Headlines

ಕೇವಲ ೧೯ ಎಸೆತಗಳಲ್ಲಿ ‘ಪವರ್’ಫುಲ್ ದಾಖಲೆ ಬರೆದ ಟೀಮ್ ಇಂಡಿಯಾ – Kannada News | Record Breaking team fifty for India

ಟೀಮ್ ಇಂಡಿಯಾ ಪವರ್​ಪ್ಲೇನಲ್ಲೇ ಪವರ್​ಫುಲ್ ದಾಖಲೆ ಬರೆದಿದೆ. ಅದು ಸಹ ಕೇವಲ 19 ಎಸೆತಗಳಲ್ಲಿ. ಈ 19 ಎಸೆತಗಳಲ್ಲಿ ಭಾರತೀಯ ಬ್ಯಾಟರ್​ಗಳು ಅರ್ಧಶತಕ ಪೂರೈಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಗುವಾಹಟಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. Source link

Read More

ಸರ್ಪ್ರೈಸ್ ಕೊಡಲು ಬಂದವರಿಗೆ ಸರ್ಪ್ರೈಸ್ ಕೊಟ್ಟ ರಾಜಮೌಳಿ

ಎಸ್ಎಸ್ ರಾಜಮೌಳಿ (Rajamouli), ಭಾರತದ ನಂಬರ್ 1 ನಿರ್ದೇಶಕ. ‘ಆರ್​​ಆರ್​​ಆರ್’ ಮೂಲಕ ವಿಶ್ವಮಟ್ಟದಲ್ಲಿ ಗುರುತು ಪಡೆದುಕೊಂಡಿರುವುದು ಮಾತ್ರವೇ ಅಲ್ಲದೆ, ಹಾಲಿವುಡ್ ನಿರ್ದೇಶಕರು, ನಿರ್ಮಾಣ ಸಂಸ್ಥೆಗಳು ಸಹ ತಮ್ಮೊಟ್ಟಿಗೆ ಕೆಲಸ ಮಾಡುವಂತೆ ರಾಜಮೌಳಿ ಅವರನ್ನು ಕೇಳುತ್ತಿವೆ. ಭಾರತದ ಟಾಪ್ ನಿರ್ದೇಶಕ ಆಗಿದ್ದರೂ ಸಹ ರಾಜಮೌಳಿ ಅವರು ಯಾವುದೇ ಅಹಂ ಇಲ್ಲದೆ, ಬಲು ಸರಳ ಮತ್ತು ವಿನಯವಂತಿಕೆಯಿಂದ ಇರುತ್ತಾರೆ. ಸಹಾಯ ಕೇಳಿ ಬರುವ ಕಿರಿಯ ಸಿನಿಮಾ ಕರ್ಮಿಗಳಿಗೆ ಸಹಾಯ ಮಾಡುತ್ತಾರೆ. ಇದೀಗ ರಾಜಮೌಳಿ ಅವರಿಗೆ ಸರ್ಪ್ರೈಸ್ ನೀಡಲು ಬಂದ ಕಿರಿಯ…

Read More

UPSC CSE and IFS Notification OUT: UPSC ನಾಗರಿಕ ಸೇವಾ ಪರೀಕ್ಷೆ; 933 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ – Kannada News | UPSC CSE and IFS 2026 Notification OUT: Apply for 933 Posts by Feb 24! Eligibility and Details

