Headlines

Vastu Shastra: ಮನೆಯಲ್ಲಿ ವಸ್ತುಗಳು ಪದೇ ಪದೇ ಒಡೆಯುತ್ತಿವೆಯೇ? ಇದರ ಹಿಂದಿದೆ ಈ ಗ್ರಹ ದೋಷ ಪ್ರಭಾವ! – Kannada News | Vastu and Planetary Dosha: Why Household Items Break and How to Fix It

ವಸ್ತುಗಳು ಪದೇ ಪದೇ ಒಡೆಯುತ್ತಿವೆಯೇ? ಆಗಾಗ್ಗೆ ಮನೆಯಲ್ಲಿ ಯಾವುದಾದರೂ ವಸ್ತುಗಳು ಕೆಳಗೆ ಬಿದ್ದು ಒಡೆಯುವುದು ಸಾಮಾನ್ಯ. ಆದರೆ ಇದು ಕೇವಲ ಕಾಕತಾಳೀಯವಾಗಿರದೆ ದಿನನಿತ್ಯದ ಘಟನೆಯಾಗುತ್ತಿದ್ದರೆ, ಅದರ ಹಿಂದೆ ವಾಸ್ತು ಹಾಗೂ ಜಾತಕದಲ್ಲಿನ ಗ್ರಹಗಳ ನಕಾರಾತ್ಮಕ ಪ್ರಭಾವವಿರಬಹುದು. ನಿಮ್ಮ ಮನೆಯಲ್ಲಿ ಆವರಿಸಿರುವ ನಕಾರಾತ್ಮಕ ಶಕ್ತಿ ಅಥವಾ ಜಾತಕದಲ್ಲಿನ ಅಶುಭ ಗ್ರಹಗಳ ಸ್ಥಾನವು ಗಾಜಿನ ಪಾತ್ರೆಗಳು, ಕನ್ನಡಿಗಳು ಅಥವಾ ಎಲೆಕ್ಟ್ರಾನಿಕ್ ವಸ್ತುಗಳು ಪದೇ ಪದೇ ಹಾಳಾಗಲು ಕಾರಣವಾಗುತ್ತದೆ. ವಿಶೇಷವಾಗಿ ಜಾತಕದಲ್ಲಿ ಶನಿ ಮತ್ತು ರಾಹು ಗ್ರಹಗಳ ಸ್ಥಾನ ದುರ್ಬಲವಾಗಿದ್ದರೆ ಇಂತಹ…

Read More

ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು; ಜಾಣತನದಿಂದ ಸೆರೆಹಿಡಿದ ಸ್ನೇಕ್ ಮಧು

ಹನೂರು, ಆ.6: ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿರುವ ತೋಟದ ಮನೆಯೊಂದಕ್ಕೆ ವಿಷಕಾರಿ ‘ಕೊಳಕು ಮಂಡಲ’ (ರಕ್ತ ಮಂಡಲ) ಹಾವು ನುಗ್ಗಿದ್ದು, ಮನೆ ಮಂದಿಯನ್ನೆಲ್ಲ ಭೀತಿಗೊಳಿಸಿದ ಘಟನೆ ನಡೆದಿದೆ. ಹನೂರು ಪಟ್ಟಣದ ನಿವಾಸಿ ಆನಂದ್ ಎಂಬುವವರ ತೋಟದ ಮನೆಯಲ್ಲಿ ಈ ಬೃಹತ್ ಕೊಳಕು ಮಂಡಲ ಹಾವು ಕಾಣಿಸಿಕೊಂಡಿದೆ. ಹಾವನ್ನು ಕಂಡು ಆತಂಕಗೊಂಡ ಮನೆ ಮಾಲೀಕ ಆನಂದ್, ತಕ್ಷಣವೇ ಸ್ಥಳೀಯ ಉರಗ ತಜ್ಞ ಸ್ನೇಕ್ ಮಧು ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ತಕ್ಷಣವೇ ಸ್ಥಳಕ್ಕಾಗಮಿಸಿದ ಉರಗ…

Read More

Money Plant Vastu: ಮನೆಯಲ್ಲಿ ಮನಿ ಪ್ಲಾಂಟ್ ನೆಡುತ್ತಿದ್ದೀರಾ? ವಾಸ್ತು ಪ್ರಕಾರ ಈ ತಪ್ಪು ಮಾಡಬೇಡಿ! – Kannada News | Money Plant Vastu: Attract Prosperity and Avoid Common Mistakes at Home

