Headlines

IND vs NZ: 37 ಎಸೆತಗಳಲ್ಲಿ 82 ರನ್..! 468 ದಿನಗಳ ಬಳಿಕ ಸೂರ್ಯ ಸ್ಫೋಟ – Kannada News | Suryakumar Yadav’s Explosive Comeback: 82 Runs vs NZ After 14 Months Drought

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ ಸುಲಭವಾಗಿ ಗೆದ್ದಿರುವ ಖುಷಿ ಒಂದೆಡೆಯಾದರೆ, ಕಳೆದೊಂದು ವರ್ಷದಿಂದ ಕಳಪೆ ಫಾರ್ಮ್​ಗೆ ಸಿಲುಕಿ ಒಂದೇ ಒಂದು ಅರ್ಧಶತಕ ಬಾರಿಸಲಾಗದೆ ಬಸವಳಿದಿದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಕೊನೆಗೂ ಅಬ್ಬರಿಸಿದ್ದಾರೆ. ಬರೋಬ್ಬರಿ 14 ತಿಂಗಳ ನಂತರ ಅಂದರೆ 468 ದಿನಗಳ ನಂತರ ಸೂರ್ಯಕುಮಾರ್ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಸೂರ್ಯ ಈ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ 2 ಸಿಕ್ಸರ್‌ ಮತ್ತು 6 ಬೌಂಡರಿಗಳೊಂದಿಗೆ ಅರ್ಧಶತಕ ಪೂರೈಸಿದರು. ಇದು ಸೂರ್ಯ…

Read More

ಸೋರಬ್ ಬೇಡಿ ಜೊತೆಗಿನ ಡೇಟಿಂಗ್ ವದಂತಿಗೆ ಸ್ಪಷ್ಟನೆ ನೀಡಿದ ಮಲೈಕಾ ಅರೋರಾ

ಬಾಲಿವುಡ್‌ನ ಸ್ಟೈಲಿಶ್ ನಟಿ ಮಲೈಕಾ ಅರೋರಾ (Malaika Arora) ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ವೈಯಕ್ತಿಕ ಜೀವನ, ಒಂಟಿತನ ಮತ್ತು ಹರಿದಾಡುತ್ತಿರುವ ಡೇಟಿಂಗ್ ವದಂತಿಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಸಿನಿಮಾ ರಂಗದಲ್ಲಿ ಯಾರ ಜೊತೆ ಕಂಡರೂ ಲಿಂಕ್-ಅಪ್ ವದಂತಿಗಳು ಹರಡುವುದು ಸಾಮಾನ್ಯ. ಇತ್ತೀಚೆಗೆ ಮಲೈಕಾ ಅವರು ಸೋರಬ್ ಬೇಡಿ (Sorab Bedi) ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈಗ ಇವೆಲ್ಲವೂ…

Read More

ಉಪ್ಪು ಹೆಚ್ಚಾಗಿ ಅಡುಗೆ ಕೆಟ್ಟು ಹೋದ್ರೆ, ರುಚಿ ಸರಿದೂಗಿಸಲು ಈ ಸರಳ ಸಲಹೆಯನ್ನು ಪಾಲಿಸಿ – Kannada News | If Dishes has too much salt, follow this tip to fix it

ಅಡುಗೆಯ ರುಚಿ ಹೆಚ್ಚಿಸುವಲ್ಲಿ ಉಪ್ಪಿನ (salt) ಪಾತ್ರ ಬಹಳ ದೊಡ್ಡದು. ಅದೇ ಒಂದು ವೇಳೆ ಸ್ವಲ್ಪ ಉಪ್ಪು ಜಾಸ್ತಿ ಆದ್ರೂ ಸಹ ಅಡುಗೆಯ ರುಚಿಯೇ ಕೆಟ್ಟು ಹೋಗುತ್ತದೆ. ಈ ರೀತಿ ಉಪ್ಪು ಜಾಸ್ತಿಯಾದಾಗ ಅಯ್ಯೋ ಕಷ್ಟಪಟ್ಟು ಮಾಡಿದ ಅಡುಗೆಯೆಲ್ಲಾ ವೇಸ್ಟ್‌ ಆಯ್ತಲ್ವಾ ಎಂದು ಹಲವರು ಟೆನ್ಷನ್‌ ಮಾಡ್ಕೊಳ್ಳುತ್ತಾರೆ. ಅಡುಗೆಗೆ ಉಪ್ಪು ಹೆಚ್ಚಾದ್ರೆ ಈ ರೀತಿ ಟೆನ್ಷನ್‌ ಮಾಡುವ ಯಾವುದೇ ಅವಶ್ಯಕತೆ ಇಲ್ಲ, ಜಸ್ಟ್‌ ಈ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ರುಚಿಯನ್ನು ಸರಿದೂಗಿಸಬಹುದು. ಈ ಕುರಿತ ಸಂಪೂರ್ಣ…

