ಎಲೆಕೋಸನ್ನು ಕ್ಲೀನ್‌ ಮಾಡುವ ಸರಿಯಾದ ವಿಧಾನ ಯಾವುದು? ನೀವು ತಿಳಿಯಲೇಬೇಕಾದ ಮಾಹಿತಿಯಿದು – Kannada News | This is how to clean cabbage properly

ಕ್ಯಾಬೇಜ್‌ ಕ್ಲೀನಿಂಗ್ Image Credit source: Pinterest ಎಲೆಕೋಸು (cabbage) ಬಹುತೇಕರ ನೆಚ್ಚಿನ ತರಕಾರಿ. ಪಲ್ಯ, ಮಂಚೂರಿಯನ್‌, ಸಲಾಡ್‌ಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಇದನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ, ಆದರೆ ಹೆಚ್ಚಿನವರು ಎಲೆಕೋಸನ್ನು ಸರಿಯಾಗಿ ಸ್ವಚ್ಛಗೊಳಿಸುವುದಿಲ್ಲ, ಜೊತೆಗೆ ಇದನ್ನು ಕ್ಲೀನ್‌ ಮಾಡುವ ಸರಿಯಾದ ವಿಧಾನವೂ ಅನೇಕರಿಗೆ ಗೊತ್ತಿಲ್ಲ. ಎಷ್ಟೇ ಸ್ವಚ್ಛಗೊಳಿಸಿದರೂ ಎಲೆಕೋಸಿನಲ್ಲಿ ಕೊಳಕು, ಕೀಟಗಳು, ಹುಳು, ಬ್ಯಾಕ್ಟೀರಿಯಾ ಮತ್ತು ಕೀಟನಾಶಕಗಳ ಅಂಶ ಹಾಗೆಯೇ ಉಳಿದು ಬಿಡುತ್ತವೆ. ಇದು ಆರೋಗ್ಯಕ್ಕೆ ಹಾನಿಕಾರಕ. ಆದ್ದರಿಂದ, ಆಹಾರವು ರುಚಿಕರ ಮತ್ತು ಆರೋಗ್ಯಕರವಾಗಿರಲು…

Read More

ಇವರೇ ನೋಡಿ ‘ಟಾಕ್ಸಿಕ್’ ಸಿನಿಮಾದ ‘ಬ್ಯಾಡ್ ಗರ್ಲ್ಸ್’ – Kannada News | Yash starrer Toxic movie heroines photo gallery

ಬಾಲಿವುಡ್ ನಟಿ ಹುಮಾ ಖುರೇಷಿ ಸಹ ‘ಟಾಕ್ಸಿಕ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಹೆಸರು ಎಲಿಜಬೆತ್. ಪೋಸ್ಟರ್ ನೋಡಿದರೆ ಕ್ಯೂಟ್ ಆದ, ಮುಗ್ಧತೆಯಿಂದ ಕೂಡಿದ ಪಾತ್ರದಲ್ಲಿ ಹುಮಾ ನಟಿಸಿದಂತಿದೆ. Source link

Read More

50 ವರ್ಷದಲ್ಲಿ ವಿಶ್ವ ಹೇಗಿರುತ್ತೆ? ಫ್ರಾನ್ಸ್, ಜಪಾನ್, ಜರ್ಮನಿಯನ್ನೂ ಹಿಂದಿಕ್ಕುತ್ತಾ ಪಾಕಿಸ್ತಾನ? ಭಾರತ ಹೇಗಿದ್ದೀತು? – Kannada News | India may overtake USA economy in 2075 says Goldman Sachs report, here are top economies in next 50 years

