Headlines

Lunar Eclipse: ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Chief Priest Dikshith on Lunar Eclipse: Gavi Gangadhareshwara Temples Rituals and Astrological Impact

ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಇದನ್ನು ಬ್ಲಡ್ ಮೂನ್ ಎಂದೂ ಕರೆಯಲಾಗುತ್ತದೆ. ಗವಿಗಂಗಾಧರೇಶ್ವರ ದೇವಾಲಯದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ಅವರು ಈ ಚಂದ್ರಗ್ರಹಣದ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವದ ಬಗ್ಗೆ ಮಾತನಾಡಿದ್ದಾರೆ. ಗ್ರಹಣವು ಕೇವಲ 15-16 ನಿಮಿಷಗಳ ಕಾಲ ಗೋಚರಿಸಿದರೂ, ಅದರ ಪ್ರಭಾವವು ಇರುತ್ತದೆ. ಇದು ಸಿಂಹ ರಾಶಿಯ ಮೇಲೆ ನಿರ್ದಿಷ್ಟವಾಗಿ ಪ್ರಭಾವ ಬೀರಲಿದೆ, ಮತ್ತು ಎಲ್ಲ 12 ರಾಶಿಗಳು ಹಾಗೂ 27 ನಕ್ಷತ್ರಗಳ ಮೇಲೂ ಪರಿಣಾಮ ಬೀರುತ್ತದೆ. ಈ ದೋಷಗಳನ್ನು…

Read More

MI vs RR: ನಿರ್ಣಾಯಕ ಪಂದ್ಯದಲ್ಲಿ ನಿರಾಶೆಗೊಳಿಸಿದ ಜೈಸ್ವಾಲ್- ವೈಭವ್ – Kannada News | MI vs RR IPL 2026: Yashasvi Jaiswal and Vaibhav Sooryavanshi Fail, Rajasthan Royals Under Playoff Pressure

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್‌ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್​ಗೆ ಬಹಳ ಮುಖ್ಯವಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ರಾಜಸ್ಥಾನ್ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಆದರೆ ತಂಡಕ್ಕೆ…

Read More

ಹೊಸ ‘ರಾಜರಥ’ ಸಂಚಾರ ಆರಂಭ: ಕರ್ನಾಟಕದ 6 ಜಿಲ್ಲೆಗಳ ಪ್ರಯಾಣಿಕರಿಗೆ ಗುಡ್ ನ್ಯೂಸ್ – Kannada News | Hubballi Hyderabad AC Sleeper: NWKRTC Launches Rajaratha Luxury Bus Service

ಹುಬ್ಬಳ್ಳಿ, ಏ.20: ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು, ತನ್ನ ಐಷಾರಾಮಿ ಬಸ್‌ಗಳ ಸಾಲಿಗೆ 4 ಹೊಸ ‘ರಾಜರಥ’ (Rajaratha) ಎಸಿ ಸ್ಲೀಪರ್ ಬಸ್‌ಗಳನ್ನು ಸೇರ್ಪಡೆಗೊಳಿಸಿದೆ. ಈ ಬಸ್‌ಗಳು ಪ್ರಮುಖವಾಗಿ ಕರ್ನಾಟಕದ ವಿವಿಧ ನಗರಗಳಿಂದ ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸಲಿವೆ. ಈ ಹೊಸ ಬಸ್‌ಗಳ ಸಂಚಾರದಿಂದ ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಪ್ರಯಾಣಿಕರಿಗೆ ನೇರ ಅನುಕೂಲವಾಗಲಿದೆ. ಪ್ರಮುಖ ಎರಡು ಮಾರ್ಗಗಳು: ಹುಬ್ಬಳ್ಳಿ –…

Read More

ನೀವು ವಾಸಮಾಡುವ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ಯಾ? ಹಾಗಿದ್ರೆ ನಿಮಗೂ ಬರಬಹುದು ಮರೆವಿನ ಕಾಯಿಲೆ – Kannada News | Air Pollution and Alzheimer’s: The Link

