Headlines

Weekly Love Horoscope: ಸಿಂಹ ರಾಶಿಗೆ ಶುಕ್ರ-ಚಂದ್ರನ ಆಗಮನ ಪ್ರೇಮಲೋಕದಲ್ಲಿ ಯಾರಿಗಿದೆ ಅದೃಷ್ಟ? – Kannada News | July 12 18 Love Astrology: Your Weekly Relationship Guide by Zodiac

ಜುಲೈ 12ರಿಂದ ಜುಲೈ 18ರವರೆಗೆ ಮೂರನೇ ವಾರವಾಗಿದ್ದು ಆಳವಾದ ನಂಬಿಕೆ, ನಕಾರಾತ್ಮಕ ಭಾವನೆ, ಮೌನಪ್ರೇಮ, ಸೌಂದರ್ಯದಲ್ಲಿ ಸಮತೋಲನ, ಪಕ್ವತೆಯ ಆಲೋಚನೆ ಇವೆಲ್ಲ ಇರಲಿದೆ. ​ಮೇಷ ರಾಶಿ : ​ಈ ವಾರ ನಿಮ್ಮಲ್ಲಿ ಪ್ರೀತಿಯ ತೀವ್ರತೆ ಹೆಚ್ಚಿರುತ್ತದೆ. ಆದರೆ ನಿಮ್ಮ ರಾಶ್ಯಧಿಪತಿ ಮಂಗಳ ವೃಷಭದಲ್ಲಿದ್ದು, ನಿಮ್ಮ ಮಾತಿನಲ್ಲಿ ಕೊಂಚ ಹಠ ಅಥವಾ ಉದ್ವೇಗ ತರಬಹುದು. ಸಂಗಾತಿಯ ಎದುರು ನಿಮ್ಮ ಅಹಂಕಾರವನ್ನು ಬದಿಗಿಟ್ಟು ಪ್ರೀತಿಯಿಂದ ಮಾತನಾಡಿದರೆ, ಅವರು ನಿಮ್ಮ ಭಾವನೆಗಳಿಗೆ ಸಂಪೂರ್ಣವಾಗಿ ಶರಣಾಗುತ್ತಾರೆ. ವಾರದ ಮಧ್ಯಭಾಗದಲ್ಲಿ ನಿಮಗಾಗಿ ಅಚ್ಚರಿ ಇರಲಿದೆ….

Read More

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್​​​ ನ್ಯೂಸ್​​: ವೇತನ ಹಿಂಬಾಕಿ ಪಾವತಿಗೆ 450 ಕೋಟಿ ರೂ. ಬಿಡುಗಡೆ! – Kannada News | Transport Employees Get Rs.450 Cr Arrears: Karnataka Govt’s First Phase Payment

ಬೆಂಗಳೂರು, ಏ.29: ಹಲವು ದಿನಗಳಿಂದ ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವೆ ಹಲವು ಬೇಡಿಕೆಗಳ ಕುರಿತು ಭಾರೀ ಗೊಂದಲಗಳು ಉಂಟಾಗಿದೆ. ಇದಕ್ಕಾಗಿ ಪ್ರತಿಭಟನೆಗಳನ್ನು ಕೂಡ ನಡೆಸಿದರು. ಆದರೆ ಇದೀಗ ಸಾರಿಗೆ ನೌಕರರಿಗೆ ಬಿಗ್​​​​​ ಗುಡ್​​ ನ್ಯೂಸ್​ ನೀಡಿದೆ. ದೀರ್ಘಕಾಲದ ಕಾಯುವಿಕೆಯ ನಂತರ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಬಾಕಿ ಇರುವ ವೇತನ ಹಿಂಬಾಕಿಯನ್ನು (Arrears) ಪಾವತಿಸಲು ಮೊದಲ ಹಂತದಲ್ಲಿ 450 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿ ಸರ್ಕಾರ…

Read More

Video: ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ, ಕೂಡಲೇ ಬಂದು ಅಪಾಯ ತಪ್ಪಿಸಿದ ಪೊಲೀಸ್ – Kannada News | Swift Action: Cop Saves Woman and Child After Escalator Slip