ಮನೆಯಲ್ಲಿ ಮನಿ ಪ್ಲಾಂಟ್ ನೆಡುತ್ತಿದ್ದೀರಾ? ಸಾಕಷ್ಟು ಜನರು ಮನೆಗಳನ್ನು ಸುಂದರಗೊಳಿಸಲು ವಿವಿಧ ರೀತಿಯ ಸಸ್ಯಗಳನ್ನು ನೆಡುತ್ತಾರೆ. ಇವುಗಳಲ್ಲಿ ಮನಿ ಪ್ಲಾಂಟ್ ಅತ್ಯಂತ ಜನಪ್ರಿಯವಾದದ್ದು. ಅನೇಕ ಜನರು ಇದನ್ನು ಮನೆಯಲ್ಲಿ ಸಕಾರಾತ್ಮಕ ಶಕ್ತಿ, ಸಂತೋಷ, ಸಮೃದ್ಧಿ ಮತ್ತು ಆರ್ಥಿಕ ಪ್ರಗತಿಯ ಸಂಕೇತವೆಂದು ನಂಬುತ್ತಾರೆ. ವಾಸ್ತು ಶಾಸ್ತ್ರದಲ್ಲೂ ಮನಿ ಪ್ಲಾಂಟ್‌ಗೆ ವಿಶೇಷ ಸ್ಥಾನ ನೀಡಲಾಗಿದೆ. ಆದಾಗ್ಯೂ, ಮನಿ ಪ್ಲಾಂಟ್ ನೆಡುವಾಗ ಅಥವಾ ಇಡುವಾಗ ಕೆಲವು ಸಾಮಾನ್ಯ ತಪ್ಪುಗಳನ್ನು ಮಾಡಿದರೆ, ವಾಸ್ತು ಪ್ರಕಾರ ಅದರ ಶುಭ ಪರಿಣಾಮಗಳು ಕಡಿಮೆಯಾಗಬಹುದು. ಮನಿ ಪ್ಲಾಂಟ್‌ಗೆ…

Read More

ಇರಾನ್ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಸಂಪರ್ಕಿಸುವುದು ತೀರಾ ಕಷ್ಟ: ಇರಾನ್ ಅಧ್ಯಕ್ಷ – Kannada News | Iran Political Crisis: President Pezeshkian Says New Supreme Leader Mojtaba Khamenei Hard to Contact

ಟೆಹ್ರಾನ್, ಆಗಸ್ಟ್​ 06 ಇರಾನ್ ರಾಜಕೀಯ ಮತ್ತು ಮಿಲಿಟರಿ ವಲಯದಲ್ಲಿ ಭಾರಿ ಬಿಕ್ಕಟ್ಟು ಎದುರಾಗಿರುವ ವರದಿಗಳ ನಡುವೆಯೇ, ದೇಶದ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ(Mojtaba Khamenei) ಅವರೊಂದಿಗೆ ಸಂವಹನ ನಡೆಸುವುದು ಈ ಪರಿಸ್ಥಿತಿಯಲ್ಲಿ ತೀರಾ ಕಷ್ಟಕರವಾಗಿದೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಬಹಿರಂಗಪಡಿಸಿದ್ದಾರೆ. ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ವಾಯುದಾಳಿಯಲ್ಲಿ ಮಾಜಿ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದರು. ಆ ದಾಳಿಯಲ್ಲಿ ಗಾಯಗೊಂಡಿದ್ದ ಮೊಜ್ತಬಾ ಖಮೇನಿ ಅಧಿಕಾರ ವಹಿಸಿಕೊಂಡ ನಂತರ ಸಾರ್ವಜನಿಕವಾಗಿ…

Read More

ಕರ್ನಾಟಕದಲ್ಲಿ ಅಡಿಕೆ ಉತ್ಪಾದನೆ, ಉತ್ಪಾದಕತೆ ಭಾರೀ ಕುಸಿತ! ಕಾರಣವೇನು? – Kannada News | Karnataka Arecanut Productivity Falls 37 percent Despite 32 percent Rise in Cultivation Area

ನವದೆಹಲಿ, ಆಗಸ್ಟ್ 6: ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಗಣನೀಯವಾಗಿ ವಿಸ್ತರಣೆಯಾಗಿದೆ. ಆದರೆ, ಇದೇ ಅವಧಿಯಲ್ಲಿ ಅಡಿಕೆ ಉತ್ಪಾದಕತೆ (Arecanut Productivity) ತೀವ್ರವಾಗಿ ಕುಸಿದಿರುವುದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ (Lok Sabha) ಮಂಡಿಸಿರುವ ಅಂಕಿಅಂಶಗಳಿಂದ ಬಹಿರಂಗವಾಗಿದೆ. 2021-22ರಲ್ಲಿ ರಾಜ್ಯದಲ್ಲಿ 6,03,121 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿತ್ತು. 2025-26ರ ಎರಡನೇ ಮುಂಗಡ ಅಂದಾಜಿನ ಪ್ರಕಾರ ಈ ಪ್ರದೇಶ 7,98,677 ಹೆಕ್ಟೇರ್‌ಗೆ ಏರಿಕೆಯಾಗಿದೆ. ಅಂದರೆ ಸುಮಾರು 1,95,500 ಹೆಕ್ಟೇರ್‌ ಅಥವಾ ಶೇ 32ಕ್ಕೂ ಹೆಚ್ಚು ವಿಸ್ತರಣೆಯಾಗಿದೆ….

