Headlines

‘ಶಾಂತಿ ಕ್ರಾಂತಿ’ ರೀ-ರಿಲೀಸ್ ಬಗ್ಗೆ ರವಿಚಂದ್ರನ್ ಮಗನಿಂದು ಸಿಕ್ತು ಅಪ್​​ಡೇಟ್ – Kannada News | Shanti Kranti Re Release: Ravichandran Son Vikram Shares Major Update

1991ರಲ್ಲಿ ರಿಲೀಸ್ ಆಗಿದ್ದ ‘ಶಾಂತಿ ಕ್ರಾಂತಿ’ ಸಿನಿಮಾ ದೊಡ್ಡ ಬಜೆಟ್​​ನಲ್ಲಿ ಸಿದ್ಧವಾಗಿತ್ತು. ಆದರೆ, ಅಂದುಕೊಂಡಂತೆ ಸಿನಿಮಾ ಕಮಾಲ್ ಮಾಡಲಿಲ್ಲ. ಆಗಿನ ಕಾಲದಲ್ಲೇ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿನಿಮಾ ಸಿದ್ಧಪಡಿಸಲಾಗಿತ್ತು. ರವಿಚಂದ್ರನ್ (Ravichandran) ನಟಿಸಿ, ನಿರ್ದೇಶಿಸಿ, ನಿರ್ಮಿಸಿದ್ದ ಈ ಚಿತ್ರವನ್ನು ಈಗ ರೀ ರಿಲೀಸ್ ಮಾಡುವ ಆಗ್ರಹ ಕೇಳಿ ಬರುತ್ತಿದೆ. ಇದಕ್ಕೆ ರವಿಚಂದ್ರನ್ ಅವರ ಮಗ ಉತ್ತರಿಸಿದ್ದಾರೆ. ರವಿಚಂದ್ರನ್ ಅವರಿಗೆ ಸಿನಿಮಾ ಬಗ್ಗೆ ಅಪಾರ ಪ್ರೇಮ. ಈ ಪ್ರೇಮದ ಕಾರಣಕ್ಕೆ ಆಗಿನ ಕಾಲದಲ್ಲೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ…

Read More

ಬಿಸಿಸಿಐ ಸಭೆ ಮುಂದೂಡಿಕೆಗೆ ಇದುವೇ ಅಸಲಿ ಕಾರಣ! – Kannada News | BCCI Review Delayed by Shock Twist After England Disaster

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸದಲ್ಲಿ ಭಾರತೀಯ ಕ್ರಿಕೆಟ್ ತಂಡದ ಹೀನಾಯ ಪ್ರದರ್ಶನದ ಬೆನ್ನಲ್ಲೇ, ಟೀಮ್ ಇಂಡಿಯಾದ ಕೋರ್ ಕಮಿಟಿ ಜೊತೆ ಬಿಸಿಸಿಐ (BCCI) ನಡೆಸಬೇಕಿದ್ದ ಮಹತ್ವದ ಪರಾಮರ್ಶನಾ ಸಭೆಯು ಕೊನೆ ಕ್ಷಣದಲ್ಲಿ ಮುಂದೂಡಲ್ಪಟ್ಟಿದೆ. ಸಭೆ ಮುಂದೂಡಲು ಕಾರಣವಾಗಿರುವ ಆಂತರಿಕ ಬೆಳವಣಿಗೆಯೇ ಈಗ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಭೆ ಮುಂದೂಡಿಕೆಗೆ ಕಾರಣವೇನು? ಟೀಮ್ ಇಂಡಿಯಾ ತನ್ನ ಇತ್ತೀಚಿನ ಪ್ರವಾಸದಲ್ಲಿ ಆಡಿದ 10 ಪಂದ್ಯಗಳ ಪೈಕಿ 8 ರಲ್ಲಿ ಸೋತು ತೀವ್ರ ಮುಖಭಂಗ ಅನುಭವಿಸಿತ್ತು. ಇದರ ಬೆನ್ನಲ್ಲೇ…

Read More

ಕ್ರಿಸ್ಟಿಯಾನೊ ರೊನಾಲ್ಡೊ ಮದುವೆಗೆ ಡೇಟ್ ಫಿಕ್ಸ್​! – Kannada News | Cristiano Ronaldo Wedding Date

