Headlines

ಕರುಣೆ ಮರೆತ ಕಲ್ಲೆದೆಯ ಪೋಷಕರು, ಕೌನ್ಸೆಲಿಂಗ್ ವೇಳೆ ಗಲಾಟೆ ಮಾಡಿ ಹೆಣ್ಣುಮಕ್ಕಳನ್ನು ಪೊಲೀಸ್ ಠಾಣೆಯಲ್ಲೇ ಬಿಟ್ಟು ಹೋದ ದಂಪತಿ – Kannada News | Telangana Couple Leaves Children at Police Station During Counselling Visit

ಕರೀಮ್​ನಗರ, ಏಪ್ರಿಲ್ 29: ಹತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆ(Marriage)ಯಾಗಿದ್ದ ರವಿ ಕುಮಾರ್ ಮತ್ತು ಲಲಿತಾ ಅವರ ಬದುಕು ಈಗ ಬೀದಿಗೆ ಬಂದಿದೆ. ಅಂಗಡಿ ಮಾಲೀಕ ರವಿ ಮತ್ತು  ಲಲಿತಾ ಅವರ ಹತ್ತು ವರ್ಷಗಳ ಸಂಸಾರದಲ್ಲಿ ಇತ್ತೀಚೆಗೆ ಕಲಹದ ಕಿಡಿ ಹೊತ್ತಿಕೊಂಡಿತ್ತು. ಈ ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಲು ಪೊಲೀಸರು ನಡೆಸಿದ ಕೌನ್ಸೆಲಿಂಗ್ ಬಳಿಕ ನಡೆದ ಘಟನೆ ಇಡೀ ಪೊಲೀಸ್ ಠಾಣೆಯನ್ನೇ ಸ್ತಬ್ದಗೊಳಿಸಿತ್ತು. ಏಪ್ರಿಲ್ 28ರಂದು ಲೋವರ್ ಮನೇರ್ ಡ್ಯಾಮ್ (LMD) ಪೊಲೀಸ್ ಠಾಣೆಯಲ್ಲಿ ಕೌನ್ಸೆಲಿಂಗ್ ನಡೆಯುತ್ತಿತ್ತು. ವಾಗ್ವಾದ…

Read More

ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ! ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ

ಕೋಲಾರ, ಮಾ.17: ಜಿಲ್ಲೆಯ ಜಯನಗರ ಬಡಾವಣೆಯಲ್ಲಿ ಇಂದು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮನೆಯ ಅಡುಗೆ ಕೋಣೆಯೊಳಗೆ ಬೃಹತ್ ಗಾತ್ರದ ನಾಗರಹಾವೊಂದು ಪ್ರತ್ಯಕ್ಷವಾಗಿದ್ದು, ಮನೆಯವರನ್ನು ಬೆಚ್ಚಿಬೀಳಿಸಿದೆ. ಕೋಲಾರದ ಜಯನಗರ ಬಡಾವಣೆಯ ನಿವಾಸಿ ಮಂಜುನಾಥ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಎಂದಿನಂತೆ ಅಡುಗೆ ಕೆಲಸಕ್ಕಾಗಿ ಅಡುಗೆ ಮನೆಗೆ ಹೋದಾಗ, ಅಲ್ಲಿದ್ದ ಸಾಮಗ್ರಿಗಳ ನಡುವೆ ನಾಗರಹಾವು ಅಡಗಿ ಕುಳಿತಿರುವುದು ಪತ್ತೆಯಾಗಿದೆ. ಹಾವನ್ನು ಕಂಡು ಮನೆಯವರು ದಿಕ್ಕಾಪಾಲಾಗಿ ಓಡಿದ್ದು, ಕೂಡಲೇ ಸ್ಥಳೀಯ ಉರಗ ರಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ…

Read More

ಪದೇ ಪದೇ ಕೇಳಿಬಂದ ಮದುವೆ, ಡೇಟಿಂಗ್ ವದಂತಿಗೆ ಮೃಣಾಲ್ ಠಾಕೂರ್ ಬ್ರೇಕ್ – Kannada News | Mrunal Thakur clarifies marriage rumours No time for dating due to busy schedule

