Headlines

ಸಿಜೆ ರಾಯ್​ಗೆ ಪ್ರಭಾವಿ ಶಾಸಕರ ಲಿಂಕ್, ಚಿತ್ರರಂಗದ ಗಣ್ಯರ ಜತೆ ನಂಟು: ಡೈರಿಯಲ್ಲಿ ಸಿಕ್ತು ಮಹತ್ವದ ಮಾಹಿತಿ! – Kannada News | CJ Roy Death Case: Secret Diary Reveals Links with Prominent MLAs, MPs, and Actresses

ಸಿಜೆ ರಾಯ್ ಸಾವು ಮತ್ತು ತನಿಖೆImage Credit source: tv9 ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ (CJ Roy) ಅವರ ಆತ್ಮಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ ರಾಯ್ ಅವರ ಡೈರಿ (ದಿನಚರಿ ಪುಸ್ತಕ) ಈಗ ಪೊಲೀಸರ ತನಿಖೆಯ ಪ್ರಮುಖ ಭಾಗವಾಗಿದೆ. ಡೈರಿಯಲ್ಲಿ ಅವರು ಪ್ರಭಾವಿ ಶಾಸಕರ, ಚಿತ್ರ ರಂಗದ ಗಣ್ಯರ ಹೆಸರುಗಳನ್ನು ಉಲ್ಲೇಖಿಸಿರುವುದು ಗೊತ್ತಾಗಿದೆ. ಸಿಜೆ ರಾಯ್ ಡೈರಿಯಲ್ಲಿ…

Read More

Spiritual Tips: ರಾತ್ರಿ ಮಲಗುವ ಮುನ್ನ ಮಹಿಳೆಯರು ಈ ಕೆಲಸ ಮಾಡಲೇಬಾರದು; ಸಮಸ್ಯೆ ತಪ್ಪಿದ್ದಲ್ಲ! – Kannada News | 4 things women must avoid at night banish negative energy

ರಾತ್ರಿ ಮಲಗುವ ಮುನ್ನ ಮಹಿಳೆಯರು ಈ ಕೆಲಸ ಮಾಡಲೇಬಾರದು ವಾಸ್ತುಶಾಸ್ತ್ರದಲ್ಲಿ, ರಾತ್ರಿಯಲ್ಲಿ ಮೊಸರು ತಿನ್ನುವುದು, ಉಗುರು ಕತ್ತರಿಸುವುದು, ಕೂದಲು ಕತ್ತರಿಸುವುದು ಮತ್ತು ಬಟ್ಟೆ ಹೊಲಿಯುವುದು ಮುಂತಾದ ಅನೇಕ ವಿಷಯಗಳನ್ನು ನಿಷೇಧಿಸಲಾಗಿದೆ. ಆದಾಗ್ಯೂ, ಈ ನಿಯಮಗಳು ಪುರುಷರು ಮತ್ತು ಮಹಿಳೆಯರಿಗೆ ಅನ್ವಯಿಸುತ್ತವೆ. ಆದರೆ ಕೆಲವು ನಿಯಮಗಳು ಮಹಿಳೆಯರಿಗೆಂದೇ ಮಾಡಲಾಗಿದೆ. ಮಹಿಳೆಯರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಿದರೆ, ಅದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಎಂದು ಹೇಳಲಾಗುತ್ತದೆ. ಅವು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಕೂದಲು ಕಟ್ಟಿಕೊಂಡು ಮಲಗುವುದು:…

Read More

ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ನಿಂತ ಒಕ್ಕಲಿಗರ ಸಂಘ – Kannada News | Amid the Israel–Iran conflict, Dubai Vokkaligara Sangha steps up to help Kannadigas affected by disruptions

