Headlines

‘ದುಡ್ಡಿದ್ದವ್ರನ್ನ ಮೀಟ್ ಮಾಡ್ತಾರೆ’; ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ – Kannada News | Gilli Nata’s Bigg Boss Fandom Backlash: When Fan Love Turns Sour and Unmet Promises

ಯಾವುದೇ ಆದರೂ ಅದು ಅತಿಯಾದರೆ ವಿಷವೇ. ಅದರಲ್ಲೂ ಅಭಿಮಾನ ಅತಿಯಾದರೆ ಅದು ಕಾರ್ಕೋಟಕ ವಿಷವಾಗುತ್ತದೆ. ಇದಕ್ಕೆ ಉತ್ತಮ ಉದಾಹರಣೆ ಸಿಕ್ಕಿದೆ. ಗಿಲ್ಲಿಗೆ (Gilli Nata) ಉಘೇ ಉಘೇ ಎಂದು, ಅದಕ್ಕೆ ಪ್ರತಿಯಾಗಿ ಏನೂ ಸಿಕ್ಕಿಲ್ಲ ಎಂದಾಗ ಅವರ ವಿರುದ್ಧವೇ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಅಭಿಮಾನ ಅತಿಯಾದರೆ ಏನಾಗುತ್ತದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿಕೊಳ್ಳಾಗುತ್ತಿದೆ. ಗಿಲ್ಲಿ ನಟ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್. ಈ ಶೋನಲ್ಲಿ ಅವರಿಗೆ…

Read More

ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ, ಹೊಸ ವರ್ಷಾಚರಣೆ ಸಂಪ್ರದಾಯ ಹುಟ್ಟಿದ್ದು, ಯಾವಾಗ ಮತ್ತು ಹೇಗೆ ಮತ್ತು ಎಲ್ಲಿ? – Kannada News | New Year Origins: English Calendar History and Gregorian Calendar Explained

ನವದೆಹಲಿ, ಜನವರಿ 01:  ಹೊಸವರ್ಷ(New Year) ಎಂದಕೂಡಲೇ ಬಹಳಷ್ಟು ಮಂದಿಯ ತಲೆಯಲ್ಲಿ ಬರುವುದು ಈ ಜನವರಿ ಪ್ರಾರಂಭ ಹಾಗೂ ಡಿಸೆಂಬರ್ ಅಂತ್ಯದ ಲೆಕ್ಕಾಚಾರಗಳೆಲ್ಲ ಪಾಶ್ಚಾತ್ಯ ಇಂಗ್ಲಿಷ್ ವ್ಯವಸ್ಥೆ. ನಾವು ಆಚರಿಸುವುದರಲ್ಲೇ ಗುಲಾಮಿತನ ಇದೆ ಎಂಬುದರಿಂದ ಹಿಡಿದು, ಯುಗಾದಿಗೆ ಹೊಸವರ್ಷ ಆಚರಿಸುವುದು ಎಷ್ಟು ಅರ್ಥಪೂರ್ಣ ಎನ್ನುವ ವಿಚಾರಗಳವರೆಗೂ ಒಮ್ಮೆಲೆ ನಮ್ಮ ತಲೆಗೆ ಬಂದು ಹೋಗುತ್ತದೆ. ಈ ಜನವರಿಯಿಂದ ಡಿಸೆಂಬರಿನವರೆಗಿನ ಹನ್ನೆರಡು ತಿಂಗಳುಗಳ ಕ್ಯಾಲೆಂಡರ್ ಅನ್ನು ಗ್ರೆಗೊರಿಯನ್ ಕ್ಯಾಲೆಂಡರ್ ಎನ್ನುತ್ತೇವೆ. ಅದರ ಬಗ್ಗೆ ಮಾಹಿತಿ ತಡಕಾಡಿದರೆ ಕ್ರೈಸ್ತ ಮತದ ಬಾಗಿಲಿಗೇ…

Read More

ಐಪಿಎಲ್ ಮ್ಯಾಚ್ ನೋಡಲು ಬಂದ ಸ್ಟಾರ್ ನಟನಿಗೆ ಯಾರು ಎಂದು ಪ್ರಶ್ನೆ; ಮುಂದೇನಾಯ್ತು? – Kannada News | Victory Venkatesh Unrecognized at IPL Hyderabad Match; Fans React Strongly.