ಫುಟ್‌ಬಾಲ್ ಜಗತ್ತಿನ ದಂತಕಥೆ ಕ್ರಿಸ್ಟಿಯಾನೊ ರೊನಾಲ್ಡೊ ಮತ್ತು ಅವರ ಪ್ರೇಯಸಿ ಜಾರ್ಜಿನಾ ರೋಡ್ರಿಗಸ್ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ. ಆಗಸ್ಟ್ 2025 ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ, ಈಗ ಅಧಿಕೃತವಾಗಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡುತ್ತಿವೆ. ಮದುವೆಗೆ ಡೇಟ್ ಫಿಕ್ಸ್​! ಬ್ರಿಟಿಷ್ ಸುದ್ದಿ ಸಂಸ್ಥೆ ‘The Sun’ ವರದಿ ಮಾಡಿರುವ ಪ್ರಕಾರ, ಕ್ರಿಸ್ಟಿಯಾನೊ ರೊನಾಲ್ಡೊ ಮತ್ತು ಜಾರ್ಜಿನಾ ರೋಡ್ರಿಗಸ್ ಜೋಡಿಯು ಆಗಸ್ಟ್ 8, 2026 ರಂದು ವಿವಾಹವಾಗಲಿದ್ದಾರೆ. ಮದುವೆ ನಡೆಯುವುದು ಎಲ್ಲಿ?…

Read More

ಟ್ರಂಪ್ ಸರ್ಕಾರದಿಂದ 100 ಬಿಲಿಯನ್ ಡಾಲರ್ ಸುಂಕ ಮರುಪಾವತಿ: ಭಾರತೀಯ ಕಂಪನಿಗಳಿಗೂ ಲಾಭ – Kannada News | Trump Tariffs Refund: US Court Orders 100Billion Dollar Payback; Indian Firms to Benefit

ವಾಷಿಂಗ್ಟನ್ , ಆಗಸ್ಟ್ 06: ಡೊನಾಲ್ಡ್ ಟ್ರಂಪ್(Donald Trump) ಆಡಳಿತವು ವಿದೇಶಿ ಆಮದುಗಳ ಮೇಲೆ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು (Import Tariffs) ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ, ಯುಎಸ್ ಸರ್ಕಾರವು ಕಂಪನಿಗಳಿಗೆ 100 ಶತಕೋಟಿ ಡಾಲರ್ ಮರುಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಅಮೆರಿಕ ಸುಪ್ರೀಂ ಕೋರ್ಟ್ ಟ್ರಂಪ್ ಅವರ ಸುಂಕ ನೀತಿಯನ್ನು ‘ಕಾನೂನುಬಾಹಿರ’ ಎಂದು ಘೋಷಿಸಿದ್ದು, ಒಟ್ಟು 166 ಬಿಲಿಯನ್ ಡಾಲರ್ ಧನಸಹಾಯ ಮತ್ತು ಮರುಪಾವತಿ ನೀಡುವಂತೆ ಆದೇಶಿಸಿದೆ. ಜುಲೈ ಅಂತ್ಯದ ವೇಳೆಗೆ ಮೊದಲ ಕಂತಿನ…

Read More

ಸಲ್ಮಾನ್ ಖಾನ್ ಮನೆಯಲ್ಲಿ ಐಷಾರಾಮಿ ಜೀವನ ನಡೆಸಿದ್ದ ಪ್ರದೀಪ್ ರಾವತ್; ಹೊರ ಬಂದಿದ್ದೇಕೆ?? – Kannada News | Actor Pradeep Rawat Passes Away: Recalled Staying at Salman Khan’s Home Before Demise

ಭಾರತೀಯ ಚಿತ್ರರಂಗದ ಹಿರಿಯ ನಟ ಪ್ರದೀಪ್ ರಾವತ್ ಅವರು ನಿಧನರಾಗಿದ್ದಾರೆ. ಸರ್ಫರೋಷ್, ಲಗಾನ್ ಮತ್ತು ಗಜಿನಿ ಮುಂತಾದ ಸೂಪರ್ ಹಿಟ್ ಸಿನಿಮಾಗಳ ಮೂಲಕ ಅವರು ಪ್ರಸಿದ್ಧರಾಗಿದ್ದರು. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಅವರು ಅಭಿನಯ ಕ್ಷೇತ್ರದಲ್ಲಿದ್ದರು. ಸಲ್ಮಾನ್ ಖಾನ್ ಮತ್ತು ಆಮಿರ್ ಖಾನ್ ಜೊತೆ ಅವರು ನಟಿಸಿದ್ದರು. ನಟನ ಅಗಲಿಕೆಗೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ. ಸಲ್ಮಾನ್ ಮನೆಗೆ ಪ್ರದೀಪ್ ಆಪ್ತತೆ ಸಲ್ಮಾನ್ ಖಾನ್ ಮತ್ತು ಪ್ರದೀಪ್ ನಡುವೆ ಆಪ್ತ ಗೆಳೆತನವಿತ್ತು. 1990ರ ‘ಬಾಗಿ’ ಸಿನಿಮಾ ಸಮಯದಲ್ಲಿ…

