ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ – Kannada News | Daughter Kills Mother, Fakes Heart Attack Story: Murder Mystery Unfolds in Tumakuru

ಪುಷ್ಪಲತಾ ಹಾಗೂ ಸುಚಿತ್ರಾImage Credit source: tv9 ತುಮಕೂರು, ಫೆಬ್ರವರಿ 13: ತುಮಕೂರು (Tumakuru) ನಗರದ ಬಂಡೇಪಾಳ್ಯ ಬಳಿಯ ಶ್ರೀನಗರ ನಿವಾಸಿ ಪುಷ್ಪಲತಾ ಸ್ವಂತ ಸೂರು ಕಟ್ಟಿಕೊಂಡು ಮಗಳು ಸುಚಿತ್ರಾ ಹಾಗೂ ಆಳಿಯನ ಜೊತೆ ವಾಸವಿದ್ದರು. ಕಳೆದ ಕೆಲ ದಿನಗಳಿಂದ ಮಂಡಿನೋವು ಎಂದು ಹಾಸಿಗೆ ಹಿಡಿದಿದ್ದರು. ಫೆಬ್ರವರಿ 11 ರಂದು ರಾತ್ರಿ ನಿಗೂಢವಾಗಿ ಸಾವನಪ್ಪಿದ್ದಾರೆ. ಆಕೆಯ ಜೊತೆಗೆ ವಾಸವಿದ್ದ ಮಗಳು ಹೃದಯಾಘಾತ ಎಂದು ಅಂತ್ಯಕ್ರಿಯೆ ಮಾಡಲು ಮುಂದಾಗಿದ್ದಳು. ಆದರೆ, ಅದೇ ಸಮಯಕ್ಕೆ, ಕೆಲವು ಮಂದಿ ಸ್ಥಳೀಯರು ಅನುಮಾನದಿಂದ…

Read More

ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ನಡುವೆ ರಾಜ್ಯ ಬಜೆಟ್​​ಗೆ ಅಧಿಕೃತ ಮುಹೂರ್ತ ಫಿಕ್ಸ್ – Kannada News | Karnataka Budget 2026 session set from March 6 to 27th, here Is Details

ಬೆಂಗಳೂರು, (ಫೆಬ್ರವರಿ 16): ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿಎಂ ಸಿದ್ದರಾಮಯ್ಯ (Siddaramaiah) ನಡುವಿನ ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ಮಧ್ಯೆ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ (Karnataka Budget 2026) ದಿನಾಂಕ ಫಿಕ್ಸ್​​ ಆಗಿದೆ. ಹಣಕಾಸು ಖಾತೆಯನ್ನ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ ಇಂದು (ಫೆಬ್ರವರಿ 16) ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ದಾಖಲೆಯ 17ನೇ…

Read More

ತುಮಕೂರು ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ – Kannada News | Tumakuru jewellery shop robbery: SP reveals the thrill of catching the thieves

ತುಮಕೂರು, ಫೆಬ್ರವರಿ 23: ಜಿಲ್ಲೆಯ ಬೆಂಚೆಗೇಟ್ ಗ್ರಾಮದಲ್ಲಿ ಜಗದಂಬಾ ಜ್ಯುವೆಲರಿ ಶಾಪ್‌ನಲ್ಲಿ ನಡೆದ ಚಿನ್ನಾಭರಣ ದರೋಡೆಯ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಮಧ್ಯಾಹ್ನ ಸುಮಾರು 2 ಗಂಟೆಯ ಸಮಯದಲ್ಲಿ, ಮೂವರು ಅಪರಿಚಿತ ವ್ಯಕ್ತಿಗಳು ಅಂಗಡಿಗೆ ನುಗ್ಗಿ, ಅಲ್ಲಿದ್ದ ಯುವಕ ಮತ್ತು ಅಜ್ಜಿ ಮೇಲೆ ಮೆಣಸಿನಕಾಯಿ ಪುಡಿ ಎರಚಿ, ಚಿನ್ನ, ರೋಲ್ಡ್ ಗೋಲ್ಡ್ ಮತ್ತು ಬೆಳ್ಳಿಯ ಆಭರಣಗಳನ್ನು ದೋಚಿ ವಾಹನದಲ್ಲಿ ಪರಾರಿಯಾಗಿದ್ದರು. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್​​ಪಿ ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟಿದ್ದಾರೆ….

