ನಾಯಕತ್ವ ಬದಲಾವಣೆ ಗೊಂದಲ ಆದಷ್ಟು ಬೇಗ ಬಗೆಹರಿಸಿ: ಮಲ್ಲಿಕಾರ್ಜುನ ಖರ್ಗೆಗೆ VR ಸುದರ್ಶನ್ ಪತ್ರ – Kannada News | Karnataka Power Tussle: KPCC Vice President Appeals to AICC President Kharge Over Political Uncertainty in State

ಬೆಂಗಳೂರು, ಡಿಸೆಂಬರ್​ 21: ಕರ್ನಾಟಕ ಕಾಂಗ್ರೆಸ್‌ನಲ್ಲಿನ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದೆ. ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಕೆಪಿಸಿಸಿ ಪದಾಧಿಕಾರಿಗಳ ಪರವಾಗಿ ಬರೆದ ಈ ಪತ್ರದಲ್ಲಿ, ರಾಜ್ಯದಲ್ಲಿರುವ ರಾಜಕೀಯ ಗೊಂದಲಗಳನ್ನು ಆದಷ್ಟು ಬೇಗ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದ ಆಡಳಿತ ಮತ್ತು ಪಕ್ಷದ ಪ್ರತಿಷ್ಠೆಗೆ ಈ ಗೊಂದಲಗಳು ಧಕ್ಕೆ ತರುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

NHPC Recruitment 2026: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಂಜಿನಿಯರಿಂಗ್ ಪದವೀಧರರಿಗೆ ಸುವರ್ಣಾವಕಾಶ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಂಜಿನಿಯರಿಂಗ್ ಪದವೀಧರರಿಗೆ ಸುವರ್ಣಾವಕಾಶ. ರಾಷ್ಟ್ರೀಯ ಜಲ ವಿದ್ಯುತ್ ನಿಗಮ (NHPC) ತನ್ನ ಅಧಿಕೃತ ಅಧಿಸೂಚನೆಯ ಮೂಲಕ 81 ‘ಟ್ರೈನಿ ಎಂಜಿನಿಯರ್’ (Trainee Engineer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 06 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಿವಿಲ್, ಎಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ BE, B.Tech ಅಥವಾ B.Sc ಪದವಿ ಪೂರೈಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಗರಿಷ್ಠ…

Read More

ಆಲಿಕಲ್ಲು ಸಹಿತ ಗಾಳಿ ಮಳೆಗೆ ಪತರುಗುಟ್ಟಿದ ಬೆಂಗಳೂರು: ಮರಬಿದ್ದು ಕಾರುಗಳು ಜಖಂ, ಅಪಾರ ಹಾನಿ – Kannada News | Hailstorm Havoc in Bengaluru: Trees Uprooted, Cars Damaged, Metro Services Affected

ಬೆಂಗಳೂರು, ಮೇ 22: ನಗರದಲ್ಲಿ ಸುರಿದ ಭಾರಿ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದ ವ್ಯಾಪಕ ಅನಾಹುತಗಳು ಸೃಷ್ಟಿಯಾಗಿವೆ. ಹಲವೆಡೆ ಮರಗಳು ಬುಡ ಸಮೇತ ಉರುಳಿ ಬಿದ್ದು ವಾಹನಗಳಿಗೆ ಹಾನಿ ಉಂಟುಮಾಡಿವೆ. ಮಹಾಲಕ್ಷ್ಮಿ ಲೇಔಟ್‌ನ ಸಿದ್ದಾರೂಢ ಪಾರ್ಕ್ ಬಳಿ ಮೂರು ಕಾರುಗಳು ಜಖಂಗೊಂಡರೆ, ರಾಜಾಜಿನಗರದ ಶಂಕರಮಠ ರಸ್ತೆ ಮತ್ತು ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಮರ ಬಿದ್ದು ಐದಕ್ಕೂ ಹೆಚ್ಚು ಕಾರುಗಳಿಗೆ ಹಾನಿಯಾಗಿದೆ. ಶಂಕರಮಠ ರಸ್ತೆಯಲ್ಲಿ ಮರ ಬಿದ್ದ ಕಾರಣ 15 ಬಿಎಂಟಿಸಿ ಬಸ್‌ಗಳು ಎರಡು ಗಂಟೆಗೂ ಹೆಚ್ಚು…

