Headlines

Spiritual Tips: ರಾತ್ರಿ ಮಲಗುವ ಮುನ್ನ ಮಹಿಳೆಯರು ಈ ಕೆಲಸ ಮಾಡಲೇಬಾರದು; ಸಮಸ್ಯೆ ತಪ್ಪಿದ್ದಲ್ಲ! – Kannada News | 4 things women must avoid at night banish negative energy

ರಾತ್ರಿ ಮಲಗುವ ಮುನ್ನ ಮಹಿಳೆಯರು ಈ ಕೆಲಸ ಮಾಡಲೇಬಾರದು ವಾಸ್ತುಶಾಸ್ತ್ರದಲ್ಲಿ, ರಾತ್ರಿಯಲ್ಲಿ ಮೊಸರು ತಿನ್ನುವುದು, ಉಗುರು ಕತ್ತರಿಸುವುದು, ಕೂದಲು ಕತ್ತರಿಸುವುದು ಮತ್ತು ಬಟ್ಟೆ ಹೊಲಿಯುವುದು ಮುಂತಾದ ಅನೇಕ ವಿಷಯಗಳನ್ನು ನಿಷೇಧಿಸಲಾಗಿದೆ. ಆದಾಗ್ಯೂ, ಈ ನಿಯಮಗಳು ಪುರುಷರು ಮತ್ತು ಮಹಿಳೆಯರಿಗೆ ಅನ್ವಯಿಸುತ್ತವೆ. ಆದರೆ ಕೆಲವು ನಿಯಮಗಳು ಮಹಿಳೆಯರಿಗೆಂದೇ ಮಾಡಲಾಗಿದೆ. ಮಹಿಳೆಯರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಿದರೆ, ಅದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಎಂದು ಹೇಳಲಾಗುತ್ತದೆ. ಅವು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಕೂದಲು ಕಟ್ಟಿಕೊಂಡು ಮಲಗುವುದು:…

Read More

ಆಸ್ಟ್ರೇಲಿಯಾದ ರೈಲ್ವೆ ನಿಲ್ದಾಣದಲ್ಲಿ ಪರ್ಸ್​ ಮರೆತು ಹೋದ ಭಾರತದ ಯುವತಿ, ಆಮೇಲೇನಾಯ್ತು?

ಆಸ್ಟ್ರೇಲಿಯಾ, ಮಾರ್ಚ್​ 22: ಸಾಮಾನ್ಯವಾಗಿ ರಸ್ತೆಗಳಲ್ಲಿ, ಬಸ್ಸುಗಳು, ಆಟೋಗಳು, ರೈಲ್ವೆ ನಿಲ್ದಾಣ ಎಲ್ಲೇ ಆಗಿರಲಿ ಬಿಟ್ಟ ವಸ್ತುಗಳು ಸಿಗುವುದು ಕಷ್ಟವೇ. ಆದರೆ ಆಸ್ಟ್ರೇಲಿಯಾದ ರೈಲ್ವೆ ನಿಲ್ದಾಣದಲ್ಲಿ ಭಾರತದ ಯುವತಿಯೊಬ್ಬಳು ಪರ್ಸ್​ ಮರೆತು ಹೋಗಿದ್ದಳು. ಇಬ್ಬರು ಯುವತಿಯರು ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಜೇಬಿನಲ್ಲಿ ಪರ್ಸ್​ ಇಲ್ಲ ಎಂಬುದನ್ನು ಕಂಡು ಒಮ್ಮೆ ಗಾಬರಿಯಾದರು. ನಿಲ್ದಾಣದಲ್ಲಿ ಇಳಿದು ಮತ್ತೊಂದು ರೈಲು ಹಿಡಿದು ತಾವು ಹತ್ತಿದ್ದ ರೈಲ್ವೆ ನಿಲ್ದಾಣಕ್ಕೆ ಬಂದಿಳಿದರು. ಆದರೆ ರೈಲ್ವೆ ನಿಲ್ದಾಣಕ್ಕೆ ಬಂದು ಆಶ್ಚರ್ಯಚಿಕಿತರಾದರು, ಆಕೆ ಎಲ್ಲಿ ಪರ್ಸ್​ ಬಿಟ್ಟು ಹೋಗಿದ್ದರೋ…