Read More

ಪ್ರೇಮ್ ರಕ್ಷಿತ್ ಬೆನ್ನು ತಟ್ಟಿದ ಲಿಜೆಂಡರಿ ಕೊರಿಯೋಗ್ರಾಫರ್ ವಿನ್ಸೆಂಟ್

‘ಕಿಂಗ್ ಆಫ್ ಪಾಪ್’ ಮೈಖಲ್ ಜಾಕ್ಸನ್ (Michael Jackson), ಇಂದು ಲಿಜೆಂಡರಿ ಎನಿಸಿಕೊಂಡಿರುವ ಎಷ್ಟೋ ಮಂದಿ ಖ್ಯಾತ ಪಾಪ್ ತಾರೆಯವರಿಗೆ, ಡ್ಯಾನ್ಸ್ ಮಾಸ್ಟರ್​​ಗಳಿಗೆ ಗುರು. ಅಂಥಹಾ ಮೈಖಲ್ ಜಾಕ್ಸನ್ ಅವರಿಗಾಗಿ ನೃತ್ಯ ನಿರ್ದೇಶನ ಮಾಡುತ್ತಿದ್ದ ಹಾಲಿವುಡ್​ನ ಲಿಜೆಂಡರಿ ನೃತ್ಯ ನಿರ್ದೇಶಕ ಅಥವಾ ಕೊರಿಯೋಗ್ರಾಫರ್ ಇದೀಗ ಭಾರತದ ಜನಪ್ರಿಯ ಕೊರಿಯೋಗ್ರಾಫರ್ ಪ್ರೇಮ್ ರಕ್ಷಿತ್ ಅವರ ಕೆಲಸ ನೋಡಿ ಮೆಚ್ಚಿ ಕೊಂಡಾಡಿದ್ದಾರೆ. ಅಲ್ಲದೆ, ಅವರನ್ನು ಭೇಟಿ ಮಾಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾದ ‘ನಾಟು-ನಾಟು’ ಹಾಡಿಗೆ ನೃತ್ಯ ನಿರ್ದೇಶನ ಮಾಡಿರುವ…

Read More

ಹಿರಿಯ ನಟನ ‘ವಾರಣಾಸಿ’ ಸಿನಿಮಾದಿಂದ ಹೊರಗಟ್ಟಿದರೇ ರಾಜಮೌಳಿ – Kannada News | SS Rajamouli replaces Bollywood actor Rajath Kapoor from Varanasi movie

ರಾಜಮೌಳಿ (Rajamouli) ಈಗ ಪ್ಯಾನ್ ವರ್ಲ್ಡ್ ನಿರ್ದೇಶಕ. ಅವರ ಸಿನಿಮಾನಲ್ಲಿ ಸಣ್ಣ ಪಾತ್ರದಲ್ಲಾಗಲೂ ನಟಿಸಲು ದೊಡ್ಡ ದೊಡ್ಡ ನಟರೇ ಸಾಲುಗಟ್ಟಿ ನಿಂತಿದ್ದಾರೆ. ರಾಜಮೌಳಿ ಸಿನಿಮಾನಲ್ಲಿ ಸಣ್ಣ ಪಾತ್ರದಲ್ಲಿ ನಟಿಸಲು ಸಹ ದೊಡ್ಡ ಸಿನಿಮಾಗಳನ್ನೇ ಕೈಬಿಡಲು ರೆಡಿ ಇದ್ದಾರೆ. ಅವರ ಸಿನಿಮಾನಲ್ಲಿ ನಟಿಸಲು ಅವಕಾಶ ಸಿಗುವುದೇ ಅದೃಷ್ಟವೆಂದು ಭಾವಿಸಲಾಗುತ್ತಿದೆ. ಹೀಗಿರುವಾಗ ಹಿಂದಿಯ ಜನಪ್ರಿಯ ಹಿರಿಯ ನಟರೊಬ್ಬರಿಗೆ ರಾಜಮೌಳಿ ತಮ್ಮ ಸಿನಿಮಾನಲ್ಲಿ ಅವಕಾಶ ನೀಡಿದ್ದರು. ಆದರೆ ಈಗ ಸಿನಿಮಾದಿಂದ ತೆಗೆದು ಹಾಕಿದ್ದಾರೆ. ಹಿಂದಿ ಸಿನಿಮಾ ಮತ್ತು ಟಿವಿ ಎರಡೂ ಕ್ಷೇತ್ರದಲ್ಲಿ…

Read More

ಟ್ರಂಪ್ ಸರ್ಕಾರದಿಂದ ಫಾರ್ಮಾ ಉತ್ಪನ್ನಗಳಿಗೆ ನೂರಕ್ಕೆ ನೂರು ಟ್ಯಾರಿಫ್; ಲೋಹಗಳಿಗೂ ಭರ್ಜರಿ ಸುಂಕ

