Headlines

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ವೈಭವ್ ಅಲ್ಲ..! – Kannada News | Vaibhav Sooryavanshi: 15 Year Old Set for India Debut, Eying Sachin’s Historic Mark

ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿ ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರೆ, ಭಾರತ ಪರ ಪುರುಷರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ದಾಖಲೆಯು ಪ್ರಸ್ತುತ ಕ್ರಿಕೆಟ್ ದೇವರು ಎಂದು ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ (PC-PTI). Source link

Read More

ಖರ್ಜೂರ ಅಥವಾ ಬಾದಾಮಿ; ಈ ಋತುಮಾನಕ್ಕೆ ಯಾವುದರ ಸೇವನೆ ಆರೋಗ್ಯಕರ? – Kannada News | Winter Dry Fruits: Almonds vs Dates Showdown

ಚಳಿಗಾಲದಲ್ಲಿ, ದೇಹದ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದು ಸಾಮಾನ್ಯ. ಪರಿಣಾಮವಾಗಿ, ಕಾಲೋಚಿತ ಕಾಯಿಲೆಗಳಿಗೆ ದೇಹ ಬೇಗ ಒಡ್ಡಿಕೊಳ್ಳುವ ಸಾಧ್ಯತೆ ಹೆಚ್ಚಾಗುತ್ತದೆ. ಹಾಗಾಗಿ, ಈ ಋತುಮಾನದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ದೇಹವನ್ನು ಒಳಗಿನಿಂದ ಬೆಚ್ಚಗಿಡುವ ಆಹಾರ ಸೇವನೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ನಿಯಮಿತವಾಗಿ ಖರ್ಜೂರ (Dates) ಮತ್ತು ಬಾದಾಮಿಯಂತಹ ಒಣ ಹಣ್ಣುಗಳ ತಿನ್ನಿ ಎಂದು ಸಲಹೆ ನೀಡುತ್ತಾರೆ. ಇವೆರಡೂ ಆರೋಗ್ಯಕರ, ಆದರೆ ಅವುಗಳ ಪ್ರಯೋಜನಗಳು ವಿಭಿನ್ನವಾಗಿರುತ್ತದೆ. ಹಾಗಾದರೆ ಇವೆರಡರಲ್ಲಿ ಯಾವುದು ಒಳ್ಳೆಯದು, ಇವುಗಳ ಸೇವನೆಯಿಂದ…

Read More

ಮೆಷೀನ್​ಗಿಂತ ಮನುಷ್ಯರೇ ವಾಸಿ; ಎಐ ಕಾರಣ ನೀಡಿ ಮನೆಗೆ ಕಳುಹಿಸಿದ್ದ ಉದ್ಯೋಗಿಗಳನ್ನು ವಾಪಸ್ ಕರೆಸಿಕೊಂಡ ದೊಡ್ಡ ಕಂಪನಿಗಳು – Kannada News | Automation not matching humans, Companies realizing the fact, starts rehiring people they sacked

