ಹರಿದ್ವಾರದ ಘಾಟ್‌ಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧವೇ? – Kannada News | Uttarakhand government plans to ban non Hindus entering 105 ghats in Haridwar

ನವದೆಹಲಿ, ಜನವರಿ 6: 2027ರಲ್ಲಿ ನಡೆಯುವ ಅರ್ಧ ಕುಂಭಮೇಳವನ್ನು ಗಮನದಲ್ಲಿಟ್ಟುಕೊಂಡು ಉತ್ತರಾಖಂಡ ಸರ್ಕಾರವು ಹರಿದ್ವಾರದ (Haridwar) ಗಂಗಾ ಘಾಟ್‌ಗಳಲ್ಲಿ ಹಿಂದೂಯೇತರರ ಪ್ರವೇಶದ ಕುರಿತು ಕಠಿಣ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದೆ. ಹರಿದ್ವಾರದಲ್ಲಿ ಸುಮಾರು 120 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿರುವ 105 ಘಾಟ್‌ಗಳಲ್ಲಿ ಹಿಂದೂಯೇತರರಿಗೆ ಪ್ರವೇಶ ನಿಷೇಧವನ್ನು ಪರಿಗಣಿಸಲಾಗುತ್ತಿದೆ. ಇತ್ತೀಚೆಗೆ, ಶ್ರೀ ಗಂಗಾ ಸಭೆಗೆ ಸಂಬಂಧಿಸಿದ ಕೆಲವು ಅಧಿಕಾರಿಗಳು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಬೇಡಿಕೆಗಳನ್ನು ಸಲ್ಲಿಸಿದ್ದರು. 2027ರಲ್ಲಿ ನಡೆಯುವ ಅರ್ಧ ಕುಂಭಮೇಳದೊಂದಿಗೆ ಹರಿದ್ವಾರದ…

Read More

ಪೈರಸಿ ತಡೆಯಲು ದಿಟ್ಟ ಹೆಜ್ಜೆ ಇಟ್ಟ ತೆಲುಗು ಚಿತ್ರರಂಗ – Kannada News | Tollywood signed memorandum with police to stop piracy

ತೆಲುಗು ಚಿತ್ರರಂಗ (Tollywood), ಭಾರತದ ಚಿತ್ರರಂಗಗಳಲ್ಲಿಯೇ ಅತ್ಯಂತ ಲಾಭದಾಯಕ ಚಿತ್ರರಂಗವಾಗಿದೆ. ಭಾರತೀಯ ಚಿತ್ರರಂಗ ಎಂದರೆ ಬಾಲಿವುಡ್ ಎಂಬ ವಿದೇಶಿಗರ ನಂಬಿಕೆಯನ್ನು ಅಳಿಸಿ ಹಾಕಿದ ಶ್ರೇಯ ತೆಲುಗು ಚಿತ್ರರಂಗಕ್ಕೆ ಸಲ್ಲಬೇಕಿದೆ. ‘ಬಾಹುಬಲಿ’, ‘ಆರ್​ಆರ್​ಆರ್’ ಸೇರಿದಂತೆ ಇನ್ನೂ ಹಲವು ಸಿನಿಮಾಗಳ ಮೂಲಕ ವಿಶ್ವಮಟ್ಟದಲ್ಲಿ ತೆಲುಗು ಚಿತ್ರರಂಗ ಜನಪ್ರಿಯತೆ ಕಂಡಿದೆ. ದೊಡ್ಡ ಚಿತ್ರರಂಗಗಳಲ್ಲಿ ಅತಿ ಹೆಚ್ಚು ಯಶಸ್ವಿ ಸರಾಸರಿ ಹೊಂದಿರುವ ಚಿತ್ರರಂಗವೂ ತೆಲುಗು ಚಿತ್ರರಂಗವೇ ಆಗಿದೆ. ಆದರೆ ತೆಲುಗು ಚಿತ್ರರಂಗವನ್ನು ಪೈರಸಿ ಎಂಬುದು ದಶಕಗಳಿಂದಲೂ ಕಾಡುತ್ತಲೇ ಬಂದಿದೆ. ಆದರೆ ಇತ್ತೀಚೆಗೆ ಈ…

Read More

ಶ್ಯಾಂಪೂಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ನಯವಾದ ರೇಷ್ಮೆಯಂತಹ ಕೂದಲು ನಿಮ್ಮದಾಗುತ್ತದೆ