ವಾಷಿಂಗ್ಟನ್, ಏಪ್ರಿಲ್ 3: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಟ್ಯಾರಿಫ್ ಗುಮ್ಮ ಹೊರತಂದಿದ್ದಾರೆ. ಕೆಲ ಫಾರ್ಮಾ ಉತ್ಪನ್ನಗಳ (Pharma products) ಮೇಲೆ ಶೇ. 100ರಷ್ಟು ಟ್ಯಾರಿಫ್ ವಿಧಿಸುವ ಕ್ರಮವನ್ನು ಟ್ರಂಪ್ ಕೈಗೊಂಡಿದ್ದಾರೆ. ಫಾರ್ಮಾ ಕ್ಷೇತ್ರದಲ್ಲಿ ಅಮೆರಿಕದ ‘ಮೋಸ್ಟ್ ಫೇವರ್ಡ್ ನೇಶನ್’ ಪ್ರೈಸಿಂಗ್ ಸ್ಕೀಮ್​ಗೆ ಜೋಡಿತವಾಗದ ದೇಶಗಳ ಫಾರ್ಮಾ ಕಂಪನಿಗಳನ್ನು ಗುರಿ ಮಾಡಲಾಗಿದೆ. ಅಮೆರಿಕ ಸರ್ಕಾರದ ಹೊಸ ನೀತಿಗೆ ಬದ್ಧವಾಗಲು ಫಾರ್ಮಾ ಕಂಪನಿಗಳಿಗೆ ಕೆಲ ತಿಂಗಳು ಗಡುವು ಕೊಡಲಾಗಿದೆ. ದೊಡ್ಡ ಕಂಪನಿಗಳಿಗೆ 120 ದಿನದ ಗಡುವು ಇದೆ….

Read More

ಹನುಮಂತಗೆ ಲಕ್ಷಲಕ್ಷ ಹಣ, ಪುನೀತ್​​ಗೆ ಪ್ರಾಪರ್ಟಿ ನೀಡಿದ್ದ ಉದ್ಯಮಿ ರಾಯ್

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ (CJ Roy) ಅವರು ಬೆಂಗಳೂರಿನಲ್ಲಿ ಜನವರಿ 30ರಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಗನ್​​ನ ಎದೆ ಭಾಗಕ್ಕೆ ಇಟ್ಟುಕೊಂಡು ಶೂಟ್ ಮಾಡಿಕೊಂಡಿದ್ದಾರೆ. ಪದೇ ಪದೇ ಐಟಿ ದಾಳಿ ಆಗುತ್ತಿದ್ದರಿಂದ ಅವರು ಬೇಸತ್ತು ಆತ್ಮಹತ್ಯೆ ಮಾಡಿಕೊಂಡರು ಎಂದು ಹೇಳಲಾಗುತ್ತಾ ಇದೆ. ಸದ್ಯ ಅವರ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಇವೆ. ಸಿಜೆ ರಾಯ್ ಅವರಿಗೆ ಚಿತ್ರರಂಗ ಹಾಗೂ ಕಿರುತೆರೆ ಜೊತೆ ಒಳ್ಳೆಯ ನಂಟಿತ್ತು. ಈ ಮೊದಲು ಸಿಜೆ ರಾಯ್…

Read More

ಗಿಚ್ಚಿ ಗಿಲಿಗಿಲಿ ಜೂನಿಯರ್ಸ್​​ನಲ್ಲಿ ಮಕ್ಕಳ ನಟನೆಗೆ ಫುಲ್ ಮಾರ್ಕ್ಸ್ – Kannada News | Cute Love Story In Gichchi Gili Gili Junior event video goes viral

