Video: ಕಾರ್ ವಾಶ್ ಮಾಡಿ ಜೀವನ ನಡೆಸುವ ವೃದ್ಧೆಗೆ ಸರ್ಪ್ರೈಸ್ ಉಡುಗೊರೆ ನೀಡಿದ ವ್ಯಕ್ತಿ – Kannada News | Man makes grandmother happy by giving her a gift while she is washing the car

ಮುಂಬೈ, ಫೆಬ್ರವರಿ 23: ಸ್ವಾಭಿಮಾನದ ಬದುಕೇ ಹಾಗೆ, ಎಷ್ಟೇ ಕಷ್ಟ ಆದ್ರೂ ದುಡಿಮೆ ತಿಂತಾರೆ ಹೊರತು ಯಾರ ಮುಂದೆಯೂ ಕೈ ಚಾಚಲ್ಲ. ಅದರಲ್ಲೂ ಇಳಿ ವಯಸ್ಸಿನ ವ್ಯಕ್ತಿಗಳು ಕಷ್ಟ ಪಟ್ಟು ದುಡಿಯುವುದನ್ನು ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತದೆ. ಇದೀಗ ಇಲ್ಲೊಬ್ಬ ವೃದ್ಧೆಯೂ (elderly woman) ಮುಂಬೈ ರಸ್ತೆಯಲ್ಲಿ ಧೂಳು ಹಿಡಿದ ಕಾರುಗಳನ್ನು ತೊಳೆದು ಮೂರು ಹೊತ್ತಿನ ಕೂಳನ್ನು ಸಂಪಾದಿಸಿಕೊಳ್ಳುತ್ತಿದ್ದಾರೆ. ಈ ಅಜ್ಜಿಗೆ ವ್ಯಕ್ತಿಯೊಬ್ಬರು ಸರ್ಪ್ರೈಸ್ ಉಡುಗೊರೆ ನೋಡಿ ಖುಷಿ ಪಡಿಸುವ ದೃಶ್ಯವು ನೆಟ್ಟಿಗರ ಹೃದಯ ಗೆದ್ದಿದೆ. ಹುಸೇನ್…

Read More

ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಚಂದ್ರಪ್ರಭ ಅವರು ಲೇಡಿ ಗೆಟಪ್​  ಅಲ್ಲಿ ಬಂದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ‘ಗಿಚ್ಚಿ-ಗಿಲಿಗಿಲಿ ಜ್ಯೂನಿಯರ್ಸ್’ನ ಶೋನಲ್ಲಿ ಅವರು ಈ ಗೆಟಪ್​​ ಅಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಚಂದ್ರಪ್ರಭ ಅವರನ್ನು ಲೇಡಿ ಗೆಟಪ್​​​ನಲ್ಲಿ ನೋಡಿ ಎಲ್ಲರೂ ನಕ್ಕಿದ್ದಾರೆ. ಅವರು ಸಖತ್ ಆಗಿ ಮನರಂಜನೆ ಕೊಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ವಿಜಯ್ ಜೊತೆ ದುನಿಯಾ ವಿಜಯ್: ತೆಲುಗು ಸಿನಿಮಾ ಅಪ್​​ಡೇಟ್ – Kannada News

ದುನಿಯಾ ವಿಜಯ್ (Duniya Vijay) ಕನ್ನಡದ ಸ್ಟಾರ್ ನಟರುಗಳಲ್ಲಿ ಒಬ್ಬರು. ಅವರ ಅದ್ಭುತ ಮೈಕಟ್ಟು ಅದ್ಭುತ ನಟನೆಯಿಂದಾಗಿ ಅವರಿಗೆ ಪರ ಭಾಷೆಗಳಲ್ಲಿಯೂ ಬೇಡಿಕೆ ಇದೆ. ಈಗಾಗಲೇ ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ಜೊತೆಗೆ ನಟಿಸಿ ಬಂದಿರುವ ದುನಿಯಾ ವಿಜಿ, ಈಗ ತಮಿಳಿನಲ್ಲಿ ನಯನತಾರಾ ನಟನೆಯ ‘ಮೂಕುತ್ತಿ ಅಮ್ಮನ್’ ಸಿನಿಮಾನಲ್ಲಿಯೂ ನಟಿಸಿ ಬಂದಿದ್ದಾರೆ. ಇವು ಮಾತ್ರವೇ ಅಲ್ಲದೆ ಇತ್ತೀಚೆಗಷ್ಟೆ ತೆಲುಗಿನ ಮತ್ತೊಂದು ಪ್ರಮುಖ ಸಿನಿಮಾನಲ್ಲಿ ದುನಿಯಾ ವಿಜಯ್ ನಟಿಸಿದ್ದು, ಸಿನಿಮಾದ ಅಪ್​​ಡೇಟ್ ಒಂದು ಹೊರಬಿದ್ದಿದೆ. ಖ್ಯಾತ ನಟ ವಿಜಯ್ ಸೇತುಪತಿ…