ಐಪಿಎಲ್ ಪಂದ್ಯ ನೋಡಲು ಅನೇಕ ಸೆಲೆಬ್ರಿಟಿಗಳು ಆಗಮಿಸುತ್ತಾರೆ. ಅವರಿಗೆ ವಿಐಪಿ ಸೌಲಭ್ಯ ಸಿಗುತ್ತದೆ. ವಿಶೇಷ ಆಸನದಲ್ಲಿ ಅವರನ್ನು ಕೂರಿಸಲಾಗುತ್ತದೆ. ಟಿವಿಯಲ್ಲೂ ಪದೇ ಪದೇ ಅವರನ್ನೇ ತೋರಿಸಲಾಗುತ್ತದೆ. ಆದರೆ, ಈಗ ಟಾಲಿವುಡ್​ ಸ್ಟಾರ್​ ನಟನಿಗೆ ಅವಮಾನ ಆಗಿದೆ. ಹೈದರಾಬಾದ್ ಪಂದ್ಯ ನೋಡಲು ಬಂದ ವಿಕ್ಟರಿ ವೆಂಕಟೇಶ್​​ ಅವರನ್ನು ಯಾರು ಎಂದು ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಹೈದರಾಬಾದ್…

Read More

IND vs ENG: ಏಕಾಂಗಿಯಾದ ವೈಭವ್ ಸೂರ್ಯವಂಶಿ ವಿಡಿಯೋ ವೈರಲ್ – Kannada News | T20 Shock: Vaibhav Sooryavanshi Benched from England Match, Emotional Video Goes Viral

ಸೌತಾಂಪ್ಟನ್‌ನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಐದನೇ ಟಿ20 ಪಂದ್ಯದಿಂದ ವೈಭವ್ ಸೂರ್ಯವಂಶಿಯನ್ನು ಹೊರಗಿಡಲಾಗಿದೆ. ಈ ಸರಣಿಯ ಮೂರು ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದಿದ್ದ ವೈಭವ್​ಗೆ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆಡಿದ ಮೂರು ಪಂದ್ಯಗಳಲ್ಲಿ ಕ್ರಮವಾಗಿ 14, 13 ಮತ್ತು 15 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಅವರನ್ನು ಕೊನೆಯ ಟಿ20 ಪಂದ್ಯದಿಂದ ಕೈಬಿಡಲಾಗಿದೆ. ಹೀಗೆ ತಂಡದಿಂದ ಹೊರಬಿದ್ದು, ಬೌಂಡರಿ ಗೆರೆ ಬಳಿ ವೈಭವ್ ಏಕಾಂಗಿಯಾಗಿ ಕುಳಿತಿದ್ದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವೈಭವ್…

Read More

Video: ಪತ್ನಿಯ ಕಿವಿಯೋಲೆ ಆಟೋದಲ್ಲಿ ನೇತು ಹಾಕಿ ಪ್ರೀತಿ ವ್ಯಕ್ತಪಡಿಸಿದ ಆಟೋ ಡ್ರೈವರ್ – Kannada News | Bengaluru: Bengaluru auto driver expresses love by hanging his wife’s earring in auto

ಬೆಂಗಳೂರು, ಫೆಬ್ರವರಿ 24: ಪ್ರೀತಿ (love) ಕುರುಡು ಪ್ರೀತಿಗೆ ಕಣ್ಣಿಲ್ಲ. ಪ್ರೀತಿಯಲ್ಲಿ ಬಿದ್ದವರಿಗೆ ಈ ಜಗತ್ತಿನ ಪರಿಜ್ಞಾನವೇ ಇರುವುದಿಲ್ಲ ಎಂದು ಹೇಳುವುದನ್ನು ನೋಡಿರಬಹುದು. ವಿಭಿನ್ನವಾಗಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿ ಸಂಗಾತಿಯ ಮನಸ್ಸು ಗೆಲ್ತಾರೆ. ಆದರೆ ಬೆಂಗಳೂರಿನ (Bengaluru) ಆಟೋ ಚಾಲಕನೊಬ್ಬ ತನ್ನ ಮಡದಿ ಮೇಲಿನ ಪ್ರೀತಿಯನ್ನು ವಿಭಿನ್ನವಾಗಿ ವ್ಯಕ್ತಪಡಿಸಿ ನೆಟ್ಟಿಗರ ಗಮನ ಸೆಳೆದಿದ್ದಾನೆ. ಹೌದು ತನ್ನ ಪತ್ನಿಯ ಕಿವಿಯೋಲೆಯನ್ನು ಆಟೋದಲ್ಲಿ ನೇತು ಹಾಕಿ ಪತ್ನಿಯ ಪ್ರೀತಿಯನ್ನು ಕೆಲಸದ ನಡುವೆಯೂ ನೆನಪಿಸಿಕೊಂಡಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ…

Read More

World Laughter Day: ಇಂದು ವಿಶ್ವ ನಗು ದಿನ; ಭಾರತದಿಂದ ಜಗತ್ತಿಗೆ ಹರಡಿದ ಆನಂದದ ಅಲೆ – Kannada News | World Laughter Day: Discover the Power and Benefits of Laughter for Health