ನವದೆಹಲಿ, ಜನವರಿ 6: ಭಾರತದ ಆರ್ಥಿಕತೆ (India GDP) ಕಳೆದ ಹತ್ತಿಪ್ಪತ್ತು ವರ್ಷಗಳಿಂದ ಅಪಾರ ವೇಗದಲ್ಲಿ ಬೆಳೆಯುತ್ತಿದೆ. ಕಳೆದೆರಡು ವರ್ಷದಲ್ಲಿ ಫ್ರಾನ್ಸ್, ಬ್ರಿಟನ್ ಆರ್ಥಿಕತೆಗಳನ್ನು ಹಿಂದಿಕ್ಕಿದೆ. ಈಗ ಜಪಾನ್ ಜಿಡಿಪಿಯನ್ನೂ ಮೀರಿಸಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯ ದೇಶವೆನಿಸಿದೆ ಭಾರತ. ಮುಂದಿನೆರಡು ವರ್ಷದಲ್ಲಿ ಜರ್ಮನಿಯನ್ನೂ ಹಿಂದಿಕ್ಕಿ ನಂ. 3 ಸ್ಥಾನಕ್ಕೆ ಏರುವ ನಿರೀಕ್ಷೆ ಇದೆ. ಆದರೆ, ಎರಡನೇ ಸ್ಥಾನಕ್ಕೇರಲು ಭಾರತಕ್ಕೆ ಬಹಳ ಸಮಯ ಬೇಕು. ಗೋಲ್ಡ್​ಮನ್ ಸ್ಯಾಕ್ಸ್ (Goldman Sachs) ವರದಿಯೊಂದರ ಪ್ರಕಾರ ಭಾರತ ಎರಡನೇ ಸ್ಥಾನಕ್ಕೇರಲು…

Read More

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ – Kannada News | Bigg Boss Kannada 12: Gilli fight with Rashika for Rakshita

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಮನೆಯಲ್ಲಿ ಕೇವಲ ಎಂಟು ಮಂದಿ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಬಿಗ್​​ಬಾಸ್, ಟಾಸ್ಕ್​​ಗಳ ಮೇಲೆ ಟಾಸ್ಕ್​​ಗಳನ್ನು ಕೊಡುತ್ತಿದ್ದಾರೆ. ತಂಡ ಮಾಡಿಕೊಳ್ಳುವಂತೆ ಬಿಗ್​​ಬಾಸ್ ಹೇಳಿದಾಗ ರಾಶಿಕಾಗೆ ರಕ್ಷಿತಾರನ್ನು ತಂಡಕ್ಕೆ ಸೇರಿಸಿಕೊಳ್ಳುವುದು ಇಷ್ಟವಾಗಿಲ್ಲ. ಇದೇ ಕಾರಣಕ್ಕೆ ರಕ್ಷಿತಾ ಮತ್ತು ರಾಶಿಕಾ ನಡುವೆ ಜಗಳವಾಗಿದೆ. ಆಗ ರಕ್ಷಿತಾ ಪರ ನಿಂತ ಗಿಲ್ಲಿ ಮೇಲೂ ರಾಶಿಕಾ ಕೂಗಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source…

Read More

ಸಾಯಿ ಪಲ್ಲವಿ ಮೊದಲ ಹಿಂದಿ ಸಿನಿಮಾಕ್ಕೆ ಆಮಿರ್ ಖಾನ್ ಅಡ್ಡಗಾಲು? – Kannada News | Sai Pallavi’s debut Hindi movie release delayed due to Aamir Khan

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಬಲು ಜನಪ್ರಿಯ ನಟಿ. ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಸಾಯಿ ಪಲ್ಲವಿಯನ್ನು ಪವನ್ ಕಲ್ಯಾಣ್ ಅವರಿಗೆ ಸಹ ಹೋಲಿಸಿದ್ದರು, ಅಷ್ಟು ದೊಡ್ಡ ಅಭಿಮಾನಿ ವರ್ಗವನ್ನು ಸಾಯಿ ಪಲ್ಲವಿ ಹೊಂದಿದ್ದಾರೆ. ಭಿನ್ನ ಸಿನಿಮಾಗಳ ಆಯ್ಕೆ, ಸಿನಿಮಾಗಳ ಹೊರಗೆ ಅವರ ವ್ಯಕ್ತಿತ್ವ, ನಿಲವುಗಳು ಸಾಯಿ ಪಲ್ಲವಿಗೆ ದೊಡ್ಡ ಅಭಿಮಾನಿ ವರ್ಗವನ್ನು ಸಂಪಾದಿಸಿ ಕೊಟ್ಟಿವೆ. ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ನಟಿಸಿರುವ ಸಾಯಿ ಪಲ್ಲವಿ, ಇದೀಗ ಮೊದಲ ಬಾರಿಗೆ ಹಿಂದಿಗೆ ಕಾಲಿರಿಸಿದ್ದು, ಎರಡು…

Read More

T20 World Cup 2026: ವಿವಿಐಪಿ ಭದ್ರತೆ ನೀಡಿದರೂ ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾ – Kannada News | T20 World Cup 2026: Bangladesh Rejects India’s VVIP Security Offer

