Headlines

MI vs PBKS: ಟಾಸ್ ಗೆದ್ದ ಪಂಜಾಬ್; ರೋಹಿತ್ ಸೇರಿದಂತೆ ಮುಂಬೈ ತಂಡದಲ್ಲಿ 2 ಬದಲಾವಣೆ – Kannada News | MI vs PBKS Playing XI Mumbai Indians vs Punjab Kings Today IPL 2026 match Confirmed playing 11 details with name in Kannada

ಐಪಿಎಲ್‌ನ 19 (IPL 2026) ನೇ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ (MI) ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಿತು. ತನ್ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸುವ ಮೂಲಕ ಮುಂಬೈಗೆ ಶುಭಾರಂಭ ಸಿಕ್ಕಿತ್ತು. ಆದಾಗ್ಯೂ, ಅದರ ನಂತರ ಮುಂಬೈ ಸತತ 3 ಸೋಲುಗಳನ್ನು ಎದುರಿಸಬೇಕಾಯಿತು. ಇದೀಗ ಮುಂಬೈ ಇಂಡಿಯನ್ಸ್ ಕಳೆದ ಸೀಸನ್‌ನ ರನ್ನರ್-ಅಪ್ ಪಂಜಾಬ್ ಕಿಂಗ್ಸ್ ತಂಡವನ್ನು ತನ್ನ ಐದನೇ ಪಂದ್ಯದಲ್ಲಿ ಎದುರಿಸುತ್ತಿದೆ. ಪಂಜಾಬ್ ಕಿಂಗ್ಸ್‌ಗೂ ಇದು ಐದನೇ ಪಂದ್ಯವಾಗಿದೆ. ಈ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್…

Read More

15 ವರ್ಷಗಳ ಬಳಿಕ ಮೊದಲ ಸುತ್ತಿನಲ್ಲೇ ಗಂಟು ಮೂಟೆ ಕಟ್ಟಿದ ಆಸ್ಟ್ರೇಲಿಯಾ – Kannada News | How many times australia knocked out in group stage in icc tournament

T20 World Cup 2026: ಟಿ20 ವಿಶ್ವಕಪ್​​ 2026 ರಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದಿದೆ. ಐರ್ಲೆಂಡ್ ಮತ್ತು ಝಿಂಬಾಬ್ವೆ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಇದರಿಂದ ಉಭಯ ತಂಡಗಳು ಒಂದೊಂದು ಅಂಕಗಳನ್ನು ಪಡೆದುಕೊಂಡಿದೆ. ಅತ್ತ ಝಿಂಬಾಬ್ವೆ ತಂಡವು ಒಂದು ಅಂಕ ಪಡೆಯುವುದರೊಂದಿಗೆ ಒಟ್ಟು 5 ಪಾಯಿಂಟ್ಸ್​ನೊಂದಿಗೆ ಸೂಪರ್-8 ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಇತ್ತ ಆಸ್ಟ್ರೇಲಿಯಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಒಮಾನ್ ವಿರುದ್ಧ ಗೆದ್ದರೂ ಗರಿಷ್ಠ 4 ಅಂಕಗಳನ್ನು ಮಾತ್ರ ಪಡೆಯಲು ಸಾಧ್ಯ. ಹೀಗಾಗಿ 6 ಅಂಕಗಳನ್ನು…

Read More

‘ನಾನು ಒಬ್ಬ ಒಳ್ಳೆಯ ಮಗನಾಗಲು ಆಗಲೇ ಇಲ್ಲ’: ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ – Kannada News | Nalapad Speaks Out: ED Raid Timed to Prevent Father N.A. Harriss Ministerial Position

ಬೆಂಗಳೂರು, ಏ.21: ನಲಪಾಡ್ ನಿವಾಸದ ಮೇಲೆ ಇತ್ತೀಚೆಗೆ ನಡೆದ ಇಡಿ ದಾಳಿಯ ಕುರಿತು ಮೊಹಮ್ಮದ್ ಹಾರಿಸ್ ನಲಪಾಡ್ ಅವರು ಪ್ರತಿಕ್ರಿಯೆ ನೀಡಿದ್ದು, ಈ ದಾಳಿ ತಮ್ಮ ತಂದೆ ಎನ್.ಎ. ಹಾರಿಸ್ ಅವರಿಗೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ದಾಳಿಯು ತಮ್ಮ ಮತ್ತು ತಮ್ಮ ಸಹೋದರ ಉಮರ್ ಹ್ಯಾರಿಸ್ ನಲಪಾಡ್ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ. ತಮ್ಮ ತಂದೆ ಸಚಿವ ಸ್ಥಾನ ಪಡೆಯುವುದನ್ನು ತಡೆಯಲು ರಾಜಕೀಯ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಮೊಹಮ್ಮದ್…

