Headlines

ಸ್ಪೈಡರ್ ಮ್ಯಾನ್ ಹೊಸ ಸಿನಿಮಾ ಬಿಡುಗಡೆ, ಭಾರತದಲ್ಲೇ ಮೊದಲು – Kannada News

ಭಾರತದ ‘ಸ್ಪೈಡರ್ ಮ್ಯಾನ್’ (Spider Man) ಅಭಿಮಾನಿಗಳಿಗೆ ಖುಷಿ ಸುದ್ದಿ, ಹೊಸ ಸ್ಪೈಡರ್ ಮ್ಯಾನ್ ಸಿನಿಮಾ ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಭಾರತದಲ್ಲಿ ಮಾತ್ರ, ಒಂದು ದಿನ ಮುಂಚಿತವಾಗಿ ಬಿಡುಗಡೆ ಆಗಲಿದ್ದು, ವಿಶ್ವದಲ್ಲಿ ಎಲ್ಲರಿಗಿಂತಲೂ ಮೊದಲು ಭಾರತೀಯ ಅಭಿಮಾನಿಗಳು ಸಿನಿಮಾವನ್ನು ನೋಡಬಹುದಾಗಿದೆ. ಭಾರತದಲ್ಲಿ ಬಿಡುಗಡೆ ಆದ ಒಂದು ದಿನದ ಬಳಿಕ ವಿಶ್ವದಾದ್ಯಂತ ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆ ಆಗುತ್ತಿದೆ. ಭಾರತದಲ್ಲಿ ಅಡ್ವಾನ್ಸ್ ಬುಕಿಂಗ್ ದಿನಾಂಕವನ್ನು ಸಹ ಘೋಷಣೆ…

Read More

ಕಳೆದ ವರ್ಷ ಭಾರತದಿಂದ 860 ಬಿಲಿಯನ್ ಡಾಲರ್ ರಫ್ತು; ಇದು ಹೊಸ ದಾಖಲೆ – Kannada News | India’s cumulative exports reach 860 billion USD in 2025 26, all time record high

ನವದೆಹಲಿ, ಏಪ್ರಿಲ್ 15: ಕಳೆದ ಹಣಕಾಸು ವರ್ಷದಲ್ಲಿ (2025-26) ಭಾರತದ ಒಟ್ಟು ರಫ್ತು (cumulative exports) 860.09 ಬಿಲಿಯನ್ ಡಾಲರ್ ಆಗಿದೆ. ಹಿಂದಿನ ವರ್ಷವಾದ 2024-25ರಲ್ಲಿ 825.26 ಬಿಲಿಯನ್ ಡಾಲರ್ ರಫ್ತು ದಾಖಲಾಗಿತ್ತು. ಅದಕ್ಕೆ ಹೋಲಿಸಿದರೆ 2025-26ರಲ್ಲಿ ರಫ್ತು ಶೇ. 4.22ರಷ್ಟು ಹೆಚ್ಚಳ ಆಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲೇ ಯಾವ ಹಣಕಾಸು ವರ್ಷದಲ್ಲೂ ದಾಖಲಾದ ಅತ್ಯಧಿಕ ರಫ್ತು ಪ್ರಮಾಣ ಇದಾಗಿದೆ. ಇದರಲ್ಲಿ ಸರಕು ಮತ್ತು ಸೇವೆ ಎರಡೂ ಒಳಗೊಂಡಿವೆ. ‘ಭಾರತದ ಒಟ್ಟಾರೆ ರಫ್ತು ಹೊಸ ದಾಖಲೆ ಮಟ್ಟಕ್ಕೆ…