ಜೈಪುರ, ಏಪ್ರಿಲ್ 24: ಜೈಪುರದ ಮೆಟ್ರೋ ನಿಲ್ದಾಣದಲ್ಲಿ ಎಸ್ಕಲೇಟರ್​ ಹತ್ತುವಾಗ ಕೈಯಲ್ಲಿದ್ದ ಮಗು ಸಮೇತ ಮಹಿಳೆಯೊಬ್ಬರು ಬೀಳೋಕಾದ ಘಟನೆ ನಡೆದಿದೆ. ಒಂದು ಕೈಯಲ್ಲಿ ಮಗು, ಮತ್ತೊಂದು ಕೈಯಲ್ಲಿ ಬ್ಯಾಗ್ ಇದ್ದುದರಿಂದ ಅವರಿಗೆ ಎಸ್ಕಲೇಟರ್‌ನ ಹ್ಯಾಂಡಲ್ ಹಿಡಿಯಲು ಸಾಧ್ಯವಾಗಲಿಲ್ಲ. ಅವರು ಮಗುವಿನೊಂದಿಗೆ ಹಿಂದಕ್ಕೆ ಬೀಳಲು ಪ್ರಾರಂಭಿಸಿದರು. ಅವರು ಕೆಳಕ್ಕೆ ಬಿದ್ದರೆ ಮಗು ಮತ್ತು ತಾಯಿ ಇಬ್ಬರಿಗೂ ಗಂಭೀರ ಗಾಯಗಳಾಗುವುದು ನಿಶ್ಚಿತವಾಗಿತ್ತು. ಕೆಳಗೆ ನಿಂತಿದ್ದ ಪೊಲೀಸ್ ಮಹಿಳೆಯನ್ನು ಕಂಡ ತಕ್ಷಣ, ಒಂದು ಕ್ಷಣವೂ ವ್ಯರ್ಥ ಮಾಡದೆ ಎಸ್ಕಲೇಟರ್ ಕಡೆಗೆ ಓಡಿದರು….

Read More

10.45 ಗಂಟೆಯಲ್ಲಿ ಶ್ರೀಲಂಕಾದಿಂದ ಭಾರತಕ್ಕೆ ಈಜಿದ ಜೋಡಿ: ಐತಿಹಾಸಿಕ ಸಾಧನೆ ಮಾಡಿದ ಬೆಂಗಳೂರಿನ ದಂಪತಿ – Kannada News | Bengaluru Couple’s Historic Swim: Sri Lanka to India in 10h 45m

10.45 ಗಂಟೆಯಲ್ಲಿ ಶ್ರೀಲಂಕಾದಿಂದ ಭಾರತಕ್ಕೆ ಈಜಿದ ಜೋಡಿ ಬೆಂಗಳೂರು, ಮೇ 12: ಶ್ರೀಲಂಕಾದಿಂದ ಭಾರತಕ್ಕೆ ಐತಿಹಾಸಿಕ ರಾಮಸೇತು ಮಾರ್ಗದ ಮೂಲಕ ಈಜಿ ಬೆಂಗಳೂರಿನ (Bengaluru) ದಂಪತಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆ ಮೂಲಕ ಡ್ಯಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದ್ ಈ ಮಾರ್ಗದ ಮೂಲಕ ಓಪನ್ ವಾಟರ್ ಈಜು ಪೂರ್ಣಗೊಳಿಸಿದ ಮೊದಲ ಜೋಡಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಮೇ 7ರಂದು ಶ್ರೀಲಂಕಾದ ತಲೈಮನ್ನಾರ್‌ನಿಂದ ಬೆಳಗ್ಗೆ ಸುಮಾರು 4.30ಕ್ಕೆ ಈಜು ಆರಂಭಿಸಿದ್ದ ದಂಪತಿ, ತಮಿಳುನಾಡಿನ ಧನುಷ್ಕೋಡಿಗೆ ಮಧ್ಯಾಹ್ನ ಸುಮಾರು…

Read More

ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ

ಚಿಕ್ಕಬಳ್ಳಾಪುರ, ಜನವರಿ 16: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯ ಕೋಟೆ ಸರ್ಕಲ್‌ನಲ್ಲಿ ಅಳವಡಿಸಿದ್ದ ಅಕ್ರಮ ಬ್ಯಾನರ್ ತೆರವುಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಒಂದು ಚಲನಚಿತ್ರದ ಪ್ರಮೋಷನ್‌ಗಾಗಿ ರಸ್ತೆಗೆ ಅಡ್ಡಲಾಗಿ ಹಾಕಿದ್ದ ಈ ಬ್ಯಾನರ್‌ನಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಗಾಳಿಗೆ ಅದು ಬೈಕ್ ಸವಾರರ ಮುಖಕ್ಕೆ ಅಪ್ಪಳಿಸಿ ಗಾಯಗೊಳಿಸುವ ಸಾಧ್ಯತೆಯೂ ಇತ್ತು ಎಂದು ಸ್ಥಳೀಯರು ಮತ್ತು ನಗರಸಭೆ ಸಿಬ್ಬಂದಿ ತಿಳಿಸಿದ್ದಾರೆ. ಸಾರ್ವಜನಿಕ ದೂರು ಬಂದ ಹಿನ್ನೆಲೆಯಲ್ಲಿ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರ ಸೂಚನೆ ಮೇರೆಗೆ ಸಿಬ್ಬಂದಿ ಬ್ಯಾನರ್ ಅನ್ನು…

Read More

ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ಹೇಗಿತ್ತು ನೋಡಿ!

