ್ಲಾಘಿಸಿ ಕೇಂದ್ರ ಸಚಿವ ಸಂಪುಟವು ಇಂದು ನಿರ್ಣಯವೊಂದನ್ನು ಅಂಗೀಕರಿಸಿದೆ. ಈ ಅಪರೂಪದ ಸಾಧನೆಯನ್ನು ಗೌರವಿಸಲು ಸಚಿವ ಸಂಪುಟದ ಎಲ್ಲಾ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಪ್ರಧಾನಿ ಮೋದಿಯವರಿಗೆ ಗೌರವ ವಂದನೆ ಸಲ್ಲಿಸಿದರು. ಚುನಾಯಿತ ಪ್ರಧಾನ ಮಂತ್ರಿಯಾಗಿ ಸತತ ಹಾಗೂ ನಿರಂತರ ಅಧಿಕಾರಾವಧಿಯ ವಿಷಯದಲ್ಲಿ ಪ್ರಧಾನಿ ಮೋದಿ…

Read More

45 ಎಸೆತಗಳಲ್ಲಿ ಪಾಕಿಸ್ತಾನ್ ತಂಡದ ಸೆಮಿಫೈನಲ್ ಭವಿಷ್ಯ – Kannada News | Pakistan semi final qualification scenario

T20 World Cup 2025: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಗ್ರೂಪ್-2 ರಿಂದ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದರೆ, ಶ್ರೀಲಂಕಾ ತಂಡವು ಎಲಿಮಿನೇಟ್ ಆಗಿದೆ. ಇದೀಗ ದ್ವಿತೀಯ ತಂಡವಾಗಿ ಸೆಮಿಫೈನಲ್​ಗೇರಲು ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿಯಲ್ಲಿ ನಿರ್ಣಾಯಕ ಪಾತ್ರವಹಿಸುವುದು ಇಂಗ್ಲೆಂಡ್ ಎಂಬುದು ವಿಶೇಷ. ಅಂದರೆ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ಅನ್ನು ಮಣಿಸಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ದೊರೆಯಲಿದೆ. ಹೀಗಾಗಿ ಪಾಕ್ ತಂಡವು ಇಂಗ್ಲೆಂಡ್ ತಂಡದ ಗೆಲುವನ್ನು ಎದುರು ನೋಡಲಿದೆ….

Read More

ಕೆಲವೇ ಎಐ ಮಾಡಲ್​ಗಳು ಇಡೀ ಉದ್ಯಮವನ್ನೇ ನುಂಗಿ ನೀರು ಕುಡಿಯಲು ಬಿಡಬಾರದು: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ – Kannada News | Satya Nadella warns AI could leave entire industries struggling if control stays with few companies

ವಾಷಿಂಗ್ಟನ್, ಜೂನ್ 16: ಮೈಕ್ರೋಸಾಫ್ಟ್ (Microsoft) ಕಂಪನಿಯ ಸಿಇಒ ಸತ್ಯ ನಾಡೆಳ್ಳ (Satya Nadella) ಅವರು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಭವಿಷ್ಯದ ಕುರಿತು ಜಾಗತಿಕ ಉದ್ಯಮ ರಂಗಕ್ಕೆ ದೊಡ್ಡ ಎಚ್ಚರಿಕೆಯೊಂದನ್ನು ನೀಡಿದ್ದಾರೆ. “ಎಐ ತಂತ್ರಜ್ಞಾನದ ಸಂಪೂರ್ಣ ಲಾಭ ಮತ್ತು ಮೌಲ್ಯವು ಕೇವಲ ಕೆಲವು ದೈತ್ಯ ಕಂಪನಿಗಳ ಕೈಯಲ್ಲೇ ಉಳಿದುಬಿಟ್ಟರೆ, ಇಡೀ ಉದ್ಯಮ ರಂಗವೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಹುದು ಮತ್ತು ನಾಶವಾಗಬಹುದು” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಜಾಗತೀಕರಣದ ಸಂದರ್ಭದಲ್ಲಾಗಿದ್ದ ತಪ್ಪು ಮರುಕಳಿಸದಿರಲಿ ಹಿಂದೆ ಜಾಗತೀಕರಣದ…

Read More