Headlines

ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ, ಅವು ಮಧುಮೇಹ ಬರುವ ಮುನ್ಸೂಚನೆಯಾಗಿರಬಹುದು – Kannada News | Diabetes Symptoms on Skin: What You Need to Know

ಇತ್ತೀಚಿನ ದಿನಗಳಲ್ಲಿ ಮಧುಮೇಹ (Diabetes) ಸಂಬಂಧಿತ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವುದನ್ನು ನೀವು ನೋಡಿರಬಹುದು. ಮೊದಲೆಲ್ಲಾ ಈ ರೋಗ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿತ್ತು ಆದರೆ ಈಗ ಹಾಗಲ್ಲ, ಸಣ್ಣ ವಯಸ್ಸಿನವರಲ್ಲಿಯೇ ಈ ಸಮಸ್ಯೆ ಕಂಡುಬರುತ್ತಿದೆ. ಮಧುಮೇಹ ಸಾಮಾನ್ಯವಾಗಿ ಅನಿಯಂತ್ರಿತ ರಕ್ತದಲ್ಲಿನ ಸಕ್ಕರೆ ಮಟ್ಟಕ್ಕೆ ಸಂಬಂಧಿಸಿದೆಯಾದರೂ ಇದರ ಪರಿಣಾಮ ಚರ್ಮ ಸೇರಿದಂತೆ ದೇಹದ ಅನೇಕ ಭಾಗಗಳ ಮೇಲೆ ಪರಿಣಾಮ ಬೀರುತ್ತವೆ. ರಕ್ತದಲ್ಲಿನ ಸಕ್ಕರೆ ಮಟ್ಟ ದೀರ್ಘಕಾಲದವರೆಗೆ ಹೆಚ್ಚಾಗಿದ್ದರೆ, ಅದು ದೇಹದಲ್ಲಿನ ರಕ್ತದ ಹರಿವು ಮತ್ತು ತೇವಾಂಶದ ಸಮತೋಲನದ ಮೇಲೆ ಪರಿಣಾಮ…

Read More

ಗಿಲ್ಲಿಯ ಆ ಒಂದು ಡೈಲಾಗ್​​ನಿಂದ ಸಹನಾ ಶೆಟ್ಟಿಗೆ ಸಿಕ್ತು ಮತ್ತಷ್ಟು ಜನಪ್ರಿಯತೆ; ಧನ್ಯವಾದ ಹೇಳಿದ ಮೋನಿಕಾ – Kannada News | Sahana Shetty and Gilli Viral: Big Boss Kannada 12 Boosts Gauri Kalyana Serial Buzz

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಭಾನುವಾರದ ಎಪಿಸೋಡ್ ಭರ್ಜರಿ ಗಮನ ಸೆಳೆಯಿತು. ಕಲರ್ಸ್ ಕನ್ನಡದಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಶೀಘ್ರವೇ ಪ್ರಸಾರ ಕಾಣಲಿದೆ. ಈ ಧಾರಾವಾಹಿ ತಂಡ ಬಿಗ್ ಬಾಸ್ ಮನೆಗೆ ಪ್ರವೇಶಿಸಿತ್ತು. ಈ ಧಾರಾವಾಹಿಯಲ್ಲಿ ಮೋನಿಕಾ ಪಾತ್ರದಲ್ಲಿ ಸಹನಾ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಹಾಗೂ ಗಿಲ್ಲಿ ಮಧ್ಯೆ ನಡೆದ ಸಂಭಾಷಣೆಗಳು ಸಾಕಷ್ಟು ವೈರಲ್ ಆಗುತ್ತಿವೆ. ಸಹನಾ ಶೆಟ್ಟಿ ಜನಪ್ರಿಯತೆ ಕೂಡ ಹೆಚ್ಚುತ್ತಿದೆ. ಅವರು ಗಿಲ್ಲಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ. ಸಹನಾ ಶೆಟ್ಟಿ ಅವರು ‘ಗೌರಿ…