2026 ರ ಟಿ20 ವಿಶ್ವಕಪ್‌ಗೆ (T20 World Cup 2026) ಸರಿಯಾಗಿ ಒಂದು ತಿಂಗಳು ಬಾಕಿ ಇದೆ. ಈ ಮಿನಿ ವಿಶ್ವಕಪ್‌ಗಾಗಿ ಐಸಿಸಿ (ICC) ಹಾಗೂ ಆತಿಥ್ಯದ ಹಕ್ಕು ಹೊಂದಿರುವ ಬಿಸಿಸಿಐ (BCCI) ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ. ಆದರೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (BCB) ಹೊಸ ಖ್ಯಾತೆ ತಲೆನೋವು ತಂದ್ದೊಡ್ಡಿದೆ. ಒಂದೆಡೆ ಬಾಂಗ್ಲಾದೇಶ ತಂಡ ಭಾರತದಲ್ಲಿ ಟಿ20ವಿಶ್ವಕಪ್ ಪಂದ್ಯಗಳನ್ನು ಆಡಲು ಸಾಧ್ಯವಿಲ್ಲ ಎನ್ನುತ್ತಿದ್ದರೆ, ಇನ್ನೊಂದೆಡೆ ಬಿಸಿಸಿಐ ಕೂಡ ಈ ಸಮಯದಲ್ಲಿ ವೇಳಾಪಟ್ಟಿಯನ್ನು ಬದಲಿಸಲು ಸಾಧ್ಯವಿಲ್ಲ ಎನ್ನುತ್ತಿದೆ. ಉಭಯ…

Read More

ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ: ಬಸವಂತನ ಜೀವ ಉಳಿಸಿದ ಐಪಿಎಸ್ ಅಧಿಕಾರಿ – Kannada News | Belagavi Knife Attack: Car Driver of Minister Laxmi Hebbalkar Son Stabbed

ಬೆಳಗಾವಿ, ಜನವರಿ 06: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಪುತ್ರನ ಕಾರು ಚಾಲಕನಿಗೆ ದುಷ್ಕರ್ಮಿಗಳಿಂದ ಚಾಕು ಇರಿದಿರುವಂತಹ (stabbed) ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್(32)ಗೆ ಬೈಕ್​​​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಎದೆ, ಭುಜ, ತೊಡೆ ಸೇರಿ 4 ಕಡೆ ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ. ಮೈನಿಂಗ್ ವಿಚಾರಕ್ಕೆ ಹಲ್ಲೆ ಮಾಡಿದ್ದಾರೆ. ಸದ್ಯ ಗಾಯಾಳು ಬಸವಂತರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ….

Read More

NABARD Recruitment 2026: ಲಿಖಿತ ಪರೀಕ್ಷೆ ಇಲ್ಲದೆ ನೇರ ಆಯ್ಕೆ ಮತ್ತು ಲಕ್ಷಗಳಲ್ಲಿ ಸಂಬಳ; ಕೂಡಲೇ ಅರ್ಜಿ ಸಲ್ಲಿಸಿ! – Kannada News | NABARD Specialist Recruitment 2026: High Paying Contract Jobs, Apply Now!

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ದೇಶದ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರಗಳಿಗೆ ಸಂಬಂಧಿಸಿದ ಅತಿದೊಡ್ಡ ಹಣಕಾಸು ಸಂಸ್ಥೆಗಳಲ್ಲಿ ಒಂದಾದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD), ಯುವ ಮತ್ತು ಅನುಭವಿ ವೃತ್ತಿಪರರಿಗೆ ದೊಡ್ಡ ನೇಮಕಾತಿ ಜಾಹೀರಾತನ್ನು ಬಿಡುಗಡೆ ಮಾಡಿದೆ. ನಬಾರ್ಡ್ ವಿವಿಧ ಇಲಾಖೆಗಳಲ್ಲಿ ತಜ್ಞರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್, ಅಪಾಯ ನಿರ್ವಹಣೆ, ಹಣಕಾಸು, ದತ್ತಾಂಶ ವಿಶ್ಲೇಷಣೆ, ತಾಂತ್ರಿಕ ಕ್ಷೇತ್ರಗಳಲ್ಲಿ ಉತ್ತಮ ಅನುಭವ ಹೊಂದಿರುವ ಮತ್ತು ಗೌರವಾನ್ವಿತ ಸಂಸ್ಥೆಯೊಂದಿಗೆ ಕೆಲಸ ಮಾಡಲು ಬಯಸುವವರಿಗೆ ಈ…