ಕೇಂದ್ರ ಲೋಕಸೇವಾ ಆಯೋಗ (UPSC) 2026ರ ನಾಗರಿಕ ಸೇವಾ ಪರೀಕ್ಷೆ (CSE) ಮತ್ತು ಭಾರತೀಯ ಅರಣ್ಯ ಸೇವಾ ಪರೀಕ್ಷೆ (IFS)ಗಳ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶದ ಉನ್ನತ ಆಡಳಿತಾತ್ಮಕ ಸೇವೆಗಳಲ್ಲಿ ವೃತ್ತಿಜೀವನ ನಿರ್ಮಿಸಲು ತಯಾರಿ ನಡೆಸುತ್ತಿರುವ ಯುವಜನರಿಗೆ ಇದು ಅತ್ಯಂತ ಮಹತ್ವದ ಅವಕಾಶವಾಗಿದೆ. ಈ ಪರೀಕ್ಷೆಗಳ ಮೂಲಕ IAS, IPS, IFS ಸೇರಿದಂತೆ ವಿವಿಧ ಕೇಂದ್ರ ಸೇವೆಗಳಿಗೆ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಬಾರಿ ಒಟ್ಟು 933 ಹುದ್ದೆಗಳನ್ನು ಭರ್ತಿ ಮಾಡಲು UPSC ಉದ್ದೇಶಿಸಿದೆ. ಆನ್‌ಲೈನ್…

Read More

‘ಜನರ ತೀರ್ಪಿಗೆ ಗೌರವ ಸಿಗಲೇಬೇಕು’; ವಿಜಯ್ ಪರ ಬ್ಯಾಟ್ ಬೀಸಿದ ಕಮಲ್ ಹಾಸನ್ – Kannada News | Tamil Nadu Hung Assembly: Kamal Haasan Demands Vijay’s TVK Form Govt Amidst Deadlock

ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಮೂರು ದಿನ ಕಳೆದರೂ ಸರ್ಕಾರ ರಚನೆಯ ಕಸರತ್ತು ಇನ್ನೂ ಮುಗಿದಿಲ್ಲ. ಈ ಬಾರಿಯ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಆಗ್ರಹಿಸಿದ್ದಾರೆ. 1.ತಮಿಳುನಾಡಿನಲ್ಲಿ ಯಾವುದೇ ಪಕ್ಷಕ್ಕೆ ಸಿಗದ ಸ್ಪಷ್ಟ…

Read More

Gold Rate: ಸತತ ಇಳಿಕೆ ಬಳಿಕ ಚಿನ್ನ, ಬೆಳ್ಳಿ ಬೆಲೆಯಲ್ಲಿ ಹೆಚ್ಚಳ – Kannada News | Gold Price Today on 26th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 26: ಸತತ ಇಳಿಕೆಯಾಗುತ್ತಿದ್ದ ಚಿನ್ನದ ಬೆಲೆ (Gold Rates) ಇಂದು ಶುಕ್ರವಾರ ತುಸು ಹೆಚ್ಚಿದೆ. ಆಭರಣ ಚಿನ್ನದ ಬೆಲೆ 13,000 ರೂಗಳ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲಿ ಇವತ್ತು ಬಂಗಾರದ ದರದಲ್ಲಿ ಬದಲಾವಣೆ ಆಗಿಲ್ಲ. ಬೆಳ್ಳಿ ಬೆಲೆ ಭಾರತದಲ್ಲಿ ಚಿನ್ನದಂತೆ ಸ್ವಲ್ಪ ಹೆಚ್ಚಳ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,29,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,41,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ…

Read More

30ರಲ್ಲಿ ಮೂಳೆಗಳು 50 ವರ್ಷದವರಂತಾಗಬಹುದು; ವಿಟಮಿನ್ ಡಿ, ಕ್ಯಾಲ್ಸಿಯಂ ಒಟ್ಟಿಗೆ ಸಿಗದಿದ್ದರೆ ಏನಾಗುತ್ತೆ ನೋಡಿ – Kannada News | Causes of Weak Bones: Deficiency Symptoms

