Headlines

17 ನಗರ, 22 ಪಂದ್ಯಗಳು; ಟೀಂ ಇಂಡಿಯಾದ ತವರು ಸರಣಿಗಳ ವೇಳಾಪಟ್ಟಿ ಪ್ರಕಟ

19ನೇ ಆವೃತ್ತಿಯ ಐಪಿಎಲ್ (IPL 2026) ಇದೇ ಮಾರ್ಚ್​ 28 ರಿಂದ ಪ್ರಾರಂಭವಾಗುತ್ತಿದೆ. ಈ ಲೀಗ್​ಗೆ ಬಿಸಿಸಿಐ (BCCI) ಕೂಡ ಸರ್ವ ತಯಾರಿಯನ್ನು ಮಾಡಿಕೊಂಡಿದೆ. ಇತ್ತ ಎಲ್ಲಾ ಫ್ರಾಂಚೈಸಿಗಳು ತಮ್ಮ ತಮ್ಮ ಸಿದ್ಧತೆಗಳನ್ನು ಅಂತಿಮಗೊಳಿಸಿಕೊಂಡಿವೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ (RCB vs SRH) ನಡುವೆ ನಡೆಯಲಿದೆ. ಇದೆಲ್ಲದರ ನಡುವೆ ಬಿಸಿಸಿಐ, ಟೀಂ ಇಂಡಿಯಾದ ತವರು ಸರಣಿಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2026-27ರ ಕ್ರೀಡಾ ಕ್ಯಾಲೆಂಡರ್​ನಲ್ಲಿ ಭಾರತ ಪುರುಷರ ತಂಡ ತನ್ನ…

Read More

ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ಸೆಲೆಬ್ರೇಷನ್​ಗೆ ಆಗಮಿಸಿ ನಿರಾಸೆಯಿಂದ ವಾಪಸ್ – Kannada News | Valentine’s Day Entry Ban at Nandi Hills: Lovers Return Disappointed After Chikkaballapur Administration Restricts Access

ಚಿಕ್ಕಬಳ್ಳಾಪುರ, ಫೆಬ್ರವರಿ 14: ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ, ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವವಿಖ್ಯಾತ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಂದಿಬೆಟ್ಟಕ್ಕೆ ಪ್ರವೇಶ ಬಂದ್ ಮಾಡಲಾಗಿದೆ. ಆದಾಗ್ಯೂ ಬೆಳ್ಳಂಬೆಳಗ್ಗೆ ಅನೇಕ ಪ್ರೇಮಿಗಳು ಪ್ರವೇಶ ದ್ವಾರದ ವರೆಗೂ ಬಂದು ನಿರಾಸೆಯಿಂದ ವಾಪಸ್ ಆದರು. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪ್ರಭುಜಿ ಅವರು ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶವನ್ನು ಹೊರಡಿಸಿದ್ದಾರೆ. ಪ್ರೇಮಿಗಳ ದಿನದಂದು ಹೆಚ್ಚಿನ…

Read More

IND vs AUS: ಭಾರತ-ಆಸ್ಟ್ರೇಲಿಯಾ ನಡುವೆ 3 ಮಾದರಿಯ ಸರಣಿ; ವೇಳಾಪಟ್ಟಿ ಪ್ರಕಟ – Kannada News | India Women vs Australia 2025: Full Series Schedule and Alyssa Healy Farewell Tour

ಪ್ರಸ್ತುತ ಭಾರತದಲ್ಲಿ ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ (Women’s Premier League) ನಡೆಯುತ್ತಿದೆ. ಹೀಗಾಗಿ ಭಾರತ ಮಹಿಳಾ ತಂಡದ ಎಲ್ಲಾ ಆಟಗಾರ್ತಿಯರು ಈ ಮಿನಿ ಟಿ20 ಸಮರದಲ್ಲಿ ನಿರತರಾಗಿದ್ದಾರೆ. ಆ ಬಳಿಕ ಹರ್ಮನ್​ಪ್ರೀತ್ ಕೌರ್ (Harmanpreet Kaur) ಪಡೆ ಏಕದಿನ, ಟಿ20 ಮತ್ತು ಏಕೈಕ ಟೆಸ್ಟ್ ಪಂದ್ಯದ ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಟೀಂ ಇಂಡಿಯಾದ ಈ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ 2025 ರಲ್ಲೇ ಪ್ರಕಟಿಸಿತ್ತು. ಈ 3 ಸರಣಿಗಳಿಗಾಗಿ ಭಾರತ, ಆಸ್ಟ್ರೇಲಿಯಾ ಪ್ರವಾಸ…

