Headlines

ಯೋಗೀಶ್ ಗೌಡ ಕೊಲೆ ಪ್ರಕರಣ: ಸ್ಫೋಟಕ ಹೇಳಿಕೆ ಕೊಟ್ಟ ಮಾಫಿ ಸಾಕ್ಷಿ – Kannada News | Yogesh Gowda Murder Case: Basavaraj Muttagi Seeks Divine Strength Post Conviction Verdict.

ಧಾರವಾಡ, ಏಪ್ರಿಲ್​​ 16: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ, ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಅವರು ಧಾರವಾಡ ನಗರದ ಕೆಸಿಡಿ ವೃತ್ತದಲ್ಲಿರುವ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಿಆರ್‌ಪಿಎಫ್ ಭದ್ರತೆಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಮುತ್ತಗಿ, ಇಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಹೋರಾಟಕ್ಕೆ ಹೆಚ್ಚಿನ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಜವಾದ ಹೋರಾಟ ಈಗ ಪ್ರಾರಂಭವಾಗಲಿದೆ. ಯೋಗೀಶ್ ಗೌಡರ…

Read More

April 2026 Rules Changes: ಡಿಜಿಟಲ್ ಪಾವತಿ, ಪ್ಯಾನ್ ಇತ್ಯಾದಿ ನಿಯಮಗಳಲ್ಲಿ ಬದಲಾವಣೆ; ಆರ್‌ಬಿಐಯಿಂದ ಹೊಸ ಗೈಡ್‌ಲೈನ್ಸ್ ತಿಳಿದಿರಿ

ನವದೆಹಲಿ, ಮಾರ್ಚ್ 31: ನಾಳೆ ಹೊಸ ಹಣಕಾಸು ವರ್ಷದ ಆರಂಭ. ಏಪ್ರಿಲ್ 1ರಿಂದ ಡಿಜಿಟಲ್ ಪೇಮೆಂಟ್, ಪ್ಯಾನ್ ಕಾರ್ಡ್, ಕ್ರೆಡಿಟ್ ಕಾರ್ಡ್, ಎಟಿಎಂ ಬಳಕೆ ಇತ್ಯಾದಿ ಕೆಲ ನಿಯಮಗಳಲ್ಲಿ ಬದಲಾವಣೆ ಇರಲಿದೆ. ಎಚ್​ಡಿಎಫ್​ಸಿ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕುಗಳು ಎಟಿಎಂ ವಿತ್​ಡ್ರಾಯಲ್, ಲಾಕರ್, ಎಫ್​ಡಿ, ಸಾಲ ಇತ್ಯಾದಿಗಳ ದರಗಳನ್ನು ಪರಿಷ್ಕರಿಸಿವೆ. ಕೆಲ ಕ್ರೆಡಿಟ್ ಕಾರ್ಡ್​ಗಳ ರಿವಾರ್ಡ್ ಪಾಯಿಂಟ್ಸ್ ನಿಯಮಗಳಲ್ಲಿ ಬದಲಾವಣೆ ಇದೆ. ಏಪ್ರಿಲ್ 1ರಿಂದ ಕೆಲ ಮಹತ್ವದ ಹಣಕಾಸು ನಿಯಮಗಳ (Financial Rules) ಬದಲಾವಣೆ ಏನೇನು ಎನ್ನುವ…

Read More

ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ; ಬಿಹಾರದಿಂದ ಪಕ್ಷದ ಮುಖ್ಯಸ್ಥ ನಿತಿನ್ ನಬಿನ್ ಕಣಕ್ಕೆ – Kannada News | BJP announces 9 candidates List for Rajya Sabha elections fields BJP National President Nitin Nabin from Bihar