Read More

Rangoli: ಮನೆ ಮುಂದೆ ರಂಗೋಲಿ ಏಕೆ ಹಾಕಬೇಕು? ಧಾರ್ಮಿಕ, ವೈಜ್ಞಾನಿಕ ರಹಸ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | The Significance and Scientific Benefits of Drawing Rangoli

ರಂಗೋಲಿ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಇದು ಕೇವಲ ಮನೆಯ ಅಂಗಳವನ್ನು ಅಲಂಕರಿಸುವ ಕಲೆಯಲ್ಲ, ಧಾರ್ಮಿಕ, ಆಧ್ಯಾತ್ಮಿಕ ಹಾಗೂ ವೈಜ್ಞಾನಿಕ ಮಹತ್ವವನ್ನು ಹೊಂದಿರುವ ಒಂದು ನಿತ್ಯದ ಆಚರಣೆಯಾಗಿದೆ. ಸಂಸ್ಕೃತದ ‘ರಂಗವಲ್ಲಿ’ ಎಂಬ ಪದದಿಂದ ಬಂದಿರುವ ರಂಗೋಲಿ, ಮನೆಗೆ ಧನಾತ್ಮಕ ಶಕ್ತಿ, ನೆಮ್ಮದಿ ಮತ್ತು ಸಮೃದ್ಧಿಯನ್ನು ಆಹ್ವಾನಿಸುತ್ತದೆ ಎಂಬ ನಂಬಿಕೆ ಇದೆ. ಹಾಗಾದರೆ ಮನೆಯ ಮುಂದೆ ರಂಗೋಲಿ ಹಾಕುವುದರ ಹಿಂದಿರುವ ಕಾರಣಗಳೇನು? ಇಲ್ಲಿದೆ ವಿವರ. ದೇವ-ದೇವತೆಗಳ ಕೃಪೆ ಪಡೆಯುವ ಸಂಕೇತ: ಹಿಂದೂ ಸಂಪ್ರದಾಯದ ಪ್ರಕಾರ, ಮನೆಯ ಮುಖ್ಯ ದ್ವಾರವು…

Read More

Garuda Purana: ಧನಾತ್ಮಕ ಶಕ್ತಿ ಹಾಗೂ ಸಮೃದ್ಧಿಗಾಗಿ ಬೆಳಿಗ್ಗೆ ಮಾಡಬೇಕಾದ ಪ್ರಮುಖ ಕಾರ್ಯಗಳು – Kannada News | Garuda purana morning routine attract wealth and prosperity with daily positive habits

ನಿಮ್ಮ ದಿನವನ್ನು ಸಕಾರಾತ್ಮಕ ಮತ್ತು ಶಿಸ್ತಿನ ದಿನಚರಿಯೊಂದಿಗೆ ಪ್ರಾರಂಭಿಸುವುದರಿಂದ ಜೀವನದಲ್ಲಿ ಸಂಪತ್ತು, ಶಾಂತಿ ಹಾಗೂ ಸಮೃದ್ಧಿಯನ್ನು ಆಕರ್ಷಿಸಬಹುದು. ಬೆಳಿಗ್ಗೆ ಎದ್ದ ತಕ್ಷಣ ಕೆಲವು ಶುಭ ಕಾರ್ಯಗಳನ್ನು ಮಾಡುವುದರಿಂದ ದಿನವಿಡೀ ಧನಾತ್ಮಕ ಶಕ್ತಿ ನೆಲೆಸುತ್ತದೆ. ಹಿರಿಯರ ಪ್ರಕಾರ, ಶುಭ ಕಾರ್ಯಗಳೊಂದಿಗೆ ಆರಂಭವಾಗುವ ದಿನವು ನಮ್ಮ ಭವಿಷ್ಯದಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ತರುತ್ತದೆ. ದಿನದ ಸುಂದರ ಆರಂಭಕ್ಕಾಗಿ ಬೆಳಿಗ್ಗೆ ಬೇಗನೆ ಎದ್ದು, ಭೂತಾಯಿಗೆ ಧನ್ಯವಾದ ಅರ್ಪಿಸಿ ನೆಲವನ್ನು ಮುಟ್ಟುವುದು ಮತ್ತು ಸೂರ್ಯದೇವನಿಗೆ ನಮಸ್ಕರಿಸುವುದು ಅತ್ಯಂತ ಶ್ರೇಷ್ಠ. ಅದೇ ರೀತಿ, ಗರುಡ ಪುರಾಣದಲ್ಲೂ…

