ಸಾಯಿ ಪಲ್ಲವಿ ಮೊದಲ ಹಿಂದಿ ಸಿನಿಮಾಕ್ಕೆ ಆಮಿರ್ ಖಾನ್ ಅಡ್ಡಗಾಲು? – Kannada News | Sai Pallavi’s debut Hindi movie release delayed due to Aamir Khan

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಬಲು ಜನಪ್ರಿಯ ನಟಿ. ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಸಾಯಿ ಪಲ್ಲವಿಯನ್ನು ಪವನ್ ಕಲ್ಯಾಣ್ ಅವರಿಗೆ ಸಹ ಹೋಲಿಸಿದ್ದರು, ಅಷ್ಟು ದೊಡ್ಡ ಅಭಿಮಾನಿ ವರ್ಗವನ್ನು ಸಾಯಿ ಪಲ್ಲವಿ ಹೊಂದಿದ್ದಾರೆ. ಭಿನ್ನ ಸಿನಿಮಾಗಳ ಆಯ್ಕೆ, ಸಿನಿಮಾಗಳ ಹೊರಗೆ ಅವರ ವ್ಯಕ್ತಿತ್ವ, ನಿಲವುಗಳು ಸಾಯಿ ಪಲ್ಲವಿಗೆ ದೊಡ್ಡ ಅಭಿಮಾನಿ ವರ್ಗವನ್ನು ಸಂಪಾದಿಸಿ ಕೊಟ್ಟಿವೆ. ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ನಟಿಸಿರುವ ಸಾಯಿ ಪಲ್ಲವಿ, ಇದೀಗ ಮೊದಲ ಬಾರಿಗೆ ಹಿಂದಿಗೆ ಕಾಲಿರಿಸಿದ್ದು, ಎರಡು…

Read More

T20 World Cup 2026: ವಿವಿಐಪಿ ಭದ್ರತೆ ನೀಡಿದರೂ ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾ – Kannada News | T20 World Cup 2026: Bangladesh Rejects India’s VVIP Security Offer

2026 ರ ಟಿ20 ವಿಶ್ವಕಪ್‌ಗೆ (T20 World Cup 2026) ಸರಿಯಾಗಿ ಒಂದು ತಿಂಗಳು ಬಾಕಿ ಇದೆ. ಈ ಮಿನಿ ವಿಶ್ವಕಪ್‌ಗಾಗಿ ಐಸಿಸಿ (ICC) ಹಾಗೂ ಆತಿಥ್ಯದ ಹಕ್ಕು ಹೊಂದಿರುವ ಬಿಸಿಸಿಐ (BCCI) ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ. ಆದರೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (BCB) ಹೊಸ ಖ್ಯಾತೆ ತಲೆನೋವು ತಂದ್ದೊಡ್ಡಿದೆ. ಒಂದೆಡೆ ಬಾಂಗ್ಲಾದೇಶ ತಂಡ ಭಾರತದಲ್ಲಿ ಟಿ20ವಿಶ್ವಕಪ್ ಪಂದ್ಯಗಳನ್ನು ಆಡಲು ಸಾಧ್ಯವಿಲ್ಲ ಎನ್ನುತ್ತಿದ್ದರೆ, ಇನ್ನೊಂದೆಡೆ ಬಿಸಿಸಿಐ ಕೂಡ ಈ ಸಮಯದಲ್ಲಿ ವೇಳಾಪಟ್ಟಿಯನ್ನು ಬದಲಿಸಲು ಸಾಧ್ಯವಿಲ್ಲ ಎನ್ನುತ್ತಿದೆ. ಉಭಯ…

Read More

ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ: ಬಸವಂತನ ಜೀವ ಉಳಿಸಿದ ಐಪಿಎಸ್ ಅಧಿಕಾರಿ – Kannada News | Belagavi Knife Attack: Car Driver of Minister Laxmi Hebbalkar Son Stabbed

ಬೆಳಗಾವಿ, ಜನವರಿ 06: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಪುತ್ರನ ಕಾರು ಚಾಲಕನಿಗೆ ದುಷ್ಕರ್ಮಿಗಳಿಂದ ಚಾಕು ಇರಿದಿರುವಂತಹ (stabbed) ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್(32)ಗೆ ಬೈಕ್​​​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಎದೆ, ಭುಜ, ತೊಡೆ ಸೇರಿ 4 ಕಡೆ ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ. ಮೈನಿಂಗ್ ವಿಚಾರಕ್ಕೆ ಹಲ್ಲೆ ಮಾಡಿದ್ದಾರೆ. ಸದ್ಯ ಗಾಯಾಳು ಬಸವಂತರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ….