ಚಿತ್ರರಂಗದ ತಾರೆಯರ ಬಗ್ಗೆ ವದಂತಿಗಳು ಹರಡುವುದು ಹೊಸದೇನಲ್ಲ. ಸದ್ಯ ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ನಟಿ ಮೃಣಾಲ್ ಠಾಕೂರ್ (Mrunal Thakur) ಈಗ ಇಂಥದ್ದೇ ಗಾಸಿಪ್‌ಗಳಿಗೆ ಖಡಕ್ ಆಗಿ ಉತ್ತರ ನೀಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಮೃಣಾಲ್ ಠಾಕೂರ್ ಮತ್ತು ದಕ್ಷಿಣ ಭಾರತದ ಖ್ಯಾತ ನಟ ಧನುಷ್ (Dhanush) ಪ್ರೀತಿಸುತ್ತಿದ್ದಾರೆ ಹಾಗೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಜೋರಾಗಿ ಕೇಳಿಬಂದಿತ್ತು. ಆದರೆ, ಇಬ್ಬರೂ ಈ ಸುದ್ದಿಯನ್ನು ನಗುನಗುತ್ತಲೇ ತಳ್ಳಿಹಾಕಿದ್ದರು. ಇದಾದ ಬೆನ್ನಲ್ಲೇ, ಹಿಂದಿ ಚಿತ್ರವೊಂದರ ಸಹನಟನ…

Read More

ಉಪ್ಪು ಹೆಚ್ಚಾಗಿ ಅಡುಗೆ ಕೆಟ್ಟು ಹೋದ್ರೆ, ರುಚಿ ಸರಿದೂಗಿಸಲು ಈ ಸರಳ ಸಲಹೆಯನ್ನು ಪಾಲಿಸಿ – Kannada News | If Dishes has too much salt, follow this tip to fix it

ಅಡುಗೆಯ ರುಚಿ ಹೆಚ್ಚಿಸುವಲ್ಲಿ ಉಪ್ಪಿನ (salt) ಪಾತ್ರ ಬಹಳ ದೊಡ್ಡದು. ಅದೇ ಒಂದು ವೇಳೆ ಸ್ವಲ್ಪ ಉಪ್ಪು ಜಾಸ್ತಿ ಆದ್ರೂ ಸಹ ಅಡುಗೆಯ ರುಚಿಯೇ ಕೆಟ್ಟು ಹೋಗುತ್ತದೆ. ಈ ರೀತಿ ಉಪ್ಪು ಜಾಸ್ತಿಯಾದಾಗ ಅಯ್ಯೋ ಕಷ್ಟಪಟ್ಟು ಮಾಡಿದ ಅಡುಗೆಯೆಲ್ಲಾ ವೇಸ್ಟ್‌ ಆಯ್ತಲ್ವಾ ಎಂದು ಹಲವರು ಟೆನ್ಷನ್‌ ಮಾಡ್ಕೊಳ್ಳುತ್ತಾರೆ. ಅಡುಗೆಗೆ ಉಪ್ಪು ಹೆಚ್ಚಾದ್ರೆ ಈ ರೀತಿ ಟೆನ್ಷನ್‌ ಮಾಡುವ ಯಾವುದೇ ಅವಶ್ಯಕತೆ ಇಲ್ಲ, ಜಸ್ಟ್‌ ಈ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ರುಚಿಯನ್ನು ಸರಿದೂಗಿಸಬಹುದು. ಈ ಕುರಿತ ಸಂಪೂರ್ಣ…

Read More

ಬೆಂಗಳೂರಿನಲ್ಲಿ ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ರಸ್ತೆ ಬ್ಲಾಕ್; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ; ಸಾರ್ವಜನಿಕರ ಆಕ್ರೋಶ!

ವಿಐಪಿ ಸಂಸ್ಕೃತಿ , ರಾಜ್ಯಪಾಲರ ಸಂಚಾರ ಬೆಂಗಳೂರು, ಮೇ.31: ರಾಜಧಾನಿ ಬೆಂಗಳೂರಿನಲ್ಲಿ ವಿಐಪಿ ಸಂಸ್ಕೃತಿ ಮತ್ತು ಅಧಿಕಾರಿಗಳ ಭದ್ರತೆಯ ಹೆಸರಿನಲ್ಲಿ ಸಾಮಾನ್ಯ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುವ ಘಟನೆಗಳು ನಿಲ್ಲುವಂತೆ ಕಾಣುತ್ತಿಲ್ಲ. ಈಗಾಗಲೇ ಅಂಡರ್‌ಪಾಸ್ ನಿರ್ಮಾಣ ಕಾರ್ಯದಿಂದಾಗಿ ಉಸಿರುಗಟ್ಟುತ್ತಿರುವ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road), ಇಂದು ರಾಜ್ಯಪಾಲರ (Governor) ಸಂಚಾರದ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ನರಕಸದೃಶ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ…