ನವದೆಹಲಿ, ಜುಲೈ 3: ಎಐ ಹೈಪ್ ವಿಪರೀತವಾಗಿ ಹೆಚ್ಚುತ್ತಿದೆ. ಕೃತಕ ಬುದ್ಧಿಮತ್ತೆಯ ಮಾದರಿಗಳನ್ನು ಅಳವಡಿಸಿ, ಇಡೀ ಕಂಪನಿ ಕೆಲಸವನನ್ನು ಆಟೊಮೇಶನ್ ಮಾಡಿ ಯಂತ್ರದ ಶಕ್ತಿಗೆ ಒಪ್ಪಿಸುವ ದೊಡ್ಡ ಕನಸು ಕಾರ್ಪೊರೇಟ್ ಜಗತ್ತಿನಲ್ಲಿ ಮನೆ ಮಾಡುತ್ತಿದೆ. ಮನುಷ್ಯ ಕಾರ್ಮಿಕರೆಲ್ಲರ ಕೆಲಸಗಳನ್ನು ಯಂತ್ರಗಳೇ ಮಾಡಿಬಿಡಬಲ್ಲುವು ಎಂಬ ನಂಬಿಕೆಯಿಂದ ಅನೇಕ ಕಾರ್ಪೊರೇಟ್ ಕಂಪನಿಗಳು ಲೇಆಫ್ ಮೇಲೆ ಲೇ ಆಫ್ ಮಾಡುತ್ತಲೇ ಇವೆ. ಈ ಮಧ್ಯೆ, ಯಂತ್ರಗಳಿಗಿಂತ ಮನುಷ್ಯ ಕಾರ್ಮಿಕರೇ ಎಷ್ಟೋ ವಾಸಿ ಎಂದು ಜ್ಞಾನೋದಯ ಹೊಂದುತ್ತಿರುವ ಕಂಪನಿಗಳು ಒಂದೊಂದಾಗಿ ಹೆಚ್ಚುತ್ತಿವೆ. ಸಿಎನ್​ಬಿಸಿ…

Read More

ಯಮುನಾ ಎಕ್ಸ್​​ಪ್ರೆಸ್​​ವೇನಲ್ಲಿ ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು

ಲಕ್ನೋ, ಮಾರ್ಚ್​ 03: ಉತ್ತರ ಪ್ರದೇಶದ ಯಮುನಾ ಎಕ್ಸ್​ಪ್ರೆಸ್​ ವೇಯಲ್ಲಿ ವ್ಯಾನ್​​ಗೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದಾರೆ. ಬೆಳಗಿನ ಜಾವ 4.20 ರ ಸುಮಾರಿಗೆ ಸದಾಬಾದ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. 13 ಪ್ರಯಾಣಿಕರನ್ನು ಹೊತ್ತ ವ್ಯಾನ್ ದೆಹಲಿಯ ಪ್ರೇಮ್ ನಗರದಿಂದ ರಾಜಸ್ಥಾನದ ಧೋಲ್ಪುರಕ್ಕೆ ತೆರಳುತ್ತಿದ್ದಾಗ ನೋಯ್ಡಾದಿಂದ ಗೋರಖ್ಪುರಕ್ಕೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್…

Read More

ಆ್ಯಪ್​​ ಮೂಲಕ ಕಸ ಸಂಗ್ರಹಣೆ ವಾಹನಗಳ ಮೇಲೆ ನಿಗಾಕ್ಕೆ ಮುಂದಾದ ಜಿಬಿಎ: ಕಾರ್ಯನಿರ್ವಹಣೆ ಹೇಗೆ? – Kannada News | GBA Launches ‘MATRA’ App to Live Track Garbage Vehicles and Eliminate Black Spots in Bengaluru

ಬೆಂಗಳೂರು, ಜೂನ್​​ 26: ನಗರದಲ್ಲಿ ಕಸ ಸಂಗ್ರಹಣೆ ಹಾಗೂ ವಿಲೇವಾರಿಯೇ ಜಿಬಿಎಗೆ ದೊಡ್ಡ ಸವಾಲಾಗಿದೆ. ಇತ್ತ ಬ್ಲಾಕ್ ಸ್ಪಾಟ್ಗಳೂ ನಗರದಲ್ಲಿ ಹೆಚ್ಚಾಗಿದ್ದು, ಮನೆ ಹತ್ತಿರ ಕಸದ ವಾಹನಗಳೇ ಬರೋದಿಲ್ಲ ಅನ್ನೋ ಆರೋಪವೂ ಮೇಲಿಂದ ಮೇಲೆ ಕೆಳಿಬರತೊಡಗಿದೆ. ಹೀಗಾಗಿ ಈ ಸಮಸ್ಯೆಯನ್ನ ಬಗೆಹರಿಸಲು ಜಿಬಿಎ ಹೊಸ ಐಡಿಯಾ ಮಾಡಿದ್ದು, ನಿಗದಿತ ಮಾರ್ಗದಲ್ಲಿ ಕಸದ ವಾಹನಗಳ ಓಡಾಟ ಕಡ್ಡಾಯಗೊಳಿಸಿದೆ. ತಂತ್ರಜ್ಞಾನ ಬಳಸಿಕೊಂಡು ವ್ಯವಸ್ಥೆ ಸುಧಾರಣೆಗೆ ಕಾರ್ಯತಂತ್ರ ರೂಪಿಸಿದೆ. ಬೆಂಗಳೂರಿನ ಎಲ್ಲ ಮನೆಗಳಿಂದಲೂ ಕಸ ಸಂಗ್ರಹ ಕಾರ್ಯ ಸರಿಯಾಗಿ ನಡೆಯದ ಕಾರಣ…