Read More

NABARD Recruitment 2026: ಲಿಖಿತ ಪರೀಕ್ಷೆ ಇಲ್ಲದೆ ನೇರ ಆಯ್ಕೆ ಮತ್ತು ಲಕ್ಷಗಳಲ್ಲಿ ಸಂಬಳ; ಕೂಡಲೇ ಅರ್ಜಿ ಸಲ್ಲಿಸಿ! – Kannada News | NABARD Specialist Recruitment 2026: High Paying Contract Jobs, Apply Now!

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ದೇಶದ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರಗಳಿಗೆ ಸಂಬಂಧಿಸಿದ ಅತಿದೊಡ್ಡ ಹಣಕಾಸು ಸಂಸ್ಥೆಗಳಲ್ಲಿ ಒಂದಾದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD), ಯುವ ಮತ್ತು ಅನುಭವಿ ವೃತ್ತಿಪರರಿಗೆ ದೊಡ್ಡ ನೇಮಕಾತಿ ಜಾಹೀರಾತನ್ನು ಬಿಡುಗಡೆ ಮಾಡಿದೆ. ನಬಾರ್ಡ್ ವಿವಿಧ ಇಲಾಖೆಗಳಲ್ಲಿ ತಜ್ಞರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್, ಅಪಾಯ ನಿರ್ವಹಣೆ, ಹಣಕಾಸು, ದತ್ತಾಂಶ ವಿಶ್ಲೇಷಣೆ, ತಾಂತ್ರಿಕ ಕ್ಷೇತ್ರಗಳಲ್ಲಿ ಉತ್ತಮ ಅನುಭವ ಹೊಂದಿರುವ ಮತ್ತು ಗೌರವಾನ್ವಿತ ಸಂಸ್ಥೆಯೊಂದಿಗೆ ಕೆಲಸ ಮಾಡಲು ಬಯಸುವವರಿಗೆ ಈ…

Read More

ಪಾದಗಳು ತಣ್ಣಗಾಗುವುದಕ್ಕೆ ಮಧುಮೇಹ ಕಾರಣವೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Cold Feet & Diabetes: What Experts Say

ಸಾಮಾನ್ಯವಾಗಿ ಪಾದಗಳು ಚಳಿಗೆ ತಣ್ಣಗಾಗುತ್ತವೆ ಎಂದು ಅನೇಕರು ಭಾವಿಸುತ್ತಾರೆ. ಸಾಕ್ಸ್ ಹಾಕಿಕೊಂಡು, ದಪ್ಪದ ಹೊದಿಕೆ ಹೊದ್ದು ಕುಳಿತರು ಕೂಡ ಪಾದ ಬೆಚ್ಚಗಾಗುವುದಿಲ್ಲ. ಆದರೆ ಇದನ್ನು ಹವಾಮಾನದ ಪರಿಣಾಮ ಎಂದು ಪರಿಗಣಿಸಿ ನಿರ್ಲಕ್ಷಿಸುವವರ ಸಂಖ್ಯೆಯೇ ಹೆಚ್ಚಾಗಿದೆ. ಕೆಲವೊಮ್ಮೆ ಈ ರೀತಿಯ ಸಂಕೇತ ಅನಾರೋಗ್ಯದ ಮುನ್ಸೂಚನೆಯೂ ಆಗಿರಬಹುದು ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಹೌದು, ಇದು ಮಧುಮೇಹದ (Diabetes) ಲಕ್ಷಣವೂ ಆಗಿರಬಹುದು. ಆದರೆ ಪಾದಗಳು ತಂಪಾಗುವುದಕ್ಕೆ ಕೇವಲ ಮಧುಮೇಹವೂ ಕಾರಣವಲ್ಲ. ಒಬ್ಬ ವ್ಯಕ್ತಿಯಲ್ಲಿ ಪಾದಗಳು ತಣ್ಣಗಾಗುವ (Cold Feet) ಸಮಸ್ಯೆ ದೀರ್ಘಕಾಲದಿಂದ…

