ಇತ್ತ ಅಧ್ಯಕ್ಷರ ಸೆರೆ, ಅತ್ತ ವೆನೆಜುವೆಲಾ ಮಾರುಕಟ್ಟೆ ಹಿಗ್ಗು; ಕುಸಿಯಬೇಕಿದ್ದ ಷೇರುಪೇಟೆ ಹಿರಿಹಿರಿ ಹಿಗ್ಗುತ್ತಿರುವುದೇಕೆ? – Kannada News | Venezuela stock market rise 17pc in one day after US captures president Nicolas Maduro

ನ್ಯೂಯಾರ್ಕ್, ಜನವರಿ 6: ವೆನೆಜುವೆಲಾ ಅಧ್ಯಕ್ಷ ನಿಕೋಲಾಸ್ ಮೆಡುರೊರನ್ನು (Nicolas Maduro) ಅಮೆರಿಕ ಸೆರೆ ಹಿಡಿದ ಬೆನ್ನಲ್ಲೇ ಆ ದೇಶದ ಮಾರುಕಟ್ಟೆ ಜಿಗಿಜಿಗಿದಾಡತೊಡಗಿದೆ. ವೆನೆಜುವೆಲಾದ ಕ್ಯಾರಕಾಸ್ ಸ್ಟಾಕ್ ಎಕ್ಸ್​ಚೇಂಜ್ ಜನವರಿ 5ರಂದು ಒಂದೇ ದಿನ ಶೇ. 17ರಷ್ಟು ಏರಿದೆ. ಅಧ್ಯಕ್ಷರ ನಿರ್ಗಮನದ ಸುದ್ದಿಗೆ ಮಾರುಕಟ್ಟೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವಂತೆ ಕಾಣುತ್ತಿದೆ. ಜನವರಿ 5ರಂದು ಕ್ಯಾರಕಾಸ್ ಸ್ಟಾಕ್ ಎಕ್ಸ್​ಚೇಂಜ್​ನ (Carcas stock exchange) ಸೂಚ್ಯಂಕವು 2,597.7 ಅಂಕಗಳೊಂದಿಗೆ ಟ್ರೇಡಿಂಗ್ ಮುಗಿಸಿತು. ಒಂದು ದಿನದಲ್ಲಿ ಶೇ. 16.45ರಷ್ಟು ಏರಿಕೆ ಆಗಿದೆ. ಹಲವು…

Read More

ಪತಂಜಲಿ ದಿವ್ಯ ದಂತಮಂಜನ್ ಟೂತ್ ಪೇಸ್ಟ್; ಹಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಆಯುರ್ವೇದ ಉತ್ಪನ್ನ – Kannada News | Patanjali Divya Dantmanjan paste helps to overcome many dental problems

ಇತ್ತೀಚಿನ ದಿನಗಳಲ್ಲಿ ದಂತ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಕೆಟ್ಟ ಆಹಾರ ಪದ್ಧತಿ, ಅತಿಯಾದ ಸಕ್ಕರೆ ಸೇವನೆ, ತಂಬಾಕು ಸೇವನೆ ಮಾಡುವುದು, ಸರಿಯಾಗಿ ಹಲ್ಲುಜ್ಜದೇ ಇರುವುದು, ಮತ್ತು ಒತ್ತಡ ಇವೆಲ್ಲವೂ ಹಲ್ಲು ಮತ್ತು ಒಸಡುಗಳಿಗೆ ಹಾನಿ ಮಾಡುತ್ತವೆ. ಹಲ್ಲುನೋವು, ಒಸಡುಗಳಲ್ಲಿ ರಕ್ತಸ್ರಾವ, ಪಯೋರಿಯಾ ಮತ್ತು ಬಾಯಿಯ ದುರ್ವಾಸನೆಯಂತಹ ಸಮಸ್ಯೆಗಳು ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಲ್ಲೂ ಸಾಮಾನ್ಯವಾಗುತ್ತಿವೆ. ಈ ಸಂದರ್ಭಗಳಲ್ಲಿ, ಆಯುರ್ವೇದ ಟೂತ್‌ಪೇಸ್ಟ್ ಉತ್ತಮ ಆಯ್ಕೆಯಾಗಿದೆ. ಪತಂಜಲಿಯ ದಿವ್ಯ ದಂತಮಂಜನ್ ಪೇಸ್ಟ್ (Patanjali Divya Dantmanjan toothpaste) ಹಲ್ಲು ಮತ್ತು…