Read More

ಪೀಣ್ಯ ಫ್ಲೈಓವರ್ ಬಂದ್; ಗೊರಗುಂಟೆಪಾಳ್ಯದಲ್ಲಿ ಫುಲ್ ಟ್ರಾಫಿಕ್ ಜಾಮ್! – Kannada News | Peenya Elevated Flyover Closed for 4 Days, Tumakuru Road Faces Major Traffic Jams in Goraguntepalya

ಬೆಂಗಳೂರು, ಮೇ 05: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಇಂದಿನಿಂದ ಮೇ 8ರವರೆಗೆ ಒಟ್ಟು 4 ದಿನಗಳ ಕಾಲ ಬಂದ್ ಮಾಡಲಾಗಿದೆ. ಫ್ಲೈಓವರ್‌ನ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಮತ್ತು ಲೋಡ್ ಟೆಸ್ಟ್ ನಡೆಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೀಣ್ಯ ಫ್ಲೈಓವರ್ ಬಂದ್ ಆಗಿರುವ ಕಾರಣ ತುಮಕೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಗೊರಗುಂಟೆಪಾಳ್ಯದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಈ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ತಮ್ಮ ಗಮ್ಯಸ್ಥಾನ ತಲುಪಲು ಪರದಾಡುತ್ತಿದ್ದಾರೆ….

Read More

ಎಐ ಕಲಿಯಿರಿ, ಇಲ್ಲವಾ ಕೆಲಸ ಬಿಟ್ಟುಹೋಗಿ; ಉದ್ಯೋಗಿಗಳಿಗೆ ಗೂಗಲ್​ನಿಂದ ವಾಲಂಟರಿ ಎಕ್ಸಿಟ್ ಪ್ಯಾಕೇಜ್​ಗಳ ಆಫರ್ – Kannada News | Learn AI, or leave the company, Google offers voluntary exit packages for its employees

ನವದೆಹಲಿ, ಫೆಬ್ರುವರಿ 13: ಜಗತ್ತು ಈಗ ಹೆಚ್ಚೆಚ್ಚು ಎಐಮಯವಾಗುತ್ತಿದೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಎಐ ಅಳವಡಿಕೆ ಕ್ಷಿಪ್ರವಾಗಿ ನಡೆಯುತ್ತಿದೆ. ಬಹಳ ತಜ್ಞರ ಪ್ರಕಾರ ಎಐನಿಂದ ಎಲ್ಲಾ ಸೆಕ್ಟರ್ ಉದ್ಯೋಗಗಳು ಬಾಧಿತವಾಗಬಹುದು. ಅದರಲ್ಲೂ ಟೆಕ್ ಸೆಕ್ಟರ್ ಅಂತೂ ಎಐ ಜೊತೆ ನಿಕಟ ಸಂಬಂಧ ಹೊಂದಿದೆ. ಎಐ ಅಭಿವೃದ್ಧಿಯಲ್ಲಿ ತೊಡಗಿರುವ ಗೂಗಲ್​ನಂತಹ ಸಂಸ್ಥೆಯಲ್ಲಿ ಕೆಲಸ ಮಾಡುವವರಿಗೆ ಈಗ ಎಐ ಭೀತಿ ಶುರುವಾಗಿದೆ. ಗೂಗಲ್​ನಲ್ಲಿ ಭಾರೀ ಮಟ್ಟದಲ್ಲಿ ಲೇ ಆಫ್​ಗಳು ನಡೆಯುವ ತಯಾರಿಯಾಗಿದೆ. ಆದರೆ, ಉದ್ಯೋಗಿಗಳನ್ನು ಕೆಲಸದಿಂದ ಕಿತ್ತುಹಾಕುವ ಮೊದಲು ಅವರಿಗೆ…

Read More

ತನ್ನ ಗೆಳೆಯನ ಜೊತೆ ಸಂಬಂಧದ ಅನುಮಾನ; ಮುಂಬೈ ವಿದ್ಯಾರ್ಥಿನಿಯನ್ನು ಎಳೆದು, ಕೂದಲು ಕತ್ತರಿಸಿದ ಯುವತಿ