ದುಬೈ ಒಕ್ಕಲಿಗರ ಸಂಘದ ಅಧ್ಯಕ್ಷ ಯತೀಶ್ ಗೌಡ ಹಾಸನ, ಮಾರ್ಚ್​​​ 01: ಇರಾನ್​ನಾದ್ಯಂತ ಅಮೆರಿಕ ಮತ್ತು ಇಸ್ರೇಲ್​​ ದಾಳಿ ಮುಂದುವರಿಸಿದೆ. ಯುದ್ಧದ (Middle East Conflict) ಎಫೆಕ್ಟ್​​ ಭಾರತೀಯರಿಗೂ ತಟ್ಟಿದೆ. ಫ್ಲೈಟ್ ಇಲ್ಲದೇ ಪರದಾಟ ನಡೆಸಿದ್ದಾರೆ. ಬೇರೆ ಬೇರೆ ದೇಶಗಳಲ್ಲಿ ನೂರಾರು ಕನ್ನಡಿಗರು ಸಿಲುಕಿದ್ದಾರೆ. ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಹೀಗಾಗಿ ದುಬೈನಲ್ಲಿ ಸಿಲುಕಿದ ಕನ್ನಡಿಗರಿಗೆ ದುಬೈ ಒಕ್ಕಲಿಗರ ಸಂಘ ನೆರವಿಗೆ ಮುಂದಾಗಿದೆ. ತುರ್ತು ಪರಿಸ್ಥಿತಿ ಉಂಟಾದರೆ ಸಂಪರ್ಕ‌ ಮಾಡುವಂತೆ ಮನವಿ ಮಾಡಲಾಗಿದೆ. ಕನ್ನಡಿಗರ ಸಹಾಯಕ್ಕೆ ಮುಂದಾದ ದುಬೈ ಒಕ್ಕಲಿಗರ…

Read More

MI vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Mumbai Indians vs Punjab Kings IPL 2026 Live Cricket Score MI vs PBKS Match on 16th April latest news in Kannada

ಐಪಿಎಲ್ 19 ನೇ ಸೀಸನ್‌ನ 24 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳಿಗೆ ಇದು ಐದನೇ ಪಂದ್ಯ. ಮುಂಬೈ 4 ಪಂದ್ಯಗಳಲ್ಲಿ 3 ರಲ್ಲಿ ಸೋತಿದೆ. ಆದ್ದರಿಂದ, ಪಂಜಾಬ್ ವಿರುದ್ಧದ ಪಂದ್ಯ ಮುಂಬೈಗೆ ಬಹಳ ಮುಖ್ಯವಾಗಿದೆ. ಆದಾಗ್ಯೂ, ಮುಂಬೈ ಅಜೇಯ ಪಂಜಾಬ್‌ನಿಂದ ಕಠಿಣ ಸವಾಲನ್ನು ಎದುರಿಸಲಿದೆ. ಈ ಋತುವಿನಲ್ಲಿ ಪಂಜಾಬ್ 4 ಪಂದ್ಯಗಳಲ್ಲಿ 3 ರಲ್ಲಿ ಗೆದ್ದಿದೆ. ಆದ್ದರಿಂದ, ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದನ್ನು…

Read More

ಒಂದೆಡೆ ಬಿಸಿಲ ಬೇಗೆ ಜೋರಾದ್ರೆ ಮತ್ತೊಂದೆಡೆ ನೀರಿಗಾಗಿ ಹಾಹಾಕಾರ: ಬೆಂಗಳೂರಿನ ವಿವಿಧೆಡೆ ಕುಡಿಯುವ ನೀರಿದ ದರ ಏರಿಕೆ – Kannada News | Karnatakas Double Whammy: Heatwave and Drinking Water Crisis Intensifies

ಬೆಂಗಳೂರು, ಏಪ್ರಿಲ್ 17: ಕರ್ನಾಟಕ ಈಗ ತೀವ್ರ ಬಿಸಿಲ ಬೇಗೆಯೊಂದಿಗೆ ಕುಡಿಯುವ ನೀರಿನ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಡಬಲ್ ಶಾಕ್ ಎದುರಾಗಿದ್ದು, ನೀರಿಗಾಗಿ ತೀವ್ರ ಹಾಹಾಕಾರ ಶುರುವಾಗಿದೆ. ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ಜನರು ದೂರದ ಪ್ರದೇಶಗಳಿಂದ ನೀರು ತರಲು ಪರದಾಡುತ್ತಿದ್ದಾರೆ. ಪ್ರತಿ ಮೂರು ದಿನಗಳಿಗೊಮ್ಮೆ ಕೇವಲ ಒಂದು ಅಥವಾ ಎರಡು ಗಂಟೆಗಳ ಕಾಲ ನೀರು ಪೂರೈಕೆಯಾಗುತ್ತಿದೆ. ನೆಲಮಂಗಲದಲ್ಲಿ ನೀರಿನ ಅಸಮರ್ಪಕ ವಿತರಣೆ ಮತ್ತು ರಾಜಕೀಯದ ವಿರುದ್ಧ…

