Headlines

ಹೊಸ ವರ್ಷಾಚರಣೆ: ಹೋಟೆಲ್, ಬಾರ್-ಪಬ್‌ ಎಷ್ಟು ಗಂಟೆ ತನಕ ಓಪನ್? ಕಮಿಷನರ್ ಕೊಟ್ಟ 30 ಸೂಚನೆಗಳು – Kannada News | New Year 2026: Until What Time Are Hotels, Bars, and Pubs Open, Commissioner Issues 30 instructions

ಹೊಸ ವರ್ಷಾಚರಣೆ, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಬೆಂಗಳೂರು, ಡಿಸೆಂಬರ್​ 26: ಹೊಸ ವರ್ಷವನ್ನು (New Year) ಭರ್ಜರಿಯಾಗಿ ವೆಲ್​ಕಂ ಮಾಡಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ಅದರಲ್ಲೂ ಬೆಂಗಳೂರಿನ ಎಂಜಿ ರೋಡ್‌ನಲ್ಲಿ ಕುಣಿದು ಕುಪ್ಪಳಿಸಲು ಯುವ ಸಮೂಹ ಸಜ್ಜಾಗಿದೆ. ಇತ್ತ ಪೊಲೀಸರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಇಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ (Seemanth Kumar) ನೇತೃತ್ವದಲ್ಲಿ ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರ ಜೊತೆ ಸಭೆ ನಡೆಯಿತು. ಸಿಸಿಕ್ಯಾಮರಾ ಅಳವಡಿಕೆ, ಶಬ್ದ ಮಾಲಿನ್ಯ…

Read More

ವಿಶ್ವಕಪ್​ನಲ್ಲಿ ಇನ್ನು 8 ತಂಡಗಳ ಕದನ: ಇಲ್ಲಿದೆ ವೇಳಾಪಟ್ಟಿ – Kannada News | Fifa world cup 2026 quarter final Schedule

ಫಿಫಾ ವಿಶ್ವಕಪ್ 2026ರ ರೌಂಡ್ ಆಫ್ 16 ಪಂದ್ಯಗಳು ಮುಕ್ತಾಯಗೊಂಡಿದ್ದು, ಫುಟ್‌ಬಾಲ್ ಜಗತ್ತಿನ  8 ಬಲಿಷ್ಠ ತಂಡಗಳು ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿವೆ. ಫ್ರಾನ್ಸ್, ಮೊರಾಕೊ, ಸ್ಪೇನ್, ಬೆಲ್ಜಿಯಂ, ನಾರ್ವೆ, ಇಂಗ್ಲೆಂಡ್, ಅರ್ಜೆಂಟೀನಾ ಮತ್ತು ಸ್ವಿಟ್ಜರ್ಲೆಂಡ್ ತಂಡಗಳು ಮುಂದಿನ ಸುತ್ತಿನಲ್ಲಿ ಕಾದಾಡಲಿವೆ. ಈ ರೋಚಕ ಕ್ವಾರ್ಟರ್ ಫೈನಲ್ ಪಂದ್ಯಗಳು ಜುಲೈ 9 ರಿಂದ ಜುಲೈ 11 ರವರೆಗೆ ನಡೆಯಲಿದ್ದು, ಈ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ. ಕ್ವಾರ್ಟರ್ ಫೈನಲ್ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ: ಪಂದ್ಯದ ಸಂಖ್ಯೆ…

Read More

ಮುಂದಿನ ಚಿತ್ರದಲ್ಲಿ ಯಶ್​ಗೆ ಪೊಲೀಸ್ ಪಾತ್ರ? ಐಎಂಡಿಬಿಯಲ್ಲಿ ಲೀಕ್ ಆಯ್ತು ಕಥೆ – Kannada News | Yash’s Next Film: IMDb Leak Reveals Plot and Cast — Narthan and Tripti Dimri in Talks

