ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ!: ‘ಕೈ’ ಕಾರ್ಯಕರ್ತರ ಕಿಡಿ – Kannada News | Karnataka Government Grants Minister Status to 54 Corp Heads; BJP Leader Inclusion Fuels Congress Outrage

ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್​​Image Credit source: Tv9 Kannada ಬೆಂಗಳೂರು, ಫೆಬ್ರವರಿ 10: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯಸರ್ಕಾರ ಮೊನ್ನೆಯಷ್ಟೇ ಆದೇಶಿಸಿದ್ದು, ಶಿಕಾರಿಪುರದ ಬಿಜೆಪಿ ಮುಖಂಡನಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿರೋದೀಗ ಕಾಂಗ್ರೆಸ್​ ಪಾಳಯದಲ್ಲಿ ಆಕ್ರೋಶದ ಕಿಡಿ ಹೊತ್ತಿಸಿದೆ. ಪಕ್ಷದ ನಾಯಕರ ನಿರ್ಧಾರದ ವಿರುದ್ಧ ‘ಕೈ’ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರೀ ಅಸಮಾಧಾನ ಹೊರಹಾಕಿದ್ದಾರೆ. 54 ಮಂದಿ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಕರ್ನಾಟಕ…

Read More

ರಿಲೀಸ್​​ಗೂ ಮೊದಲೇ ಸೇಫ್ ಆದ ‘ಟಾಕ್ಸಿಕ್’; ಇನ್ನು ಬರೋದೆಲ್ಲ ಲಾಭ – Kannada News | Yash’s Toxic Movie Hits 600 Crore Pre Release Business: Producers Safe Before Release

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಸೂಪರ್ ಹಿಟ್ ಆಗುವ ಸೂಚನೆ ಸಿಕ್ಕಿದೆ. ಈ ಚಿತ್ರದ ಟೀಸರ್​​ ಹಾಗೂ ಹಾಡುಗಳು ಗಮನ ಸೆಳೆಯುತ್ತಿವೆ. ಈ ಮಧ್ಯೆ ‘ಟಾಕ್ಸಿಕ್’ ಸಿನಿಮಾದ ಪ್ರೀ ರಿಲೀಸ್ ಬಿಸ್ನೆಸ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಸಿನಿಮಾ ರಿಲೀಸ್​​​ಗೂ ಮೊದಲೇ ಸೇಫ್ ಆಗಿದೆ ಎಂಬ ಮಾಹಿತಿಯನ್ನು ನಿರ್ಮಾಪಕರೊಬ್ಬರು ನೀಡಿದ್ದಾರೆ. ಈ ವಿಷಯ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇನ್ಮುಂದೆ ಬರೋದೆಲ್ಲ ಕೇವಲ ಲಾಭ ಎಂದು ಫ್ಯಾನ್ಸ್ ಹಿಗ್ಗುತ್ತಿದ್ದಾರೆ. ದೊಡ್ಡ ಬಜೆಟ್…

Read More

Video: ಬ್ರೇಕಪ್ ನೋವಲ್ಲಿ ಊಟ, ತಿಂಡಿ ಬಿಟ್ಟ ಮಗ, ಹುಡುಗಿ ಬಳಿ ಹೋಗಿ ಕೈಮುಗಿದು ಬೇಡಿದ ತಂದೆ – Kannada News | Father Pleads With Son’s girlfriend After Breakup Sparks Emotional Scene

ಬ್ರೇಕಪ್ ಎಂಬುದು ಎಂಥವರ ಬಾಳಲ್ಲೂ ಬರಸಿಡಿಲಿನಂತೆ ಎರಗಿ ಬಿಡುತ್ತೆ, ಇಷ್ಟು ದಿನ ಜತೆಗಿದ್ದವರು, ತಮ್ಮ ನೋವು, ನಲಿವಿನಲ್ಲಿ ನಮ್ಮೊಂದಿಗಿದ್ದವರು, ಏನೇ ಸಣ್ಣ ಪುಟ್ಟ ವಿಚಾರಗಳನ್ನೂ ಹಂಚಿಕೊಳ್ಳುತ್ತಿದ್ದವರು ಜತೆಗಿಲ್ಲವೆಂದಾದಾಗ ಏನೂ ಬೇಡ ಎನಿಸುವುದು ಸಹಜ. ಹಾಗೆಯೇ ಇಲ್ಲೊಬ್ಬ ಯುವಕ ಬ್ರೇಕಪ್ ನೋವಿನಲ್ಲಿ ಊಟ-ತಿಂಡಿ ಬಿಟ್ಟು ಕೂತಿದ್ದ, ಮಗನ ಸ್ಥಿತಿಯನ್ನು ನೋಡಲಾಗದೆ ತಂದೆ ಮಗನನ್ನು ಕರೆದುಕೊಂಡು ಹುಡುಗಿ ಬಳಿ ಹೋಗಿ ಆಕೆಗೆ ಕೈಮುಗಿದು ತನ್ನ ಮಗನ ಜೀವನಕ್ಕೆ ವಾಪಸಾಗುವಂತೆ ಪರಿಪರಿಯಾಗಿ ಬೇಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಅದು ತಂದೆಯೊಬ್ಬ ಮಕ್ಕಳ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 10ರ ದಿನಭವಿಷ್ಯ – Kannada News | Numerology Horoscope Feb 10: Birth Numbers 1, 2, 3 Daily Predictions