Read More

ಕರ್ನಾಟಕ ವಾಯು ಗುಣಮಟ್ಟ: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಗಾಳಿಯ ಮಟ್ಟ ಹೇಗಿದೆ? – Kannada News | Bengaluru and Karnataka AQI Good: Monsoon Rains Bring Fresh Air, Public Relief

ಬೆಂಗಳೂರು,ಆ. 6: ರಾಜ್ಯಾದ್ಯಂತ ಮುಂಗಾರು ಮಳೆ ಚುರುಕಾಗಿರುವುದರಿಂದ ಕರ್ನಾಟಕದ ಬಹುತೇಕ ನಗರಗಳಲ್ಲಿ ವಾಯು ಗುಣಮಟ್ಟ ಸೂಚಿ (AQI – Air Quality Index) ಸುಧಾರಿಸಿದ್ದು, ಸಾರ್ವಜನಿಕರಿಗೆ ನಿರಾಳತೆ ತಂದಿದೆ. ಮಳೆಯ ಕಾರಣದಿಂದಾಗಿ ಧೂಳು ಮತ್ತು ಮಾಲಿನ್ಯಕಾರಕ ಕಣಗಳು ಕಡಿಮೆಯಾಗಿದ್ದು, ಗಾಳಿಯ ಗುಣಮಟ್ಟ ‘ಉತ್ತಮ’ (Good) ಹಾಗೂ ‘ಸಾಧಾರಣ’ (Satisfactory) ವಿಭಾಗದಲ್ಲಿ ದಾಖಲಾಗಿದೆ. ಮಳೆ ಮತ್ತು ಮೋಡಕವಿದ ವಾತಾವರಣದಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸುಧಾರಿಸಿದ್ದು, ಸರಾಸರಿ AQI 35 ರಿಂದ 55 ರಷ್ಟಿದೆ (ಉತ್ತಮದಿಂದ ಸಾಧಾರಣ). ಮೈಸೂರು…

Read More

ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ನುಗ್ಗಿದ ಆಗಂತುಕರು: ಚಾಕು ಹಿಡಿದು ಓಡಾಟ, CCTVಯಲ್ಲಿ ದೃಶ್ಯ ಸೆರೆ – Kannada News | Central University Karnataka: Masked Men Break Into Quarters With Knives, CCTV Captures Movement

ಕಲಬುರಗಿ, ಆಗಸ್ಟ್ 6: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿಯಿರುವ ಕೇಂದ್ರಿಯ ವಿಶ್ವವಿದ್ಯಾಲಯದ ವಸತಿ ಗೃಹಗಳಿಗೆ ಆಗಂತುಕರು ನುಗ್ಗಿರುವ ಘಟನೆ ನಡೆದಿದೆ. ಆಗಸ್ಟ್ 1ರ ಮಧ್ಯರಾತ್ರಿ ಮೂರ್ನಾಲ್ಕು ಮಂದಿ ಆಗಂತುಕರು ವಿಶ್ವವಿದ್ಯಾಲಯದ ಮೂರು ವಸತಿ ಗೃಹಗಳ ಬಾಗಿಲು ಮುರಿದು ಒಳನುಗ್ಗಿದ್ದಾರೆ. ಮುಖಕ್ಕೆ ಮಾಸ್ಕ್ ಧರಿಸಿ, ಕೈಯಲ್ಲಿ ಚಾಕು ಹಿಡಿದು ವಸತಿ ಗೃಹದೊಳಗೆ ಓಡಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ವಿಶ್ವವಿದ್ಯಾಲಯದ ಪ್ರೊಫೆಸರ್‌ಗಳಾದ ಮಹಿಮಾರಾಜ್, ಡಾ. ಸಂಗಮೇಶ್ ಹಾಗೂ ಡಾ. ಎಂ. ಶಿವಮೂರ್ತಿ ಅವರಿಗೆ ಹಂಚಿಕೆಯಾಗಿದ್ದ ವಸತಿ ಗೃಹಗಳಿಗೆ…