ಸ್ಯಾಂಡಲ್‌ವುಡ್ ಇತಿಹಾಸದಲ್ಲಿ ಹೊಸ ಹೊಸ ದಾಖಲೆ ಬರೆದ ರಾಕಿಂಗ್ ಸ್ಟಾರ್ ಯಶ್ ಸದ್ಯ ‘ಟಾಕ್ಸಿಕ್’ ಹಾಗೂ ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ ಅವರ ಮುಂದಿನ ಬಹುನಿರೀಕ್ಷಿತ ಚಿತ್ರದ ಬಗ್ಗೆ ಅತ್ಯಂತ ಕುತೂಹಲಕಾರಿ ಮಾಹಿತಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಜನಪ್ರಿಯ ಸಿನಿಮಾ ಡೇಟಾಬೇಸ್ ಜಾಲತಾಣವಾದ ಐಎಂಡಿಬಿ ಪುಟವೊಂದರಲ್ಲಿ ಯಶ್ ಅವರ ಮುಂಬರುವ ಚಿತ್ರದ ಕಥಾಹಂದರ ಹಾಗೂ ತಾರಾಗಣದ ವಿವರಗಳು ಲೀಕ್ ಆಗಿದ್ದು, ಪ್ರೇಕ್ಷಕರಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಐಎಂಡಿಬಿಯಲ್ಲಿ ಲೀಕ್ ಆದ ಕಥೆ…

Read More

Samudrika Shastra: ಪಾದದ ಬೆರಳುಗಳ ನಡುವೇ ಅಂತರವಿದೆಯೇ? ನಿಮ್ಮ ಜೀವನದ ರಹಸ್ಯ ಇಲ್ಲಿ ತಿಳಿಯಿರಿ – Kannada News | Samudrika Shastra: What Your Toes Reveal About Personality, Love and Destiny

ಸಾಮಾನ್ಯವಾಗಿ ಒಬ್ಬರ ಮುಖ ಅಥವಾ ಹಸ್ತದ ರೇಖೆಗಳನ್ನು ನೋಡಿ ಅವರ ಗುಣಸ್ವಭಾವವನ್ನು ಅಳೆಯುತ್ತೇವೆ. ಆದರೆ, ಸಾಮುದ್ರಿಕ ಶಾಸ್ತ್ರದ ಪ್ರಕಾರ, ಪಾದಗಳು ಮತ್ತು ಬೆರಳುಗಳ ಆಕಾರವೂ ಕೂಡ ಜೀವನದ ಗುಪ್ತ ರಹಸ್ಯಗಳನ್ನು ಬಿಚ್ಚಿಡುತ್ತವೆ ಎಂಬುದು ನಿಮಗೆ ತಿಳಿದಿದೆಯೇ? ನಿಮ್ಮ ಪಾದದ ಬೆರಳುಗಳು ನಿಮ್ಮ ಪ್ರೇಮ ಜೀವನ, ಸ್ವಭಾವ ಮತ್ತು ಯಶಸ್ಸಿನ ಬಗ್ಗೆ ಏನು ಹೇಳುತ್ತವೆ? ಇಲ್ಲಿದೆ ಸಂಪೂರ್ಣ ಮಾಹಿತಿ. ಬೆರಳುಗಳ ನಡುವೆ ಅಂತರವಿಲ್ಲವೇ? ಅಪ್ಪಟ ಪ್ರೇಮಜೀವಿಗಳು! ನಿಮ್ಮ ಹೆಬ್ಬೆರಳು ಮತ್ತು ಅದರ ಪಕ್ಕದ ತೋರುಬೆರಳು ಪರಸ್ಪರ ಅಂಟಿಕೊಂಡಿದ್ದರೆ, ನೀವು…

Read More

ಎಸಿ ಸ್ಫೋಟ, ದೆಹಲಿಯ ವಸತಿಗೃಹದಲ್ಲಿ ಅಗ್ನಿ ಅವಘಡ, 9 ಮಂದಿ ಸಜೀವದಹನ – Kannada News | Blaze in Vivek Vihar Residential Building Claims Lives, Rescue Effort Saves Many