Read More

ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಬಲವಾಯ್ತು ಅನುಮಾನ – Kannada News | Threat, abuse to woman official: Is a Powerful Minister Shielding Congress Leader Rajeev Gowda? Doubts Grow

ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಚಿಕ್ಕಬಳ್ಳಾಪುರ, ಜನವರಿ 24: ಶಿಡ್ಲಘಟ್ಟ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡಗೆ (Rajeev Gowda) ಕರ್ನಾಟಕ ಹೈಕೋರ್ಟ್ ಕೂಡ ಛೀಮಾರಿ ಹಾಕಿದೆ. ಇದರಿಂದ, ಪರೋಕ್ಷವಾಗಿ ಸರ್ಕಾರಕ್ಕೂ ಮುಖಭಂಗವಾಗಿದೆ. ಇಷ್ಟೆಲ್ಲಾ ಆದರೂ ರಾಜೀವ್ ಗೌಡ ಬಂಧನವಾಗಿಲ್ಲ. ಪ್ರಭಾವಿ ಸಚಿವರೊಬ್ಬರು ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರೆಯೇ ಎಂಬ ಅನುಮಾನ ಇದೀಗ ಬಲವಾಗಿದೆ. ಹಿರಿಯ…

Read More

Valentine Day 2026: ಪ್ರೇಮಿಗಳ ದಿನದಂದು ಯಾವ ಬಣ್ಣದ ಬಟ್ಟೆಯನ್ನು ಧರಿಸಿದರೆ ಸೂಕ್ತ? – Kannada News | Valentine Day 2026: What does the color of clothes worn on Valentine’s Day signify?

ಪ್ರತಿವರ್ಷ ಫೆಬ್ರವರಿ 14 ರಂದು ವ್ಯಾಲೆಂಟೈನ್‌ ಡೇ (Valentine Day) ಆಚರಿಸಲಾಗುತ್ತದೆ. ಈ ದಿನ ಪ್ರೇಮಿಗಳ ಪಾಲಿಗೆ ತುಂಬಾನೇ ಸ್ಪೆಷಲ್.‌ ಹೌದು ಈ ದಿನ ಪ್ರೇಮಪಕ್ಷಿಗಳು ತಮ್ಮ ಮುದ್ದಿನ ಸಂಗಾತಿಗೆ ಐ ಲವ್‌ ಯೂ ಹೇಳಿ, ಒಂದು ಗಿಫ್ಟ್‌ ಕೊಟ್ಟು ವಿಶೇಷ ಭಾವನೆ ಮೂಡಿಸುತ್ತಾರೆ. ಇನ್ನೂ ಕೆಲವರು ಕೆಂಪು ಬಣ್ಣದ ಬಟ್ಟೆಯನ್ನು ತೊಟ್ಟು ವಿಶೇಷವಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಾರೆ. ಪ್ರೇಮಿಗಳ ದಿನದಂದು ಕೆಂಪು ಬಣ್ಣವೇ ಧರಿಸಬೇಕೆಂದಿಲ್ಲ, ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಈ ಕೆಲವು ಬಣ್ಣದ ಬಟ್ಟೆಗಳನ್ನೂ ಧರಿಸಬಹುದು….