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ ಪ್ರತಿದಿನವೂ ಒಂದಲ್ಲ ಒಂದು ವಿಶೇಷ ದಿನವಾಗಿ ಆಚರಿಸಲ್ಪಡುತ್ತಿದೆ. ಕಾಫಿ ದಿನ, ಚಾಕಲೇಟ್ ದಿನ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಆದರೆ, ಈ ದಿನಗಳಲ್ಲಿ ಬಹುತೇಕವು ಅಮೆರಿಕದಂತಹ ದೇಶಗಳ “ರಾಷ್ಟ್ರೀಯ ದಿನಗಳು” ಅಥವಾ ಖಾಸಗಿ ಸಂಸ್ಥೆಗಳ ಪ್ರಚಾರದ ತಂತ್ರಗಳಾಗಿರುತ್ತವೆ. ಇವುಗಳ ನಡುವೆ ನಿಜವಾದ ಜಾಗತಿಕ ಮಾನ್ಯತೆ ಪಡೆದ ಮತ್ತು ಭಾರತೀಯ ಮೂಲದಿಂದ ವಿಶ್ವದಾದ್ಯಂತ ಪಸರಿಸಿದ ವಿಶೇಷ ದಿನವೆಂದರೆ ಅದು “ವಿಶ್ವ ನಗು ದಿನ”. ವಿಶ್ವ ನಗು ದಿನವನ್ನು ಪ್ರತಿ ವರ್ಷ ಮೇ…

Read More

ಪ್ರಮುಖ ಬ್ಯಾಂಕುಗಳಲ್ಲಿ ಶೇ. 7.75ರವರೆಗೆ ಫಿಕ್ಸೆಡ್ ಡೆಪಾಸಿಟ್ ದರಗಳು

ಕೆಲವೇ ವರ್ಷಗಳಿಗೆ ಹಣವನ್ನು ಇರಿಸಬೇಕೆನ್ನುವವರಿಗೆ ಫಿಕ್ಸೆಡ್ ಡೆಪಾಸಿಟ್ ಸ್ಕೀಮ್​ಗಳು (Fixed Deposit) ಉತ್ತಮ ಎನಿಸುತ್ತವೆ. ಆರ್​ಬಿಐನ ರಿಪೋ ದರ ಬದಲಾವಣೆಗೆ ಅನುಗುಣವಾಗಿ ಎಫ್​ಡಿ ದರಗಳೂ ಬದಲಾಗಬಹುದು. ಸಾಮಾನ್ಯವಾಗಿ 1 ವರ್ಷ ಮೇಲ್ಪಟ್ಟ ಅವಧಿಗಳ ಠೇವಣಿಗಳಿಗೆ ಶೇ. 6ಕ್ಕಿಂತಲೂ ಹೆಚ್ಚು ಬಡ್ಡಿ ಸಿಗುತ್ತದೆ. ಕೆಲ ಬ್ಯಾಂಕುಗಳು ಕೆಲ ಅವಧಿಗಳ ಠೇವಣಿಗಳಿಗೆ ಗರಿಷ್ಠ ಬಡ್ಡಿ ಆಫರ್ ಮಾಡುತ್ತವೆ. ಕಮರ್ಷಿಯಲ್ ಬ್ಯಾಂಕುಗಳು ಇಂದು ಶೇ. 7.75ರವರೆಗೆ ಎಫ್​ಡಿ ದರಗಳನ್ನು ಹೊಂದಿವೆ. ಕೆಲ ಪ್ರಮುಖ ಬ್ಯಾಂಕುಗಳಲ್ಲಿನ ಡೆಪಾಸಿಟ್ ರೇಟ್​ಗಳ ವಿವರ ಈ ಕೆಳಕಂಡಂತಿದೆ:…

Read More

ನಕಲಿ ಸಹಿ ಆರೋಪ; ಮಮತಾ ಬ್ಯಾನರ್ಜಿ ನಿವಾಸದ ಮೇಲೆ ಸಿಐಡಿ ದಾಳಿ – Kannada News

ಕೊಲ್ಕತ್ತಾ, ಜೂನ್ 9: ತೃಣಮೂಲ ಕಾಂಗ್ರೆಸ್ (TMC) ಶಾಸಕರ ‘ನಕಲಿ ಸಹಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಅಪರಾಧ ತನಿಖಾ ಇಲಾಖೆಯ (CID) ತಂಡವೊಂದು ಇಂದು ಟಿಎಂಸಿ ಪಕ್ಷದ ಕೇಂದ್ರ ಕಚೇರಿಗೆ ತಲುಪಿದೆ. ಈ ಕಚೇರಿಯು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಕಾಳೀಘಾಟ್ ನಿವಾಸವೂ ಆಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ರಾಜ್ಯ ತನಿಖಾ ಸಂಸ್ಥೆಯ ಅಧಿಕಾರಿಗಳು ಮಧ್ಯಾಹ್ನ 12 ಗಂಟೆ ಸುಮಾರಿಗೆ 30ಬಿ ಹರೀಶ್ ಚಟರ್ಜಿ ರಸ್ತೆಯ ನಿವಾಸಕ್ಕೆ ಆಗಮಿಸಿದ್ದಾರೆ. ಸಿಐಡಿ ತಂಡದೊಂದಿಗೆ ಕಾಳೀಘಾಟ್ ಪೊಲೀಸ್…