ನವದೆಹಲಿ, ಮೇ 03: ದೆಹಲಿಯ ವಿವೇಕ್ ವಿಹಾರದಲ್ಲಿರುವ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 9 ಮಂದಿ ಸುಟ್ಟು ಕರಕಲಾಗಿದ್ದಾರೆ. 20 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ನಾಲ್ಕು ಅಂತಸ್ಥಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಿದ್ದಾರೆ.ಬೆಂಕಿಯನ್ನು ನಂದಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆದರೆ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಬೆಂಕಿಯ ಪರಿಣಾಮ ತೀವ್ರವಾಗಿದ್ದ ಎರಡನೇ ಮಹಡಿಯಿಂದ ಶವಗಳನ್ನು ಹೊರತೆಗೆಯಲಾಗಿದೆ ಎಂದು ಶಹದಾರಾ ಜಿಲ್ಲಾ ಡಿಸಿಪಿ ರಾಜೇಂದ್ರ ಪ್ರಸಾದ್ ಮೀನಾ ತಿಳಿಸಿದ್ದಾರೆ….

Read More

ಚಿತ್ರಮಂದಿರದಲ್ಲಿ ಫ್ಲಾಪ್, ಆದರೆ ಯೂಟ್ಯೂಬ್​​​ನಲ್ಲಿ ದಾಖಲೆ ಬರೆದ ಸಿನಿಮಾ – Kannada News | Telugu movie Jaya Janaki Nayaka achieved rare feet got 1 billion views in YouTube

ಕೆಲ ಸಿನಿಮಾಗಳ (Cinema) ಹಣೆಬರಹವೇ ವಿಚಿತ್ರವಾಗಿರುತ್ತದೆ. ಎಷ್ಟೋ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಹಿಟ್ ಆಗುವುದಿಲ್ಲ ಬಿಡುಗಡೆ ಆಗಿ ಎಷ್ಟೋ ವರ್ಷಗಳ ಬಳಿಕ ಒಟಿಟಿಯಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗುತ್ತವೆ. ‘ಉಳಿದವರು ಕಂಡಂತೆ’, ‘ಗ್ಯಾಂಗ್ಸ್ ಆಫ್ ವಸೇಪುರ್’ ಇನ್ನೂ ಕೆಲವು ಸಿನಿಮಾಗಳು ಈ ಸಾಲಿಗೆ ಸೇರುತ್ತವೆ. ಆದರೆ ಈ ಸಿನಿಮಾಗಳು ನಿಜವಾಗಿಯೂ ಚೆನ್ನಾಗಿದ್ದವು. ಆದರೆ ಇಲ್ಲೊಂದು ಸಿನಿಮಾ ಚೆನ್ನಾಗಿಲ್ಲದ ಕಾರಣಕ್ಕೆ ಚಿತ್ರಮಂದಿರಗಳಲ್ಲಿ ಕಳಪೆ ಪ್ರದರ್ಶನ ಕಂಡಿತ್ತು ಆದರೆ ಯೂಟ್ಯೂಬ್​​ನಲ್ಲಿ ಹೊಸ ದಾಖಲೆಯನ್ನೇ ಬರೆದಿದೆ. 2017 ರಲ್ಲಿ ಬಿಡುಗಡೆ ಆದ ತೆಲುಗು ಸಿನಿಮಾ…

Read More

ಟೀಮ್ ಇಂಡಿಯಾದ ಮುಂದಿನ ಎದುರಾಳಿ ಯಾರು? ಇಲ್ಲಿದೆ ವೇಳಾಪಟ್ಟಿ – Kannada News | Team india next series schedule 2026

ಭಾರತ ಮತ್ತು ಐರ್ಲೆಂಡ್ ನಡುವಣ ಸರಣಿ ಮುಗಿದಿದೆ. ಈ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಲಿದೆ. ಜುಲೈ 1 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಣ 8 ಪಂದ್ಯಗಳ ಸರಣಿ ಶುರುವಾಗಲಿದೆ. ಈ ಸಿರೀಸ್​ನಲ್ಲಿ ಮೊದಲಿಗೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಇದಾದ ಬಳಿಕ  ಮೂರು ಮ್ಯಾಚ್​ಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗಳಿಗೆ ಆಯ್ಕೆಯಾಗಿರುವ ತಂಡಗಳು, ಹಾಗೂ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ… ಭಾರತ ಟಿ20 ತಂಡ:  ಶ್ರೇಯಸ್ ಅಯ್ಯರ್ (ನಾಯಕ),…

Read More

ಮಂಗಳೂರು-ಉಡುಪಿಯಲ್ಲಿ ಹದಗೆಡುತ್ತಿದೆ ವಾಯು ಗುಣಮಟ್ಟ; ಉಸಿರಾಡುವ ಮುನ್ನ ಇರಲಿ ಎಚ್ಚರ.