Read More

Neelam Stone: ನೀಲಿ ನೀಲಮಣಿಯನ್ನು ಧರಿಸುವ ಮುನ್ನ ಈ ವಿಷ್ಯ ತಿಳಿದುಕೊಳ್ಳಿ – Kannada News | Neelam Stone: Shani’s Power Gem in Vedic Astrology. Benefits and How to Wear it

ನೀಲಿ ನೀಲಮಣಿಯನ್ನು ವೈದಿಕ ಜ್ಯೋತಿಷ್ಯದಲ್ಲಿ ಶನಿ ಗ್ರಹದ ಅತ್ಯಂತ ಶಕ್ತಿಶಾಲಿ ರತ್ನವೆಂದು ಪರಿಗಣಿಸಲಾಗುತ್ತದೆ. ಶನಿಯು ಕರ್ಮ, ಶಿಸ್ತು, ತಾಳ್ಮೆ ಮತ್ತು ನ್ಯಾಯದ ಪ್ರತೀಕವಾಗಿದೆ. ನೀಲಿ ಮಣಿಯು ಇತರ ರತ್ನಗಳಿಗಿಂತ ವೇಗವಾಗಿ ಫಲಿತಾಂಶ ನೀಡುತ್ತದೆ. ಇದರ ಉದ್ದೇಶ ಸೌಕರ್ಯ ನೀಡುವುದಲ್ಲ, ಬದಲಾಗಿ ವ್ಯಕ್ತಿಯನ್ನು ಶಿಸ್ತು, ಜವಾಬ್ದಾರಿ ಮತ್ತು ಕಠಿಣ ಪರಿಶ್ರಮದ ಮಾರ್ಗದಲ್ಲಿ ನಡೆಸುವುದಾಗಿದೆ. ಶನಿಯ ಮಹಾದಶೆ, ಸಾಡೇ ಸಾತಿ ಅಥವಾ ವಿಳಂಬಗಳು ಹೆಚ್ಚಾಗುವ ಸಮಯದಲ್ಲಿ, ಶನಿ ಶುಭವಾಗಿದ್ದರೆ ನೀಲಮಣಿಯನ್ನು ಧರಿಸಲು ಶಿಫಾರಸು ಮಾಡಲಾಗುತ್ತದೆ. ನೀಲಮಣಿಯನ್ನು ಧರಿಸುವಾಗ ಹೆಚ್ಚಿನ ಎಚ್ಚರಿಕೆ…

Read More

T20 World Cup 2026: ಟಿ20 ವಿಶ್ವಕಪ್ ಆಡುವ ಸಂಜು ಸ್ಯಾಮ್ಸನ್ ಕನಸು ಭಗ್ನ – Kannada News | T20 World Cup: Ishan Kishan Replaces Sanju Samson in India’s Playing XI Opener Slot

ಅಭ್ಯಾಸ ಪಂದ್ಯದಲ್ಲಿ ಆಡುವ ಅವಕಾಶದಿಂದ ವಂಚಿತರಾಗಿರುವ ಸಂಜುಗೆ ಟಿ20 ವಿಶ್ವಕಪ್‌ನಲ್ಲಿಯೂ ಆಡುವ ಹನ್ನೊಂದರ ಪಟ್ಟಿಯಲ್ಲಿ ಅವಕಾಶ ಸಿಗುವುದಿಲ್ಲ. ಅವರ ಬದಲಿಗೆ ಇಶಾನ್ ಕಿಶನ್ ಇನ್ನಿಂಗ್ಸ್ ಪ್ರಾರಂಭಿಸಿದರೆ, ತಿಲಕ್ ವರ್ಮಾ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಆರಂಭಿಕನಾಗಿ ಮಾತ್ರವಲ್ಲದೆ ಕಿಶನ್ ವಿಕೆಟ್​ಕೀಪಿಂಗ್ ಕೂಡ ಮಾಡುವುದರಿಂದ ಸಂಜುಗೆ ಈ ಜವಾಬ್ದಾರಿಯೂ ಸಿಗುವುದಿಲ್ಲ. Source link