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಪ್ರಯಾಣದಲ್ಲಿ ಇರುವವರು ಬೆಲೆ ಬಾಳುವ ವಸ್ತುಗಳ ಕಡೆಗೆ ಲಕ್ಷ್ಯ ನೀಡಿ. ಮನೆಯಲ್ಲಿ ಇರುವಂಥ ಪ್ರಮುಖ ಕಾಗದ- ಪತ್ರಗಳು ಇವೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಿ. ಅದರ ನಕಲು ತೆಗೆಸುವುದಕ್ಕೆ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗುತ್ತೀರಿ ಎಂದಾದರೆ ಜೋಪಾನವಾಗಿ ವಾಪಸ್…

Read More

Viral: ಕಾಂಡೋಮ್‌ಗಾಗಿ ಬರೋಬ್ಬರಿ 1 ಲಕ್ಷ ರೂ ಖರ್ಚು ಮಾಡಿದ ಚೆನ್ನೈ ವ್ಯಕ್ತಿ – Kannada News | Chennai man spends Rs 1 lakh on condoms: Instamart’s 2025 report reveals

ಇತ್ತೀಚೆಗಿನ ದಿನಗಳಲ್ಲಿ ಆನ್ಲೈನ್ ಶಾಪಿಂಗ್ (online shopping) ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕುಳಿತಲ್ಲಿಂದಲೇ ತಮಗೆ ಬೇಕಾದ್ದನ್ನು ಆರ್ಡರ್ ಮಾಡುತ್ತಾರೆ. ಹೀಗಾಗಿ ಬ್ಲಿಂಕಿಟ್, ಜೆಪ್ಟೊ ಅಥವಾ ಸ್ವಿಗ್ಗಿಯ ಇನ್‌ಸ್ಟಾಮಾರ್ಟ್ ಹೀಗೆ ಹತ್ತಾರು ಅಪ್ಲಿಕೇಶನ್ ಗಳನ್ನು ಅವಲಂಬಿಸಿಕೊಂಡವರೇ ಹೆಚ್ಚು. ಹೀಗಿರುವಾಗ ಪ್ರತಿ ವರ್ಷದಂತೆ ಈ ವರ್ಷವ ಸ್ವಿಗ್ಗಿಯ ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್ ಆಗಿರುವ ಇನ್‌ಸ್ಟಾಮಾರ್ಟ್‌ನ (Instamarts) 2025ರ ವರದಿಯನ್ನು ಬಿಡುಗಡೆ ಮಾಡಿದೆ. ಆದರೆ ಚೆನ್ನೈನ ವ್ಯಕ್ತಿಯೊಬ್ಬ ಈ ಅಪ್ಲಿಕೇಶನ್ ಮೂಲಕ ಇಡೀ ವರ್ಷದಲ್ಲಿ ಕಾಂಡೋಮ್ ಗಾಗಿ ಒಂದು ಲಕ್ಷ ರೂ…

Read More

ಗಲಾಟೆ ಬೆನ್ನಲ್ಲೇ ಬಳ್ಳಾರಿಯಲ್ಲಿ ಬ್ಯಾನರ್​​ ಹಾವಳಿಗೆ ಬ್ರೇಕ್​: ಗಣಿದಣಿ ಬರ್ತ್​​ಡೇಗೂ ಇಲ್ಲ ಹೋಲ್ಡಿಂಗ್ಸ್! – Kannada News | District Administration Orders Mandatory Local Body Permission for Banners and Hoardings in Ballari