ಹೊಳೆಯುವ ಸೊಂಪಾದ ಕೂದಲು (hair) ನಮ್ಮದಾಗಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ. ಇದಕ್ಕಾಗಿ ದುಬಾರಿ ಶ್ಯಾಂಪೂ, ಕಂಡೀಷನರ್‌ಗಳನ್ನು ಹಚ್ಚಿಕೊಳ್ಳುತ್ತಾರೆ. ಹೊಳೆಯುವ ಕೂದಲಿಗಾಗಿ ಕೆರಾಟಿನ್‌ನಂತಹ ಚಿಕಿತ್ಸೆಗಳ ಮೊರೆ ಹೋಗ್ತಾರೆ. ಆದ್ರೆ ಇದರಿಂದ ಯಾವುದೇ ಹೆಚ್ಚಿನ ಫಲಿತಾಂಶಗಳು ದೊರೆಯುವುದಿಲ್ಲ ಬದಲಾಗಿ ಕೂದಲು ಉದುರುವ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತಾರೆ. ಹೀಗಿರುವಾಗ ಶ್ಯಾಂಪೂ ಜೊತೆ ಗ್ಲಿಸರಿನ್‌ ಸೇರಿಸಿ ಕೂದಲಿಗೆ ಹಚ್ಚಿ, ಇದು ಕೂದಲನ್ನು ರೇಷ್ಮೆಯ ಹಾಗೆ ಹೊಳೆಯುವಂತೆ ಮಾಡುವುದಲ್ಲದೆ ಕೂದಲು ಉದುರುವಿಕೆ, ತಲೆಹೊಟ್ಟು ಸಮಸ್ಯೆಗಳನ್ನು ಸಹ ನಿವಾರಿಸುತ್ತದೆ. ಹಾಗಿದ್ರೆ ಕೂದಲಿನ ಆರೈಕೆಗೆ ಗ್ಲಿಸರಿನ್‌ ಅನ್ನು ಹೇಗೆ…

Read More

ಕೂದಲು ತುಂಬಾ ಉದುರುತ್ತಿದ್ದರೆ ಶಾಂಪೂ, ಸೀರಮ್‌ ಬದಲಿಸುವ ಬದಲು ಈ ಒಂದು ಕೊರತೆಯನ್ನು ಸರಿದೂಗಿಸಿಕೊಳ್ಳಿ – Kannada News | Keratin for Hair: How Protein Helps Hair Growth

ಕೂದಲು (Hair) ಉದುರಲು ಪ್ರಾರಂಭವಾದ ತಕ್ಷಣ, ಶಾಂಪೂ, ಎಣ್ಣೆ ಅಥವಾ ಸೀರಮ್‌ಗಳನ್ನು ಬದಲಾಯಿಸಲಾಗುತ್ತದೆ. ಆದರೆ ನಿಜವಾದ ಸಮಸ್ಯೆ ಪ್ರತಿನಿತ್ಯ ಸೇವನೆ ಮಾಡುತ್ತಿರುವ ಆಹಾರದಿಂದಲೂ ಬರಬಹುದು ಎಂಬುದು ನಿಮಗೆ ತಿಳಿದಿದೆಯೇ… ಹೌದು, ಕೂದಲು ತೆಳುವಾಗಿ ಹೊಳಪು ಕಳೆದುಕೊಳ್ಳುವುದಲ್ಲದೆ, ಉದುರುವುದು ಕೇವಲ ಮಾಲಿನ್ಯದಿಂದ ಮಾತ್ರವಲ್ಲ, ಈ ಸಮಸ್ಯೆಗೆ ಪ್ರೋಟೀನ್ (Protein) ಕೊರತೆಯೂ ಕಾರಣವಾಗಿರಬಹುದು. ದೇಹ ಸಾಕಷ್ಟು ಪ್ರಮಾಣದಲ್ಲಿ ಪ್ರೋಟೀನ್ ಪಡೆಯದಿದ್ದಾಗ, ಅದು ತನ್ನ ಆದ್ಯತೆಗಳನ್ನು ಬದಲಾಯಿಸಿಕೊಳ್ಳುವ ಮೂಲಕ ಹೃದಯ ಮತ್ತು ಮೆದುಳಿನಂತಹ ಪ್ರಮುಖ ಅಂಗಗಳಿಗೆ ಪ್ರೋಟೀನ್ ಕಳುಹಿಸಿ, ಕೂದಲಿನ ಬೆಳವಣಿಗೆಯನ್ನು…