Read More

ಬಾಯ್ಕಾಟ್​ನಿಂದ ಪಾಕಿಸ್ತಾನ್ ಎದುರಿಸಲಿರುವ ಪರಿಣಾಮಗಳೇನು? – Kannada News | Implications Of Pakistan’s India Match Boycott In T20 World Cup 2026

ಟಿ20 ವಿಶ್ವಕಪ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಸ ವರಸೆ ಶುರು ಮಾಡಿದೆ. ಅದು ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡುವ ಮೂಲಕ. ಫೆಬ್ರವರಿ 15 ರಂದು ಕೊಲೊಂಬೊದಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಿಂದ ಹಿಂದೆ ಸರಿಯಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ. ಪಿಸಿಬಿಯ ಈ ಹೇಳಿಕೆ ಬೆನ್ನಲ್ಲೇ ಐಸಿಸಿ ತುರ್ತು ಸಭೆ ಕರೆದಿದೆ. ಈ ಸಭೆಯ ಬಳಿಕ ಪಾಕಿಸ್ತಾನ್ ತಂಡವನ್ನು ಟಿ20 ವಿಶ್ವಕಪ್​ನಲ್ಲಿ ಮುಂದುವರೆಸಬೇಕಾ ಅಥವಾ ಬೇಡವಾ ಎಂಬುದು ನಿರ್ಧಾರವಾಗಲಿದೆ….

Read More

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ದಾಖಲೆಯ ಮಟ್ಟಕ್ಕೆ ಇಳಿಕೆ; ಮುಂಬೈನಲ್ಲಿ ಪ್ರಲ್ಹಾದ್ ಜೋಶಿ ಹೇಳಿಕೆ – Kannada News | Union Minister Pralhad Joshi Addressed at the Mumbai Climate Week

ಮುಂಬೈ, ಫೆಬ್ರವರಿ 17: ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ ಕಂಡಿದೆ. 279 ರೂ. ದರದೊಂದಿಗೆ ಭಾರತ ಹಸಿರು ಹೈಡ್ರೋಜನ್ ಕ್ಷೇತ್ರದಲ್ಲಿ ಹೊಸ ಜಾಗತಿಕ ಮಾನದಂಡ ಸ್ಥಾಪಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಘೋಷಿಸಿದ್ದಾರೆ. ಮುಂಬೈಯಲ್ಲಿ ಇಂದು ಆಯೋಜಿಸಿದ್ದ “ಹವಾಮಾನ ಸಪ್ತಾಹ 2026” ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ಹಸಿರು ಹೈಡ್ರೋಜನ್ ಬೆಲೆ ಪ್ರತಿ ಕೆಜಿಗೆ 279 ರೂ….

Read More

‘ಟಾಕ್ಸಿಕ್’ ಸಿನಿಮಾನಲ್ಲಿ ‘ಗನ್ ಎಕ್ಸ್​ಪರ್ಟ್’ ಟಿಟಿಯಾನಾ ಹಾಟ್ ಅವತಾರ – Kannada News | Tetiana Gaidar acting in Toxic movie her poster got viral

‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆ ದಿನಾಂಕ ಇತ್ತೀಚೆಗಷ್ಟೆ ಘೋಷಿಸಲಾಗಿದೆ. ಸಿನಿಮಾ ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಯಶ್ ನಾಯಕನಾದರೂ ಈ ಸಿನಿಮಾ ಮಹಿಳಾ ಪ್ರಧಾನ ಸಿನಿಮಾ ಎಂಬ ಮಾತುಗಳು ಗಟ್ಟಿಯಾಗಿ ಕೇಳಿ ಬರುತ್ತಿವೆ. ಸಿನಿಮಾದ ನಾಯಕಿಯರಾದ ಕಿಯಾರಾ ಅಡ್ವಾಣಿ ಮತ್ತು ತಾರಾ ಸುತಾರಿಯಾ ನೀಡಿರುವ ಸಂದರ್ಶನಗಳಲ್ಲಿ ಈ ಬಗ್ಗೆ ಸೂಕ್ಷ್ಮವಾಗಿ ಹೇಳಿದ್ದಾರೆ. ಸಿನಿಮಾನಲ್ಲಿ ಐವರು ನಾಯಕಿಯರಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ ಮತ್ತು ಹುಮಾ ಖುರೇಷಿ. ಇವರುಗಳ ಜೊತೆಗೆ ಕೆಲ ವಿದೇಶಿ…

Read More

ಒಂದೇ ವರ್ಷದಲ್ಲಿ 10 ಕೋಟಿ ರೂ ಟ್ರಾಫಿಕ್ ಫೈನ್: ವಸೂಲಾಗಿದ್ದು 1 ಕೋಟಿ ರೂ. ಮಾತ್ರ – Kannada News | 10 Crore in Traffic Fines Issued in a Year, But Only 1 Crore Recovered