Read More

ಇನ್ಮುಂದೆ ಸೆಟ್​ಬ್ಯಾಕ್ ಬಿಡದೆ ಮನೆ ನಿರ್ಮಾಣಕ್ಕೆ ಅವಕಾಶ: ಸಂಕ್ರಾಂತಿ ಗಿಫ್ಟ್ ನೀಡಿದ ಸರ್ಕಾರ – Kannada News | Bengaluru Setback Rules Relaxed: karnataka government Big Relief for Home Builders

ಬೆಂಗಳೂರು, ಜನವರಿ 06: ಗೃಹ ನಿರ್ಮಾಣ ಮಾಡುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ಸೆಟ್​​ ಬ್ಯಾಕ್ (ಕಟ್ಟಡದ ಸುತ್ತಲು ಕಡ್ಡಾಯವಾಗಿ ಬಿಡಬೇಕಾದ ಖಾಲಿ ಜಾಗ)​​ ಬಿಡದೆ ಮನೆ ನಿರ್ಮಿಸಲು ಅವಕಾಶ ನೀಡಲಾಗಿದೆ. ಸೆಟ್ ಬ್ಯಾಕ್​​ನಲ್ಲಿ (Setback) ವಿನಾಯಿತಿ ನೀಡಿ ನಗರಾಭಿವೃದ್ಧಿ ಇಲಾಖೆ ಮಹತ್ವದ‌ ಆದೇಶ ಹೊರಡಿಸಿದೆ. ಆ ಮೂಲಕ ಸಿಲಿಕಾನ್ ಸಿಟಿಯ (bangaluru) ಜನರಿಗೆ ಸಂಕ್ರಾಂತಿ ಹಬ್ಬಕ್ಕೆ ಸರ್ಕಾರ ಗಿಫ್ಟ್ ನೀಡಿದೆ. ಇನ್ನು ಸೆಟ್​​ ಬ್ಯಾಕ್​​ ಬಿಡದೆ ಸಮಸ್ಯೆ ಎದುರಿಸುತ್ತಿರುವ ಮನೆ ಮಾಲೀಕರು ನಿಟ್ಟುಸಿರು…

Read More

VHT 2025-26: ಮಿಂಚಿದ ಮಯಾಂಕ್, ಪಡಿಕ್ಕಲ್, ಪ್ರಸಿದ್ಧ್; ಕರ್ನಾಟಕಕ್ಕೆ ಸತತ 6ನೇ ಜಯ – Kannada News | Vijay Hazare: Karnataka Extends Unbeaten Run with Dominant Win vs Rajasthan

ಗುಜರಾತ್​ನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ 6ನೇ ಸುತ್ತಿನ ಪಂದ್ಯದಲ್ಲೂ ಕರ್ನಾಟಕ ತಂಡ ಅಮೋಘ ಜಯಭೇರಿ ಬಾರಿಸಿದೆ. ರಾಜಸ್ಥಾನ ವಿರುದ್ಧದ ಪಂದ್ಯವನ್ನು 151 ರನ್​ಗಳಿಂದ ಗೆದ್ದುಕೊಂಡಿರುವ ಕರ್ನಾಟಕ ತಂಡ ಈ ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಮಯಾಂಕ್ ಅಗರ್ವಾಲ್ ನಾಯಕತ್ವದ ಕರ್ನಾಟಕ ತಂಡ ಈ ಆವೃತ್ತಿಯಲ್ಲಿ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು, ಆಡಿದ ಎಲ್ಲಾ ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಇದರೊಂದಿಗೆ ಎಲೈಟ್ ಎ ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ…