ಸಾಮಾನ್ಯವಾಗಿ ಮಕ್ಕಳು ಹೇಳಿದ ಮಾತನ್ನು ಕೇಳೋದಿಲ್ಲ. ಇನ್ನು ಸಿನಿಮಾದಲ್ಲಿ ಅವರು ನಟಿಸಬೇಕು ಎಂದರೆ, ಅವರಿಗೆ ನಟನೆ ಹೇಳಿಕೊಡಬೇಕು ಎಂದರೆ ಅದು ಸರಳ ವಿಷಯ ಅಲ್ಲವೇ ಅಲ್ಲ ಬಿಡಿ. ‘ಗಿಚ್ಚಿ ಗಿಲಿ ಗಿಲಿ’ ತಂಡದವರು ಆ ರೀತಿಯ ಪ್ರಯತ್ನದಲ್ಲಿ ಗೆಲುವು ಕಂಡಿದ್ದಾರೆ ಎಂದೇ ಹೇಳಬಹುದು. ಆ ಸಂದರ್ಭದ ಕ್ಯೂಟ್ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಪದ್ಮಶ್ರೀ ಅಂಕೇಗೌಡರ ಗ್ರಂಥಾಲಯದಲ್ಲಿ ಎಷ್ಟು ಪುಸ್ತಕಗಳಿವೆ ಗೊತ್ತಾ? ಸರ್ಕಾರಕ್ಕೆ ಅವರ ಮನವಿಯೇನು? ಇಲ್ಲಿದೆ ನೋಡಿ – Kannada News | Padma Shri Awardee Ankegowda’s Library Houses Over 20 Lakh Books in Mandya, See what his demand to govt

ಮಂಡ್ಯ, ಜನವರಿ 26: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಅಂಕೇಗೌಡರು 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿ, ತಮ್ಮದೇ ಆದ ‘ಪುಸ್ತಕಾ ಮನೆ’ ಎಂಬ ಬೃಹತ್ ಗ್ರಂಥಾಲಯವನ್ನು ನಿರ್ಮಿಸಿರುವುದು ಅವರು ಈ ಗೌರವಕ್ಕೆ ಭಾಜನರಾಗಲು ಕಾರಣವಾಗಿದೆ. ನೂರು ವರ್ಷಗಳಿಗೂ ಹಳೆಯದಾದ ಷೇಕ್ಸ್‌ಪಿಯರ್ ಕೃತಿಗಳು ಸೇರಿದಂತೆ ಅನೇಕ ಅಮೂಲ್ಯ ಗ್ರಂಥಗಳನ್ನು ಅವರ ಮನೆಯಲ್ಲಿ ಸಂಗ್ರಹಿಸಿಡಲಾಗಿದೆ. ಅಂಕೇಗೌಡರು ತಮ್ಮ ಗ್ರಂಥಾಲಯವನ್ನು ಕೇವಲ ಪುಸ್ತಕ ಸಂಗ್ರಹವಾಗಿ ನೋಡದೆ, ಮುಂದಿನ ಪೀಳಿಗೆಗೆ ಪೂರ್ವಿಕರ…

Read More

TTD Online Booking: ತಿರುಪತಿ ಭಕ್ತರಿಗೆ ಸಿಹಿ ಸುದ್ದಿ; ಜುಲೈ ತಿಂಗಳ 300ರೂ. ದರ್ಶನ ಟಿಕೆಟ್ ಕೋಟಾ ಬಿಡುಗಡೆ; ಕೂಡಲೇ ಬುಕ್ ಮಾಡಿ – Kannada News | TTD July 2026 Darshan Quota Released: Book Tirupati Special Entry Tickets Now!

ತಿರುಪತಿ: ವಿಶ್ವಪ್ರಸಿದ್ಧ ಪುಣ್ಯಕ್ಷೇತ್ರ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಕಾಯುತ್ತಿರುವ ಭಕ್ತರಿಗೆ ಪ್ರಮುಖ ಅಪ್‌ಡೇಟ್ ಇಲ್ಲಿದೆ. 2026ರ ಜುಲೈ ತಿಂಗಳ ದರ್ಶನ ಕೋಟಾವನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಇಂದು (ಏಪ್ರಿಲ್ 24) ಅಧಿಕೃತವಾಗಿ ಬಿಡುಗಡೆ ಮಾಡುತ್ತಿದೆ. ಆದ್ದರಿಂದ ತಡಮಾಡದೇ ಟಿಕೆಟ್​ ಬುಕ್​ ಮಾಡುವುದು ಹೇಗೆ ಎಂಬುದರ ಸಂಪೂರ್ಣ ವಿವರವನ್ನು ಹಂತ ಹಂತವಾಗಿ ಇಲ್ಲಿ ತಿಳಿದುಕೊಳ್ಳಿ. ಟಿಕೆಟ್ ಬುಕ್ಕಿಂಗ್ ಸಮಯದ ವಿವರ: ನೀವು ಜುಲೈ ತಿಂಗಳಲ್ಲಿ ದರ್ಶನ ಪಡೆಯಲು ಯೋಜಿಸುತ್ತಿದ್ದರೆ, ಸಮಯದ ಬಗ್ಗೆ ವಿಶೇಷ ಗಮನವಿರಲಿ….

Read More