ಬಾಗಲಕೋಟೆ, ಮಾರ್ಚ್​ 08: ಬಾಗಲಕೋಟೆ ಎಸ್‌ಪಿ ಸಿದ್ದಾರ್ಥ ಗೋಯೆಲ್ ಅವರ ನಿವಾಸದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮನೆಯ ಆವರಣದಲ್ಲಿ ರೇನ್ ಡ್ಯಾನ್ಸ್ ವ್ಯವಸ್ಥೆ ಮಾಡಲಾಗಿದ್ದು, ಅಧಿಕಾರಿಗಳು ಬಣ್ಣದ ಓಕುಳಿ ಆಡುತ್ತಾ ಕುಣಿದು ಕುಪ್ಪಳಿಸಿದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ, ಡಿವೈಎಸ್‌ಪಿ ಗಜಾನನ ಸುತಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಡ್ಯಾನ್ಸ್ ಮಾಡಿ ಹಬ್ಬದ ಸಂಭ್ರಮವನ್ನು ಎಂಜಾಯ್ ಮಾಡಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.   Source link

Read More

ಹಂಪಿ ಉತ್ಸವಕ್ಕೆ ಈ ಅದ್ಭುತವನ್ನು ನೋಡುವುದಕ್ಕಾದ್ರೂ ಹೋಗಬೇಕು: ಮತ್ತೆ ಮರುಕಳಿಸಲಿದೆ ವಿಜಯನಗರ ಸಾಮ್ರಾಜ್ಯದ ವೈಭವ – Kannada News | Hampi Festival 2026: Ancient Glory with Modern Drone Tech

ವಿಜಯನಗರ, ಫೆ.12: ವಿಶ್ವವಿಖ್ಯಾತ ಹಂಪಿ ಉತ್ಸವ 2026 (Hampi Utsav 2026) ಕ್ಕೆ ದಿನಗಣನೆ ಆರಂಭವಾಗಿದ್ದು, ಫೆಬ್ರವರಿ 13 ರಿಂದ 15 ರವರೆಗೆ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ವೈಭವ ಮರುಕಳಿಸಲಿದೆ. ಈ ಬಾರಿಯ ಉತ್ಸವವು ಪರಂಪರೆ ಮತ್ತು ಆಧುನಿಕ ತಂತ್ರಜ್ಞಾನದ ಅದ್ಭುತ ಸಂಗಮಕ್ಕೆ ಸಾಕ್ಷಿಯಾಗಲಿದೆ. ಇನ್ನು ಹಂಪಿ ಉತ್ಸವದಲ್ಲಿ ಪ್ರಮುಖ ಆಕರ್ಷಣೆಗಳು ಮತ್ತು ವಿಶೇಷತೆಗಳು ಇರಲಿದೆ. ಮೈಸೂರು ದಸರಾದಲ್ಲಿ ಜನಮನ ಗೆದ್ದಿದ್ದ ಮಾದರಿಯಲ್ಲೇ, ಈ ಬಾರಿ ಆಕಾಶದಲ್ಲಿ 1,000 ಡ್ರೋನ್‌ಗಳು ಚಿತ್ತಾರ ಬಿಡಿಸಲಿವೆ. ಗಾಯತ್ರಿ ಪೀಠದ ವೇದಿಕೆಯ…