Read More

SSB Recruitment 2026: ಸಶಸ್ತ್ರ ಸೀಮಾ ಬಲದಲ್ಲಿ 233 ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ; ಹೀಗೆ ಅರ್ಜಿ ಸಲ್ಲಿಸಿ

ಸಶಸ್ತ್ರ ಸೀಮಾ ಬಲದಲ್ಲಿ (SSB) ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶವೊಂದು ಒದಗಿಬಂದಿದೆ. ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಎಸ್‌ಎಸ್‌ಬಿ, ಖಾಲಿ ಇರುವ ಒಟ್ಟು 233 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ದೇಶದಾದ್ಯಂತ ಎಲ್ಲಿ ಬೇಕಾದರೂ ಕೆಲಸ ಮಾಡಲು ಸಿದ್ಧವಿರುವ ಮತ್ತು ನಿಗದಿತ ಶೈಕ್ಷಣಿಕ ಅರ್ಹತೆ ಹೊಂದಿರುವ ಆಸಕ್ತರು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 25,500…

Read More

ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಗಮನ ಸೆಳೆದ ಹೊಸ ಲುಕ್

ರಾಕಿಂಗ್ ಸ್ಟಾರ್ ಯಶ್ ಅವರು ಹಲವು ವರ್ಷಗಳ ಬಳಿಕ ಪ್ರೇಕ್ಷರ ಎದುರು ಹೊಸ ಲುಕ್​​ನಲ್ಲಿ ಬಂದಿದ್ದಾರೆ. ‘ಕೆಜಿಎಫ್ 2’ ಸಿನಿಮಾ (KGF 2 Movie) ಕೆಲಸ ಆರಂಭ ಆದಾಗಿನಿಂದಲೂ ಅವರು ಉದ್ದನೆಯ ಗಡ್ಡ ಹಾಗೂ ಉದ್ದ ಕೂದಲು ಬಿಟ್ಟಿದ್ದರು. ಅದೇ ರೀತಿಯ ಲುಕ್ ‘ಟಾಕ್ಸಿಕ್’ ಚಿತ್ರದಲ್ಲೂ ಮುಂದುವರಿಯಿತು. ಈ ಚಿತ್ರದ ‘ಟಿಕೆಟ್’ ಹೆಸರಿನ ಪಾತ್ರದ ಲುಕ್​​ಗಾಗಿ ಅವರು ಗಡ್ಡ ಹಾಗೂ ಕೂದಲನ್ನು ಕತ್ತರಿಸಿ ಸಣ್ಣದಾಗಿಸಿಕೊಂಡಿದ್ದಾರೆ. ಈಗ ಈ ಲುಕ್​​ನ ಅನಾವರಣ ಆಗಿರುವುದರಿಂದ ಯಶ್ ಅದನ್ನು ಸಾರ್ವಜನಿಕವಾಗಿ ತೋರಿಸಿದ್ದಾರೆ….

Read More

Pakistan: ಲಕ್ಷ ರೂ ಸಂಬಳ ಪಡೆಯುತ್ತಿರುವ ಪಾಕಿಸ್ತಾನೀಯರ ಸಂಖ್ಯೆ ಎಷ್ಟು ಗೊತ್ತಾ? – Kannada News | Very few Pakistanis getting monthly salary of over Rs 1 lakh, here what income tax data says