ಬಳ್ಳಾರಿ, ಜನವರಿ 11: ಬ್ಯಾನರ್​​ ವಿಚಾರಕ್ಕೆ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ನಡುವೆ ಮಾರಾಮಾರಿ ವೇಳೆ ಓರ್ವ ಕಾಂಗ್ರೆಸ್​​ ಕಾರ್ಯಕರ್ತ ಮೃತಟಪಟ್ಟ ಪ್ರಕರಣ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಭಾರೀ ಸದ್ದು ಮಾಡಿದೆ. ಈ ಬೆನ್ನಲ್ಲೇ ಬಳ್ಳಾರಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಂದ್ದು, ಬ್ಯಾನರ್​​ ವಿಚಾರವಾಗಿ ಕಠಿಣ ಕ್ರಮಗಳ ಜಾರಿಗೆ ಮುಂದಾಗಿದೆ. ಬಳ್ಳಾರಿಯ ಗಲಭೆ ಬಳಿಕ ಶಾಂತಿಭಂಗ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದ್ದು, ನಗರದಲ್ಲಿ ಎಲ್ಲೆಂದರಲ್ಲಿ ಬ್ಯಾನರ್​ ಅಳವಡಿಕೆಗೆ ನಿಷೇಧ ಹೇರಲಾಗಿದೆ. ನಿಯಮ ಮೀರಿದ್ರೆ ದಂಡ ಬೀಳಲಿದೆ. ಬಳ್ಳಾರಿ…

Read More

ಪೊಲೀಸರಿಂದ ತಪ್ಪಿಸಿಕೊಳ್ಳಲು 5 ಗಂಟೆ ಕೊಳದೊಳಗೆ ಅಡಗಿದ್ದ ಕಳ್ಳ; ಯಾವ ಸಿನಿಮಾಗೂ ಕಡಿಮೆಯಿಲ್ಲ ಈ ಕತೆ!

ಜಬಲ್ಪುರ, ಏಪ್ರಿಲ್ 8: ‘ನೀರೊಳಗಿರ್ದುಂ ಬೆಮರ್ತನುರಗಪತಾಕಂ’ ಎಂಬುದು ರನ್ನನ ಗದಾಯುದ್ಧ ಕಾವ್ಯದಲ್ಲಿ ಬರುವ ಮುಖ್ಯವಾದ ಸಾಲು. ಮಹಾಭಾರತದ ಕುರುಕ್ಷೇತ್ರ ಯುದ್ಧದ ಅಂತಿಮ ಘಟ್ಟದಲ್ಲಿ ಭೀಮನಿಂದ ತಪ್ಪಿಸಿಕೊಳ್ಳುವ ಸಲುವಾಗಿ ದುರ್ಯೋಧನ ವೈಶಂಪಾಯನ ಸರೋವರದ ಕೆಳಗೆ ಅಡಗಿರುತ್ತಾನೆ. ಆಗ ಭೀಮನ ಸಿಂಹಘರ್ಜನೆಯನ್ನು ಕೇಳಿ ತಂಪಾದ ನೀರಿನೊಳಗಿದ್ದರೂ ಬೆವರುತ್ತಿರುತ್ತಾನೆ ಎಂದು ರನ್ನ ವರ್ಣಿಸಿದ್ದಾರೆ. ಅದೆಲ್ಲ ಮಹಾಭಾರತದ ಕತೆಯಾದರೆ ಮಧ್ಯಪ್ರದೇಶದಲ್ಲೊಬ್ಬ ಕಳ್ಳ ಕೂಡ ದುರ್ಯೋಧನ ಭೀಮನಿಂದ ತಪ್ಪಿಸಿಕೊಳ್ಳಲು ಮಾಡಿದ ಸಾಹಸದ ರೀತಿಯಲ್ಲೇ ಪೊಲೀಸರಿಂದ ತಪ್ಪಿಸಿಕೊಳ್ಳಲು ಕೊಳದೊಳಗೆ ಬರೋಬ್ಬರಿ 5 ಗಂಟೆ ಅಡಗಿ ಕುಳಿತಿದ್ದಾನೆ!…

Read More

ಅಡ್ವಾನ್ಸ್ ಬುಕಿಂಗ್​​ನಿಂದ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಧುರಂಧರ್ 2’; ಹೊಸ ದಾಖಲೆ