Read More

ದೆಹಲಿಗೆ ಬಂದ ಅಸ್ಸಾಂ ಪೊಲೀಸರು, ಹೈದರಾಬಾದ್​ಗೆ ಪರಾರಿಯಾದ ಪವನ್ ಖೇರಾ

ನವದೆಹಲಿ, ಏಪ್ರಿಲ್ 7: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಅವರು ಮಾಡಿದ್ದ ಪಾಸ್‌ಪೋರ್ಟ್ ವಂಚನೆ ಆರೋಪದ ವಿರುದ್ಧ ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಅದಾದ ಒಂದು ದಿನದ ನಂತರ ಇಂದು ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ನಿವಾಸಕ್ಕೆ ತೆರಳಿದ್ದಾರೆ.ನಿಜಾಮುದ್ದೀನ್ ಪ್ರದೇಶದ ದೆಹಲಿ ಪೊಲೀಸರು ಅಸ್ಸಾಂ ಪೊಲೀಸರ ಭೇಟಿಯ ಸಮಯದಲ್ಲಿ ಅಸ್ಸಾಂ ಪೊಲೀಸ್ ತಂಡಕ್ಕೆ ಸಹಾಯ ಮಾಡಿದರು. ಆದರೆ,…

Read More

ಬಿ.ಕೆ. ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​ – Kannada News | Uproar in Council Over BJP–Congress Clash on BH Hariprasad Suspension Demand

ಬೆಂಗಳೂರು, ಜನವರಿ 23:  ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಅಡ್ಡಗಟ್ಟಿದ ವಿಚಾರ ಸಂಬಂಧ ಬಿ.ಕೆ. ಹರಿಪ್ರಸಾದ್ ಅಮಾನತು ಆಗಬೇಕು ಎಂದು ಬಿಜೆಪಿ ಒತ್ತಾಯಿಸಿದ ಹಿನ್ನೆಲೆ ವಿಧಾನ ಪರಿಷತ್​​ ರಣಾಂಗಣವಾದ ಪ್ರಸಂಗ ನಡೆದಿದೆ. ರಾಜ್ಯಪಾಲರು ಬಂದಾಗ ‘ಕೈ’ ಸದಸ್ಯರ ಗೂಂಡಾ ವರ್ತನೆ ಸರಿಯಲ್ಲ. ಹೀಗಾಗಿ ಬಿ.ಕೆ. ಹರಿಪ್ರಸಾದ್ ಅಮಾನತು ಆಗಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ. ನೋಟಿಸ್​ ಕೊಟ್ಟಿಲ್ಲ, ಹಾಗಾಗಿ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಲು ಆಗಲ್ಲ ಎಂದ ಸಭಾಪತಿ ಹೊರಟ್ಟಿ ಹೇಳಿದ್ದರಿಂದ ಕಾಂಗ್ರೆಸ್​ಗೆ ಧಿಕ್ಕಾರ ಎಂದು ಬಿಜೆಪಿ ಸದಸ್ಯರು…

Read More

ಮದುವೆಗೂ ಮುನ್ನ ಗುಡ್ ನ್ಯೂಸ್ ನೀಡಿದ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ – Kannada News | Rashmika Mandanna and Vijay Deverakonda announce new movie Ranabaali ahead of marriage

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಕೆಲವೇ ದಿನಗಳಲ್ಲಿ ಹಸೆಮಣೆ ಏರಲಿದ್ದಾರೆ. ಪರಸ್ಪರ ಪ್ರೀತಿಸುತ್ತಿರುವ ಅವರು ಈ ವಿಚಾರವನ್ನು ಬಹಿರಂಗವಾಗಿ ಒಪ್ಪಿಕೊಂಡಿಲ್ಲ. ಅವರ ಮದುವೆಗೆ ಸಕಲ ಸಿದ್ಧತೆ ನಡೆದಿದೆ. ಅದರ ನಡುವೆಯೇ ಅವರಿಬ್ಬರು ಒಂದು ಗುಡ್ ನ್ಯೂಸ್ ನೀಡಿದ್ದಾರೆ. ಅದೇನೆಂದರೆ, ಮತ್ತೊಮ್ಮೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ಜೊತೆಯಾಗಿ ನಟಿಸಲಿದ್ದಾರೆ. ಈಗಾಗಲೇ ‘ಡಿಯರ್ ಕಾಮ್ರೇಡ್’, ‘ಗೀತ ಗೋವಿಂದಂ’ ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದ ಅವರು ಈಗ ಹೊಸ…

Read More

ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ – Kannada News | Union Minister Pralhad Joshi Reacts to MLA Chandru Lamanis Lokayukta Trap

