ಚೀಟಿ ವ್ಯವಹಾರದಲ್ಲಿ ಕೈ ಸುಟ್ಟುಕೊಂಡವ ಮಾಡಬಾರದ್ದು ಮಾಡಲು ಹೋಗಿ ಮೈಯನ್ನೂ ಸುಟ್ಟುಕೊಂಡ! – Kannada News | Brother set himself on fire while attempting to burn down his elder brother’s house in Hoskote

ದೇವನಹಳ್ಳಿ, ಜನವರಿ 07: ಮಧ್ಯರಾತ್ರಿ ವೇಳೆ ಸಹೋದರನ ಮನೆ ಸುಡಲು ಹೋಗಿ ಆ ಬೆಂಕಿಯಲ್ಲಿ ತಾನೇ ಸುಟ್ಟು ವ್ಯಕ್ತಿಯೋರ್ವ ಆಸ್ಪತ್ರೆ ಸೇರಿರುವ ಘಟನೆ ಹೊಸಕೋಟೆ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಘಟನೆಯ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗಂಭೀರ ಗಾಯಗೊಂಡಿರುವ ಮುನಿರಾಜು ಎಂಬಾತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಅಣ್ಣನ ಕುಟುಂಬವನ್ನೇ ಮುಗಿಸಲು ಸಂಚು ಕಳೆದ 8 ವರ್ಷಗಳಿಂದ ಗ್ರಾಮದಲ್ಲಿ ಪಟಾಕಿ ಚೀಟಿ ನಡೆಸಿ ಮುನಿರಾಜು ಕೈಸುಟ್ಟುಕೊಂಡಿದ್ದ. ಚೀಟಿ ಹಾಕಿದ್ದವರು ಹಣ ವಾಪಸ್ ನೀಡುವಂತೆ ಗಲಾಟೆ ಮಾಡಿದ…

Read More

‘ಅಮೃತಧಾರೆ’; ಮಿಂಚು ಕೂಡ ಗೌತಮ್ ಮಗಳು ಅನ್ನೋದು ಗೊತ್ತಾಗಿ ಹೋಯ್ತು – Kannada News | Amruthadhare: Gautam Bhoomika Reunion and Daughter Twist Revealed! Kannada Serial Updates

‘ಅಮೃತಧಾರೆ’ ಧಾರಾವಾಹಿ ನಾನಾ ಟ್ವಿಸ್ಟ್​​ಗಳನ್ನು ಪಡೆದು ಸಾಗುತ್ತಿದೆ. ಈಗ ಧಾರಾವಾಹಿಯಲ್ಲಿ ಪ್ರಮುಖ ಬೆಳವಣಿಗೆಗಳು ನಡೆದಿವೆ. ಖದೀಮರಿಗೆ ಮಾರಿ ಹಬ್ಬ ಉಂಟಾಗೋದು ಫಿಕ್ಸ್ ಎನ್ನಲಾಗುತ್ತಿದೆ. ಇನ್ನು, ಮಗಳನ್ನು ಹುಡುಕುವ ಟಾಸ್ಕ್ ಕೂಡ ಆರಂಭ ಆಗಲಿದೆ. ಇದರ ಮಧ್ಯೆ ಮಿಂಚು ಕೂಡ ಗೌತಮ್ ಮಗಳು ಅನ್ನೋದು ವೀಕ್ಷಕರಿಗೆ ಗೊತ್ತಾಗಿದೆ. ಗೌತಮ್ ಹಾಗೂ ಭೂಮಿಕಾ ಇಷ್ಟು ದಿನ ಬೇರೆ ಆಗಿದ್ದರು. ಈ ಕಥೆ ತುಂಬಾ ದಿನಗಳಿಂದ ಸಾಗುತ್ತಾ ಇತ್ತು. ಆದರೆ, ಈಗ ಅದು ಬದಲಾಗಿದೆ. ಇಬ್ಬರೂ ಹತ್ತಿರ ಆಗಿದ್ದಾರೆ. ಇವರಿಬ್ಬರು ಪತಿ-ಪತ್ನಿ…

Read More

Video: ರಾಮಲೀಲಾ ಮೈದಾನದ ಮಸೀದಿ ಬಳಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ – Kannada News | Tensions Flare During Demolition Drive Near Delhi Mosque