Read More

ಈ ವಾರ ಒಟಿಟಿಗೆ ಬಂದಿವೆ 5 ಕನ್ನಡ ಸಿನಿಮಾ, ಜೊತೆಗೆ ಇನ್ನೊಂದಿಷ್ಟು – Kannada News | OTT Release this week from January 9 to 12

ರಾಜ್ ಬಿ ಶೆಟ್ಟಿ, ಪ್ರಕಾಶ್ ರೈ, ಶೈನ್ ಶೆಟ್ಟಿ, ಪ್ರಕಾಶ್ ತಮಿನಾಡು, ಶನಿಲ್ ಗುರು ಇನ್ನೂ ಕೆಲವು ಪ್ರತಿಭಾವಂತರು ನಟಿಸಿರುವ ‘ಏಕಂ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ಬಿಡುಗಡೆ ಆಗಿದ್ದು, ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿರುವ ಈ ಸಿನಿಮಾನಲ್ಲಿ ಏಳು ಕತೆಗಳಿವೆ. Source link

Read More

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು: ಅದೇ ಬೆಂಕಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ರೈತ – Kannada News | Gadag: Miscreants Set Fire to Maize Worth 60 Lakh; Distressed Farmer Attempts Suicide by Jumping into Flames

ಗದಗ, ಜನವರಿ 02: ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಸುಮಾರು 60 ಲಕ್ಷ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿ ಆಗಿದೆ. ಗಣೇಶ ಹಾಗೂ ಗೋಪಿ ಚವ್ಹಾಣ ಸಹೋದರರು ಸುಮಾರು 100 ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದಿದ್ದರು. ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ನಾಲ್ಕು ಜನರಿಂದ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸುಟ್ಟು ಹೋಗುತ್ತಿದ್ದ ಮೆಕ್ಕೆಜೋಳಕ್ಕೆ ಮಕ್ಕಳ‌ ಸಮೇತ ರೈತ ಕುಟುಂಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದೆ. ಸ್ಥಳದಲ್ಲಿದ್ದ ಗ್ರಾಮಸ್ಥರು ರೈತ…

Read More

ಸ್ಪೈಡರ್ ಮ್ಯಾನ್ ಹೊಸ ಸಿನಿಮಾ ಬಿಡುಗಡೆ, ಭಾರತದಲ್ಲೇ ಮೊದಲು – Kannada News

ಭಾರತದ ‘ಸ್ಪೈಡರ್ ಮ್ಯಾನ್’ (Spider Man) ಅಭಿಮಾನಿಗಳಿಗೆ ಖುಷಿ ಸುದ್ದಿ, ಹೊಸ ಸ್ಪೈಡರ್ ಮ್ಯಾನ್ ಸಿನಿಮಾ ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಭಾರತದಲ್ಲಿ ಮಾತ್ರ, ಒಂದು ದಿನ ಮುಂಚಿತವಾಗಿ ಬಿಡುಗಡೆ ಆಗಲಿದ್ದು, ವಿಶ್ವದಲ್ಲಿ ಎಲ್ಲರಿಗಿಂತಲೂ ಮೊದಲು ಭಾರತೀಯ ಅಭಿಮಾನಿಗಳು ಸಿನಿಮಾವನ್ನು ನೋಡಬಹುದಾಗಿದೆ. ಭಾರತದಲ್ಲಿ ಬಿಡುಗಡೆ ಆದ ಒಂದು ದಿನದ ಬಳಿಕ ವಿಶ್ವದಾದ್ಯಂತ ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆ ಆಗುತ್ತಿದೆ. ಭಾರತದಲ್ಲಿ ಅಡ್ವಾನ್ಸ್ ಬುಕಿಂಗ್ ದಿನಾಂಕವನ್ನು ಸಹ ಘೋಷಣೆ…