ಧಾರವಾಡ, ಫೆಬ್ರವರಿ 21: ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ನನಗೆ ಪೂರ್ಣ ಮಾಹಿತಿ ಇಲ್ಲ,  ಮಾಹಿತಿ ಪಡೆದುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಜನಪ್ರತಿನಿಧಿಗಳಾದವರು ಬಹಳ ಜಾಗರೂಕರಾಗಿರಬೇಕು ಮತ್ತು ಜನರ ಕೆಲಸ ಮಾಡಲು ಬಂದಿರುತ್ತಾರೆ. ಸಾರ್ವಜನಿಕ ಬದುಕಿನಲ್ಲಿ ಜನರಿಗೆ ಆದರ್ಶವಾಗಿರಬೇಕು. ಪ್ರಾಥಮಿಕ ವರದಿಗಳನ್ನು ಗಮನಿಸಿದಾಗ ಈ ವಿಷಯ ಮನಸ್ಸಿಗೆ ಕಿರಿಕಿರಿ ಮತ್ತು ನೋವುಂಟು ಮಾಡಿದೆ. ಶಾಸಕರು ಈ ಕೃತ್ಯ ಎಸಗಿದ್ದಾರೆಯೇ…

Read More

ಬಿಹಾರ ರಾಜಕೀಯದಲ್ಲಿ ಹೊಸ ಪರ್ವ: ಸಂಪುಟ ಸೇರಿದ ನಿತೀಶ್ ಪುತ್ರ ನಿಶಾಂತ್, 31 ನಾಯಕರಿಂದ ಮಂತ್ರಿಗಳಾಗಿ ಪ್ರಮಾಣ ವಚನ – Kannada News | Bihar Cabinet Expansion: Nitish Kumar’s Son Nishant Takes Oath, 31 New Ministers Sworn In

ಪಾಟ್ನಾ, ಮೇ 07: ಬಿಹಾರ(Bihar)ದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.  ಬಿಹಾರ ರಾಜಕೀಯದ ಚದುರಂಗದಾಟದಲ್ಲಿ ಗುರುವಾರ ಮತ್ತೊಂದು ದೊಡ್ಡ ನಡೆ ಕಂಡುಬಂದಿದೆ. ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ತನ್ನ ಸಚಿವ ಸಂಪುಟವನ್ನು ವಿಸ್ತರಿಸಿದೆ. ಈ ವಿಸ್ತರಣೆಯ ಅತ್ಯಂತ ಗಮನಾರ್ಹ ಅಂಶವೆಂದರೆ, ಜೆಡಿಯು ನಾಯಕ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರು ಮಂತ್ರಿಯಾಗಿ ಪ್ರಮಾಣ ವಚನ…

Read More

ಅಪರಿಚಿತರೊಂದಿಗೆ ನಾನು ಮಾತನಾಡಲ್ಲ ಎಂದಿದ್ದಕ್ಕೆ ಬಾಲಕಿ ಮೇಲೆ ಆ್ಯಸಿಡ್ ಎರಚಿದ ಫೋಟೊಗ್ರಾಫರ್ – Kannada News | Rajasthan Acid Attack: Photographer Targets Teen Girl for Refusing Conversation

ಜೈಪುರ, ಜನವರಿ 20: ಅಪರಿಚಿತರೊಂದಿಗೆ ನಾನು ಮಾತನಾಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ಫೋಟೊಗ್ರಾಫರ್ 14 ವರ್ಷದ ಬಾಲಕಿ ಮೇಲೆ ಆ್ಯಸಿಡ್(Acid) ಎರಡಚಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಮೂರು ದಿನಗಳ ಹುಡುಕಾಟದ ನಂತರ ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸ್ ತನಿಖೆಯ ಸಮಯದಲ್ಲಿ, ಆರೋಪಿ, ಚಂದ್ರರಾಮ್ ಮೇಘವಾಲ್ ಅವರ ಪುತ್ರ 19 ವರ್ಷದ ಓಂಪ್ರಕಾಶ್ ಅಲಿಯಾಸ್ ಜಾನಿ, ತಾನು ಫೋಟೊಗ್ರಾಫರ್ ಆಗಿ ಹೋಗಿದ್ದ ಮದುವೆಯಲ್ಲಿ ಆಕೆಯನ್ನು ನೋಡಿದ್ದಾಗಿ…