Read More

ಟಿ20 ವಿಶ್ವಕಪ್ ಫೈನಲ್; ಅಹಮದಾಬಾದ್‌ನಲ್ಲಿ 10 ಸಾವಿರದಿಂದ ಮುಕ್ಕಾಲು ಲಕ್ಷಕ್ಕೇರಿದ ರೂಮ್​ ಬೆಲೆ

2023 ರ ಏಕದಿನ ವಿಶ್ವಕಪ್ ಫೈನಲ್ ಬಳಿಕ ಟೀಂ ಇಂಡಿಯಾ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ಮತ್ತೊಂದು ಐಸಿಸಿ ಈವೆಂಟ್​ನ ಫೈನಲ್ ಆಡಲು ಸಜ್ಜಾಗಿದೆ. ಎಲ್ಲರಿಗೂ ತಿಳಿದಿರುವಂತೆ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ 2026 ರ ಟಿ20 ವಿಶ್ವಕಪ್ ಫೈನಲ್ (T20 World Cup Final) ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣ ಫೈನಲ್ ಕಾಳಗಕ್ಕೆ ತಯಾರಾಗಿ ನಿಂತಿದೆ. ಅದರಲ್ಲೂ ಆತಿಥೇಯ ಭಾರತ ಫೈನಲ್​ ಪ್ರವೇಶಿಸಿರುವುದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ…

Read More

ಜಿಎಸ್​ಟಿ ಹೆಸರಿನಲ್ಲಿ ಲಂಚ ಕೇಳಿದ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ!

ಹುಬ್ಬಳ್ಳಿ, ಮಾರ್ಚ್​ 30: ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ವಿಭಾಗದ ಡಿಸಿ ಭರತ್ ಹೆಗಡೆ ಜಿಎಸ್‌ಟಿ ಬಾಕಿ ಹೆಸರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆ ಲೋಕಾ (Lokayukta) ಬಲೆಗೆ ಬಿದ್ದಿದ್ದಾರೆ. ಅವರ ಈ ಅವ್ಯವಹಾರದ ಬಗ್ಗೆ ಪೆಟ್ರೋಲ್ ಬಂಕ್ ಮಾಲೀಕರೊಬ್ಬರು ದೂರು ನೀಡಿದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಭರತ್ ಹೆಗಡೆಯನ್ನು ಟ್ರ್ಯಾಪ್ ಮಾಡಿದ್ದಾರೆ. 60 ಲಕ್ಷ ರೂ. ಹಣಕ್ಕೆ ಬೇಡಿಕೆ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ವಿಭಾಗದ ಡೆಪ್ಯುಟಿ ಕಮಿಷನರ್ (DC) ಆಗಿರುವ ಭರತ್ ಹೆಗಡೆ, ರಾಜ್ಯದ…

Read More

ಮೈಸೂರು ಅರಮನೆ ಬಳಿ ಸ್ಫೋಟ: ಹತ್ತಾರು ಅನುಮಾನ; ಇಬ್ಬರ ವಿಚಾರಣೆ – Kannada News | Major Twist in Mysuru Palace Helium Blast Case as NIA Enters Probe

ಮೈಸೂರು, ಡಿಸೆಂಬರ್​​ 26: ಮೈಸೂರು ಅರಮನೆ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ದೊರೆತಿದೆ. ಆರಂಭದಲ್ಲಿ ಇದೊಂದು ಸಾಮಾನ್ಯ ಸ್ಫೋಟ, ಬಹುಶಃ ಗ್ಯಾಸ್ ತುಂಬಿಸುವ ವೇಳೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಈಗ ಈ ಘಟನೆಯಲ್ಲಿ ಹಲವು ಗಂಭೀರ ವಿಚಾರಗಳು ಅಡಗಿವೆ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳ ತಂಡ ಮೈಸೂರಿಗೆ ಆಗಮಿಸಲಿದೆ. ಘಟನೆಯಲ್ಲಿ ಮೃತಪಟ್ಟಿರೋ ಸಲೀಂ ಜತೆ ವಾಸವಿದ್ದ ಇಬ್ಬರನ್ನು ಪೊಲೀಸರು…