Read More

Video:ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು, ಜ್ಯೋತಿರಾದಿತ್ಯ ಸಿಂಧಿಯಾ ಮಗನ ಎದೆಗೆ ಗಾಯ – Kannada News | Sudden Braking Incident Leaves Jyotiraditya Scindia’s Son Injured in Madhya Pradesh

ಶಿವಪುರಿ, ಜನವರಿ 06: ಕೇಂದ್ರ ಸಚಿವರ ಜ್ಯೋತಿರಾದಿತ್ಯ ಸಿಂಧಿಯಾ ಪುತ್ರ ಮಹಾನಾರ್ಯಮನ್ ಸಿಂಧಿಯಾ ಸನ್​ರೂಫ್​ನಿಂದ ಕೈ ಬೀಸುತ್ತಿರುವಾಗ ಕಾರು ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಅವರ ಎದೆಗೆ ಪೆಟ್ಟಾಗಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಕೊಲಾರಸ್ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾಗ ಮಹಾನಾರ್ಯಮನ್ ಕಾರಿನ ಸನ್‌ರೂಫ್ ಬಳಿ ನಿಂತು ಬೆಂಬಲಿಗರಿಗೆ ಕೈ ಬೀಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅವರಿಗೆ ಆರಂಭದಲ್ಲಿ ಯಾವುದೇ ಅಸ್ವಸ್ಥತೆ ಅನಿಸಲಿಲ್ಲ ಆದರೆ ನಂತರ ಎದೆ ನೋವು ಕಾಣಿಸಿಕೊಂಡಿತು ಮತ್ತು ಪರೀಕ್ಷೆಗಾಗಿ ಶಿವಪುರಿ ಜಿಲ್ಲಾ ಆಸ್ಪತ್ರೆಗೆ…

Read More

Video: ಹಸಿದ ಶ್ವಾನಕ್ಕೆ ಆಹಾರ ನೀಡಿ ಹಸಿವು ನೀಗಿಸಿದ ಪುಣ್ಯಾತ್ಮ – Kannada News | Young man satisfies dog’s hunger, video goes viral

ಸೋಶಿಯಲ್ ಮೀಡಿಯಾದಲ್ಲಿ ಕೆಲ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗುತ್ತಿರುತ್ತವೆ. ಕೆಲ ದೃಶ್ಯಗಳು ವ್ಯಕ್ತಿಯ ಹೃದಯ ಶ್ರೀಮಂತಿಕೆಗೆ ಸಾಕ್ಷಿಯಾಗುತ್ತದೆ. ಇಲ್ಲೊಬ್ಬ ಯುವಕನು (young man) ಹಸಿದ ಶ್ವಾನಕ್ಕೆ (dog) ಆಹಾರವನ್ನು ನೀಡಿ ಮೂಕ ಪ್ರಾಣಿಯ ಹಸಿವನ್ನು ನೀಗಿಸಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಯುವಕನ ಒಳ್ಳೆತನಕ್ಕೆ ಮೆಚ್ಚುಗೆ ವ್ಯಕ್ತವಾಗಿವೆ. ಮಂಜುನಾಥ್ ಲೋಕಪುರ್ (Manjunath lokapur) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಯುವಕನೊಬ್ಬ ಫುಡ್ ಸ್ಟಾಲ್ ಮುಂಭಾಗದಲ್ಲಿ ನಿಂತು ಕೊಂಡಿದ್ದಾನೆ. ಆತನ ಹಿಂಭಾಗದಲ್ಲಿ ಶ್ವಾನವೊಂದು…

Read More

Udupi Health Dept Recruitment 2025: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ – Kannada News | Udupi Health Dept Recruitment 2025: Nurse and Worker Jobs – Apply by Jan 16!

ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ನರ್ಸ್, ಮಲ್ಟಿ ರಿಹ್ಯಾಬಿಲಿಟೇಶನ್ ವರ್ಕರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಅದರಲ್ಲೂ ವಿಶೇಷವಾಗಿ ಉಡುಪಿಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 16ರ ಮೊದಲು ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: DHFWS ಉಡುಪಿ ಅಧಿಕೃತ ಅಧಿಸೂಚನೆಯ ಪ್ರಕಾರ…

Read More