Read More

30 ಕೋಟಿ ರೂ. ಇದ್ದರೂ ಹಾಳಾಯ್ತು ಯೂಟ್ಯೂಬರ್ ಜೀವನ; ನಡೆಯಲು ಆಗದ ಸ್ಥಿತಿ

‘ನನಗೆ ಮತ್ತೆ ನಡೆಯಲು ಸಾಧ್ಯವಿಲ್ಲವೇ ಅಂತ ಆತಂಕವಾಗುತ್ತಿದೆ’ ಎಂದು ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ (Anurag Dobhal) ಅವರು ಕಣ್ಣೀರು ಹಾಕುತ್ತಿದ್ದಾರೆ. ಯೂಟ್ಯೂಬರ್ ಆಗಿ ಖ್ಯಾತಿ ಪಡೆದಿದ್ದ ಅವರು ಇತ್ತೀಚೆಗೆ ಇನ್‌ಸ್ಟಾಗ್ರಾಮ್ ಲೈವ್‌ನಲ್ಲೇ ಆತ್ಮಹತ್ಯೆಗೆ ಯತ್ನಿಸಿ ಭೀಕರ ಕಾರು ಅಪಘಾತಕ್ಕೀಡಾಗಿದ್ದರು. ಬಿಗ್ ಬಾಸ್ 17ರ ಸ್ಪರ್ಧಿಯಾಗಿದ್ದ ಅನುರಾಗ್ ದೊಭಾಲ್ ಅವರ ಜೀವನ ಈಗ ನರಕ ಆಗಿದೆ. 30 ಕೋಟಿ ರೂಪಾಯಿ ಆಸ್ತಿ ಇದ್ದರೂ ಕೂಡ ಅವರು ನಡೆಯಲು ಸಾಧ್ಯವಾಗದ ಸ್ಥಿತಿ ತಲುಪಿದ್ದಾರೆ. ಅವರ ಆರೋಗ್ಯದ ಅಪ್‌ಡೇಟ್…

Read More

ಮೊದಲ ಸಲ ಕಮಲಾಕರ ಜೊತೆ ಹೋಗಿದ್ದಕ್ಕೆ 10 ಸಾವಿರ ರೂ. ನಿರೀಕ್ಷಿಸಿದ್ದ ಸುಚಿತ್ರಾಗೆ ಸಿಕ್ಕಿದ್ದು 35 ಸಾವಿರ ರೂ. – Kannada News | Siddapura Vasanth Naik Murder Case: Suchitra gets Rs 35 Thousand From astrologer kamalakara bhat In First Meet

ಕಾರವಾರ, (ಫೆಬ್ರವರಿ 10): ರಾಜ್ಯವನ್ನೇ ಬೆಚ್ಚಿಬೀಳಿಸಿದ ಸಿದ್ದಾಪುರದ ವಸಂತ ನಾಯ್ಕ್ ಹತ್ಯೆ ಪ್ರಕರಣದ (siddapura Vasanth Naik Murder Case) ತನಿಖೆ ಆಳಕ್ಕಿಳಿಯುತ್ತಿದ್ದಂತೆ, ಆರೋಪಿಗಳಾದ ಕಮಲಾಕರ ಭಟ್ (astrologer kamalakara bhat) ಮತ್ತು ಪ್ರೇಯಸಿ ಸುಚಿತ್ರಾಳ (Suchitra) ಅಕ್ರಮ ಸಂಬಂಧದ ಬಗ್ಗೆ ರೋಚಕ ಹಾಗೂ ಅಷ್ಟೇ ಆಘಾತಕಾರಿ ಸಂಗತಿಗಳು ಒಂದೊಂದೇ ಹೊರಬರುತ್ತಿವೆ. ಈ ಜೋಡಿಯ ಸಂಬಂಧ ಕೇವಲ ಪ್ರೀತಿಗೆ ಸೀಮಿತವಾಗಿರದೆ, ಅದರ ಹಿಂದೆ ದೊಡ್ಡದೊಂದು ‘ಬ್ಲ್ಯಾಕ್‌ಮೇಲ್’ (Blackmail) ಮತ್ತು ‘ಹನಿಟ್ರ್ಯಾಪ್’ (Honeytrap) ಜಾಲವಿತ್ತು ಎಂಬ ಸ್ಫೋಟಕ ಮಾಹಿತಿ…

Read More

ಸಿಎಲ್​​​ಪಿ ಸಭೆಗೂ ಮುನ್ನವೇ ವಿಧಾನಸೌಧದಲ್ಲಿ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

ಬೆಂಗಳೂರು, ಮೇ 30): ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಇಂದು (ಮೇ 30) ತೀವ್ರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆಗೂ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು… ರಾಜಕೀಯದ ಪ್ರಮುಖ ನಿರ್ಧಾರಗಳು ಹೊರಬೀಳುವ ಮುನ್ನ ಡಿ.ಕೆ. ಶಿವಕುಮಾರ್ ಅವರು ನೊಣವಿನಕೆರೆ ಅಜ್ಜಯ್ಯ ನೀಡಿದ ಸಲಹೆ ಸೂಚನೆಗಳನ್ನ ಅಚ್ಚುಕಟ್ಟಾಗಿ ಪಾಲಿಸುತ್ತಿದ್ದಾರೆ. ಹೌದು… ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ…

Read More