Read More

ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ಹೊರಗುಳಿದರೆ ಯಾವ ತಂಡಕ್ಕೆ ಚಾನ್ಸ್​? – Kannada News | Which team could replace Pakistan in the T20 World Cup 2026 if they withdraw

T20 World Cup 2026: ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡ ಹೊರಬಿದ್ದಿದೆ. ಭಾರತದಲ್ಲಿ ಆಡಲು ನಿರಾಕರಿಸಿದ್ದ ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್ ಪಟ್ಟಿಯಿಂದ ಐಸಿಸಿ ಕೈ ಬಿಟ್ಟಿದೆ. ಅಲ್ಲದೆ ಬಾಂಗ್ಲಾ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಅವಕಾಶ ನೀಡಲಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ್ ಕೂಡ ಟಿ20 ವಿಶ್ವಕಪ್​ನಿಂದ ಹೊರಗುಳಿಯುವ ಸುದ್ದಿಗಳು ಹರಿದಾಡುತ್ತಿದೆ. Source link

Read More

IPL 2026: ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ – Kannada News | PL 2026 Points Table After PBKS vs LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 29 ಪಂದ್ಯಗಳು ಮುಗಿದಿವೆ. ಈ ಇಪ್ಪತ್ತೊಂದು ಪಂದ್ಯಗಳಲ್ಲಿ ಕೊನೆಯ ಮ್ಯಾಚ್ ಆಡಿರುವುದು ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ತಂಡವು 54 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹಾಗಿದ್ರೆ ನೂತನ ಪಾಯಿಂಟ್ಸ್​ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡೋಣ… 1- ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್…

Read More

Bengaluru Air Quality: ಬೆಂಗಳೂರಿಗರೇ ಎಚ್ಚರ! ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ – Kannada News | Bangalore Air Pollution Crisis: AQI Levels Near Silk Board and BTM Layout Reach Moderate to Poor Category

ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ Image Credit source: google Gemini ಬೆಂಗಳೂರು, ಮೇ 12: ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆಯನ್ನು ದಾಖಲಿಸಿದೆ. ಇಂದಿನ ವರದಿಯಂತೆ ನಗರದ ಸರಾಸರಿ ವಾಯು ಗುಣಮಟ್ಟವು 54 ರಿಂದ 96ರ ಆಸುಪಾಸಿನಲ್ಲಿದ್ದು, ಇದು ‘ಸಾಧಾರಣ’ ವಿಭಾಗಕ್ಕೆ ಸೇರುತ್ತದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನೆಲ್ಲೆಡೆ ವಾಯು…

Read More

ಉತ್ತರ ಪ್ರದೇಶದಲ್ಲಿ ಭಾರೀ ಮಳೆ, ಬಿರುಗಾಳಿ; ಒಂದೇ ದಿನದಲ್ಲಿ 111 ಜನ ಸಾವು, 72 ಮಂದಿಗೆ ಗಾಯ – Kannada News | 111 people died after Dust Storm and Heavy Rainfall in Uttar Pradesh

ಲಕ್ನೋ, ಮೇ 14: ಉತ್ತರ ಪ್ರದೇಶದಲ್ಲಿ ಮೇ 13ರಂದು ಉಂಟಾದ ತೀವ್ರ ಗುಡುಗು, ಆಲಿಕಲ್ಲು ಮಳೆ ಮತ್ತು ಮಿಂಚು ಭಾರೀ ಹಾನಿಯನ್ನುಂಟುಮಾಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ 26 ಜಿಲ್ಲೆಗಳಲ್ಲಿ 111 ಜನರು ಸಾವನ್ನಪ್ಪಿದ್ದಾರೆ ಮತ್ತು 72 ಜನರು ಗಾಯಗೊಂಡಿದ್ದಾರೆ. ಇದಲ್ಲದೆ, 170 ಪ್ರಾಣಿಗಳು ಸಾವನ್ನಪ್ಪಿವೆ ಮತ್ತು 227 ಮನೆಗಳು ಹಾನಿಗೊಳಗಾಗಿವೆ. ಪ್ರಯಾಗ್‌ರಾಜ್‌ನಲ್ಲಿ ಅತಿ ಹೆಚ್ಚು ಸಾವುನೋವುಗಳು ದಾಖಲಾಗಿದ್ದು, ಅಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಮಿರ್ಜಾಪುರದಲ್ಲಿ 19, ಭದೋಹಿ (ಸಂತ ರವಿದಾಸ್ ನಗರ)ಯಲ್ಲಿ 16…