ನವದೆಹಲಿ, ಜನವರಿ 07: ದೆಹಲಿಯ ರಾಮಲೀಲಾ ಮೈದಾನದ ಮಸೀದಿ ಬಳಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಹಿಂಸಾತ್ಮಕವಾಗಿ ಮಾರ್ಪಟ್ಟಿದ್ದು, ಐವರು ಪೊಲೀಸರು ಗಾಯಗೊಂಡಿದ್ದಾರೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಫೈಜ್-ಎ-ಇಲಾಹಿ ದರ್ಗಾದ ಹೊರಗೆ ಅಕ್ರಮವಾಗಿ ಕಟ್ಟಿರುವ ಬ್ಯಾಂಕ್ವೆಟ್ ಹಾಲ್ ಮತ್ತು ಖಾಸಗಿ ಆರೋಗ್ಯ ಕೇಂದ್ರವನ್ನು ನೆಲಸಮ ಮಾಡಲಾಯಿತು. ಬೆಳಗ್ಗೆ 8 ಗಂಟೆಗೆ ನೆಲಸಮ ಕಾರ್ಯ ಆರಂಭವಾಗಬೇಕಿತ್ತು, ಆದರೆ ಬೆಳಗಿನ ಜಾವ 1.30 ರ ಸುಮಾರಿಗೆ ಇದನ್ನು ಆರಂಭಿಸಲಾಯಿತು. ನ್ಯಾಯಾಲಯದ ನಿರ್ದೇಶನಗಳಿಗೆ ಅನುಸಾರವಾಗಿ ಮತ್ತು ಕಟ್ಟುನಿಟ್ಟಾದ…

Read More

IPL 2026: ಒಂದೇ ಸ್ಟೇಡಿಯಂ ಮೇಲೆ RCB ಮತ್ತು RR ಕಣ್ಣು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರ ಆರಂಭಕ್ಕೆ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆಯೇ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗಳು ಪುಣೆಯತ್ತ ಮುಖ ಮಾಡಿದ್ದಾರೆ. ಅದು ಸಹ ತವರು ಮೈದಾನಕ್ಕಾಗಿ ಎಂಬುದು ವಿಶೇಷ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದು ಇನ್ನೂ ಸಹ ಖಚಿತವಾಗಿಲ್ಲ. 2025ರ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ…

Read More

ಕರ್ನಾಟಕ ಹವಾಮಾನ ವರದಿ: ಇಂದೂ ರಾಜ್ಯದೆಲ್ಲೆಡೆ ಒಣ ಹವೆ, ಮಂಜು ಕವಿದ ವಾತಾವರಣ – Kannada News | Bengaluru temperature: Dry weather all over the state, misty weather in Bengaluru

ಇಂದೂ ರಾಜ್ಯದೆಲ್ಲೆಡೆ ಒಣ ಹವೆ, ಮಂಜು ಕವಿದ ವಾತಾವರಣ ಬೆಂಗಳೂರು, ಜನವರಿ 07: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಶುಷ್ಕ ವಾತಾವರಣವಿದ್ದು, ಇಂದೂ ಸಹ ಅದೇ ಹವಾಮಾನ (Weather Forecast) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ಇದೇ ಹವಾಮಾನವಿರಲಿದ್ದು, ನಂತರ ಲಘು ಮಳೆಯಾಗುವ ಸಾಧ್ಯತೆಯಿದೆ….

Read More

ಅರುಣ್-ಪುಷ್ಪಾ ಯಶ್​​ನ ಬೆಳೆಸಿದ್ದು ಹೇಗೆ? ವಿವರಿಸಿದ್ದ ರಾಕಿಂಗ್​ ಸ್ಟಾರ್

ಯಶ್ (Yash) ಅವರ ತಂದೆಯ ಹೆಸರು ಅರುಣ್ ಕುಮಾರ್. ಯಾಯಿ ಹೆಸರು ಪುಷ್ಪಾ. ಇವರ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇವರು ನಿರ್ಮಾಣ ಸಂಸ್ಥೆ ಆರಂಭಿಸಿ ಸಿನಿಮಾಗಳ ನಿರ್ಮಾಣ ಕಾರ್ಯಕ್ಕೆ ಇಳಿದಿದ್ದಾರೆ. ಅರುಣ್ ಕುಮಾರ್ ಹಾಗೂ ಪುಷ್ಪಾ ಅವರ ಬಗ್ಗೆ ಯಶ್ ಈ ಮೊದಲು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಜನವರಿ 8 ಯಶ್ ಜನ್ಮದಿನ. ಈ ವಿಶೇಷ ದಿನಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಯಶ್ ಅವರು ತುಂಬಾನೇ ಕಷ್ಟಪಟ್ಟಿದ್ದರು ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಅದು ನಟನೆಗೆ ಬಂದಮೇಲೆ…

Read More

‘ನಿಂಗೆ ಒಂದೂ ಟಾಸ್ಕ್ ಆಡೋಕೆ ಬರಲ್ಲ’; ಸೋತ ಗಿಲ್ಲಿಯನ್ನು ಹಂಗಿಸಿದ ರಾಶಿಕಾ ಶೆಟ್ಟಿ – Kannada News | Rashika Shetty Taunts Gilli Over Task Loss: Reality Show Drama Unfolds

