ಸಿಎಂ ಸಭೆಗೆ ಗೈರಾದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ: “ನನಗೇನು ಸಮಸ್ಯೆ ಇರಲಿಲ್ಲ, ಅದಕ್ಕೆ ಹೋಗಲಿಲ್ಲ” – Kannada News | Ramalinga Reddy Dismisses Dissatisfaction Rumours After Skipping CMs Bengaluru Meeting
ಬೆಂಗಳೂರು ಜು.15: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇತ್ತೀಚೆಗೆ ಕರೆದಿದ್ದ ಬೆಂಗಳೂರು ಶಾಸಕರ ಸಭೆಗೆ ಗೈರು ಆಗಿರುವ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. “ಸಮಸ್ಯೆಗಳಿದ್ದವರು ಮುಖ್ಯಮಂತ್ರಿಗಳ ಸಭೆಗೆ ಹೋಗಿದ್ದರು. ನನಗೇನು ಸಮಸ್ಯೆಗಳಿರಲಿಲ್ಲ, ಆದ್ದರಿಂದ ನಾನು ಹೋಗಲಿಲ್ಲ,” ಎಂದು ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಡಾ. ಜಿ. ಪರಮೇಶ್ವರ ಅವರು ಬೆಂಗಳೂರಿಗೆ ಸಂಬಂಧಿಸಿದ BMRDA ಮತ್ತು BDA ಖಾತೆಗಳನ್ನು ಹೊಂದಿದ್ದಾರೆ. ಸಮಸ್ಯೆಗಳಿದ್ದ ಶಾಸಕರು ಸಭೆಗೆ ಹಾಜರಾಗಿದ್ದರು. ತಮಗೆ ಯಾವುದೇ ವಿಷಯಗಳ ಕುರಿತು ಚರ್ಚೆ ಅಗತ್ಯವಿಲ್ಲದ ಕಾರಣ…