Read More

ಅಚ್ಚರಿ ಅನ್ನಿಸಿದರೂ ಸತ್ಯ: ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ! – Kannada News | 9th Class Student Gives Birth to Baby in Hostel at Sirs

ಕಾರವಾರ, (ಜೂನ್ 12): 9ನೇ ತರಗತಿ ವಿದ್ಯಾರ್ಥಿನಿಯೋರ್ವಳು (Student) ಹಾಸ್ಟೆಲ್​​​ನಲ್ಲಿ (Hostel) ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ  ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ (Sirsi) ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಚ್ಚರಿ ಅನ್ನಿಸಿದರೂ ಸತ್ಯ. ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿರಸಿ ತಹಶಿಲ್ದಾರ್ ಹಾಗೂ ಪಿಎಸ್ಐ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು…

Read More

ಮಿಡಲ್ ಕ್ಲಾಸ್ ಹುಡುಗ UPSC ಪರೀಕ್ಷೆ ಪಾಸ್ ಮಾಡಿದ್ಹೇಗೆ? ಟಿವಿ9 ಜತೆ ಮನದಾಳ ಬಿಚ್ಚಿಟ್ಟ ಟಾಪರ್

ಯಾದಗಿರಿ, ಮಾರ್ಚ್ 10: ಯಾದಗಿರಿ ಜಿಲ್ಲೆಯ ಪ್ರತಿಭಾವಂತ ಯುವಕ ಸಂದೀಪ್ ಬಾಡದ್ ಅವರು ಪ್ರತಿಷ್ಠಿತ ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ 89ನೇ ರ್ಯಾಂಕ್ ಗಳಿಸಿ, ತಮ್ಮ ಹುಟ್ಟೂರಿಗೆ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ಇದೀಗ ತಮ್ಮ ಯುಪಿಎಸ್ಸಿ ಸಾಧನೆ ಬಗ್ಗೆ ಟಿವಿ9 ಜತೆ ಮುಕ್ತವಾಗಿ ಮಾತನಾಡಿದ್ದಾರೆ. ಪೋಷಕರಿಗೆ ಯುಪಿಎಸ್​​ಸಿ ಬಗ್ಗೆ ಅರಿವೇ ಇರಲಿಲ್ಲ ಎಂದು ಮಧ್ಯಮ ವರ್ಗದ ಕುಟುಂಬದಿಂದ ಬಂದ ಸಂದೀಪ್ ಹೇಳಿದ್ದಾರೆ. ಅಲ್ಲದೆ, ತಮ್ಮ ಯಶಸ್ಸಿನ ಸೀಕ್ರೆಟ್ ತಿಳಿಸಿದ ಅವರು, ಕನಸು ಕಾಣಿ, ಪ್ರಯತ್ನ ಪಟ್ಟರೆ ಯಾವುದು…

Read More

ಕಲಬುರಗಿ: ಕಿದ್ವಾಯಿ ಆಸ್ಪತ್ರೆಯಲ್ಲಿನ ಎಸಿ ಕಳ್ಳತನ: ವೈದ್ಯರ ವಿರುದ್ದವೇ ಗಂಭೀರ ಆರೋಪ – Kannada News | Kalaburagi: AC Theft at Kidwai Hospital; Serious Allegations Against Doctors