ನವದೆಹಲಿ, ಮಾರ್ಚ್ 3: ಬಿಜೆಪಿ ಇಂದು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರನ್ನು ಸಹ ನಾಮನಿರ್ದೇಶನ ಮಾಡಲಾಗಿದೆ. ಬಿಹಾರದಿಂದ ರಾಜ್ಯಸಭಾ ಚುನಾವಣೆಗೆ ನಿತಿನ್ ನಬಿನ್ ಮತ್ತು ಶಿವೇಶ್ ರಾಮ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 5. ಮಾರ್ಚ್ 16ರಂದು ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶಗಳನ್ನು ಪ್ರಕಟವಾಗಲಿದೆ. ಬಿಹಾರದಿಂದ ಬಿಜೆಪಿ ನಿತಿನ್ ನಬಿನ್ ಮತ್ತು ಶಿವೇಶ್ ಕುಮಾರ್ ಅವರನ್ನು…

Read More

ಟಿ20 ವಿಶ್ವಕಪ್​ ಆರಂಭಕ್ಕೂ 3 ದಿನ ಮೊದಲು ಭಾರತಕ್ಕೆ ಸೌತ್ ಆಫ್ರಿಕಾ ಎದುರಾಳಿ – Kannada News | India To Face South Africa In T20 World Cup 2026 Warm Up Match

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 7 ರಿಂದ ಶುರುವಾಗಲಿರುವ ಚುಟುಕು ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಭಾರತ ತಂಡವು ಯುಎಸ್​ಎ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಏಕೈಕ ಅಭ್ಯಾಸ ಪಂದ್ಯವಾಡಲಿದೆ. ಈ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ಎದುರಾಳಿ ಸೌತ್ ಆಫ್ರಿಕಾ. ಫೆಬ್ರವರಿ 4 ರಂದು ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಅಭ್ಯಾಸ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದ…

Read More

ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್ – Kannada News | Election Commission issues notice to Mallikarjun Kharge over terrorist remarks against PM Modi

ನವದೆಹಲಿ, ಏಪ್ರಿಲ್ 22: ತಮಿಳುನಾಡಿನ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು “ಭಯೋತ್ಪಾದಕ” ಎಂದು ಕರೆದಿದ್ದರು. ಈ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಇಂದು ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ನಿಮ್ಮ ನಿಲುವೇನೆಂದು ತಿಳಿಸಿ ಎಂದು ಸೂಚಿಸಿದೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ…

Read More

Horoscope Today 22 January : ಇಂದು ಈ ರಾಶಿಯವರು ಮಾತನ್ನು ಉಳಿಸಿಕೊಳ್ಳುವರು

ಮೇಷ ರಾಶಿ: ಬೆಂಕಿಯ ಸಹವಾಸ ಮಾಡಿಯೂ ಅವಘಡ ಆಗುವುದಿಲ್ಲ ಎನ್ನಲಾಗದು. ಹೂಡಿಕೆಯನ್ನು ಇತರರ ಒತ್ತಾಯದ ಮೇಲೆ ಮಾಡಬೇಕಾದೀತು. ಮನೆಯ ಖರೀದಿಯ ಬಗ್ಗೆ ಆಲೋಚನೆಗಳು ಬರಲಿವೆ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ನಿಮ್ಮಿಂದ ಉಪಕಾರವನ್ನು ಪಡೆದವರೇ ನಿಮ್ಮ ಶತ್ರಗಳಾದಾರು. ಸಂಗಾತಿಯು ನಿಮ್ಮನ್ನು ನಿರ್ಲಕ್ಷಿಸಬಹುದು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮೃದುವಾದ ಮಾತು ನಿಮ್ಮ ಕೃತಕತೆಯಂತೆ ತೋರಿಸಬಹುದು. ನೀವೊಬ್ಬ ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸುವರು. ವೃಷಭ ರಾಶಿ: ಇಂದು…

Read More

ಈ ಆಹಾರಗಳನ್ನು ಸೇವನೆ ಮಾಡ್ತೀರಾ? ಹಾಗಿದ್ರೆ ಫ್ಯಾಟಿ ಲಿವರ್ ಸಮಸ್ಯೆ ಬರುತ್ತೆ ಹುಷಾರ್! – Kannada News | Fatty Liver Disease: Foods to Avoid