ನವದೆಹಲಿ, ಜನವರಿ 8: ಪಾಕಿಸ್ತಾನದಲ್ಲಿ (Pakistan) ಆದಾಯ ತೆರಿಗೆ ಪಾವತಿದಾರರ ಸಂಖ್ಯೆ ಬಹಳ ಕಡಿಮೆ ಇದೆ. ಒಂದು ಅಂದಾಜು ಪ್ರಕಾರ ಅಲ್ಲಿ ನೊಂದಾಯಿತ ತೆರಿಗೆ ಪಾವತಿದಾರರ ಸಂಖ್ಯೆ ಸುಮಾರು 60 ಲಕ್ಷ ಆಸುಪಾಸು ಇರಬಹುದು. ಅದರಲ್ಲಿ ಅಧಿಕ ಆದಾಯ ತೋರಿಸಿರುವವರ ಸಂಖ್ಯೆ ಬಹಳ ಕಡಿಮೆ. ಭಾರತೀಯ ರುಪಾಯಿ ಲೆಕ್ಕದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಾಸಿಕ ಆದಾಯ ಹೊಂದಿರುವ ಪಾಕಿಸ್ತಾನೀಯರ ಸಂಖ್ಯೆ 4 ಲಕ್ಷದಿಂದ 10 ಲಕ್ಷದಷ್ಟಿರಬಹುದು ಎನ್ನಲಾಗಿದೆ. ಪಾಕಿಸ್ತಾನದಲ್ಲಿ ಸರಾಸರಿ ಸಂಬಳ 39,000 ಪಿಕೆಆರ್ ಇದೆ. ಭಾರತೀಯ…

Read More

Daily Devotional: ಈ ದಿನ ತಪ್ಪಿಯೂ ಹುಳಿ ಪದಾರ್ಥ ಸೇವಿಸಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Why Hindu Traditions Advise Against Sour Foods on Fridays: A Spiritual Guide

ಶುಕ್ರವಾರವು ಮಹಾಲಕ್ಷ್ಮಿಗೆ ಮೀಸಲಾದ ದಿನವಾಗಿದ್ದು, ಈ ದಿನದಂದು ಕೆಲವು ಆಚರಣೆಗಳನ್ನು ಪಾಲಿಸುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಶುಕ್ರವಾರದಂದು ಹುಳಿ ಪದಾರ್ಥಗಳನ್ನು ಸೇವಿಸುವುದರಿಂದ ದೂರವಿರುವುದು ಈ ಆಚರಣೆಗಳಲ್ಲಿ ಒಂದಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಶುಕ್ರವಾರವನ್ನು ಮಹಾಲಕ್ಷ್ಮಿ, ಸಂಪತ್ತು ಮತ್ತು ಐಶ್ವರ್ಯದ ಅಧಿದೇವತೆಯ ದಿನವೆಂದು ಗುರುತಿಸಲಾಗುತ್ತದೆ. ಲಕ್ಷ್ಮಿಯು ಸಿಹಿ ಪದಾರ್ಥಗಳನ್ನು ಹೆಚ್ಚು ಇಷ್ಟಪಡುತ್ತಾಳೆ ಎಂಬ ನಂಬಿಕೆ ಇದೆ. ಆದ್ದರಿಂದ, ಈ…

Read More

ದ್ವಿತೀಯ ಪಂದ್ಯದ ಕಂಟಕ: ಘಾನಾ ವಿರುದ್ಧ ಗೆಲ್ಲದ ಇಂಗ್ಲೆಂಡ್..! – Kannada News | FIFA World Cup 2026: England stumble to Ghana draw