ವಾಯು ಮಾಲಿನ್ಯವು ವಿಶ್ವಾದ್ಯಂತ ಹೆಚ್ಚುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಮಾಲಿನ್ಯವು ಶ್ವಾಸಕೋಶದ (Lungs) ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸ್ಪಷ್ಟ, ಆದರೆ ಇತ್ತೀಚಿನ ಅಧ್ಯಯನವು ಇದು ಅಲ್ಝೈಮರ್ ( Alzheimer’s) ಕಾಯಿಲೆಯನ್ನು ಹೆಚ್ಚಿಸುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ನಿಮಗೆ ತಿಳಿದಿರುವಂತೆ ಇದೊಂದು ಮರೆವಿನ ಕಾಯಿಲೆ ಇದರಲ್ಲಿ ವ್ಯಕ್ತಿಯ ಸ್ಮರಣಶಕ್ತಿ ತುಂಬಾ ದುರ್ಬಲಗೊಂಡು ತಮ್ಮ ದೈನಂದಿನ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಮಾಲಿನ್ಯ ಈ ಕಾಯಿಲೆಯ ಅಪಾಯವನ್ನು ಹೇಗೆ ಹೆಚ್ಚಿಸುತ್ತಿದೆ, ಅಧ್ಯಯನದಿಂದ ಸಿಕ್ಕ ಮತ್ತಷ್ಟು ಮಾಹಿತಿಗಳು ಹೇಳುವುದೇನು ಎಂಬುದನ್ನು…

Read More

Video: ಆರ್ಡರ್ ಮಾಡಿದ್ದ ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ – Kannada News | Blinkit Delivery Worker’s Quiet Cricket Ritual Wins Hearts Online

ನಿತ್ಯದ ಜಂಜಾಟ, ಹೊಟ್ಟೆಪಾಡಿನ ಕೆಲಸ ಮತ್ತು ಜವಾಬ್ದಾರಿಗಳ ಮಧ್ಯೆ ಮನುಷ್ಯ ತನ್ನ ಕನಸುಗಳನ್ನು ಹೇಗೆ ಬದಿಗಿಡುತ್ತಾನೆ ಮತ್ತು ಆ ಕನಸುಗಳು ಒಳಗೆಲ್ಲೋ ಹೇಗೆ ಜೀವಂತವಾಗಿರುತ್ತವೆ ಎಂಬುದಕ್ಕೆ ಈ ಸಣ್ಣ ವಿಡಿಯೋ ಒಂದು ಉತ್ತಮ ಉದಾಹರಣೆ.ಬ್ಲಿಂಕಿಟ್ ವಿತರಣಾ ಸಂಸ್ಥೆಯಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿರುವವರೊಬ್ಬರು ಎಂದಿನಂತೆ ಗ್ರಾಹಕರೊಬ್ಬರ ಮನೆಗೆ ಆರ್ಡರ್ ಮಾಡಿದ್ದ ವಸ್ತುಗಳನ್ನು ತಲುಪಿಸಲು ಹೋಗಿದ್ದರು. ಕೆಲಸದ ಅವಸರದಲ್ಲಿದ್ದ ಆ ವ್ಯಕ್ತಿ, ಮನೆಯ ಹೊರಗಿನ ಲಾಬಿಯಲ್ಲಿ ಇರಿಸಲಾಗಿದ್ದ ಒಂದು ಕ್ರಿಕೆಟ್ ಬ್ಯಾಟ್ ಅನ್ನು ಗಮನಿಸಿದ್ದರು. ಅಷ್ಟೇ, ಆ…