Read More

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್ – Kannada News | Ravichandran entered Bigg Boss house as guest

ಬಿಗ್​​ಬಾಸ್ (Bigg Boss) ಮನೆಗೆ ಅತಿಥಿಗಳು ಆಗಾಗ್ಗೆ ಬರುತ್ತಲೇ ಇರುತ್ತಾರೆ. ಕೆಲ ವಾರಗಳ ಹಿಂದಷ್ಟೆ ಈ ಹಿಂದಿನ ಸೀಸನ್​​ನ ಕೆಲ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದರು. ಈ ಹಿಂದಿನ ಸೀಸನ್​​ಗಳಲ್ಲಿ ಸಹ ಕೆಲ ಬೇರೆ ಅತಿಥಿಗಳು ಸಹ ಬಂದಿದ್ದರು. ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಬಿಗ್​​ಬಾಸ್ ಮನೆ ಒಳಗೆ ಇದು ಅವರ ಮೊದಲ ಎಂಟ್ರಿ. ತಮ್ಮ ಹೊಸ ಸಿನಿಮಾದ ಪ್ರಚಾರಕ್ಕೆಂದು ಬಿಗ್​​ಬಾಸ್ ಮನೆಗೆ ಬಂದಿರುವ ರವಿಚಂದ್ರನ್ ಅವರು ತಮ್ಮ ಮೊದಲ ಪ್ರೇಮಕಥೆಯನ್ನು ಬಿಗ್​​ಬಾಸ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 23ರ ದಿನಭವಿಷ್ಯ

ಶಿವ ಅಷ್ಟಕವನ್ನು ಶ್ರವಣ ಮಾಡುವುದು ಅಥವಾ ಪಠಣ ಮಾಡುವುದು ಅಥವಾ ಈಶ್ವರನ ದೇವಸ್ಥಾನದಲ್ಲಿ ಕ್ಷೀರಾಭಿಷೇಕ ಮಾಡುವುದರಿಂದ ನಿಮ್ಮ ವರ್ಚಸ್ಸಿಗೆ ಹಾನಿ ಮಾಡುವ ಪ್ರಯತ್ನಗಳು ವಿಫಲವಾಗುತ್ತವೆ. ಹೊಸದಾಗಿ ವಹಿಸಿಕೊಂಡ ಜವಾಬ್ದಾರಿಗಳಲ್ಲಿ ಯಶಸ್ಸು ಸಾಧಿಸುತ್ತೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ದುಡಿಮೆಯು ನಿರೀಕ್ಷೆ ಮಟ್ಟದಲ್ಲಿ ಇಲ್ಲ ಎಂಬುದು ಬಹಳವಾಗಿ ಕೊರೆಯಲು ಆರಂಭವಾಗುತ್ತದೆ. ಸ್ನೇಹಿತರ ಪೈಕಿ ಕೆಲವರು ನಿಮ್ಮ ಉದ್ದೇಶಕ್ಕೆ ಕೈ ಜೋಡಿಸಲು ಮುಂದೆ ಬರಲಿದ್ದಾರೆ. ಒಂದು ಕೆಲಸವನ್ನು ಮುಗಿಸುವುದಕ್ಕೆ…

Read More

ಮಳೆರಾಜೇಂದ್ರಸ್ವಾಮಿ ರಥೋತ್ಸವ: ತೇರು ಎಳೆದ ಸಹಸ್ರಾರು ಭಕ್ತರು; ವಿಡಿಯೋ ನೋಡಿ – Kannada News | Bagalkote Hosamuranala Witnesses Grand Malerajendra Swamy Rathotsava; Lakhs of Devotees Participate