ಮುಂಬೈ, ಮಾರ್ಚ್ 27: ಮುಂಬೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಶಂಕಿಸಿದ ಮತ್ತೊಬ್ಬಳು ಯುವತಿ ಆಕೆಯನ್ನು ಮನೆಯಿಂದ ಹೊರಗೆ ಎಳೆದುಕೊಂಡು ಬಂದು, ಆಕೆಯ ಕೂದಲು ಕತ್ತರಿಸಿದ್ದಾಳೆ. ಮುಂಬೈನ (Mumbai News) ಉಪನಗರ ಅಪಾರ್ಟ್‌ಮೆಂಟ್‌ನಲ್ಲಿ ನಿನ್ನೆ ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಬಳಿಕ ಹಿಂಸಾಚಾರಕ್ಕೆ ಕಾರಣವಾಯಿತು. ಇದು ಕಾಲೇಜು ವಿದ್ಯಾರ್ಥಿನಿಯನ್ನು ಆಘಾತಕ್ಕೀಡು ಮಾಡಿದೆ. ನಿನ್ನೆ 20 ವರ್ಷದ ವಿದ್ಯಾರ್ಥಿನಿಯನ್ನು ಆಕೆಯ ನಿವಾಸದಿಂದ ಹೊರಗೆಳೆದು ಆಕೆಯ ಕೂದಲು ಕತ್ತರಿಸಲಾಗಿದೆ ಎಂದು…

Read More

ಕೇಂದ್ರದಿಂದ ಉಚಿತ ಲಸಿಕೆ: 14 ವಯಸ್ಸಿನ ಹೆಣ್ಮಕ್ಕಳಿಗೆ ಏಕೆ? ಲಸಿಕೆ ಏನ್ ಕೆಲಸ ಮಾಡುತ್ತೆ? ಇಲ್ಲಿದೆ ವಿವರ – Kannada News | Free HPV Vaccine For Young Women over Cervical Cancer: What is it and how does it work?

ನವದೆಹಲಿ, (ಫೆಬ್ರವರಿ 25): ಗರ್ಭಕಂಠದ ಕ್ಯಾನ್ಸರ್‌ ತಡೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಹದಿಹರೆಯದ ಹೆಣ್ಣು ಮಕ್ಕಳಿಗೆ ಉಚಿತ ಕ್ಯಾನ್ಸರ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ. ದೇಶಾದ್ಯಂತ ಹದಿಹರೆಯದ ಬಾಲಕಿಯರಿಗಾಗಿ ‘ಡ್ಯೂಮನ್ ಪ್ಯಾಪಿಲೋಮ ವೈರಸ್(HPV) ಲಸಿಕೆ ವಿತರಣೆ ಕಾರ್ಯ ಕ್ರಮವನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರವು ಸಜ್ಜಾಗಿದ್ದು, ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ ‘ಸ್ವಸ್ಥ ನಾರಿ’ (Swastha Nari) ಮಿಷನ್ ಅಡಿಯಲ್ಲಿ ಬೃಹತ್ ಲಸಿಕಾ ಅಭಿಯಾನಕ್ಕೆ ಸಿದ್ಧತೆ ನಡೆಸಿದೆ. ಇದರ ಭಾಗವಾಗಿ ಮೆರ್ಕ್…

Read More

ಪಾಕಿಸ್ತಾನಕ್ಕೆ ಮುಖಭಂಗ: IPL ಆಡ್ತೀವಿ ಎಂದ ಆಸ್ಟ್ರೇಲಿಯಾ ಆಟಗಾರರು! – Kannada News | Australia players not to leave IPL 2026 for Pakistan ODIs

ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಗಳಿಗಿಂತ ಐಪಿಎಲ್ ಎಷ್ಟು ಶಕ್ತಿಶಾಲಿ ಎಂಬುದಕ್ಕೆ ಈಗ ಮತ್ತೊಂದು ಸಾಕ್ಷಿ ಸಿಕ್ಕಿದೆ. ಪಾಕಿಸ್ತಾನದ ವಿರುದ್ಧದ ಏಕದಿನ ಸರಣಿಯನ್ನು ಆಡಲು ಆಸ್ಟ್ರೇಲಿಯಾದ ಸ್ಟಾರ್ ಆಟಗಾರರು ನಿರಾಕರಿಸಿದ್ದು, ಐಪಿಎಲ್ 2026ರ ಪ್ಲೇ-ಆಫ್ ಪಂದ್ಯಗಳಲ್ಲೇ ಮುಂದುವರಿಯಲು ನಿರ್ಧರಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ನೆಲದಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರರಾದ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಟ್ರಾವಿಸ್ ಹೆಡ್ ಅವರಂತಹ ದಿಗ್ಗಜರನ್ನು ಎದುರಿಸಲು ಕಾತರದಿಂದ ಕಾಯುತ್ತಿತ್ತು. ಆದರೆ, ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಆಟಗಾರರಿಗೆ ಐಪಿಎಲ್ ಒಪ್ಪಂದ ಪೂರ್ಣಗೊಳಿಸಲು ಹಸಿರು…

Read More