Read More

600 ಕ್ಕೂ ಹೆಚ್ಚು ರನ್‌ಗಳ ಹ್ಯಾಟ್ರಿಕ್; ಮಹಾ ದಾಖಲೆ ಬರೆದ ದೇವದತ್ ಪಡಿಕ್ಕಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಆರನೇ ಪಂದ್ಯವನ್ನು ಆಡಿದ ಕರ್ನಾಟಕ ತಂಡ ರಾಜಸ್ಥಾನ ವಿರುದ್ಧ 150 ರನ್​ಗಳ ಜಯ ಸಾಧಿಸಿದೆ. ಎಂದಿನಂತೆ ಈ ಪಂದ್ಯದಲ್ಲೂ ಕರ್ನಾಟಕ ಪರ ಮಿಂಚಿದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 82 ಎಸೆತಗಳಲ್ಲಿ 91 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಕೇವಲ 9 ರನ್​ಗಳಿಂದ ಈ ಟೂರ್ನಿಯ ಐದನೇ ಶತಕದಿಂದ ವಂಚಿತರಾದರು. ಆದಾಗ್ಯೂ ಈ ಪಂದ್ಯದಲ್ಲಿ ಪಡಿಕ್ಕಲ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದರು. ಪ್ರಸ್ತುತ ಈ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಲ್ಲಿ 600 ಕ್ಕೂ…

Read More

ಭಾರತದ ಪ್ರಧಾನಿಯನ್ನೂ ಟ್ರಂಪ್ ಕಿಡ್ನಾಪ್ ಮಾಡುತ್ತಾರಾ? ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ವಿವಾದ – Kannada News | Will Trump Kidnap India’s PM Modi? Congress Leader Prithviraj Chavan Remark Sparks Controversy

ಮುಂಬೈ, ಜನವರಿ 6: ಭಾರತ-ಅಮೆರಿಕಾ ದೇಶಗಳ ನಡುವಿನ ವ್ಯಾಪಾರ ಮತ್ತು ರಾಷ್ಟ್ರೀಯ ಭದ್ರತೆಯ ಕುರಿತು ಕಾಂಗ್ರೆಸ್ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಇಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಪ್ರಸ್ತಾವಿತ ಶೇ. 50ರಷ್ಟು ಸುಂಕವು ಭಾರತ-ಅಮೆರಿಕಾ ನಡುವಿನ ವ್ಯಾಪಾರವನ್ನು ಅದರಲ್ಲೂ ವಿಶೇಷವಾಗಿ ಅಮೆರಿಕಕ್ಕೆ ಭಾರತದ ರಫ್ತುಗಳನ್ನು ಪರಿಣಾಮಕಾರಿಯಾಗಿ ಸ್ಥಗಿತಗೊಳಿಸುತ್ತದೆ ಎಂದು ಎಚ್ಚರಿಸಿದ ಪೃಥ್ವಿರಾಜ್ ಚೌಹಾಣ್, ವೆನೆಜುವೆಲಾವನ್ನು (Venezuela) ಉಲ್ಲೇಖಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಭಾರತದ ಪ್ರಧಾನಿಯನ್ನೂ ಅಪಹರಿಸುತ್ತಾರಾ? ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ….

Read More

‘ದಿ ಫ್ಯಾಮಿಲಿ ಮ್ಯಾನ್’ ನಿರ್ದೇಶಕರ ಜೊತೆ ಸಲ್ಮಾನ್ ಖಾನ್ ಹೊಸ ಸಿನಿಮಾ? – Kannada News | Salman Khan likely to do action comedy movie with The Family Man director Raj DK