ಬಾಗಲಕೋಟೆ, ಜುಲೈ 02: ಬಾಗಲಕೋಟೆ (bagalkot) ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಡಿಜಿಟಲ್ ಸಮರ ಸಾರಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ಒಂದೇ ವರ್ಷದಲ್ಲಿ ಬರೋಬ್ಬರಿ 10 ಕೋಟಿ ರೂಪಾಯಿಗೂ ಅಧಿಕ ದಂಡ (Fine) ವಿಧಿಸುವ ಮೂಲಕ ದಾಖಲೆ ಬರೆದಿದ್ದಾರೆ. 2 ಲಕ್ಷಕ್ಕೂ ಅಧಿಕ ಕೇಸ್​​ ದಾಖಲಾಗಿದ್ದು, ಸದ್ಯ ಒಂದೂವರೆ ಕೋಟಿ ರೂ ವಸೂಲಿ ಮಾಡಲಾಗಿದೆ. 10 ಕೋಟಿ 22 ಲಕ್ಷ 97 ಸಾವಿರ ರೂ ಟ್ರಾಫಿಕ್ ಫೈನ್​ ಬಾಗಲಕೋಟೆ ಪೊಲೀಸರು ಟ್ರಾಫಿಕ್ ನಿಯಮ ಉಲ್ಲಂಘಿಸಿದವರ…

Read More

3468 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಹ್ಯಾರಿ ಬ್ರೂಕ್ – Kannada News | Harry Brook Creates New World Record In Test Cricket

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್​ಮನ್ ಹ್ಯಾರಿ ಬ್ರೂಕ್ (Harry Brook) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಆಸೀಸ್ ದಾಂಡಿಗ ಆ್ಯಡಂ ಗಿಲ್​ಕ್ರಿಸ್ಟ್ ಅವರ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

Viral: ವಿಶ್ರಾಂತಿ ಪಡೆಯದೇ ದಿನದ 14 ಗಂಟೆ ಕೆಲಸ ಮಾಡಿದ ಬೆಂಗಳೂರಿನ ಮಹಿಳೆ, ಮುಂದೇನಾಯ್ತು ಗೊತ್ತಾ? – Kannada News | Bengaluru: Bengaluru woman takes a break from 14 hour office work

ಬೆಂಗಳೂರು, ಫೆಬ್ರವರಿ 06: ಕೈಯಲ್ಲಿ ಒಂದು ಉದ್ಯೋಗವಿದ್ರೆ (Job) ಮರ್ಯಾದೆ. ಆದರೆ ಕೆಲಸ ಮಾಡುವ ಸ್ಥಳದಲ್ಲಿಯೇ ನೆಮ್ಮದಿ ಅನ್ನೋದೇ ಇಲ್ಲವಾದರೆ ಏನು ಮಾಡೋದು. ಹೀಗಾಗಿ ಎಷ್ಟೇ ಜನರು ಒತ್ತಡಭರಿತ ವಾತಾವರಣಕ್ಕೆ ಬೇಸೆತ್ತು ಜಾಬ್ ರಿಸೈನ್ ಮಾಡುವ ನಿರ್ಧಾರ ಕೂಡ ಮಾಡ್ತಾರೆ. ಆದರೆ ಬೆಂಗಳೂರಿನ (Bengaluru) ಮಹಿಳೆಯೊಬ್ಬರು ದಿನದ 14 ಗಂಟೆ ಕೆಲಸ ಮಾಡಿದ್ದಕ್ಕೆ ಆರೋಗ್ಯವೂ ಹದಗೆಟ್ಟಿತು. ತನ್ನ ಈ ಒಂದು ನಿರ್ಧಾರದಿಂದ ಚೇತರಿಸಿಕೊಂಡೆ ಎಂದು ಹೇಳಿದ್ದಾರೆ. ಲಿಂಕ್ಡ್ ಇನ್‌ನಲ್ಲಿ ಮಾಡಿದ ಪೋಸ್ಟ್‌ಗೆ ನೆಟ್ಟಿಗರು ಕಾಮೆಂಟ್‌ ಮಾಡಿ ಸಲಹೆ…

Read More

ಕರ್ನಾಟಕಕ್ಕೆ ಸಾವಿರ ಕೋಟಿ ರೂ. ಅನುದಾನದೊಂದಿಗೆ 1122 ಹೆಚ್ಚುವರಿ ವೈದ್ಯಕೀಯ ಸೀಟು ಮಂಜೂರು ಮಾಡಿದ ಕೇಂದ್ರ – Kannada News | Record Milestone: Karnataka Gets 1122 Additional Medical Seats with Rs 1090 Crore Central Funding

ಬೆಂಗಳೂರು, ಮೇ 18: ಕರ್ನಾಟಕದ (Karnataka) ವೈದ್ಯಕೀಯ ಶಿಕ್ಷಣ (Medical Education) ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ ಸಿಕ್ಕಿದ್ದು, ಬರೋಬ್ಬರಿ 1,122 ಹೆಚ್ಚುವರಿ ಯುಜಿ (UG) ಮತ್ತು ಪಿಜಿ (PG) ವೈದ್ಯಕೀಯ ಸೀಟುಗಳು ಮಂಜೂರಾಗಿವೆ. ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಈ ಮಾಹಿತಿ ನೀಡಿದ್ದಾರೆ. ಮೇ 15ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಇದಕ್ಕೆ ಅಂತಿಮ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದ್ದಾರೆ. ದೇಶದಲ್ಲೇ…

Read More