ಬೆಂಗಳೂರು: ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) 58 ರಿಂದ 95 ರ ಆಸುಪಾಸಿನಲ್ಲಿ ದಾಖಲಾಗಿದೆ. ಇದನ್ನು ಹವಾಮಾನ ಇಲಾಖೆಯು ‘ಸಾಧಾರಣ’ (Moderate) ಅಥವಾ ‘ತೃಪ್ತಿಕರ’ (Satisfactory) ವರ್ಗಕ್ಕೆ ಸೇರಿಸಿದೆ. ನಗರದ ಕೆಲವು ಭಾಗಗಳಾದ ಬಿಟಿಎಂ ಲೇಔಟ್ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾಲಿನ್ಯದ ಮಟ್ಟ ತುಸು ಹೆಚ್ಚಿದ್ದು, ಅಲ್ಲಿನ AQI 100ರ ಗಡಿ ದಾಟಿದೆ. ಇದು ಶ್ವಾಸಕೋಶದ ಸಮಸ್ಯೆ ಇರುವವರಿಗೆ ಹಾಗೂ ಮಕ್ಕಳಿಗೆ ಸ್ವಲ್ಪ ಕಿರಿಕಿರಿ ಉಂಟುಮಾಡಬಹುದು. ಕರಾವಳಿ ಭಾಗದಲ್ಲಿ ಇತ್ತೀಚೆಗೆ ವಾಯು…

Read More

World Day Of Social Justice 2026: ವಿಶ್ವ ಸಾಮಾಜಿಕ ನ್ಯಾಯ ದಿನದ ಆಚರಣೆ ಶುರುವಾದದ್ದು ಯಾವಾಗ? ಇಲ್ಲಿದೆ ಮಾಹಿತಿ – Kannada News | World Day of Justice 2026: Know the reason behind the celebration of World Day of Social Justice

ಸಮಾಜದಲ್ಲಿ ಐಕ್ಯತೆ, ಸಾಮರಸ್ಯ, ಸೌಹಾರ್ದತೆ , ಮೂಲಭೂತ ಹಕ್ಕುಗಳ ನ್ಯಾಯವಿದ್ದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ. ಹೀಗಾಗಿ ಈ ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರತಿ ವರ್ಷ ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು (World Day Of Social Justice) ಆಚರಿಸಲಾಗುತ್ತದೆ. ವಿಶ್ವ ಸಾಮಾಜಿಕ ನ್ಯಾಯ ದಿನದ ಇತಿಹಾಸವೇನು? ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 2007 ಫೆಬ್ರವರಿ 20ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಅಂಗೀಕರಿಸಲಾಯಿತು. 2009ರಲ್ಲಿ ಈ ದಿನವನ್ನು ಆಚರಿಸಲು ಅನುಮೋದನೆ…

Read More

ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು? – Kannada News | A Woman Commits Suicide after Killed Daughter In Bengaluru

ಬೆಂಗಳೂರು, (ಏಪ್ರಿಲ್ 14): ತನ್ನ 14 ವರ್ಷದ ಮಗಳನ್ನು (Daughter) ಕೊಂದು ಬಳಿಕ ತಾಯಿ (Mother)ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ವೈಟ್‌ಫೀಲ್ಡ್ (Whitefield) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಕೋಣೆಯಲ್ಲಿ ಮಗಳು ಕಾರುಣ್ಯಳನ್ನ ಉಸಿರುಗಟ್ಟಿಸಿ ಕೊಂದು ನಂತರ ತಾಯಿ ಸುವರ್ಣಾ(40) ನೇಣುಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  Source link

Read More