Headlines

ಜಮೀನಿಗೆ ಹಸು ನುಗ್ಗಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿತ: ಮೂವರ ಬಂಧನ – Kannada News | Chamarajanagar: Elderly Woman Tied, Beaten Over Cow Grazing Field; 3 Arrested

ಚಾಮರಾಜನಗರ, ಜನವರಿ 24: ವೃದ್ಧೆಯನ್ನು (Elderly Woman) ಕಂಬಕ್ಕೆ ಕಟ್ಟಿಹಾಕಿ 2 ಗಂಟೆಗಳ ಕಾಲ ಥಳಿಸಿರುವಂತಹ (Beaten) ಅಮಾನವೀಯ ಕೃತ್ಯಯೊಂದು ಜಿಲ್ಲೆಯ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ನಡೆದಿದೆ. ಹಸು ಬೇರೆಯವರ ಜಮೀನಿಗೆ ನುಗ್ಗಿ ಪಸಲು ಹಾಳು ಮಾಡಿದಕ್ಕೆ ಕಣ್ಣಮ್ಮ ಎಂಬುವರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಹಲ್ಲೆ ಮಾಡಿದ ಅಂಗಮುತ್ತು ಸೇರಿದಂತೆ ಮೂವರು ಮಹಿಳೆಯರನ್ನು ಹನೂರು ಪೊಲೀಸರು ಬಂಧಿಸಿದ್ದು, ಕೇಸ್​ ದಾಖಲಿಸಿ ತನಿಖೆ ನಡೆಸಿದ್ದಾರೆ. ನಡೆದದ್ದೇನು? ಅಂಗಮುತ್ತು ಎಂಬುವರ ಜಮೀನಿಗೆ ಕಣ್ಣಮ್ಮ ಹಸು ನುಗ್ಗಿ ಹುರಳಿ ಫಸಲು…

Read More

ಚಿತ್ರಮಂದಿರಗಳ ಗಟ್ಟಿ ನಿರ್ಧಾರ, ‘ಪೆದ್ದಿ’, ‘ಟಾಕ್ಸಿಕ್’ಗೆ ಸಮಸ್ಯೆ?

ಸಿಂಗಲ್ ಸ್ಕ್ರೀನ್ (Single screen) ಚಿತ್ರಮಂದಿರಗಳು (Theater) ಕಳೆದ ಕೆಲ ವರ್ಷಗಳಿಂದಲೂ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡುತ್ತಲೇ ಇವೆ. ಕೇರಳದಲ್ಲಿ ಈ ಬಗ್ಗೆ ಸ್ವತಃ ರಾಜ್ಯದ ಸಚಿವರು ಮಧ್ಯಸ್ಥಿಕೆ ವಹಿಸಿ ಮಾತುಕತೆ ನಡೆಸಿದ್ದು ಸುದ್ದಿ ಆಗಿತ್ತು. ತೆಲುಗು ರಾಜ್ಯಗಳಲ್ಲಿಯೂ ಸಹ ಸಿಂಗಲ್ ಸ್ಕ್ರೀನ್ ಚಿತ್ರಮಂದಿರ ಮಾಲೀಕರು ನಿರ್ಮಾಪಕರ ಸಂಘ ಇನ್ನಿತರೆಗಳ ಕದ ತಟ್ಟುತ್ತಲೇ ಇದ್ದರು. ಅವರ ಬೇಡಿಕೆಯಲ್ಲಿ ಪ್ರಮುಖವಾದ ಬೇಡಿಕೆ ಲಾಭ ಹಂಚಿಕೆಯದ್ದಾಗಿತ್ತು. ಇದೀಗ ತೆಲಂಗಾಣದ ಪ್ರದರ್ಶಕರು ಇನ್ನು ಮುಂದೆ ತಾವು ಬಾಡಿಗೆ ಮಾದರಿಯಲ್ಲ…