ಕಲಬುರಗಿ, ಡಿಸೆಂಬರ್​​ 22: ಕಿದ್ವಾಯಿ (Kidwai) ಈ ಭಾಗದ ಬಡ ಜನರ ಉಪಯೋಗಕ್ಕಿರುವ ಕ್ಯಾನ್ಸರ್ ಆಸ್ಪತ್ರೆ. ಆದರೆ ಆಸ್ಪತ್ರೆಯಲ್ಲಿನ ಕೆಲ ಬೆಲೆ ಬಾಳುವ ವಸ್ತುಗಳನ್ನು ಅಲ್ಲಿನ ಕೆಲ ವೈದ್ಯರೇ ಕಳ್ಳತನ (theft) ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಲಕ್ಷಾಂತರ ಮೌಲ್ಯದ ಎಸಿಗಳನ್ನ ತಮ್ಮ ನಿವಾಸಕ್ಕೆ ಬಳಿಸಿಕೊಂಡಿದ್ದಾರಂತೆ. ವೈದ್ಯಕೀಯ ಶಿಕ್ಷಣ ಸಚಿವರ ತವರಲ್ಲೇ ಗೋಲ್ಮಾಲ್ ನಡೆದಿರುವುದು ಕೇಸರಿ ಪಡೆ ತನಿಖೆಗೆ ಆಗ್ರಹಿಸಿದೆ‌. ಕಲಬುರಗಿಯ ಕಿದ್ವಾಯಿ ಆಸ್ಪತ್ರೆಯ ಮುಖ್ಯಸ್ಥರ ವಿರುದ್ದವೇ ಗಂಭೀರ ಆರೋಪ ಕೇಳಿಬಂದಿದೆ. ಏಕೆಂದರೆ ಆಸ್ಪತ್ರೆಯಲ್ಲಿ ಲಕ್ಷಾಂತರ ಮೌಲ್ಯದ…

Read More

ಮನೆ ಲೀಸ್​​ ಹಣದ ವಿಚಾರಕ್ಕೆ ಕಿರಿಕ್​​: ಅಳಿಯನಿಂದಲೇ ಹೋಯ್ತು ಮಾವನ ಜೀವ – Kannada News | Lease Money Row Turns Fatal: Nephew Murders Disabled Uncle in Austin Town, Bengaluru

ಮೃತ ವ್ಯಕ್ತಿ ಮತ್ತು ಆರೋಪಿImage Credit source: Tv9 Kannada ಬೆಂಗಳೂರು, ಮಾರ್ಚ್​ 04: ಮನೆ ಲೀಸ್​​ ಹಣದ ವಿಚಾರವಾಗಿ ಅಕ್ಕ-ತಮ್ಮನ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿವೇಕನಗರ ಪೊಲೀಸ್​​ ಠಾಣಾ ವ್ಯಾಪ್ತಿಯ ಆಸ್ಟಿನ್ ಟೌನ್​​ನಲ್ಲಿ ನಡೆದಿದೆ. ಅಕ್ಕ-ತಮ್ಮನ ಗಲಾಟೆ ವೇಳೆ ಮಧ್ಯಪ್ರವೇಶಿದ್ದ ಅಳಿಯನೇ ಮಾವನ ಮೇಲೆ ದಾರುಣವಾಗಿ ದಾಳಿ ನಡೆಸಿ ಕೊಂದಿದ್ದಾನೆ. ಇನಾಯತ್ ಪಾಷಾ ಮೃತ ದುರ್ದೈವಿಯಾಗಿದ್ದು, ಆರೋಪಿ ಮಶ್ರೂರ್ ಅಹ್ಮದ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 11 ವರ್ಷಗಳಿಂದ ವಿವೇಕನಗರದ ಆಸ್ಟಿನ್ ಟೌನ್‌ನಲ್ಲಿರುವ…

Read More