Read More

TV9 Kannada News Live: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸ್ವಸಹಾಯ ಸಂಘದ ಹೆಸರಲ್ಲಿ ಬಡ ಮಹಿಳೆಯರಿಗೆ ಲಕ್ಷ ಲಕ್ಷ ವಂಚನೆ – Kannada News | TV9 Kannada Live Breaking News 6 August 2026 Karnataka SIR, Cabinet Reshuffle Cauvery Water issues Karnataka News Latest Updates Online

Breaking News Today Live Updates in Kannada: ನಟ ದರ್ಶನ್ ಅಂಡ್ ಗ್ಯಾಂಗ್ ಒಳಗೊಂಡಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಭಾರಿ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ 14ನೇ ಆರೋಪಿ (A-14) ಪ್ರದೋಷ್, ಪ್ರಕರಣದಲ್ಲಿ ಸತ್ಯ ಹೇಳುವುದಾಗಿ ತಿಳಿಸಿ ತಮ್ಮನ್ನು ‘ಮಾಫಿ ಸಾಕ್ಷಿ’ (Approver) ಯನ್ನಾಗಿ ಪರಿಗಣಿಸಿ ಕ್ಷಮೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ರಾಯಚೂರು ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಗದಗ ನಗರದ ಬಳಗಾನೂರು…

Read More

ಭಲೇ ಬಟ್ಲರ್… ವಿಶ್ವ ದಾಖಲೆಯೇ ಧೂಳೀಪಟ! – Kannada News | Jos Buttler Creates New World Record in T20 Cricket

Jos Buttler World Record: ಇಂಗ್ಲೆಂಡ್ ತಂಡದ ಬ್ಯಾಟರ್ ಜೋಸ್ ಬಟ್ಲರ್, ವೆಸ್ಟ್ ಇಂಡೀಸ್‌ನ ದಿಗ್ಗಜ ಕೀರನ್ ಪೊಲಾರ್ಡ್​ ಅವರ ವಿಶ್ವದಾಖಲೆಯನ್ನು ಧೂಳೀಪಟ ಮಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. Jos ButtlerImage Credit source: GettyImages ಝಾಹಿರ್ ಯೂಸುಫ್ | Updated on: Aug 06, 2026 | 9:26 AM Share Source link

Read More

‘ಶಾಂತಿ ಕ್ರಾಂತಿ’ ರೀ-ರಿಲೀಸ್ ಬಗ್ಗೆ ರವಿಚಂದ್ರನ್ ಮಗನಿಂದು ಸಿಕ್ತು ಅಪ್​​ಡೇಟ್ – Kannada News | Shanti Kranti Re Release: Ravichandran Son Vikram Shares Major Update

1991ರಲ್ಲಿ ರಿಲೀಸ್ ಆಗಿದ್ದ ‘ಶಾಂತಿ ಕ್ರಾಂತಿ’ ಸಿನಿಮಾ ದೊಡ್ಡ ಬಜೆಟ್​​ನಲ್ಲಿ ಸಿದ್ಧವಾಗಿತ್ತು. ಆದರೆ, ಅಂದುಕೊಂಡಂತೆ ಸಿನಿಮಾ ಕಮಾಲ್ ಮಾಡಲಿಲ್ಲ. ಆಗಿನ ಕಾಲದಲ್ಲೇ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿನಿಮಾ ಸಿದ್ಧಪಡಿಸಲಾಗಿತ್ತು. ರವಿಚಂದ್ರನ್ (Ravichandran) ನಟಿಸಿ, ನಿರ್ದೇಶಿಸಿ, ನಿರ್ಮಿಸಿದ್ದ ಈ ಚಿತ್ರವನ್ನು ಈಗ ರೀ ರಿಲೀಸ್ ಮಾಡುವ ಆಗ್ರಹ ಕೇಳಿ ಬರುತ್ತಿದೆ. ಇದಕ್ಕೆ ರವಿಚಂದ್ರನ್ ಅವರ ಮಗ ಉತ್ತರಿಸಿದ್ದಾರೆ. ರವಿಚಂದ್ರನ್ ಅವರಿಗೆ ಸಿನಿಮಾ ಬಗ್ಗೆ ಅಪಾರ ಪ್ರೇಮ. ಈ ಪ್ರೇಮದ ಕಾರಣಕ್ಕೆ ಆಗಿನ ಕಾಲದಲ್ಲೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ…

Read More