Read More

ಅಂತರ್ಜಾತಿ ವಿವಾಹವಾಗುವವರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ

ಬೆಂಗಳೂರು, ಮಾರ್ಚ್​​ 18: ಅಂತರ್ಜಾತಿ ವಿವಾಹ ಸಂದರ್ಭ ಕುಟುಂಬಸ್ಥರಿಂದ ತೀವ್ರ ಆಕ್ಷೇಪ, ಬಹಿಷ್ಕಾರ ಸೇರಿ ಕೆಲ ಪ್ರಕರಣಗಳಲ್ಲಿ ಕೊಲೆಯೂ ನಡೆದಿರುವ ಉದಾಹರಣೆಗಳಿವೆ. ಹೀಗಾಗಿ ಅಂತರ್ಜಾತಿ ವಿವಾಹಿತರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಹೊಸ ಕಾಯ್ದೆ ತರಲು ಮುಂದಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ ಮಾಡಲಾಗಿದ್ದು, ಜಾತಿ ಶ್ರೇಣೀಕರಣ, ಸಂಪ್ರದಾಯಗಳ ಹೆಸರಿನಲ್ಲಿ ಹಿಂಸೆ ಮತ್ತು ಕಿರುಕುಳ‌ ತಪ್ಪಿಸಲು ಮುಂದಾಗಿದೆ. ಈ ವಿಧೇಯಕ ಕಾಯ್ದೆಯಾಗಿ ಜಾರಿಗೆ ಬಂದಿದ್ದೇ ಆದರೆ ಅಂತರ್ಜಾತಿ ವಿವಾಹಕ್ಕೆ ಹೆಚ್ಚಿನ ಮಾನ್ಯತೆ…

Read More

ನಟಿ ರುಕ್ಮಿಣಿ ವಸಂತ್ ಆಕಾಂಕ್ಷೆ ಬೇರೆಯೇ ಇತ್ತು: ಚಿತ್ರರಂಗಕ್ಕೆ ಬಂದಿದ್ದು ಹೇಗೆ? – Kannada News | Rukmini Vasanth wants to became a veterinarian but came to Movie industry

ರುಕ್ಮಿಣಿ ವಸಂತ್ (Rukmini Vasanth) ಪ್ರಸ್ತುತ ದಕ್ಷಿಣ ಭಾರತದ ಸ್ಟಾರ್ ನಟಿ. ತಮ್ಮ ನಟನೆ ಮತ್ತು ಸೌಂದರ್ಯದಿಂದ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ ರುಕ್ಮಿಣಿ ವಸಂತ್. ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳಲ್ಲಿ ರುಕ್ಮಿಣಿ ಅವರ ನಟನೆ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಪರ ಭಾಷೆಯ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾಗಳಲ್ಲಿ ರುಕ್ಮಿಣಿ ನಟಿಸುತ್ತಿದ್ದಾರೆ. ಇವುಗಳ ನಡುವೆ ಬಾಲಿವುಡ್​​ಗೂ ಸಹ ರುಕ್ಮಿಣಿ ವಸಂತ್ ಕಾಲಿಡುತ್ತಿದ್ದಾರೆ. ಆದರೆ ರುಕ್ಮಿಣಿ ಅವರಿಗೆ ನಟಿ ಆಗುವ ಆಸೆಯೇ ಇರಲಿಲ್ಲ,…

Read More

ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್ – Kannada News | Karnataka High Court Flags Illegal Sand Mining, Takes Suo Motu PIL; Notices to Home, Mines Departments

ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳImage Credit source: tv9 ಬೆಂಗಳೂರು, ಜನವರಿ 31: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಣೆ ಪ್ರಕರಣಗಳ ಬಗ್ಗೆ ಕರ್ನಾಟಕ ಹೈಕೋರ್ಟ್ (Karnataka High Court) ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಿಸಿಕೊಂಡಿರುವ ಹೈಕೋರ್ಟ್, ಅಕ್ರಮ ಮರಳು ಗಣಿಗಾರಿಕೆ (Illegal Sand Mining) ನಿಯಂತ್ರಣಕ್ಕೆ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಧಾನಸಭೆಯಲ್ಲಿ ಗೃಹ ಸಚಿವ…

Read More