ನಟ ಸಲ್ಮಾನ್ ಖಾನ್ (Salman Khan) ಅವರು ಇತ್ತೀಚಿನ ವರ್ಷಗಳಲ್ಲಿ ದೊಡ್ಡ ಗೆಲುವು ಕಂಡಿಲ್ಲ. ಬೇರೆ ಹೀರೋಗಳೆಲ್ಲ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮೇಲೆ ಕಣ್ಣಿಟ್ಟಿದ್ದರೆ ಸಲ್ಮಾನ್ ಖಾನ್ ಅವರ ಸಿನಿಮಾಗಳು ಜಸ್ಟ್ ಪಾಸ್ ಆಗಲು ಕಷ್ಟಪಡುತ್ತಿವೆ. ಹಾಗಾಗಿ ಅವರು ಒಂದು ಗೊಡ್ಡ ಗೆಲುವಿಗಾಗಿ ಕಾಯುತ್ತಿದ್ದಾರೆ. ಅವರು ನಟಿಸಿರುವ ‘ಬ್ಯಾಟಲ್ ಆಫ್ ಗಲ್ವಾನ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಅದರ ನಡುವೆ ಅವರು ಹೊಸ ಸಿನಿಮಾದ ಮಾತುಕಥೆಯಲ್ಲಿ ತೊಡಗಿಕೊಂಡಿದ್ದಾರೆ. ಈಗ ಕೇಳಿಬಂದಿರುವ ಸುದ್ದಿಯ ಪ್ರಕಾರ, ರಾಜ್-ಡಿಕೆ (Raj DK)…

Read More

ಸುದೀರ್ಘ ಜನಸೇವೆಯ ಸಾರ್ಥಕ ಕ್ಷಣ: ನಿಮ್ಮೆಲ್ಲರ ಸೇವೆಗೈಯ್ಯುವ ಈ ಅವಕಾಶಕ್ಕಾಗಿ ಚಿರಋಣಿ; ಸಿಎಂ ಸಿದ್ದರಾಮಯ್ಯ – Kannada News | Siddaramaiah Breaks Devaraja Urs Record; CM Says, I Am Eternally Grateful for the Opportunity to Serve You All

ಬೆಂಗಳೂರು, ಜನವರಿ 06: ದೇವರಾಜ ಅರಸು (Devaraj Urs) ಅವರ ದಾಖಲೆಯನ್ನು ಮುರಿಯುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಆಪ್ತ ಬಳಗ ಸೇರಿದಂತೆ ರಾಜ್ಯಕೀಯ ಗಣ್ಯರು ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ: ಸಿದ್ದರಾಮಯ್ಯ ದೀರ್ಘಾವಧಿ ಮುಖ್ಯಮಂತ್ರಿ ಆಗಿ ದಾಖಲೆ ವಿಚಾರವಾಗಿ ಸಿಎಂ…

Read More

ಈ ಎಸ್​ಎಂಬಿಯಲ್ಲಿ ಆಕರ್ಷಕ ಬಡ್ಡಿ ಆಫರ್; ನಿತ್ಯವೂ ಚಕ್ರಬಡ್ಡಿ; ಏನಿದರ ಅನುಕೂಲ? – Kannada News | This small finance bank offers repo level interest rates and daily compounding for savings accounts

ನವದೆಹಲಿ, ಜನವರಿ 6: ಸ್ಲೈಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ (Slice Small Finance Bank) ತನ್ನ ಸೇವಿಂಗ್ಸ್ ಅಕೌಂಟ್​ಗಳಿಗೆ ಫಿಕ್ಸೆಡ್ ಡೆಪಾಸಿಟ್​ನಷ್ಟು (Fixed Deposit) ಬಡ್ಡಿ ಆಫರ್ ಮಾಡುತ್ತಿದೆ. ಅಷ್ಟೇ ಅಲ್ಲ, ಕ್ವಾರ್ಟರ್ ಬದಲು ನಿತ್ಯವೂ ಚಕ್ರ ಬಡ್ಡಿ (interest compounding) ಜಮೆ ಮಾಡುತ್ತದೆ. ಸೇವಿಂಗ್​ ಅಕೌಂಟ್​ಗಳಿಗೆ ಸಾಮಾನ್ಯವಾಗಿ ಶೇ. 3ಕ್ಕಿಂತ ಹೆಚ್ಚು ಬಡ್ಡಿ ಸಿಗುವುದು ವಿರಳ. ಅಂಥದ್ದರಲ್ಲಿ ಸ್ಲೈಸ್ ಬ್ಯಾಂಕ್ ತನ್ನಲ್ಲಿರುವ ಸೇವಿಂಗ್ಸ್ ಅಕೌಂಟ್​ಗಳಿಗೆ ಶೇ. 5.25ರವಷ್ಟು ವಾರ್ಷಿಕ ಬಡ್ಡಿ ಕೊಡುತ್ತಿದೆ. ನಿತ್ಯವೂ ಚಕ್ರಬಡ್ಡಿ ಸಿಗುತ್ತೆ……