ಇತ್ತೀಚಿನ ವರ್ಷಗಳಲ್ಲಿ 30 ರಿಂದ 40 ವರ್ಷ ವಯಸ್ಸಿನಲ್ಲಿಯೇ ಮೂಳೆಗಳು ದುರ್ಬಲಗೊಳ್ಳುತ್ತಿದ್ದು, ಬೆನ್ನು, ಭುಜ ಮತ್ತು ಮೊಣಕಾಲುಗಳಲ್ಲಿ ನೋವಿಗೆ ಕಾರಣವಾಗುತ್ತಿದೆ. ಈ ರೀತಿ ಮೂಳೆ ನೋವಿಗೆ ಪ್ರಮುಖ ಕಾರಣವೆಂದರೆ ವಿಟಮಿನ್ ಡಿ (Vitamin D) ಕೊರತೆ. ಇದನ್ನು ನೀಗಿಸಲು, ಕೆಲವರು ವಿಟಮಿನ್ ಡಿ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ ಇನ್ನು ಕೆಲವರು ಇಂಜೆಕ್ಷನ್‌ಗಳ ಮೊರೆ ಹೋಗುತ್ತಾರೆ. ಇಷ್ಟಾದರೂ ಕೆಲವರಿಗೆ ಮೂಳೆ ನೋವು ವಾಸಿಯಾಗುವುದಿಲ್ಲ. ಸಾಕಷ್ಟು ಪ್ರಮಾಣದಲ್ಲಿ ಸೂರ್ಯನ ಬೆಳಕು ಸಿಗದಿರುವುದು ಈ ಸಮಸ್ಯೆಗೆ ಕಾರಣವಾಗಿದೆ. ಆದರೆ ಇದಕ್ಕೆ ವಿಟಮಿನ್ ಡಿ…

Read More

2027ಕ್ಕೆ ಅಬ್ಬರಿಸಲು ಸಜ್ಜಾಗುತ್ತಿದೆ ‘ಬಾಹುಬಲಿ’, ಇದು ರೀ ರಿಲೀಸ್ ಅಲ್ಲ

‘ಬಾಹುಬಲಿ’ (Bahubali) ಮತ್ತು ‘ಬಾಹುಬಲಿ 2’ ಸಿನಿಮಾಗಳು ವಿಶ್ವ ಸಿನಿಮಾ ರಂಗದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಹು ಎತ್ತರಕ್ಕೆ ಹಾರಿಸಿದ ಸಿನಿಮಾಗಳು. ಭಾರತೀಯ ಸಿನಿಮಾ ರಂಗದ ಇತಿಹಾಸ ಬರೆದರೆ ‘ಬಾಹುಬಲಿ’ಗೆ ಮುಂಚೆ ಮತ್ತು ನಂತರ ಎಂದು ಬರೆಯಬೇಕಾಗುತ್ತದೆ, ಅಷ್ಟು ದೊಡ್ಡ ಪರಿಣಾಮವನ್ನು ಭಾರತೀಯ ಸಿನಿಮಾಗಳ ಮೇಲೆ ಮೂಡಿಸಿದ ಸಿನಿಮಾ ‘ಬಾಹುಬಲಿ’ ಮತ್ತು ‘ಬಾಹುಬಲಿ 2’ನದ್ದು. ಇದೀಗ ಮತ್ತೊಮ್ಮೆ ‘ಬಾಹುಬಲಿ’ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾನೆ, ಹಾಗೆಂದು ಇದು ರೀ-ರಿಲೀಸ್ ಅಲ್ಲ ಬದಲಿಗೆ ಅನಿಮೇಟೆಡ್ ರೂಪದಲ್ಲಿ ಬರಲಿದ್ದಾನೆ ‘ಬಾಹುಬಲಿ’….

Read More

IND vs USA T20 WC Live Score: ಉದ್ಘಾಟನಾ ಸಮಾರಂಭ ಆರಂಭ – Kannada News | India vs USA T20 World Cup 2026 Live Cricket Score IND vs USA Group a Today Match, highlights latest news in Kannada