Read More

ಆರೋಗ್ಯದ ಬಗ್ಗೆ ಹೊಸ ಅಪ್​​​ಡೇಟ್​ ನೀಡಿದ ನಟಿ ರಶ್ಮಿಕಾ ಮಂದಣ್ಣ – Kannada News | Rashmika Mandanna Shares Health Update After Hip Injury: ‘Not All That Bad to Slow Down’

ಚಿತ್ರರಂಗದ ಲಕ್ಕಿ ಗರ್ಲ್ ರಶ್ಮಿಕಾ ಮಂದಣ್ಣ ಅವರು ಸೊಂಟದ ಗಾಯದಿಂದಾಗಿ ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ಶೂಟಿಂಗ್ ಹಾವಳಿ ಇಲ್ಲದೆ ಕಾಲ ಕಳೆಯುತ್ತಿರುವ ಅವರು, ತಮ್ಮ ಆರೋಗ್ಯದ ಹೊಸ ಮಾಹಿತಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕೆಲವೊಮ್ಮೆ ಜೀವನದ ವೇಗವನ್ನು ಕಡಿಮೆ ಮಾಡುವುದು ಕೆಟ್ಟದ್ದೇನಲ್ಲ ಎಂದು ನಟಿ ಹೇಳಿದ್ದಾರೆ. ಪ್ರಸ್ತುತ ಪ್ರಶಾಂತ ವಾತಾವರಣಕ್ಕೆ ಹೊಂದಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ. ದಿನಚರಿಯ ಹೊಸ ಬದಲಿ ರೂಪು ಅಲಾರಂ ಇಲ್ಲದೆ ಬೆಳಿಗ್ಗೆ ಏಳುತ್ತಿರುವುದಾಗಿ ರಶ್ಮಿಕಾ ಹೇಳಿದ್ದಾರೆ. ದಿನಕ್ಕೆ ಎರಡೇ ಬಾರಿಯ…

Read More

3 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಪಾಕಿಸ್ತಾನ್! – Kannada News | Pakistan Team win first away Test in three years

ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ರಿಂದ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ. ಇದು ವಿದೇಶಿ ನೆಲದಲ್ಲಿ ಪಾಕಿಸ್ತಾನಕ್ಕೆ ಕಳೆದ ಮೂರು ವರ್ಷಗಳಲ್ಲೇ ಸಿಕ್ಕ ಮೊದಲ ಟೆಸ್ಟ್ ಗೆಲುವಾಗಿದ್ದು, ಈ ಮೂಲಕ ಸತತ 8 ಪಂದ್ಯಗಳ ಸೋಲಿನ ಸರಪಳಿಯನ್ನು ಕಳಚಿಕೊಂಡಿದೆ. 2023 ರಲ್ಲಿ ಶ್ರೀಲಂಕಾ ವಿರುದ್ಧ ಕೊನೆಯ ಬಾರಿ ಪಾಕಿಸ್ತಾನ್…

Read More

ದರ್ಶನ್​​ಗೆ ಶಾಕ್: ರೇಣುಕಾಸ್ವಾಮಿ ಕೇಸ್​​ನಲ್ಲಿ ಮಾಫಿ ಸಾಕ್ಷಿ ಮಾಡಿ; ಕೋರ್ಟ್​​ಗೆ ಎ14 ಪ್ರದೋಶ್ ಮನವಿ – Kannada News | Renukaswamy Murder Case: Actor Darshan Faces Trouble as A14 Pradosh Files Plea to Turn Approver

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ತಿರುವು ಸಿಗುತ್ತಿದೆ. ಇದೀಗ ಪ್ರಕರಣದ 14ನೇ ಆರೋಪಿ ಪ್ರದೋಷ್ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾರೆ. ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಪ್ರಕರಣದ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸುವುದಾಗಿ ಕೋರಿದ್ದಾರೆ. ತಮ್ಮನ್ನು ಕ್ಷಮಿಸುವಂತೆ ಕೋರ್ಟ್‌ಗೆ ಶರಣಾಗಿದ್ದಾರೆ. ಈ ಹೊಸ ಬೆಳವಣಿಗೆಯು ದರ್ಶನ್ (Darshan) ಗ್ಯಾಂಗ್‌ಗೆ ಭಾರಿ ಆಘಾತ ತಂದೊಡ್ಡಿದೆ. ಕೋರ್ಟ್‌ಗೆ ಪ್ರದೋಷ್ ವಿಶೇಷ ಮನವಿ ಪ್ರದೋಷ್ ಪರ ವಕೀಲರು 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ….

Read More