Read More

ಭೂಗತ ಲೋಕದಿಂದ ಬೆದರಿಕೆ: ಭಯಾನಕ ಅನುಭವ ಬಿಚ್ಚಿಟ್ಟ ನಟ ವರುಣ್ ಧವನ್

90ರ ದಶಕದಲ್ಲಿ ಬಾಲಿವುಡ್ (Bollywood)​​ ಅನ್ನು ಭೂಗತ ಜಗತ್ತು ಇನ್ನಿಲ್ಲದಂತೆ ಕಾಡಿತ್ತು. ಹಲವಾರು ಸಿನಿಮಾ ನಟ, ನಿರ್ದೇಶಕ, ನಿರ್ಮಾಪಕ, ನಟಿಯರಿಗೆ ಭೂಗತ ಲೋಕದ ದುರುಳರಿಂದ ಬೆದರಿಕೆ ಕರೆಗಳು ಬರುತ್ತಿದ್ದವು. ಟಿ-ಸೀರೀಸ್ ಮಾಲೀಕನ ಕೊಲೆಯನ್ನೂ ಈ ಭೂಗತ ಲೋಕದ ಮಂದಿ ಮಾಡಿದ್ದರು. ಕೆಲವು ನಟರು, ಭಯಗೊಂಡು ಭೂಗತ ಲೋಕದವರ ಪಾರ್ಟಿಗಳಲ್ಲಿ ಸಹ ಕಾಣಿಸಿಕೊಂಡಿದ್ದರು. ಆದರೆ ಕೆಲವರು ಮಾತ್ರ ಧೈರ್ಯವನ್ನು ಅದೆಲ್ಲವನ್ನೂ ಎದುರಿಸಿದ್ದರು. ಇದೀಗ ನಟ ವರುಣ್ ಧವನ್, ತಮ್ಮ ಮನೆಗೆ ಭೂಗತ ಲೋಕದ ಕರೆ ಬಂದಿದ್ದ ಘಟನೆಯನ್ನು ಸಂದರ್ಶನವೊಂದರಲ್ಲಿ…

Read More

ಧಾರಾವಾಡ: ಆಲಿಕಲ್ಲು ಮಳೆಗೆ ಉದುರಿದ ಮಾವು; ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾದ ಅನ್ನದಾತ!

ಧಾರಾವಾಡ, ಮಾ.28: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲೇ ವರುಣನ ಅಟ್ಟಹಾಸ ಶುರುವಾಗಿದೆ. ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಧಾರಾವಾಡ ಜಿಲ್ಲೆಯ ಮಾವು ಬೆಳೆಗಾರರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಮರದಲ್ಲಿ ನಳನಳಿಸುತ್ತಿದ್ದ ಮಾವಿನ ಕಾಯಿಗಳು ಈಗ ನೆಲಪಾಲಾಗಿವೆ. ಧಾರಾವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ ಮತ್ತು ಧಾರಾವಾಡ ತಾಲೂಕುಗಳಲ್ಲಿ ಅತಿ ಹೆಚ್ಚು ಮಾವು ಬೆಳೆಯಲಾಗುತ್ತದೆ. ಇಲ್ಲಿನ ಹೆಮ್ಮೆಯ ‘ಆಲ್ಪಾನ್ಸೋ’ (ಆಪೂಸ್) ಮಾವಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆಯಿದೆ. ಕಳೆದ ವರ್ಷ ಫಸಲು ಬಾರದೆ ಕಂಗಾಲಾಗಿದ್ದ…

Read More

DRDO ARDE Recruitment 2026: ಬಿಇ, ಬಿಟೆಕ್, ಎಂಟೆಕ್ ವಿದ್ಯಾರ್ಥಿಗಳಿಗೆ ಡಿಆರ್‌ಡಿಒದಲ್ಲಿ ಇಂಟರ್ನ್‌ಶಿಪ್ ಅವಕಾಶ; ಸ್ಟೈಫಂಡ್ ಕೂಡ ಲಭ್ಯ! – Kannada News | Engineering Internship: DRDO ARDE Pune Offers Paid Training to 40 Students

ಡಿಆರ್‌ಡಿಒದಲ್ಲಿ ಇಂಟರ್ನ್‌ಶಿಪ್ ಅವಕಾಶImage Credit source: Pinterest ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಆಶ್ರಯದ ಪುಣೆಯ ARDE ಸಂಸ್ಥೆಯು ದೇಶದ ಪ್ರತಿಭಾವಂತ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡಲು ಮುಂದಾಗಿದೆ. ಈ ವಿಶೇಷ ಯೋಜನೆಯಡಿ ಒಟ್ಟು 40 ವಿದ್ಯಾರ್ಥಿಗಳಿಗೆ 6 ತಿಂಗಳ ಅವಧಿಯ ಪಾವತಿಸಿದ ಇಂಟರ್ನ್‌ಶಿಪ್‌ಗಳನ್ನು ಒದಗಿಸಲಾಗುತ್ತದೆ. ತರಬೇತಿಯ ಯಶಸ್ವಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ರಕ್ಷಣಾ ಇಲಾಖೆಯ ನಿಯಮಗಳ ಪ್ರಕಾರ ಮಾಸಿಕ ಸ್ಟೈಫಂಡ್ ಕೂಡ ಲಭ್ಯವಿರಲಿದೆ. ಇಂಟರ್ನ್‌ಶಿಪ್ ಲಭ್ಯವಿರುವ ಪ್ರಮುಖ ಎಂಜಿನಿಯರಿಂಗ್ ವಿಭಾಗಗಳು: ಡಿಆರ್‌ಡಿಒ…