Read More

Makar Sankranti 2026: ಮಕರ ಸಂಕ್ರಾಂತಿ ಯಾವಾಗ? ಸುಗ್ಗಿ ಹಬ್ಬದ ಸಂಪ್ರದಾಯ ಮತ್ತು ಮಹತ್ವ ತಿಳಿಯಿರಿ – Kannada News | Makar Sankranti 2026: Harvest Festival, Rituals and Auspicious Timings

ಸೂರ್ಯನು ಉತ್ತರ ದಿಕ್ಕಿಗೆ ಚಲಿಸುತ್ತಿದ್ದಂತೆ ಹಬ್ಬದ ಋತು ಪ್ರಾರಂಭವಾಗುತ್ತದೆ. ಇದು ಜನವರಿ 14 ರಂದು ಆಚರಿಸಲಾಗುವ ಶುಭ ಮಕರ ಸಂಕ್ರಾಂತಿಯೊಂದಿಗೆ ಪ್ರಾರಂಭವಾಗುತ್ತದೆ. ದೇಶಾದ್ಯಂತ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಆದರೆ, ಹಬ್ಬವನ್ನು ವಿಭಿನ್ನ ಹೆಸರುಗಳು ಮತ್ತು ವಿಧಾನಗಳೊಂದಿಗೆ ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿ ಹಬ್ಬವು ಕತ್ತಲೆಯಿಂದ ಬೆಳಕಿಗೆ, ಶೀತದಿಂದ ಶಕ್ತಿಗೆ ಪರಿವರ್ತನೆಯ ಸಮಯವನ್ನು ಸೂಚಿಸುತ್ತದೆ. ಧನು ರಾಶಿಯಿಂದ ಸೂರ್ಯ ಮಕರ ರಾಶಿಗೆ ಪ್ರವೇಶಿಸುವ ಹಬ್ಬ ಇದು. ಸಂಕ್ರಾಂತಿ ಕೇವಲ ಹಬ್ಬವಲ್ಲ, ಪ್ರಕೃತಿಯಲ್ಲಿನ ಬದಲಾವಣೆಗಳ ಸಂಕೇತವೂ ಆಗಿದೆ. ಭಾರತೀಯ ಸಂಪ್ರದಾಯದಲ್ಲಿ, ಇದು…

Read More

ರಿಲೀಸ್​​ ವೇಳೆ ಕೋರ್ಟ್ ಮೆಟ್ಟಿಲು ಹತ್ತಿದ ‘ಜನ ನಾಯಗನ್’ ಟೀಂ; ಆಗಿದೆ ದೊಡ್ಡ ಸಮಸ್ಯೆ – Kannada News | Jana Nayagan Censor Trouble: Vijay’s Film Release in Doubt, High Court Approached

ಎಲ್ಲವೂ ಅಂದುಕೊಂಡಂತೆ ನಡೆದರೆ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಜನವರಿ 9ರಂದು ರಿಲೀಸ್ ಆಗಲಿದೆ. ಈ ವಾಕ್ಯವನ್ನು ಹೇಳಲು ಒಂದು ಕಾರಣವೂ ಇದೆ. ಸದ್ಯ ‘ಜನ ನಾಯಗನ್’ ತಂಡಕ್ಕೆ ಸೆನ್ಸಾರ್ ಸಮಸ್ಯೆ ಆಗಿದೆ. ಡಿಸೆಂಬರ್ 19ರಂದು ಸೆನ್ಸಾರ್ ತಂಡ ಸಿನಿಮಾ ವೀಕ್ಷಿಸಿದೆ. ಸಿನಿಮಾ ರಿಲೀಸ್ ಹತ್ತಿರವಾದರೂ ಇನ್ನೂ ಪ್ರಮಾಣಪತ್ರ ಸಿಕ್ಕಿಲ್ಲ. ಈ ವಿಷಯ ಚರ್ಚೆ ಹುಟ್ಟುಹಾಕಿದೆ. ಇದನ್ನು ಪ್ರಶ್ನಿಸಿ ತಂಡದವರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ರಾಜಕೀಯ ಕಥಾ ಹಂದರದ ಕಥೆ, ಧರ್ಮದ…