ರಾಶಿಕಾ ಶೆಟ್ಟಿ (Rashika Shetty) ಹಾಗೂ ಗಿಲ್ಲಿ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದ್ದು ಕಡಿಮೆ. ಇಡೀ ಸೀಸನ್ ಅಲ್ಲಿ ಒಮ್ಮೆ ಅಥವಾ ಎರಡು ಬಾರಿ ಇಬ್ಬರೂ ಒಟ್ಟಿಗೆ ಇದ್ದರು. ಒಬ್ಬರನ್ನೊಬ್ಬರು ಬೆಂಬಲಿಸಿದ್ದೂ ಬೆರಳೆಣಿಕೆ ಬಾರಿ ಮಾತ್ರ. ಇಬ್ಬರ ಮಧ್ಯೆ ಆಗಾಗ ವೈಮನಸ್ಸು ಮೂಡುತ್ತಲೇ ಇರುತ್ತದೆ. ಈಗ ಗಿಲ್ಲಿ ನಟ ಅವರನ್ನು ರಾಶಿಕಾ ಹಂಗಿಸಿದ್ದಾರೆ. ಟಾಸ್ಕ್ ವಿಷಯವಾಗಿ ಗಿಲ್ಲಿಗೆ ಅವರು ಟಾಂಟ್ ಕೊಟ್ಟಿದ್ದಾರೆ. ಗಿಲ್ಲಿ ನಟ ಹಾಗೂ ಧ್ರುವಂತ್ ಮಧ್ಯೆ ಟಾಸ್ಕ್ ನಡೆಯಿತು. ಈ ಟಾಸ್ಕ್ ಆಡುವ ವೇಳೆ…

Read More

ವೈಭವ್ ಸೂರ್ಯವಂಶಿಯ ಆರ್ಭಟಕ್ಕೆ ಪಂತ್ ದಾಖಲೆ ಬ್ರೇಕ್ – Kannada News | Vaibhav Suryavanshi breaks Rishabh Pant’s World Record

ವೈಭವ್ ಸೂರ್ಯವಂಶಿಯ (Vaibhav Suryavanshi) ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ರೆಕಾರ್ಡ್ ನಿರ್ಮಾಣವಾಗಿದ್ದು ಅಂಡರ್-19 ಪಂದ್ಯದಲ್ಲಿ. ಅದು ಸಹ ರಿಷಭ್ ಪಂತ್ ಅವರ ಭರ್ಜರಿ ದಾಖಲೆಯನ್ನು ಮುರಿದು ವೈಭವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. Source link

Read More

Horoscope Today 07 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ – Kannada News | Daily Horoscope for January 7th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 07, ಬುಧವಾರದ ದಿನಭವಿಷ್ಯವನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಚೌತಿ, ಮಖಾ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಬಾಲವಕರಣದಿಂದ ಕೂಡಿದೆ. ಬುಧವಾರದಂದು ವಿಷ್ಣು, ಕಾಲಭೈರವ ಮತ್ತು ವಿನಾಯಕರಿಗೆ ವಿಶೇಷ ದಿನವಾಗಿದೆ. ರವಿಯು ಧನುಸ್ಸು ರಾಶಿಯಲ್ಲಿ ಮತ್ತು ಚಂದ್ರನು ಸಿಂಹ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ರಾಹುಕಾಲ ಮಧ್ಯಾಹ್ನ 12:25 ರಿಂದ 1:50…

Read More

Daily Devotional: ಈ 4 ರಾಶಿಯ ಮಹಿಳೆಯರಿಗೆ ಈ ವರ್ಷ ಅದೃಷ್ಟವೋ ಅದೃಷ್ಟ! – Kannada News | Daily Devotional: A Year of Abundant Fortune for Four Zodiac Women

ಬೆಂಗಳೂರು, ಜನವರಿ 07: 2026ರಲ್ಲಿ ನಾಲ್ಕು ನಿರ್ದಿಷ್ಟ ರಾಶಿಗಳ ಮಹಿಳೆಯರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಜೂನ್ 2ರಂದು ಗುರು ಬದಲಾವಣೆಯಾಗಲಿದ್ದು, ಶನಿ ಗ್ರಹವು ವರ್ಷಪೂರ್ತಿ ಮೀನ ರಾಶಿಯಲ್ಲಿ ಇರಲಿದೆ. ರಾಹು-ಕೇತು ಡಿಸೆಂಬರ್ 5ರಂದು ಬದಲಾದರೂ, ಬುಧ, ಮಂಗಳ, ಶುಕ್ರ, ಗುರು ಗ್ರಹಗಳ ಪ್ರಭಾವದಿಂದ ಈ ರಾಶಿಗಳ ಮಹಿಳೆಯರಿಗೆ ಉತ್ತಮ ಫಲಗಳು ಲಭಿಸಲಿವೆ. ಈ ಅದೃಷ್ಟವಂತ ರಾಶಿಗಳಲ್ಲಿ ಕರ್ಕಾಟಕ, ಸಿಂಹ, ಕುಂಭ ಮತ್ತು ಮೀನ ರಾಶಿಗಳು ಸೇರಿವೆ. ಕರ್ಕಾಟಕ ರಾಶಿಯವರಿಗೆ ಕೀರ್ತಿ ಪ್ರತಿಷ್ಠೆ, ಆರೋಗ್ಯ ವೃದ್ಧಿ, ಉದ್ಯೋಗ-ವ್ಯಾಪಾರದಲ್ಲಿ ಯಶಸ್ಸು…

Read More