Read More

ಪಾದಗಳು ತಣ್ಣಗಾಗುವುದಕ್ಕೆ ಮಧುಮೇಹ ಕಾರಣವೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Cold Feet & Diabetes: What Experts Say

ಸಾಮಾನ್ಯವಾಗಿ ಪಾದಗಳು ಚಳಿಗೆ ತಣ್ಣಗಾಗುತ್ತವೆ ಎಂದು ಅನೇಕರು ಭಾವಿಸುತ್ತಾರೆ. ಸಾಕ್ಸ್ ಹಾಕಿಕೊಂಡು, ದಪ್ಪದ ಹೊದಿಕೆ ಹೊದ್ದು ಕುಳಿತರು ಕೂಡ ಪಾದ ಬೆಚ್ಚಗಾಗುವುದಿಲ್ಲ. ಆದರೆ ಇದನ್ನು ಹವಾಮಾನದ ಪರಿಣಾಮ ಎಂದು ಪರಿಗಣಿಸಿ ನಿರ್ಲಕ್ಷಿಸುವವರ ಸಂಖ್ಯೆಯೇ ಹೆಚ್ಚಾಗಿದೆ. ಕೆಲವೊಮ್ಮೆ ಈ ರೀತಿಯ ಸಂಕೇತ ಅನಾರೋಗ್ಯದ ಮುನ್ಸೂಚನೆಯೂ ಆಗಿರಬಹುದು ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಹೌದು, ಇದು ಮಧುಮೇಹದ (Diabetes) ಲಕ್ಷಣವೂ ಆಗಿರಬಹುದು. ಆದರೆ ಪಾದಗಳು ತಂಪಾಗುವುದಕ್ಕೆ ಕೇವಲ ಮಧುಮೇಹವೂ ಕಾರಣವಲ್ಲ. ಒಬ್ಬ ವ್ಯಕ್ತಿಯಲ್ಲಿ ಪಾದಗಳು ತಣ್ಣಗಾಗುವ (Cold Feet) ಸಮಸ್ಯೆ ದೀರ್ಘಕಾಲದಿಂದ…

Read More

ಇನ್ಮುಂದೆ ಸೆಟ್​ಬ್ಯಾಕ್ ಬಿಡದೆ ಮನೆ ನಿರ್ಮಾಣಕ್ಕೆ ಅವಕಾಶ: ಸಂಕ್ರಾಂತಿ ಗಿಫ್ಟ್ ನೀಡಿದ ಸರ್ಕಾರ – Kannada News | Bengaluru Setback Rules Relaxed: karnataka government Big Relief for Home Builders

ಬೆಂಗಳೂರು, ಜನವರಿ 06: ಗೃಹ ನಿರ್ಮಾಣ ಮಾಡುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ಸೆಟ್​​ ಬ್ಯಾಕ್ (ಕಟ್ಟಡದ ಸುತ್ತಲು ಕಡ್ಡಾಯವಾಗಿ ಬಿಡಬೇಕಾದ ಖಾಲಿ ಜಾಗ)​​ ಬಿಡದೆ ಮನೆ ನಿರ್ಮಿಸಲು ಅವಕಾಶ ನೀಡಲಾಗಿದೆ. ಸೆಟ್ ಬ್ಯಾಕ್​​ನಲ್ಲಿ (Setback) ವಿನಾಯಿತಿ ನೀಡಿ ನಗರಾಭಿವೃದ್ಧಿ ಇಲಾಖೆ ಮಹತ್ವದ‌ ಆದೇಶ ಹೊರಡಿಸಿದೆ. ಆ ಮೂಲಕ ಸಿಲಿಕಾನ್ ಸಿಟಿಯ (bangaluru) ಜನರಿಗೆ ಸಂಕ್ರಾಂತಿ ಹಬ್ಬಕ್ಕೆ ಸರ್ಕಾರ ಗಿಫ್ಟ್ ನೀಡಿದೆ. ಇನ್ನು ಸೆಟ್​​ ಬ್ಯಾಕ್​​ ಬಿಡದೆ ಸಮಸ್ಯೆ ಎದುರಿಸುತ್ತಿರುವ ಮನೆ ಮಾಲೀಕರು ನಿಟ್ಟುಸಿರು…

Read More