Read More

ನನ್ನಿಂದ ಅಂತಾ ತಪ್ಪು‌ ಏನಾಗಿದೆ? ರಾಜೀನಾಮೆ ಬೆನ್ನಲ್ಲೇ ಗುಡುಗಿದ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್

ಬೆಂಗಳೂರು, ಏಪ್ರಿಲ್ 11: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದಾವಣಗೆರೆ ಕಾಂಗ್ರೆಸ್ (congress) ಅಭ್ಯರ್ಥಿ ಸಮರ್ಥ್​​ ವಿರುದ್ಧ ಷಡ್ಯಂತ್ರ ಆರೋಪ ಸಂಬಂಧ ರಾಜೀನಾಮೆ ಕೊಡುವ ಪರಿಸ್ಥಿತಿ ಬಂದಿದೆ. ಪಕ್ಷ ವಿರೋಧ ಚಟುವಟಿಕೆಯಲ್ಲಿ ಭಾಗಿ ಆರೋಪ ಸಂಬಂಧ ಹೈಕಮಾಂಡ್​ ಕೈಗೆ ವರದಿ ತಲುಪುತ್ತಿದ್ದಂತೆ ಖಡಕ್ ಆಗಿ ರಾಜೀನಾಮೆ ಕೊಡಿ ಅಂತಾ ಎಐಸಿಸಿ ಸೂಚನೆ ಕೊಟ್ಟಿದೆ. ಅದರಂತೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್ (Abdul Jabbar) ರಾಜೀನಾಮೆ ಕೊಟ್ಟಿದ್ದಾರೆ. ನನ್ನಿಂದ ಅಂತಾ ತಪ್ಪು‌…

Read More

ಬೆಂಗಳೂರು ಜನರ ದೋಚುತ್ತಿರುವ ‘ಜನ ನಾಯಕ’ ವಿಜಯ್ – Kannada News | Jana Nayagan movie advance booking open in Bengaluru with high ticket price

ದಳಪತಿ ವಿಜಯ್ (Thalapathy Vijay) ತಮ್ಮ ಕೊನೆಯ ಸಿನಿಮಾಕ್ಕೆ ‘ಜನ ನಾಯಗನ್’ ಎಂದು ಹೆಸರಿಟ್ಟಿದ್ದಾರೆ. ವಿಜಯ್ ರಾಜಕೀಯಕ್ಕೆ ಪ್ರವೇಶಿಸಿದ್ದು, ಸಿನಿಮಾ ಅನ್ನು ತಮ್ಮ ರಾಜಕೀಯ ಅಜೆಂಡಕ್ಕೆ ಪ್ರಚಾರ ಕೊಡಲು ಟೂಲ್ ಆಗಿ ಬಳಸುತ್ತಿದ್ದಾರೆ. ವಿಪರ್ಯಾಸವೆಂದರೆ ‘ಜನ ನಾಯಗನ್’ (ಜನ ನಾಯಕ) ಎಂದು ಹೆಸರಿಟ್ಟುಕೊಂಡು ಬೆಂಗಳೂರಿನ ಸಿನಿಮಾ ಪ್ರೇಮಿಗಳ ಲೂಟಿಗೆ ಇಳಿದಿದ್ದಾರೆ ನಟ ವಿಜಯ್ ಮತ್ತು ‘ಜನ ನಾಯಗನ್’ ಚಿತ್ರತಂಡ. ಹೇಗದು? ವಿವರ ಇಲ್ಲಿದೆ ನೋಡಿ… ‘ಜನ ನಾಯಗನ್’ ತಮಿಳು (ಕನ್ನಡ ಡಬ್ ಇಲ್ಲ) ಸಿನಿಮಾ ಜನವರಿ 09…

Read More