Read More

ಗಿಲ್ಲಿನ ಕಳ್ಳನ ರೀತಿ ಕರೆತಂದ ಪೊಲೀಸರು; ನಟನ ಡೈಲಾಗ್ ಕೇಳಿ ನಕ್ಕ ಆರಕ್ಷಕರು – Kannada News | Gilli’s Humorous Police Escort: Bigg Boss Winner’s Viral ‘Am I a Thief?’ Moment

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ (Gilli Nata) ಅವರು ನಾನಾ ಕಡೆಗಳಲ್ಲಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾರೆ. ಪ್ರತಿ ವೇದಿಕೆಯಲ್ಲೂ ಅವರಿಗೆ ರಾಜ ಮರ್ಯಾದೆ ಸಿಗುತ್ತಿದೆ. ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆಯುತ್ತಿದ್ದಾರೆ. ಈ ವಿಷಯ ಅವರ ಖುಷಿಗೆ ಕಾರಣ ಆಗಿದೆ. ಬಿಗ್ ಬಾಸ್ ವೀಕ್ಷಕರು ಕೂಡ ಗಿಲ್ಲಿ ಜನಪ್ರಿಯತೆ ಕಂಡು ನಿಬ್ಬರಗಾಗುತ್ತಿದ್ದಾರೆ. ಈಗ ಗಿಲ್ಲಿ ಹೋದಲ್ಲಿ ಬಂದಲ್ಲಿ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ. ಈಗ ಗಿಲ್ಲಿ ಅವರ ಫನ್ ವಿಡಿಯೋ ವೈರಲ್ ಆಗಿದೆ. ಗಿಲ್ಲಿ ನಟ…

Read More

ಫ್ರೀಯಾಗಿ ನೆಟ್​​ಫ್ಲಿಕ್ಸ್​​ ಪಡೆಯಲು ಹೋಗಿ 1 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ: ಆಗಿದ್ದೇನು? – Kannada News | Free Netflix Trap: Bengaluru Man Downloads Fake App, Loses 1 Lakh To Cyber Fraudsters

ಬೆಂಗಳೂರು, ಮೇ 21: ಅಮೆಜಾನ್​​ ಪ್ರೈಮ್​, ಹಾಟ್​​​ಸ್ಟಾರ್​​, ನೆಟ್​​ಫ್ಲಿಕ್ಸ್​​ ಹೀಗೆ ಹತ್ತಾರು ಒಟಿಟಿಗಳು ಇಂದು ಮಾರುಕಟ್ಟೆಯನ್ನು ಆಳುತ್ತಿವೆ. ಹೊಸ ಸಿನಿಮಾ, ಧಾರಾವಾಹಿಗಳು ಸೇರಿ ಹಲವು ಚಾನೆಲ್​​ಗಳಿಗಿಂತ ಇಲ್ಲೇ ಮೊದಲು ಸಿಗುವ ಕಾರಣ ಇವುಗಳ ಚಂದಾದಾರರ ಸಂಖ್ಯೆಯೂ ದೊಡ್ಡದ್ದಿದೆ. ಆದರೆ ಹಲವು ಒಟಿಟಿಗಳ ಚಂದಾದಾರರಾಗಲು ಹೆಚ್ಚಿನ ಹಣ ವ್ಯಯಿಸಬೇಕಿರುವ ಕಾರಣ ಕೆಲವರು ಬೇರೆ ಏನಾದರೂ ಬೇರೆ ದಾರಿ ಇದೆಯಾ ಎಂದು ಹುಡುಕುವ ಕೆಲಸಕ್ಕೂ ಇಳಿಯುತ್ತಿದ್ದಾರೆ. ಇಂತಹುದೇ ಮಾಡಲು ಹೋಗಿ ಬೆಂಗಳೂರಿನ ವ್ಯಕ್ತಿಯೋರ್ವರು ಬರೋಬ್ಬರಿ 1 ಲಕ್ಷ ರೂಪಾಯಿ ಹಣವನ್ನು…

Read More