Read More

14 ಸಿಕ್ಸ್, 7 ಫೋರ್: 33 ಎಸೆತಗಳಲ್ಲಿ ಮೂರಂಕಿ ಮೊತ್ತಗಳಿಸಿದ ಇಶಾನ್ ಕಿಶನ್ – Kannada News | Ishan Kishan smashes 33 ball hundred in Vijay Hazare

ದೇಶೀಯ ಟೂರ್ನಿಯಲ್ಲಿ ಇಶಾನ್ ಕಿಶನ್ (Ishan Kishan) ಸಿಡಿಲಬ್ಬರ ಮುಂದುವರೆದಿದೆ. ಇತ್ತೀಚೆಗಷ್ಟೇ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸೆಂಚುರಿ ಸಿಡಿಸಿದ್ದ ಇಶಾನ್ ಇದೀಗ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಸ್ಫೋಟಕ ಶತಕ ಬಾರಿಸಿದ್ದಾರೆ. Source link

Read More

ವಿವಿಧ ಕೇಸ್​​ಗಳನ್ನ ಭೇದಿಸಿದ ದಾವಣಗೆರೆ ಪೊಲೀಸ್​: 20.38 ಕೋಟಿ ರೂ ಮಾಲು ವಾರಸುದಾರರಿಗೆ ಹಸ್ತಾಂತರ – Kannada News | Davangere: Police return stolen property worth 20.38 crore to rightful owners

ಕಳುವಾಗಿದ್ದ ವಸ್ತು ಮಾಲೀಕರಿಗೆ ಹಸ್ತಾಂತರ ದಾವಣಗೆರೆ, ಡಿಸೆಂಬರ್​ 19: ಸದ್ಯ ಇಯರ್​​ ಎಂಡ್​​ ಮೂಡ್​​ನಲ್ಲಿರುವ ಜನರು ಹೊಸ ವರ್ಷವನ್ನು ಸ್ವಾಗತಿಸುವುದಕ್ಕೆ ಸಜ್ಜಾಗುತ್ತಿದ್ದಾರೆ. ಇದಕ್ಕಾಗಿ ನಾನಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ವರ್ಷ ದಾವಣಗೆರೆ ಪೊಲೀಸರಿಗೆ (Davangere Police) ಒಂದು ರೀತಿ ಸುವರ್ಣ ಕಾಲವೆಂದರೆ ತಪ್ಪಾಗಲಿಕ್ಕಿಲ್ಲ. ಇಡೀ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ನ್ಯಾಮತಿ ಬ್ಯಾಂಕ್ ದರೋಡೆ ಕೇಸ್​, ಕ್ಷಣದಲ್ಲಿ ಚಿನ್ನ ಕಣ್ಮರೆ ಮಾಡುವ ಬಾಂಡ್ ಬಾಜಾ ಗ್ಯಾಂಗ್​​ ಸೇರಿ ಹಲವು ಪ್ರಕರಣಗಳನ್ನು ಭೇದಿಸಿದ್ದಾರೆ. ಅಷ್ಟೇ ಅಲ್ಲದೆ 20.38 ಕೋಟಿ ರೂ. ಮೌಲ್ಯದ…

Read More

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ – Kannada News | Shivarajkumar Happy After Preetham Acting In Dance Karnataka Dance

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಪ್ರೀತಮ್ ಅವರು ಕವಿರತ್ನ ಕಾಳಿದಾಸನ ಪಾತ್ರ ಮಾಡಿದ್ದಾರೆ. ಇದನ್ನು ನೋಡಿ ಶಿವರಾಜ್​​ಕುಮಾರ್ ಅವರು ಭಾವುಕರಾದರು. ಅವರಿಗೆ ಈ ಕ್ಷಣ ತುಂಬಾನೇ ವಿಶೇಷವಾಗಿತ್ತು. ಶಿವಣ್ಣಗೆ ಕಾಳಿದಾಸನೇ ನೆನಪಾದರು. ಈ ಸಂದರ್ಭದ ವಿಡಿಯೋ ವೈರಲ್ ಗಮನ ಸೆಳೆದಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಅಪರೂಪದ ಕ್ಷಣ ಗಮನ ಸೆಳೆಯಿತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ದಾಖಲೆಯ ಶತಕದೊಂದಿಗೆ ವಿಶ್ವ ದಾಖಲೆಯತ್ತ ಮುನ್ನುಗ್ಗಿದ ಜೋ ರೂಟ್ – Kannada News | Joe Root goes level with Ricky Ponting on 41 Test hundreds

ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 57 ರನ್ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಬ್ಯಾಟರ್ ಗಳು ಪೆವಿಲಿಯನ್ ಗೆ ಮರಳಿದ್ದರು. ಈ ಹಂತದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ…

Read More

ಜಿಗಣೆಯಿಂದ ಕಚ್ಚಿಸಿಕೊಳ್ಳುವುದರಿಂದ ಕ್ಯಾನ್ಸರ್ ಅನ್ನು ಗುಣಪಡಿಸಬಹುದೇ? ಇಲ್ಲಿದೆ ತಜ್ಞರ ಅಭಿಪ್ರಾಯ – Kannada News | Exploring Leech Therapy’s Role in Cancer Care

ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ಕಾಯಿಲೆಗಳಿಂದ ಜನ ಬಳಲುತ್ತಿದ್ದಾರೆ. ಇದಕ್ಕೆ ಈಗಿನವರ ಜೀವನಶೈಲಿಯೇ ಕಾರಣವಾಗಿರಬಹುದು. ಕೆಲವು ರೋಗಗಳನ್ನು ಮನೆಮದ್ದಿನಿಂದ ಇನ್ನು ಕೆಲವನ್ನು ವೈದ್ಯರ ಸಲಹೆ ಮತ್ತು ಚಿಕಿತ್ಸೆಯ ಮೂಲಕ ಗುಣಪಡಿಸಬಹುದು. ಆದರೆ ಕೆಲವು ರೋಗಗಳ ಇಲಾಜಿಗೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಅದರಲ್ಲಿಯೂ ಅವುಗಳನ್ನು ಬುಡದಿಂದ ಕಿತ್ತು ಹಾಕುವುದರ ಜೊತೆಗೆ ದೇಹದ ಮೇಲೆ ಯಾವುದೇ ರೀತಿಯ ಅಡ್ಡಪರಿಣಾಮಗಳು ಆಗದಂತೆ ನೋಡಿಕೊಳ್ಳುವುದು ಸಹ ಮುಖ್ಯವಾಗುತ್ತದೆ. ಈ ರೀತಿ ರೋಗಗಳನ್ನು ವಾಸಿ ಮಾಡಲು ಪರಿಣಾಮಕಾರಿ ಉಪಚಾರಗಳಲ್ಲಿ ಜಿಗಣೆ ಚಿಕಿತ್ಸೆಯೂ (Leech Therapy’s)…

Read More

Ugadi 2026: ಮಾ.19ಕ್ಕೆ ಹೊಸ ವರ್ಷದ ಆರಂಭ; ಯುಗಾದಿ ಹಬ್ಬದ ಮಹತ್ವ ಮತ್ತು ಆಚರಣೆಯ ಬಗ್ಗೆ ಇಲ್ಲಿದೆ ಮಾಹಿತಿ

ಯುಗಾದಿ ಹಬ್ಬದ ಆಚರಣೆ ಮತ್ತು ಅದರ ಹಿನ್ನೆಲೆಯ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ಅಗ್ರಮಾನ್ಯ ಸ್ಥಾನವಿದೆ. ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಹಬ್ಬವನ್ನು ಕರ್ನಾಟಕ, ಆಂಧ್ರ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಭಿನ್ನತೆಯಿಂದ ಆಚರಿಸಲಾಗುತ್ತದೆ. ಯುಗಸ್ಯ ಆದಿ ಅಂದರೆ ಯುಗದ ಪ್ರಾರಂಭ ಎಂಬ ಅರ್ಥವನ್ನು ಹೊಂದಿರುವ ಯುಗಾದಿಯು ಪ್ರಕೃತಿಯಲ್ಲಿ ಹೊಸತನದ…