Read More

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ – Kannada News | Union Minister HD Kumaraswamy Begins Sabarimala Pilgrimage After Wearing Ayyappa Mala

ಬೆಂಗಳೂರು, ಜೂನ್​​ 15: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳಗಿನ ಜಾವವೇ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಸಚಿವರು, ನಂತರ ದೇಗುಲದಲ್ಲಿಯೇ ಇರುಮುಡಿ ಒತ್ತು ಶಬರಿಮಲೆಗೆ ಯಾತ್ರೆ ಹೊರಟಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ತಲುಪಲಿರುವ ಸಚಿವರು ಹಾಗೂ ಅವರೊಡನೆ ತೆರಳಿರುವ ಭಕ್ತರ ತಂಡ, ಪುಣ್ಯ ಸ್ನಾನ ಮಾಡಿ ಶಬರಿಮಲೆಯತ್ತ…

Read More

ಪ್ರಧಾನಿಯ ನಂತರ ಅತ್ಯಂತ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಗಂಭೀರ್! – Kannada News | Shashi Tharoor Shout Out To Gambhir Amid Criticism For NZ ODI Loss

ಭಾರತದಲ್ಲಿ ಪ್ರಧಾನಿ ಹುದ್ದೆಯ ನಂತರ ಅತ್ಯಂತ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್. ಹೀಗೆ ಹೇಳಿರುವುದು ಮತ್ಯಾರೂ ಅಲ್ಲ, ಕಾಂಗ್ರೆಸ್ ಸಂಸದ ಶಶಿ ತರೂರ್. ನಾಗಪುರದಲ್ಲಿ ಗೌತಮ್ ಗಂಭೀರ್ ಅವರನ್ನು ಭೇಟಿಯಾದ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಶಶಿ ತರೂರ್ ಟೀಮ್ ಇಂಡಿಯಾ ಕೋಚ್ ಅನ್ನು ಹಾಡಿ ಹೊಗಳಿದ್ದಾರೆ. ನನ್ನ ಹಳೆಯ ಗೆಳೆಯ ಗೌತಮ್ ಗಂಭೀರ್ ಅವರನ್ನು ನಾಗಪುರದಲ್ಲಿ ಭೇಟಿಯಾದೆ. ಅವರೊಂದಿಗಿನ ಒಳ್ಳೆಯ ಮತ್ತು ಮುಕ್ತ ಚರ್ಚೆಯನ್ನು ಆನಂದಿಸಿದೆ. ಪ್ರಧಾನಿ ಹುದ್ದೆಯ ನಂತರ…

Read More

ಏನ್ ಅದೃಷ್ಟ ನೋಡಿ ಈ 6 ರಾಶಿಯವರದ್ದು!: ಊಹೆಗೂ ಮೀರಿದ ಜವಾಬ್ದಾರಿ, ಜಯ

ಗ್ರಹಗಳ ಪ್ರಭಾವ ಮತ್ತು ರಾಜಕೀಯ ಸಮೀಕರಣ ​ಪ್ರಸ್ತುತ ಆಕಾಶಮಂಡಲದಲ್ಲಿ ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ಮತ್ತು ಶನಿಯು ಮೀನ ರಾಶಿಯಲ್ಲಿ ಇರುವುದು ರಾಜ್ಯದ ಆಡಳಿತಾರೂಢರಿಗೆ ಸವಾಲು ಮತ್ತು ಅವಕಾಶ ಎರಡನ್ನೂ ಒಟ್ಟಿಗೆ ತರುತ್ತಿದೆ. ಗುರುವಿನ ಪ್ರಭಾವದಿಂದಾಗಿ ಹೊಸ ಯೋಜನೆಗಳ ಘೋಷಣೆಯಾಗಬಹುದು, ಆದರೆ ಶನಿಯ ಪ್ರಭಾವದಿಂದಾಗಿ ಆ ಯೋಜನೆಗಳ ಅನುಷ್ಠಾನದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಲಿದೆ. ​ಗೆಲುವು ಪಡೆಯುವ ರಾಶಿಗಳು: ​ಮೇಷ : ಸೂರ್ಯನು ನಿಮ್ಮ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ, ಈ ರಾಶಿಯ ನಾಯಕರಿಗೆ ಸಿಂಹ ಬಲ…