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಹೊಸ ದಾಖಲೆ ಬರೆಯಲು ರೆಡಿ ಆಗಿದೆ. ಈ ಚಿತ್ರ ಮಾರ್ಚ್ 19ಕ್ಕೆ ತೆರೆಗೆ ಬರಲಿದೆ. ಅದಕ್ಕೂ ಹಿಂದಿನ ದಿನ ಅಂದರೆ ಮಾರ್ಚ್​ 18ರಂದು ಸಿನಿಮಾಗೆ ಸಾಕಷ್ಟು ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಬೆಂಗಳೂರು, ಮುಂಬೈ ಸೇರಿದಂತೆ ಅನೇಕ ಕಡೆಗಳಲ್ಲಿ ಶೋ ಹೌಸ್​​​ಫುಲ್ ಆಗಿದೆ. ಇದರಿಂದ ಸಿನಿಮಾಗೆ ದೊಡ್ಡ ಮೊಟ್ಟದಲ್ಲಿ ಹಣ ಹರಿದು ಬರುತ್ತಿದೆ. ಅಡ್ವಾನ್ಸ್ ಬುಕಿಂಗ್​​ನಿಂದ ಚಿತ್ರಕ್ಕೆ ವಿಶ್ವಾದ್ಯಂತ 60 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ‘ಧುರಂಧರ್ 2’…

Read More

IND vs NZ: ಶ್ರೇಯಸ್ ಫಿಟ್ ಆಗದಿದ್ದರೆ ಯಾರಿಗೆ ಸಿಗಲಿದೆ ಟೀಂ ಇಂಡಿಯಾದಲ್ಲಿ ಅವಕಾಶ?

ಜನವರಿ 11 ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಶುಭ್​ಮನ್ ಗಿಲ್ ನಾಯಕತ್ವವಹಿಸಿಕೊಂಡಿದ್ದರೆ, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ತಂಡಕ್ಕೆ ಮರಳಿದ್ದಾರೆ. ಇಂಜುರಿಯಿಂದಾಗಿ ಬಹಳ ದಿನಗಳವರೆಗೆ ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಅಯ್ಯರ್, ಇದೀಗ ತಂಡದ ಪರ ಕಣಕ್ಕಿಳಿಯುತ್ತಿದ್ದಾರೆ. ಆದಾಗ್ಯೂ ಶ್ರೇಯಸ್ ಅಯ್ಯರ್ ಸಂಪೂರ್ಣವಾಗಿ ಫಿಟ್ ಆಗಿಲ್ಲ. ಹೀಗಾಗಿ ತಂಡವನ್ನು ಪ್ರಕಟಿಸುವಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಬಿಸಿಸಿಐ, ಶ್ರೇಯಸ್ ಅಯ್ಯರ್ ತಮ್ಮ ಫಿಟ್ನೆಸ್ ಸಾಭೀತುಪಡಿಸಬೇಕಾಗಿದೆ ಎಂದಿದೆ. ಹೀಗಾಗಿ ಅಯ್ಯರ್…

Read More

ಇಸ್ರೇಲ್ ದಾಳಿಯಲ್ಲಿ ನಮ್ಮ ದೇಶದ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಹತ್ಯೆ; ಇರಾನ್ ಸ್ಪಷ್ಟನೆ

ನವದೆಹಲಿ, ಮಾರ್ಚ್ 18: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್​ನ ಗುಪ್ತಚರ ಸಚಿವ ಮೃತಪಟ್ಟಿದ್ದಾರೆ. ಗುಪ್ತಚರ ಇಲಾಖೆಯ ಎಸ್ಮಾಯಿಲ್ ಖತೀಬ್ ಅವರ ಹತ್ಯೆಯನ್ನು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ದೃಢಪಡಿಸಿದ್ದಾರೆ. ಈ ದಾಳಿಯನ್ನು ಅವರು “ಹೇಡಿತನದ ಹತ್ಯೆ” ಎಂದು ಕರೆದಿದ್ದಾರೆ. ಇಸ್ರೇಲ್ ತನ್ನ ಪಡೆಗಳು ಟೆಹ್ರಾನ್ ಮೇಲೆ ರಾತ್ರಿಯಿಡೀ ನಡೆಸಿದ ವೈಮಾನಿಕ ದಾಳಿ ನಡೆಸಿ ಸಚಿವ ಎಸ್ಮಾಯಿಲ್ ಅವರನ್ನು ಹತ್ಯೆ ಮಾಡಿವೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಇರಾನ್ (Iran War) ಕೂಡ ಈ ಬಗ್ಗೆ ದೃಢಪಡಿಸಿದೆ….

Read More