Read More

ಬೀಚ್ ಪಕ್ಕ ದುಬಾರಿ ಮನೆ ಖರೀದಿಸಿದ ‘ದಂಗಲ್’ ಸಿನಿಮಾ ನಟಿ ಸಾನ್ಯಾ ಮಲ್ಹೋತ್ರ

ಆಮಿರ್ ಖಾನ್ ನಟನೆಯ ‘ದಂಗಲ್’ ಸಿನಿಮಾ ವಿಶಿಷ್ಟ ದಾಖಲೆಗಳನ್ನು ಮಾಡಿದ್ದು ಗೊತ್ತೇ ಇದೆ. ಈ ಸಿನಿಮಾ ಮೂಲಕ ವಿಶಿಷ್ಟ ದಾಖಲೆ ಬರೆದರು. ‘ದಂಗಲ್’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ಅವರು, ಅಲ್ಪಾವಧಿಯಲ್ಲಿಯೇ ತಮ್ಮ ಸಹಜ ನಟನೆಗಾಗಿ ಮೆಚ್ಚುಗೆಯನ್ನು ಪಡೆದರು. ಹಲವು ವರ್ಷಗಳ ಕಠಿಣ ಪರಿಶ್ರಮದಿಂದ ಅವರು ಮುಂಬೈನಲ್ಲಿ ಭವ್ಯವಾದ ಮನೆಯನ್ನು ಖರೀದಿಸಿದ್ದಾರೆ. ಸಾನ್ಯಾ ಈ ಅಪಾರ್ಟ್‌ಮೆಂಟ್ ಅನ್ನು ಸುಮಾರು 14.3 ಕೋಟಿ ರೂಪಾಯಿ ನೀಡಿ ಖರೀದಿಸಿದ್ದಾರೆ. ಇದಕ್ಕಾಗಿ ಅವರು ಕೇವಲ 71.5 ಲಕ್ಷ ರೂ. ಸ್ಟಾಂಪ್…

Read More

ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ – Kannada News | Iranian Missile Attack on Bahrain Abu Dhabi, Qatar US naval base

ನವದೆಹಲಿ, ಫೆಬ್ರವರಿ 28: ಇಸ್ರೇಲ್ ಮತ್ತು ಅಮೆರಿಕ ಇರಾನ್ (Iran Attack) ಮೇಲೆ ಜಂಟಿಯಾಗಿ ದಾಳಿ ನಡೆಸಿವೆ. ಇದರಿಂದ ಮಧ್ಯಪ್ರಾಚ್ಯ ಹೊತ್ತಿ ಉರಿಯುತ್ತಿದೆ. ಇದಾದ ಕೆಲವೇ ಗಂಟೆಗಳ ನಂತರ ಯುಎಇಯ ಅಬುಧಾಬಿ, ಕತಾರ್‌, ಬಹ್ರೇನ್, ಕುವೈತ್ ಮೇಲೆ ದಾಳಿ ನಡೆಸಿದೆ. ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತಿರುವ ಇರಾನ್ ನಾನಾ ದೇಶಗಳಲ್ಲಿ ಇರುವ ಯುಎಸ್​ ವಾಯುನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸತೊಡಗಿದೆ. ಇದರಿಂದಾಗಿ ಬೇರೆ ದೇಶಗಳಲ್ಲೂ ಭೀತಿ ಹೆಚ್ಚಾಗಿದೆ. ಸೌದಿ ಅರೇಬಿಯಾದಲ್ಲಿ ಅಮೆರಿಕ 2,000ಕ್ಕೂ ಹೆಚ್ಚು ಸೈನಿಕರನ್ನು ಹೊಂದಿದೆ…

Read More