Read More

ಮುಖ್ಯಮಂತ್ರಿ ಹುದ್ದೆಗಾಗಿ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ: ಹೊಸ ಬಾಂಬ್ ಹಾಕಿದ ಹೆಚ್.ಡಿ. ಕುಮಾರಸ್ವಾಮಿ – Kannada News | HD Kumaraswamy Criticises Congress over Neglected Public Issues

ಕೋಲಾರ, ಏ.27: ಜಿಲ್ಲೆ ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಹುದ್ದೆಗಾಗಿ 40 ರಿಂದ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಅವರು ಹೇಳಿದರು. ಆದರೆ, ರಾಜ್ಯದಲ್ಲಿ ಈಗ ಜನ ಎದುರಿಸುತ್ತಿರುವ ಕುಡಿಯುವ ನೀರು ಮತ್ತು ಬಿಸಿಲಿನಂತಹ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಕುಮಾರಸ್ವಾಮಿ ಟೀಕಿಸಿದರು. ಅಳಂದದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್…

Read More

Kitchen Tips: ಫ್ರಿಜ್‌ನಲ್ಲಿಟ್ಟರೂ ಹಸಿ ಮೆಣಸಿನಕಾಯಿ ಬೇಗ ಹಾಳಾಗುತ್ತಿದೆಯೇ? ಈ ಸುಲಭ ಟ್ರಿಕ್ ಅನುಸರಿಸಿ – Kannada News | How to store green chillies in fridge to keep fresh longer

ಅಡುಗೆಮನೆಯಲ್ಲಿ ಹಸಿ ಮೆಣಸಿನಕಾಯಿ (Green Chilli) ಪ್ರತಿದಿನ ಬಳಸುವ ಪ್ರಮುಖ ಪದಾರ್ಥಗಳಲ್ಲಿ ಒಂದಾಗಿದೆ. ಆದರೆ ಒಮ್ಮೆ ಹೆಚ್ಚು ಪ್ರಮಾಣದಲ್ಲಿ ಖರೀದಿಸಿ ಫ್ರಿಜ್‌ನಲ್ಲಿ ಇಟ್ಟರೂ ಕೆಲವೇ ದಿನಗಳಲ್ಲಿ ಅದು ಮೆತ್ತಗಾಗಿ, ಕಪ್ಪಾಗಲು ಅಥವಾ ಕೊಳೆಯಲು ಆರಂಭಿಸುತ್ತದೆ. ಇದರಿಂದ ಅನೇಕರು ಮೆಣಸಿನಕಾಯಿಯನ್ನು ಆಗಾಗ ಖರೀದಿಸಬೇಕಾಗುತ್ತದೆ. ಆದರೆ ಕೆಲವು ಸರಳ ವಿಧಾನಗಳನ್ನು ಅನುಸರಿಸಿದರೆ ಹಸಿ ಮೆಣಸಿನಕಾಯಿಯನ್ನು ಹೆಚ್ಚು ದಿನ ತಾಜಾವಾಗಿ ಇಟ್ಟುಕೊಳ್ಳಬಹುದು. ಮೊದಲು, ಮಾರುಕಟ್ಟೆಯಿಂದ ತಂದ ತಕ್ಷಣ ಮೆಣಸಿನಕಾಯಿಯನ್ನು ತೊಳೆಯಬೇಡಿ. ಅದರ ಮೇಲೆ ಉಳಿದಿರುವ ತೇವಾಂಶ ಕೊಳೆಯುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ. ಬಳಸುವ…

Read More