LIVE NEWS & UPDATES 07 Feb 2026 06:28 PM (IST) IND vs USA Live Score: ಸ್ವಲ್ಪ ಹೊತ್ತಿನಲ್ಲಿ ಟಾಸ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ, ಮತ್ತು ಇಬ್ಬರೂ ನಾಯಕರು ಶೀಘ್ರದಲ್ಲೇ ಟಾಸ್ ಮಾಡಲು ಮೈದಾನಕ್ಕೆ ಇಳಿಯಲಿದ್ದಾರೆ. ಈ ಪಂದ್ಯದಲ್ಲಿ ಟಾಸ್ ನಿರ್ಣಾಯಕವಾಗಿರುತ್ತದೆ. 2026 ರ ಟಿ20 ವಿಶ್ವಕಪ್ ಆರಂಭವಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ತಂಡವು ಯುನೈಟೆಡ್ ಸ್ಟೇಟ್ಸ್ ವಿರುದ್ಧ ಟೂರ್ನಮೆಂಟ್‌ನ ಮೊದಲ ಪಂದ್ಯವನ್ನು ಆಡುತ್ತಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಂ ಇಂಡಿಯಾ…

Read More

ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಶೆಟ್ಟಿ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಟೊವಿನೋ ಥಾಮಸ್ (Tovino Thomas) ಅವರು ಬೆಂಗಳೂರಿಗೆ ಬಂದಿದ್ದಾರೆ. ತಮ್ಮ ಮುಂದಿನ ಸಿನಿಮಾದ ಪ್ರಚಾರದ ಸಲುವಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಟಿವಿ9 ಜೊತೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಜೊತೆ ತಮಗೆ ಇರುವ ನಂಟಿನ ಬಗ್ಗೆ ಅವರು ಮಾತನಾಡಿದ್ದಾರೆ. ರಾಜ್ ಬಿ. ಶೆಟ್ಟಿ (Raj B Shetty) ಜೊತೆ ಟೊವಿನೋ ಥಾಮಸ್ ಅವರು ಸ್ನೇಹ ಹೊಂದಿದ್ದಾರೆ. ‘ಕಾಂತಾರ’ ಸಿನಿಮಾ ನೋಡಿದ ಬಳಿಕ ಅವರಿಂದ ರಿಷಬ್ ಶೆಟ್ಟಿ ಫೋನ್ ನಂಬರ್ ಪಡೆದು ಕಾಲ್…

Read More

ಸಿಜೆ ರಾಯ್‌ ಸಾವಿನ ಹಿಂದೆ ಹತ್ತಾರು ಅನುಮಾನ, ಹಲವಾರು ಪ್ರಶ್ನೆ: ಇಲ್ಲಿದೆ ದೊಡ್ಡ ಪಟ್ಟಿ! – Kannada News | CJ Roy Death Case: Top Suspicions and Unanswered Questions Surrounding Confident Group Founder’s Demise

ಬೆಂಗಳೂರು, ಜನವರಿ 31: ಸಾವಿರಾರು ಕೋಟಿ ರೂಪಾಯಿ ಆಸ್ತಿಗಳ ಒಡೆಯ ಸಿಜೆ ರಾಯ್‌ (CJ Roy) ಐಟಿ ದಾಳಿ (IT Raid) ನಡೆದ ಹೊತ್ತಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಅವರ ಸಾವಿನ ಸುತ್ತ ಇದೀಗ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಐಟಿ ದಾಳಿಯಿಂದ ಹುಟ್ಟಿಕೊಂಡ ಭಯ ಆತ್ಮಹತ್ಯೆಗೆ ಕಾರಣ ಎಂದು ಅನುಮಾನಪಡಲಾಗಿದೆ. ಆದರೆ, ಈ ಸಾವಿನ ಹಿಂದೆ ಬೇರೆ ಕಾರಣವೂ ಇರಬಹುದು ಎನ್ನಲಾಗುತ್ತಿದೆ. ಶೂನ್ಯ ಸಾಲದ ಬ್ಯುಸಿನೆಸ್‌ ಮಾಡೆಲ್‌ನಿಂದ ಪ್ರಖ್ಯಾತಿ ಗಳಿಸಿದ್ದ ರಾಯ್‌ ಸಾವಿನ ಹಿಂದೆ ಅನುಮಾನದ ಹುತ್ತವೇ…

Read More