Read More

ನಟನಿಂದ ಮೋಸ: ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವಕ

ನಟರಿಗಾಗಿ ಪ್ರಾಣ ಕೊಡಲು ತಯಾರು ಎನ್ನುವ ಅಭಿಮಾನಿಗಳು ಇರುತ್ತಾರೆ. ಇಲ್ಲೊಬ್ಬ ಯುವಕ, ನಟನಿಂದಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಅದೃಷ್ಟವಶಾತ್ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ನಡೆದಿರುವುದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ, ಪೂತಲಪಟ್ಟು ಎಂಬಂಲ್ಲಿ. ಪೂತಲಪಟ್ಟು ಬಳಿಯ ಶೇಷಾಪುರಂನ ಲೋಕೇಶ್ ಎಂಬ ಯುವಕ ಆತ್ಮಹತ್ಯೆಗೆ ಯತ್ನಿದ್ದು ‘ಜೆಟ್ಟಿ’ ಸಿನಿಮಾ ಖ್ಯಾತಿಯ ನಟ ಮಾನ್ಯಂ ಮುರಳಿ ಕೃಷ್ಣ ತನ್ನ ಈ ಸ್ಥಿತಿಗೆ ಕಾರಣ ಎಂದು ಲೋಕೇಶ್ ಬರೆದಿರುವ ಡೆತ್ ನೋಟ್ ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಚಿತ್ತೂರು…

Read More

ಗ್ಯಾಸ್ ಸಿಗದೆ ಸಂಕಷ್ಟದಲ್ಲಿ ಸ್ಟೀಲ್ ವೆಲ್ಡಿಂಗ್, ಕಟ್ಟಿಂಗ್ ಉದ್ಯಮ: ಕೆಆರ್ ಮಾರುಕಟ್ಟೆಯಲ್ಲಿ ಮುಚ್ಚಿಕೊಳ್ತಿವೆ ಒಂದೊಂದೇ ಅಂಗಡಿಗಳು

ಬೆಂಗಳೂರು, ಮಾರ್ಚ್ 20: ಬೆಂಗಳೂರಿನ (Bangalore) ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರ್ (LPG Cylinder) ಅಭಾವ ಕೈ ಮೀರುವ ಹಂತಕ್ಕೆ ಬರುತ್ತಿದೆ. ಉದ್ಯಮಗಳು ಹಳ್ಳಹಿಡಿಯುತ್ತಿವೆ. ಹೋಟೆಲ್, ಪಿಜಿ ಸೇರಿದಂತೆ ಅನೇಕ ಉದ್ಯಮಗಳಿಗೆ ಭಾರೀ ಹೊಡೆತ ಬಿದ್ದಿದೆ. ಇದೀಗ ಸ್ಟೀಲ್ ಇಂಡಸ್ಟ್ರೀಸ್​ಗೂ ಏಟು ಬಿದ್ದಿದ್ದು, ಕೆಆರ್ ಮಾರುಕಟ್ಟೆಯ ಸ್ಟೀಲ್ ವೆಲ್ಡಿಂಗ್ ಹಾಗೂ ಕಟ್ಟಿಂಗ್ ಅಂಗಡಿಗಳು ಒಂದೊಂದೇ ಆಗಿ ಮುಚ್ಚಿಕೊಳ್ಳುತ್ತಿವೆ. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಸಿಗದೆ ನಗರದ ಉದ್ಯಮಗಳು ಅಯೋಮಯಗೊಂಡಿವೆ. ಹೋಟೆಲ್ ಉದ್ಯಮಗಳಿಗೆ, ಗ್ಯಾಸ್ ಇಲ್ಲದಿದ್ದರೂ ಕನಿಷ್ಠ ಎಲೆಕ್ಟ್ರಿಕ್ ಅಥವಾ…

Read More

ಗೌರಿ ಖಾನ್ ವಿಲ್ಲಾದಲ್ಲಿ ನೀವು ವಾಸಿಸಬಹುದು; ಒಂದು ರಾತ್ರಿಗೆ ಎಷ್ಟು ಲಕ್ಷ ರೂಪಾಯಿ? – Kannada News | Gauri Khan Transforms Ancestral Dalhousie Villa into Luxury Rental: Price and Features