ಬಾಗಲಕೋಟೆ, ಫೆಬ್ರವರಿ 25: ಜಿಲ್ಲೆಯ ಹೊಸಮುರನಾಳ ಗ್ರಾಮದಲ್ಲಿ ಮಳೆರಾಜೇಂದ್ರಸ್ವಾಮಿ ರಥೋತ್ಸವವು ಅದ್ದೂರಿಯಾಗಿ ನೆರವೇರಿತು. ಈ ಭವ್ಯ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಭಾವೈಕ್ಯತೆಗೆ ಹೆಸರಾದ ಈ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಉತ್ಸಾಹದಿಂದ ತೇರನ್ನು ಎಳೆದರು. ಪಲ್ಲಕ್ಕಿ ಮೆರವಣಿಗೆ, ಮಹಿಳೆಯರಿಂದ ಆರತಿ ಸೇವೆ ಮತ್ತು ಕುದುರೆ ಮೇಲೆ ಆದಿತ್ಯನಾಥ ಸ್ವಾಮೀಜಿ ಅವರ ಮೆರವಣಿಗೆಯು ರಥೋತ್ಸವದ ಪ್ರಮುಖ ಆಕರ್ಷಣೆಯಾಗಿತ್ತು. ಹೊಸಮುರನಾಳ ಗ್ರಾಮದಾದ್ಯಂತ ಸಂಭ್ರಮದ ವಾತಾವರಣ ನೆಲೆಸಿತ್ತು. ಭಕ್ತರು ಶ್ರೀ ಮಳೆರಾಜೇಂದ್ರಸ್ವಾಮಿಯ ದರ್ಶನ ಪಡೆದು ಪುನೀತರಾದರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ? – Kannada News | Chakravarthy Chandrachud talks about CJ Roy and Telugu actress

ಸಿಜೆ ರಾಯ್ (CJ Roy) ಅವರು ನಿನ್ನೆ ನಿಧನರಾಗಿದ್ದು, ರಾಯ್ ಅವರು ಉದ್ಯಮಿ ಆಗಿರುವ ಜೊತೆಗೆ ಸಿನಿಮಾ ಮತ್ತು ಟಿವಿ ಲೋಕದೊಟ್ಟಿಗೆ ಆಪ್ತ ಸಂಬಂಧ ಹೊಂದಿದ್ದರು. ಕೆಲ ಸಿನಿಮಾಗಳನ್ನು ನಿರ್ಮಾಣ ಸಹ ಮಾಡಿದ್ದ ರಾಯ್ ಅವರು ನಟ, ನಟಿಯರೊಟ್ಟಿಗೆ ಗೆಳೆತನ ಹೊಂದಿದ್ದರು. ರಾಯ್ ಅವರ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ಮಾಜಿ ಬಿಗ್​​ಬಾಸ್ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ರಾಯ್ ಅವರ ಖಾಸಗಿ ಜೀವನದ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ರಾಯ್ ಅವರನ್ನು ಹನಿ ಟ್ರ್ಯಾಪ್​​ಗೆ ಬೀಳಿಸುವ ಪ್ರಯತ್ನವನ್ನು ಇಬ್ಬರು…

Read More

Daily Devotional: ಕೋಪದಲ್ಲಿರುವಾಗ ಮನುಷ್ಯ ತೆಗೆದುಕೊಳ್ಳಬಾರದ ಮೂರು ನಿರ್ಧಾರಗಳಿವು

ಕೋಪದ ವಿಚಾರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುವಾಗ ಮೂರು ನಿರ್ಧಾರಗಳನ್ನು ಬಹಳ ವಿಶೇಷವಾಗಿ ಪರಿಗಣಿಸಬೇಕು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ನಮಗೆ ಪ್ರಥಮ ಶತ್ರು ಯಾರೋ ಬೇರೆಯವರಲ್ಲ, ನಮ್ಮ ಕೋಪವೇ. ಭಗವದ್ಗೀತೆಯಲ್ಲೂ ಸಹ, ವ್ಯಕ್ತಿಯು ಏನು ತಂದಿದ್ದಾನೆ ಮತ್ತು ಏನು ಮಾಡುತ್ತಿದ್ದಾನೆ ಎಂಬುದರ ಬಗ್ಗೆ ಹೇಳುತ್ತದೆ. ಹಾಗಾಗಿ, ಕೋಪದ ಸ್ಥಿತಿಯಲ್ಲಿ ಯಾವುದೇ ಮೂರು ಪ್ರಮುಖ ವಿಷಯಗಳ ಮೇಲೆ ಒತ್ತನ್ನು ನೀಡುವುದು ಸಾಧ್ಯವಿಲ್ಲ. ಭಾರತದ ಅರ್ಥಶಾಸ್ತ್ರ ಮತ್ತು…