ಮೊದಲೆಲ್ಲಾ 40 ರಿಂದ 50 ವರ್ಷ ವಯಸ್ಸಿನವರಲ್ಲಿ ಕೊಬ್ಬಿನ ಪಿತ್ತಜನಕಾಂಗದ ಅಥವಾ ಫ್ಯಾಟಿ ಲಿವರ್ (Fatty Liver) ಸಮಸ್ಯೆ ಕಂಡುಬರುತ್ತಿತ್ತು, ಆದರೆ ಈಗ, ಯುವಕ, ಯುವತಿಯರು ಜೊತೆಗೆ ಮಕ್ಕಳಲ್ಲಿಯೂ ಕೂಡ ಈ ಕಾಯಿಲೆಗಳು ಕಾಣಸಿಗುತ್ತಿದೆ. ವೈದ್ಯರ ಪ್ರಕಾರ, ಇದಕ್ಕೆ ಮುಖ್ಯ ಕಾರಣ ನಮ್ಮ ಆಹಾರ ಪದ್ಧತಿ. ಏಕೆಂದರೆ ಮದ್ಯಪಾನ ಮಾಡದವರಲ್ಲಿಯೂ ಈ ರೀತಿಯ ಸಮಸ್ಯೆ ಕಂಡುಬರುತ್ತಿದ್ದು ಇದಕ್ಕೆ ನಾವು ಸೇವಿಸುತ್ತಿರುವ ಆಹಾರವೇ ಕಾರಣವಾಗಿದೆ. ತಜ್ಞರ ಪ್ರಕಾರ, ಜನರು ಪ್ರತಿನಿತ್ಯ ಸೇವನೆ ಮಾಡುವ ಆಹಾರದಲ್ಲಿಯೇ ಫ್ಯಾಟಿ ಲಿವರ್ ಉಂಟುಮಾಡುವ…

Read More

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರು ಶವವಾಗಿ ಪತ್ತೆ, ತಂದೆಯೇ ತಳ್ಳಿ ಕೊಂದಿರುವ ಶಂಕೆ

ಕಾಮರೆಡ್ಡಿ, ಮಾರ್ಚ್​ 08: ಮೂವರು ಬಾಲಕಿಯರು ನೀರಿನ ಟ್ಯಾಂಕಿನಲ್ಲಿ ಶವ(Dead Body)ವಾಗಿ ಪತ್ತೆಯಾಗಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ತಂದೆಯೇ ಅವರನ್ನು ನೀರಿಗೆ ತಳ್ಳಿರಬಹುದು ಎಂದು ಅನುಮಾನಿಸಲಾಗಿದೆ. ಬಾಲಕಿಯರು ಬೆಳಗ್ಗೆ ಆತನೊಂದಿಗೆ ಹೊರಗೆ ಹೋಗಿದ್ದರು ಮತ್ತು ಮನೆಗೆ ಹಿಂತಿರುಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು 8, 7 ಮತ್ತು 5 ವರ್ಷ ವಯಸ್ಸಿನವರಾಗಿದ್ದು, ಕಾಮರೆಡ್ಡಿ ನಿವಾಸಿಗಳಾಗಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ, ಮಕ್ಕಳು ತಮ್ಮ ತಂದೆಯೊಂದಿಗೆ ಹತ್ತಿರದ ದಿನಸಿ ಅಂಗಡಿಯಿಂದ ತಿಂಡಿ ಖರೀದಿಸಲು ಹೋಗಿದ್ದರು. ಅವರು ಹಲವಾರು ಗಂಟೆಗಳ…

Read More

ಫೆಬ್ರವರಿ 14ರಂದು ‘ಕಲರ್ಸ್‌ ದೊಡ್ಮನೆ ಹಬ್ಬ’: ಸತತ 3 ಗಂಟೆಗಳ ಮನರಂಜನೆ – Kannada News | BBK 12 Gilli Nata Colors Dodmane Habba special show on 14 February on Colors Kannada