ಗೌರಿ ಖಾನ್ ಅವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ (Shah Rukh Khan) ಪತ್ನಿಯಾಗಿ ಗುರುತಿಸಿಕೊಂಡಿರುವುದು ಮಾತ್ರವಲ್ಲ, ತಮ್ಮದೇ ಉದ್ಯಮಗಳ ಮೂಲಕ ಗಮನ ಸೆಳೆದಿದ್ದಾರೆ. ಅವರು ಇಂಟೀರಿಯರ್ ಡಿಸೈನ್ ಉದ್ಯಮದಲ್ಲಿ ಉನ್ನತ ಮಟ್ಟಕ್ಕೆ ಏರಿದ್ದಾರೆ. ಅವರು ಈಗ ‘1993ರ ಡಾಲ್​ಹೌಸೀ ವಿಲ್ಲಾ’ ಅನ್ನು ಟೂರಿಸ್ಟ್​​​ಗಳು ಉಳಿದುಕೊಳ್ಳುವ ಜಾಗವನ್ನಾಗಿ ಬದಲಾಯಿಸಿದ್ದಾರೆ. ಇದರ ಬಾಡಿಗೆ ಬರೋಬ್ಬರಿ 1.2 ಲಕ್ಷ ರೂಪಾಯಿ. ಹಿಮಾಚಲ ಪ್ರದೇಶದ ಚಂಬಾ ಬಳಿ ಡಾಲ್​ಹೌಸ್ ಇದೆ. 1993ರಲ್ಲಿ ಈ ಭಾಗದಲ್ಲಿ ಈ ಜಾಗವನ್ನು ಗೌರಿ ಅವರ…

Read More

Tejas Aircraft Crash: ತೇಜಸ್ ವಿಮಾನ ಇದ್ದಕ್ಕಿದ್ದಂತೆ ಪತನವಾಗಿದ್ಹೇಗೆ? 3 ವರ್ಷಗಳಲ್ಲಿ 3 ಪ್ರಮುಖ ಅಪಘಾತಗಳ ಬಗ್ಗೆ ಇಲ್ಲಿದೆ ಮಾಹಿತಿ – Kannada News | Tejas Fighter Jet Goes Down Mid Flight; Pilot Ejects Safely

ನವದೆಹಲಿ, ಫೆಬ್ರವರಿ 23: ಭಾರತೀಯ ವಾಯುಪಡೆ(IAF) ಮತ್ತೊಂದು ಹಿನ್ನಡೆ ಅನುಭವಿಸಿದೆ. ತೇಜಸ್ ಲೈಟ್ ಕಾಂಬ್ಯಾಟ್ ಏರ್​ಕ್ರಾಫ್ಟ್( Tejas Aircraft)​​ ವಿಮಾನ ಅಪಘಾತಕ್ಕೀಡಾಗಿದೆ. ಆದರೆ ಒಳ್ಳೆ ಸುದ್ದಿ ಎಂದರೆ ಪೈಲಟ್ ಸುರಕ್ಷಿತವಾಗಿ ಹೊರ ಜಿಗಿದಿದ್ದಾರೆ.  ತಿಂಗಳ ಆರಂಭದಲ್ಲಿ ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನವು ಲ್ಯಾಂಡಿಂಗ್ ಸಮಯದಲ್ಲಿ ಗಂಭೀರ ಹಾನಿಯನ್ನು ಅನುಭವಿಸಿತ್ತು. ಪರಿಣಾಮವು ತೀವ್ರವಾಗಿದ್ದರಿಂದ ವಿಮಾನವು ತುಸು ಹೆಚ್ಚಾಗಿಯೇ ಹಾನಿಗೊಳಗಾಗಿದೆ. ಪೈಲಟ್ ಸಕಾಲದಲ್ಲಿ ಜಿಗಿದ ಕಾರಣ ಅವರ ಜೀವ ಉಳಿದಿತ್ತು. ವಾಯುಪಡೆಯು ಸಮಸ್ಯೆಗಳನ್ನು ಕಂಡುಕೊಳ್ಳಲು ನೌಕಾಪಡೆಯಲ್ಲಿರುವ ಎಲ್ಲಾ…

Read More