Read More

IND-W vs SL-W: 5-0 ಅಂತರದಿಂದ ಟಿ20 ಸರಣಿ ಗೆದ್ದು 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ – Kannada News | India Women Clean Sweep Sri Lanka 5 0 in T20I Series: Harmanpreet Kaur’s Triumph

ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ (India vs Sri Lanka), ಐದಕ್ಕೆ ಐದೂ ಪಂದ್ಯಗಳನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಅಂದರೆ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಪಡೆ ಐದು ಪಂದ್ಯಗಳ ಟಿ20ಐ ಸರಣಿಯನ್ನು 5-0 ಅಂತರದಿಂದ ಗೆದ್ದುಕೊಂಡಿದೆ. ತಿರುವನಂತಪುರದಲ್ಲಿ ನಡೆದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ ಏಳು ವಿಕೆಟ್‌ಗೆ 175 ರನ್ ಗಳಿಸಿತು. ಇದಕ್ಕೆ…

Read More

Bengaluru Air Quality: ಉಡುಪಿ, ಮಂಗಳೂರು ಸೇರಿ ರಾಜ್ಯದ ಹಲವೆಡೆ ವಾಯು ಗುಣಮಟ್ಟ ಕುಸಿತ

ಬೆಂಗಳೂರು, ಮಾರ್ಚ್​ 10: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಹಬ್ಬದ ದಿನವೇ ಪ್ರಯಾಣಿಕರಿಗೆ ಶುಭ ಸುದ್ದಿ​​ ಕೊಟ್ಟ ನಮ್ಮ ಮೆಟ್ರೋ: ಇಂದಿನಿಂದ ಕ್ಯೂಆರ್​ ಆಧಾರಿತ ಪಾಸ್​​ ಲಭ್ಯ – Kannada News | BMRCL Introduces QR Code Passes for Unlimited Metro Travel from Today

ಬೆಂಗಳೂರು, ಜನವರಿ 15: ಸಂಕ್ರಾಂತಿ ಹಬ್ಬದ ದಿನವೇ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ಕೊಟ್ಟಿದ್ದು, ಇಂದಿನಿಂದ ಮೆಟ್ರೋ ನಿಲ್ದಾಣದಲ್ಲಿ ಕ್ಯೂಆರ್​ ಆಧಾರಿತ ದಿನ,‌ ಮೂರು ದಿನ ಮತ್ತು 5 ದಿನಗಳ ಪಾಸ್ ಲಭ್ಯವಿರಲಿದೆ. 1, 3, 5 ದಿನಗಳ ಅನಿಯಮಿತ ಪ್ರಯಾಣದ ಪಾಸ್​​ನ BMRCL ಪರಿಚಯಿಸಿದ್ದು, ಡಿಜಿಟಲ್ ಟಿಕೆಟ್ ವ್ಯವಸ್ಥೆ ಉತ್ತೇಜಿಸಲು ಈ​ ಕ್ರಮ ಕೈಗೊಳ್ಳಲಾಗಿದೆ. ಇಷ್ಟುದಿನ ಕಾಂಟ್ಯಾಕ್ಟ್ ಲೆಸ್ ಸ್ಮಾರ್ಟ್​​ ಕಾರ್ಡ್​ ಮೂಲಕ ಮಾತ್ರ ಅನಿಯಮಿತ ಪಾಸ್ ಇತ್ತು. ಅದಕ್ಕಾಗಿ ಭದ್ರತಾ ಠೇವಣಿ 50…