ಬಿಗ್ ಬಾಸ್ ಮುಗಿಯಿತು, ಮುಂದೇನು ಎಂದು ಕೇಳುತ್ತಿದ್ದ ವೀಕ್ಷಕರಿಗೆ ಇಲ್ಲಿದೆ ಮಸ್ತ್ ಅವಕಾಶ. ‘ಬಿಗ್ ಬಾಸ್ ಕನ್ನಡ 12’ (BBK 12) ಮುಕ್ತಾಯದ ನಂತರವೂ ಆ ಗುಂಗಿನಲ್ಲೇ ಇರುವ ಅಭಿಮಾನಿಗಳಿಗೆ ‘ಕಲರ್ಸ್ ಕನ್ನಡ’ (Colors Kannada) ವಾಹಿನಿಯು ಭರ್ಜರಿ ಉಡುಗೊರೆಯೊಂದನ್ನು ನೀಡಲು ಮುಂದಾಗಿದೆ. ಫೆಬ್ರವರಿ 14ರಂದು ‘ಕಲರ್ಸ್‌ ದೊಡ್ಮನೆ ಹಬ್ಬ’ (Colors Dodmane Habba) ಎಂಬ ಅದ್ದೂರಿ ಕಾರ್ಯಕ್ರಮ ಪ್ರಸಾರ ಆಗಲಿದೆ. ಸತತ ಮೂರು ಗಂಟೆಗಳ ಕಾಲ ವೀಕ್ಷಕರನ್ನು ರಂಜಿಸಲಿದೆ ಈ ಕಾರ್ಯಕ್ರಮ. ಫೆಬ್ರವರಿ 14ರಂದು ಕರುನಾಡಿನ…

Read More

Video: ಹಿಮಗಟ್ಟಿದ ಪ್ಯಾಂಗಾಂಗ್ ತ್ಸೋ ಸರೋವರದಲ್ಲಿ ಮ್ಯಾರಥಾನ್ – Kannada News | Runners Conquer Icy Terrain as Pangong Frozen Lake Marathon 2026 Wraps Up

ಪ್ಯಾಂಗಾಂಗ್, ಫೆಬ್ರವರಿ 26: ಹಿಮಗಟ್ಟಿರುವ ಪ್ಯಾಂಗಾಂಗ್ ತ್ಸೊ ಸರೋವರದಲ್ಲಿ ಮ್ಯಾರಥಾನ್ ಆಯೋಜಿಸಲಾಗಿತ್ತು. ಲಡಾಖ್‌ನ ಲೇಹ್‌ನಲ್ಲಿದೆ. ನೀರಿನ ಮೇಲ್ಮೈ ಸಂಪೂರ್ಣವಾಗಿ ಹಿಮದಿಂದ ಆವೃತವಾಗಿರುತ್ತದೆ, ಭಾರತದ ಲಡಾಖ್‌ನ ಪ್ಯಾಂಗಾಂಗ್ ಸರೋವರ ಮತ್ತು ಸಿಕ್ಕಿಂನ ತ್ಸೊಂಗೊ ಸರೋವರ ಎರಡರಲ್ಲೂ ಇದೇ ರೀತಿಯ ಅನುಭವ ಕಾಣಬಹುದು.ಇವು ನೀಲಿ ಅಥವಾ ಬಿಳಿ ಬಣ್ಣದ ಐಸ್ ಶೀಟ್‌ನಂತೆ ಕಾಣುತ್ತವೆ.ಟಿಬೆಟ್‌ನಂತಹ ಎತ್ತರದ ಪ್ರದೇಶಗಳಲ್ಲಿ ಇವು ಸಾಮಾನ್ಯವಾಗಿ ಕಂಡುಬರುತ್ತವೆ.ಈ ಸರೋವರಗಳ ಮೇಲೆ ನಡೆಯುವುದು, ಸ್ಕೇಟಿಂಗ್ ಮಾಡುವುದು ಸಾಹಸೀ ಪ್ರವಾಸಿಗರಿಗೆ ರೋಮಾಂಚನವನ್ನು ನೀಡುತ್ತದೆ.ಹಿಮಗಟ್ಟಿದ ಸರೋವರಗಳ ಮೇಲೆ ನಡೆಯುವಾಗ ಸುರಕ್ಷತೆಯ ಬಗ್ಗೆ…

Read More