Read More

ವಿಜಯ್ ಕೊನೆಯ ಸಿನಿಮಾ ಸೌದಿ ಅರೆಬಿಯಾನಲ್ಲಿ ಬ್ಯಾನ್: ಕಾರಣವೇನು? – Kannada News | Vijay starrer Jana Nayagan movie facing ban in Saudi Arabia

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಬೆಂಗಳೂರು ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಓಪನ್ ಆಗಿದೆ. ರಾಜಕೀಯಕ್ಕೆ ಎಂಟ್ರಿ ನೀಡಿರುವ ದಳಪತಿ ವಿಜಯ್, ‘ಜನ ನಾಯಗನ್’ ಬಳಿಕ ತಾವು ಇನ್ಯಾವುದೇ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಹೀಗಾಗಿ ಸಿನಿಮಾ ವೀಕ್ಷಿಸಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ವಿಜಯ್​ಗೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಮೆರಿಕ, ಮಲೇಷ್ಯಾ, ಸಿಂಗಪುರ, ಗಲ್ಫ್ ರಾಷ್ಟ್ರಗಳಲ್ಲೂ ಅಭಿಮಾನಿಗಳನ್ನು ವಿಜಯ್…

Read More

600 ಕ್ಕೂ ಹೆಚ್ಚು ರನ್‌ಗಳ ಹ್ಯಾಟ್ರಿಕ್; ಮಹಾ ದಾಖಲೆ ಬರೆದ ದೇವದತ್ ಪಡಿಕ್ಕಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಆರನೇ ಪಂದ್ಯವನ್ನು ಆಡಿದ ಕರ್ನಾಟಕ ತಂಡ ರಾಜಸ್ಥಾನ ವಿರುದ್ಧ 150 ರನ್​ಗಳ ಜಯ ಸಾಧಿಸಿದೆ. ಎಂದಿನಂತೆ ಈ ಪಂದ್ಯದಲ್ಲೂ ಕರ್ನಾಟಕ ಪರ ಮಿಂಚಿದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 82 ಎಸೆತಗಳಲ್ಲಿ 91 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಕೇವಲ 9 ರನ್​ಗಳಿಂದ ಈ ಟೂರ್ನಿಯ ಐದನೇ ಶತಕದಿಂದ ವಂಚಿತರಾದರು. ಆದಾಗ್ಯೂ ಈ ಪಂದ್ಯದಲ್ಲಿ ಪಡಿಕ್ಕಲ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದರು. ಪ್ರಸ್ತುತ ಈ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಲ್ಲಿ 600 ಕ್ಕೂ…

Read More

ಮದುವೆಗೂ ಮುನ್ನ ವಿದೇಶದಲ್ಲಿ ಕಾಲ ಕಳೆದು ಬಂದ ರಶ್ಮಿಕಾ, ವಿಜಯ್ ದೇವರಕೊಂಡ – Kannada News | Vijay Deverakonda and Rashmika Mandanna return to India from Italy vacation

ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ನಟ ವಿಜಯ್ ದೇವರಕೊಂಡ (Vijay Deverakonda) ಜೊತೆ ಕ್ಲೋಸ್ ಆಗಿರುವುದು ಗೊತ್ತೇ ಇದೆ. ಶೀಘ್ರದಲ್ಲೇ ಅವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ. ಅದಕ್ಕೂ ಮುನ್ನ ಒಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ. ಇದನ್ನು ಅವರು ಜಗಜ್ಜಾಹೀರು ಮಾಡಿಲ್ಲ. ಬದಲಿಗೆ, ಸಾಧ್ಯವಾದಷ್ಟು ಗುಟ್ಟಾಗಿ ಕಾಲ ಕಳೆದು ಬಂದಿದ್ದಾರೆ. ಆದರೂ ಕೂಡ ಭಾರತಕ್ಕೆ ವಾಪಸ್ ಬಂದ ಕೂಡಲೇ ವಿಮಾನ ನಿಲ್ದಾಣದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇದರಿಂದ…

Read More