Read More

‘ಹೋಗೆಲೇ..’, ‘ನೀನ್ ಹೋಗೆಲೇ’; ಅಶ್ವಿನಿ-ಕಾವ್ಯಾ ಮಧ್ಯೆ ತಾರಕಕ್ಕೇರಿದ ಕಿತ್ತಾಟ – Kannada News | Ashwini Gowda vs Kavya Gowda: Bigg Boss Kannada 12 Nomination Turns Ugly

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12) ಅಶ್ವಿನಿ ಗೌಡ ಅವರಿಗೆ ಹುಟ್ಟಿಕೊಂಡ ವೈರಿಗಳು ಒಬ್ಬಿಬ್ಬರಲ್ಲ. ಅವರು ಆಡುವ ಮಾತುಗಳು ಕೂಡ ಇದಕ್ಕೆ ಕಾರಣ. ಈಗ ಅಶ್ವಿನಿ ಹಾಗೂ ಕಾವ್ಯಾ ಮಧ್ಯೆ ವಾಕ್ಸಮರ ನಡೆದಿದೆ. ಒಬ್ಬರಿಗೊಬ್ಬರು ಏಕವಚನದಲ್ಲಿ ಕರೆದುಕೊಂಡಿದ್ದಾರೆ. ನಾಮಿನೇಷನ್ ಪ್ರಕ್ರಿಯೆ ವೇಳೆ ಈ ಕಿತ್ತಾಟ ನಡೆದಿದೆ. 100 ದಿನಗಳ ಆಟದಲ್ಲಿ ಮಾಡಿದ ತಪ್ಪನ್ನು ಹೇಳಿದ್ದಕ್ಕೆ ಪರಸ್ಪರ ಇಬ್ಬರೂ ಕೋಪಗೊಂಡರು. ಆ ಬಗ್ಗೆ ಇಲ್ಲಿದೆ ವಿವರ. ನಾಮಿನೇಷನ್ ವೇಳೆ ಮೊದಲು ಕಾವ್ಯಾ ಅವರು ಅಶ್ವಿನಿ ಗೌಡ…

Read More

ಬಳ್ಳಾರಿ ಗಲಭೆ: 30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು – Kannada News | Ballari Unrest: Congress, BJP Leaders Face Notices, Arrests; Cabinet to Discuss

ಬಳ್ಳಾರಿ, ಜ.8: ಬಳ್ಳಾರಿ ಗಲಭೆಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಗೂ ನೊಟೀಸ್ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 107 ಜನರಿಗೆ ನೊಟೀಸ್ ಕೊಟ್ಟಿದ್ದರು. ಅದರಲ್ಲಿ 30 ಕಾಂಗ್ರೆಸ್​​​ ಕಾರ್ಯಕರ್ತರು ಎಂದು ಹೇಳಲಾಗಿದೆ. ಇದೀಗ ಈ 107 ಮಂದಿಯಲ್ಲಿ ಬಹುತೇಕರು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಗಲಭೆ ಸಂದರ್ಭದಲ್ಲಿ ಸೆರೆಯಾದ ವಿಡಿಯೋ ಆಧಾರಿಸಿ ಪೊಲೀಸರು ಇವರ ಬಂಧನಕ್ಕೆ ಬಲೆ ಬಿಸಿದ್ದಾರೆ. ಕಾಂಗ್ರೆಸ್​​ ಸರ್ಕಾರವೇ ಅಧಿಕಾರದಲ್ಲಿದ್ದರು ತಮ್ಮದೇ ಕಾರ್ಯಕರ್ತರಿಗೆ ನೋಟಿಸ್​​ ನೀಡಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು…

Read More

ಧರ್ಮೇಂದ್ರ ಅಣ್ಣನ ಬಗ್ಗೆ ಗೊತ್ತೇ? ಸೆಟ್​​ನಲ್ಲೇ ಗುಂಡಿಕ್ಕಿ ಕೊಲ್ಲಲಾಗಿತ್ತು.. – Kannada News | Dharmendra’s Cousin Veerendra: The Unsolved Murder of a Punjabi Cinema Star