ಇಂಗ್ಲೆಂಡ್ ಫುಟ್‌ಬಾಲ್ ತಂಡದ ಪಾಲಿನ ಶಾಪ ಎಂದೇ ಪರಿಗಣಿಸಲಾಗಿರುವ “ಎರಡನೇ ಪಂದ್ಯದ ಕಂಟಕ” 2026ರ ಫಿಫಾ ವಿಶ್ವಕಪ್‌ನಲ್ಲೂ ಮುಂದುವರಿದಿದೆ. ಫಾಕ್ಸ್‌ಬರೋದಲ್ಲಿರುವ ‘ಬಾಸ್ಟನ್ ಸ್ಟೇಡಿಯಂ’ನಲ್ಲಿ ನಡೆದ ಈ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವು ಘಾನಾ ತಂಡವನ್ನು ಎದುರಿಸಿತ್ತು. ಬಲಿಷ್ಠ ಕ್ರೊಯೇಷಿಯಾ ವಿರುದ್ಧ ಮೊದಲ ಪಂದ್ಯದಲ್ಲಿ 4-2 ಅಂತರದಿಂದ ಗೆದ್ದಿದ್ದ ಇಂಗ್ಲೆಂಡ್ ತಂಡವು ಘಾನಾ ವಿರುದ್ಧ ಕೂಡ ಪ್ರಚಂಡ ಪ್ರದರ್ಶನ ನೀಡಲಿದ್ದಾರೆ ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಈ ನಿರೀಕ್ಷೆಯನ್ನು ಘಾನಾ ಡಿಫೆಂಡರ್​ಗಳು ಮೊದಲಾರ್ಧದಲ್ಲೇ ಸುಳ್ಳಾಗಿಸಿದ್ದರು. ಏಕೆಂದರೆ ಈ ಪಂದ್ಯದಲ್ಲಿ …

Read More

KKR vs SRH: ಕೆಕೆಆರ್​ಗೆ ಸತತ ಎರಡನೇ ಸೋಲು; ಗೆಲುವಿನ ಖಾತೆ ತೆರೆದ ಸನ್‌ರೈಸರ್ಸ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯವನ್ನು ಗೆಲ್ಲು ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ 2026 ರಲ್ಲಿ ತನ್ನ ಗೆಲುವಿನ ಖಾತೆಯನ್ನು ತೆರೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಉತ್ತಮ ಆರಂಭದ ಹೊರತಾಗಿಯೂ 65 ರನ್​​ಗಳ ಹೀನಾಯ ಸೋಲುಂಡು ಲೀಗ್​ನಲ್ಲಿ ಸತತ ಎರಡನೇ ಸೋಲನ್ನು ಅನುಭವಿಸಿತು. 226 ರನ್ ಕಲೆಹಾಕಿದ…

Read More

Daily Devotional: ಮನೆಯಲ್ಲಿ ಪುರುಷರು ಕಸ ಗುಡಿಸುವುದರಿಂದ ಇದೆ ಅಪಾರ ಲಾಭ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Spiritual Significance of Men Sweeping the Home; Checkout more details here

ಪುರುಷರು ಮನೆಯಲ್ಲಿ ಕಸ ಗುಡಿಸುವುದರ ಹಿಂದಿನ ಆಧ್ಯಾತ್ಮಿಕ ಮಹತ್ವದ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ ಗೃಹಿಣಿಯನ್ನು ಮನೆಯ ಮಹಾಲಕ್ಷ್ಮಿ ಎಂದು ಪರಿಗಣಿಸಲಾಗುತ್ತದೆ. ಸಮಾಜದಲ್ಲಿ ಒಂದು ಕುಟುಂಬಕ್ಕೆ ಗಂಡು ಮತ್ತು ಹೆಣ್ಣು ಇಬ್ಬರೂ ಸಮಾನವಾಗಿ ಮುಖ್ಯರು, ಹೇಗೆ ಸೂರ್ಯ-ಚಂದ್ರರು ಅಥವಾ ಎರಡು ಕಣ್ಣುಗಳು ಮುಖ್ಯವೋ ಹಾಗೆಯೇ. ಒಬ್ಬರು ಸಂಪಾದನೆಯ ಜವಾಬ್ದಾರಿ ಹೊತ್ತರೆ, ಮತ್ತೊಬ್ಬರು ಮನೆಯ ನಿರ್ವಹಣೆಯ ಜವಾಬ್ದಾರಿ ಹೊತ್ತಿರುತ್ತಾರೆ. ಆದರೆ,…

Read More