Read More

82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್​ ಅಲಾಟ್ ಮಾಡಿದ ರೈಲ್ವೆ ವಿರುದ್ಧ ದೂರು, ಭಾರತೀಯ ರೈಲ್ವೆ ಕೊಟ್ಟ ಉತ್ತರವೇನು? – Kannada News | Indian Railways Lower Berth Policy: Senior Citizen Upper Berth Sparks Clarification

ನವದೆಹಲಿ, ಮಾರ್ಚ್​ 02: ಭಾರತೀಯ ರೈಲ್ವೆ(Indian Railways) ಹಿರಿಯ ನಾಗರಿಕರಿಗೆ ಬರ್ತ್​ಗಳನ್ನು ಹೇಗೆ ನಿಗದಿಪಡಿಸುತ್ತದೆ ಎಂಬುದರ ಕುರಿತು ಎಕ್ಸ್​​ನಲ್ಲಿ ಮಾಡಲಾದ ಪೋಸ್ಟ್​ ಚರ್ಚೆಗೆ ನಾಂದಿ ಹಾಡಿದೆ. ಪ್ರಯಾಣಿಕರೊಬ್ಬರು ತಾವು ಟಿಕೆಟ್ ಬುಕ್ ಮಾಡಿದಾಗ  ಬೇರೆ ಸೀಟುಗಳು ಲಭ್ಯವಿದ್ದರೂ 82 ವರ್ಷದ ಮಹಿಳೆಗೆ ಕೂಡ ಅಪ್ಪರ್ ಬರ್ತ್​ ನಿಗದಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಈಗ ಅದೇ ಕೆಳಗಿನ ಬರ್ತ್‌ಗಳನ್ನು ಪ್ರೀಮಿಯಂ ತತ್ಕಾಲ್‌ನಲ್ಲಿ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ವೈರಲ್ ಪೋಸ್ಟ್​ನಲ್ಲಿ ತಿಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ರೈಲ್ವೆ, 45ವರ್ಷಕ್ಕಿಂತ…

Read More

Viral Video: ಹಣ ಕೊಡಿ ಇಲ್ದಿದ್ರೆ ಟ್ರಕ್ ಪಂಕ್ಚರ್ ಮಾಡ್ತೀವಿ, ಕೈಯಲ್ಲಿ ಮೊಳೆಗಳ ಹಿಡಿದು ಹೆಂಗಸರ ಹಗಲು ದರೋಡೆ – Kannada News | Viral Video Shows Women Alleged Extortion of Truck Drivers, Police Take Cognisance

ಕಸ ಕುಡಿಸುವ ಕೈಯಲ್ಲಿ ಈ ಮಹಿಳೆಯರು ಹಿಡಿದಿರುವುದು ಪೊರಕೆಯಲ್ಲ, ಮೊಳೆ ತುಂಬಿರುವ ಕೋಲು, ಇದು ಅವರನ್ನು ರಕ್ಷಿಸಿಕೊಳ್ಳುವುದಕ್ಕೋಸ್ಕರ ಅಲ್ಲವೇ ಅಲ್ಲ, ಜನರನ್ನು ಬೆದರಿಸಿ ಸುಲಿಗೆ ಮಾಡಲು. ರಸ್ತೆಗಳಲ್ಲಿ ಟ್ರಕ್ ಚಾಲಕರನ್ನು ಬೆದರಿಸಿ ಹಣ(Money) ವಸೂಲಿ ಮಾಡುವ ಮಹಿಳೆಯರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೊಳೆಯನ್ನು ಕೋಲಿಗೆ ಅಂಟಿಸಿಕೊಂಡು ರಸ್ತೆಯಲ್ಲಿ ನಿಂತಿರುವ ಮಹಿಳೆಯರು ಅಲ್ಲಿ ಹೋಗಿ ಬರುವ ಟ್ರಕ್ ಚಾಲಕರ ಬಳಿ ಹಣ ವಸೂಲಿ ಮಾಡಿದ್ದಾರೆ. ಎಲ್ಲರೂ ಇದು ಜನರನ್ನು ಬೆದರಿಸುವ ಮಾರ್ಗ ಎಂದೇ ಕರೆದಿದ್ದಾರೆ. ಈ…

Read More