ಬಾಲಿವುಡ್‌ ದಿವಂಗತ ನಟ ಧರ್ಮೇಂದ್ರ (Dharmendra) ಬಗ್ಗೆ ಇಂದು ಎಲ್ಲರಿಗೂ ತಿಳಿದಿದೆ. ಧರ್ಮೇಂದ್ರ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಜನಪ್ರಿಯ ನಟನಾಗಿ, ಧರ್ಮೇಂದ್ರ ಇನ್ನೂ ತಮ್ಮ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ. ಆದರೆ ಅವರ ಅಣ್ಣನ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿಲ್ಲ. ಧರ್ಮೇಂದ್ರ ಅವರ ಅಣ್ಣನನ್ನು ಎಲ್ಲರ ಮುಂದೆ ಗುಂಡಿಕ್ಕಿ ಕೊಲ್ಲಲಾಯಿತು. ಧರ್ಮೇಂದ್ರ ಅವರ ಅಣ್ಣನ ಹೆಸರು ವೀರೇಂದ್ರ ಸಿಂಗ್. ವೀರೇಂದ್ರ ಇಂದು ಜೀವಂತವಾಗಿದ್ದರೆ, ಅವರು ಜನಪ್ರಿಯ ಸೆಲೆಬ್ರಿಟಿಯೂ ಆಗುತ್ತಿದ್ದರು. ಧರ್ಮೇಂದ್ರ ಹಿಂದಿ ಚಲನಚಿತ್ರೋದ್ಯಮದಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದರೆ, ವೀರೇಂದ್ರ…

Read More

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿ, ಕತ್ತು ಸೀಳಿ ಫ್ಲಶ್ ಮಾಡಲು ಯತ್ನಿಸಿದ 19 ವರ್ಷದ ಯುವತಿಯ ಬಂಧನ – Kannada News | Bengaluru: Foxconn Worker Held After Newborn Found in Toilet; Shocking Details Emerge

ಬೆಂಗಳೂರು, ಏ.24 : ಸಿಲಿಕಾನ್ ಸಿಟಿಯ ಹೊಸೂರು ರಸ್ತೆಯಲ್ಲಿರುವ ಪ್ರಸಿದ್ಧ ಆಪಲ್ ಫೋನ್ ಉತ್ಪಾದನಾ ಘಟಕದ (ಫಾಕ್ಸ್‌ಕಾನ್) ಆವರಣದಲ್ಲಿ ಭ್ರೂಣವೊಂದು ಪತ್ತೆಯಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಘಟಕದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಖಾನೆಯ ಶೌಚಾಲಯದ ಬ್ಲಾಕ್‌ನಲ್ಲಿ ಶುಚಿಗೊಳಿಸುವ ಸಿಬ್ಬಂದಿಗೆ ಭ್ರೂಣವೊಂದು ಪತ್ತೆಯಾಗಿತ್ತು. ಕೂಡಲೇ ಅವರು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರಿಗೆ ದೂರು ನೀಡಲಾಯಿತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳನ್ನು ಬಂಧನ ಮಾಡಲಾಗಿದೆ. ಘಟನೆ…

Read More

ಏಪ್ರಿಲ್​ನಲ್ಲಿ ಚಿನ್ನ ಸಖತ್ ದುಬಾರಿ? ಕಳೆದ 45 ವರ್ಷದಲ್ಲೆ ಬಂಗಾರಕ್ಕೆ ಗರಿಷ್ಠ ಡಿಮ್ಯಾಂಡ್; 20,000 ರೂಗೆ ಏರುತ್ತಾ ಬೆಲೆ?

ನವದೆಹಲಿ, ಏಪ್ರಿಲ್ 3: ಕಳೆದ 1 ವರ್ಷದಿಂದ ಚಿನ್ನದ ಬೆಲೆ (Gold Rates) ಬಹಳ ಏರಿದೆ. 2025ರ ಏಪ್ರಿಲ್ 3ರಂದು ಅಪರಂಜಿ ಚಿನ್ನದ ಬೆಲೆ 9,164 ರೂ ಇತ್ತು. ಒಂದು ವರ್ಷದ ನಂತರ ಇವತ್ತು ಅದರ ಬೆಲೆ 15,093 ರೂಗೆ ಏರಿದೆ. ಒಂದು ವರ್ಷದಲ್ಲಿ ಬೆಲೆಯಲ್ಲಿ ಶೇ. 65ರಷ್ಟು ಏರಿಕೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 4,700 ಡಾಲರ್ ದಾಟಿ, 4,800 ಡಾಲರ್ ಗಡಿಯತ್ತ ಸಾಗಿದೆ. ಒಂದು ಔನ್ಸ್ ಎಂದರೆ 28.35 ಗ್ರಾಮ್….

Read More