Read More

IND vs SA: ಭಾರತ- ಆಫ್ರಿಕಾ ನಡುವೆ ಸೂಪರ್ 8 ಫೈಟ್; ಮುಖಾಮುಖಿ ದಾಖಲೆ ಹೇಗಿದೆ? – Kannada News | India vs South Africa: T20 World Cup Super 8 Clash & Dominant Head to Head Record

2026 ರ ಟಿ20 ವಿಶ್ವಕಪ್​ನ (T20 World Cup 2026) ಗುಂಪು ಹಂತದಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಆತಿಥೇಯ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಆಡಿದ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿತು. ಮೊದಲು ಸುತ್ತಿನಲ್ಲಿ ಯುಎಸ್ಎ, ನಮೀಬಿಯಾ, ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಸೋಲಿಸುವ ಮೂಲಕ ಭಾರತ ತಂಡ 4 ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಈಗ ಟೀಂ ಇಂಡಿಯಾ ವಿಶ್ವಕಪ್ ಟ್ರೋಫಿಯತ್ತ ಒಂದು ಹೆಜ್ಜೆ ಮುಂದಿಡಲು ಸಿದ್ಧವಾಗಿದ್ದು, ಸೂಪರ್ 8 ಅಭಿಯಾನದ ತನ್ನ ಮೊದಲ…

Read More

‘ಟಾಕ್ಸಿಕ್’ ಟೀಸರ್​ನ ಆ​ ಡೈಲಾಗ್​​ನಲ್ಲೇ ಅಡಗಿದೆ ಚಿತ್ರದ ಕಥೆ – Kannada News | Toxic Movie Teaser: Yash’s Daddy’s Home Dialogue and Hollywood Meaning

‘ಟಾಕ್ಸಿಕ್’ ಚಿತ್ರದ ಟೀಸರ್ ಬಗ್ಗೆ ಎಲ್ಲೆಡೆ ಚರ್ಚೆ ಆಗುತ್ತಿದೆ. ಈ ಚಿತ್ರದ ಮೇಕಿಂಗ್ ಹೇಗಿರಲಿದೆ ಎಂಬ ಸಣ್ಣ ಝಲಕ್ ಟೀಸರ್​​ನಲ್ಲಿ ತೋರಿಸಲಾಗಿದೆ. ಸಿನಿಮಾದಲ್ಲಿ ಬರೋ ಬೋಲ್ಡ್ ದೃಶ್ಯಗಳನ್ನು ನೋಡಿದರೆ ಇದೊಂದು ‘ಎ’ ಪ್ರಮಾಣಪತ್ರ ಪಡೆಯಲಿರುವ ಚಿತ್ರ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗುತ್ತಿದೆ. ಹೀಗಿರುವಾಗೇ ‘ಟಾಕ್ಸಿಕ್’ ಸಿನಿಮಾದ ಟೀಸರ್​​ನಲ್ಲಿ ಬರೋ ಕೊನೆಯ ಡೈಲಾಗ್ ಗಮನ ಸೆಳೆಯುವ ರೀತಿಯಲ್ಲಿದೆ. ಇಡೀ ಚಿತ್ರ ಕಥೆ ಇದರಲ್ಲೇ ಅಡಿಗೆ ಎನ್ನಲಾಗಿದೆ. ‘ಟಾಕ್ಸಿಕ್’ ಚಿತ್ರದ ಓಪನಿಂಗ್ ದೃಶ್ಯ ಆರಂಭ ಆಗೋದು ಸ್ಮಶಾನದ ಮೂಲಕ. ಹೆಣ ಹೂಳುವ…

Read More