Read More

ನಾವು ಪಾಕಿಸ್ತಾನಕ್ಕೆ ಸೇರಿದವರಲ್ಲ; ಇಸ್ಲಾಮಾಬಾದ್ ವಿರುದ್ಧ ಪಿಒಕೆ ಜನರ ಪ್ರತಿಭಟನೆ – Kannada News | POK is not part of Pakistan Protesters Warn Islamabad in rally over food blockade

ಇಸ್ಲಮಾಬಾದ್, ಜೂನ್ 30: ಪಿಒಕೆ (PoK) ವ್ಯಾಪ್ತಿಯ ಕಾಶ್ಮೀರದ ರಾವಲಾಕೋಟ್‌ನಲ್ಲಿ ಇಂದು 22ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆಯಲ್ಲಿ ಸಾವಿರಾರು ಜನರು ಈ ಪ್ರದೇಶದ ಮೇಲಿನ ಪಾಕಿಸ್ತಾನದ ನಿಯಂತ್ರಣದ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈದ್ಗಾ ಮೈದಾನದಲ್ಲಿ ನಡೆದ ಪ್ರತಿಭಟನೆಯ ವೇಳೆ ಮಾತನಾಡಿದ ಪಿಒಕೆ ಮುಖಂಡರು, ಈ ಪ್ರದೇಶವನ್ನು ಇನ್ನು ಮುಂದೆ ಪಾಕಿಸ್ತಾನದ (Pakistan) ನಿಯಂತ್ರಣದಲ್ಲಿದೆ ಎಂದು ಪರಿಗಣಿಸಬಾರದು, ನಾವು ಪಾಕಿಸ್ತಾನದ ಭಾಗವಲ್ಲ. ನಮಗೆ ಪಾಕಿಸ್ತಾನದ ರೇಷನ್ ಅಗತ್ಯವಿಲ್ಲ, ಪಾಕಿಸ್ತಾನಕ್ಕೆ ನಮ್ಮ ಅಗತ್ಯವಿದೆ ಎಂದು ಹೇಳಿದ್ದಾರೆ. ಹಾಗೇ, ಪಾಕಿಸ್ತಾನದ…

Read More

ಕಾರವಾರ: ಪ್ರವಾಸಿಗರು ಹೆಚ್ಚಳದ ಮಧ್ಯೆ ದರ ಸಮರ: ಏಜೆಂಟರು ಮತ್ತು ಕಂಪನಿಗಳ ನಡುವೆ ಬಿಗ್ ಫೈಟ್

ಕಾರವಾರ, ಮಾರ್ಚ್​ 21: ಸಾಲು ಸಾಲು ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಉತ್ತರ ಕನ್ನಡ ಜಿಲ್ಲೆಗೆ ಬರುತ್ತಿದ್ದಾರೆ. ಇದೆ ಸಂದರ್ಭದಲ್ಲಿ ಟ್ರಾವೆಲ್ ಏಜೆಂಟ್ಸ್​ ಮತ್ತು ಜಲಸಾಹಸ ಕ್ರಿಡಾ ಕಂಪನಿಗಳ ನಡುವೆ ದರ ನಗದಿ ವಿಚಾರವಾಗಿ ಭಾರೀ ಜಟಾಪಟಿ ನಡೆದಿದ್ದು, ಪ್ರವಾಸಿಗರು (Tourists) ಜಾಸ್ತಿ ಬಂದರೂ ನಿರೀಕ್ಷಿಸಿದಷ್ಟು ಲಾಭ ಸಿಗದೆ ಎಜೆಂಟರು ಒದ್ದಾಡುತ್ತಿದ್ದಾರೆ. ಸದ್ಯ ಒಂದು ಕಡೆ ಸಾಲು ಸಾಲು ಹಬ್ಬ ಹಿನ್ನೆಲೆ ರಜೆ. ಮತ್ತೊಂದು ಕಡೆ ಮಕ್ಕಳ ಪರೀಕ್ಷೆ ಮುಗಿದಿದ್ದು, ಜಾಲಿ ಮಾಡುವ ಸಂದರ್ಭ. ಹೀಗಾಗಿ…

Read More