Read More

ಜೂಲಿಯನ್ ಅಸ್ಸೆಂಜ್ ಬಿಡುಗಡೆಗೆ ಕಾರಣವಾದ ಪ್ರಸಿದ್ಧ ವಕೀಲ ಬ್ಯಾರಿ ಪೊಲಾಕ್ ಈಗ ನಿಕೋಲಸ್​ರನ್ನೂ ಬಿಡಿಸ್ತಾರಾ? – Kannada News | Nicolas Maduro’s Defense: Barry Pollack, The Man Who Freed Julian Assange

ವಾಷಿಂಗ್ಟನ್, ಜನವರಿ 06: ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ(Nicolas Maduro) ಈಗ ಅಮೆರಿಕದ ವಶದಲ್ಲಿದ್ದಾರೆ. ಅದಕ್ಕೂ ಮುನ್ನ ತಾಕತ್ತಿದ್ದರೆ ತನ್ನ ಹಿಡೀರಿ ಎಂದು ನಿಕೋಲಸ್ ಡೊನಾಲ್ಡ್​ ಟ್ರಂಪ್​ಗೆ ಸವಾಲು ಹಾಕಿದ್ದರು. ಸವಾಲನ್ನು ಸವಾಲಾಗಿಯೇ ಸ್ವೀಕರಿಸಿ ಅಮೆರಿಕ ಸೇನೆಯು ಕ್ಯಾರಕಾಸ್​ನಲ್ಲಿ ನಿಕೋಲಸ್ ಬಂಧಿಸುವಲ್ಲಿ ಯಶಸ್ವಿಯಾಗಿತ್ತು. ಈಗ ನಿಕೋಲಸ್ ಅಮೆರಿಕದ ವಶದಲ್ಲಿದ್ದಾರೆ.  ನಿಕೋಲಸ್​ನಷ್ಟೇ ಅವರ ವಕೀಲ ಬ್ಯಾರಿ ಪೊಲಾಕ್ ಅವರ ಬಗ್ಗೆಯೂ ಹೆಚ್ಚು ಚರ್ಚೆ ನಡೆಯುತ್ತಿದೆ. ಸಾಮಾನ್ಯ ವಕೀಲರ ಬಗ್ಗೆ ಇಷ್ಟೇಕೆ ಚರ್ಚೆ ಎಂದು ನಿಮಗೆ ಅನಿಸಬಹುದು ಆದರೆ ಅವರು…

Read More

ಶಾನ್​ದಾರ್ ಶತಕದೊಂದಿಗೆ ಹೊಸ ಮೈಲಿಗಲ್ಲು ದಾಟಿದ ಸ್ಟೀವ್ ಸ್ಮಿತ್ – Kannada News | Ashes: Steve Smith brings up his 37th Test century

ಸ್ಟೀವ್ ಸ್ಮಿತ್ (Steve Smith) ಟೆಸ್ಟ್ ಕ್ರಿಕೆಟ್​​ನಲ್ಲಿ  37ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಆ್ಯಶಸ್ ಸರಣಿಯಲ್ಲಿ ಸ್ಮಿತ್ ವಿಶೇಷ ಮೈಲಿಗಲ್ಲನ್ನು ದಾಟಿದ್ದಾರೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 384 ರನ್​ ಕಲೆಹಾಕಿತು. Source link

Read More

Bengaluru: ಡ್ರಗ್ಸ್​ ದಂಧೇಕೋರರಿಗೆ ಶಾಕ್​; 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​

ಬೆಂಗಳೂರು, ಜನವರಿ 06: ಹೊಸ ವರ್ಷದ ಸಂಭ್ರಮದ ನಡುವೆ ಬೆಂಗಳೂರು ಪೊಲೀಸರು 3 ಕೋಟಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ದಾಳಿಯಲ್ಲಿ ಅಂದಾಜು 3.16 ಕೋಟಿ ರೂ. ಮೌಲ್ಯದ, 3 ಕೆ.ಜಿ. 169 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಯದ್ ತಾರಿಕ್ ಇಕ್ಬಾಲ್, ಶೇಕ್ ಮೊಹಮ್ಮದ್ ಅರ್ಬಾಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಬೆಂಗಳೂರು ನಿವಾಸಿಗಳಾಗಿದ್ದು, ಹೊಸ ವರ್ಷದ…

Read More

World’s Largest Shiva Linga: ಬಿಹಾರದಲ್ಲಿ ಪ್ರತಿಷ್ಠಾಪನೆಗೆ ಸಿದ್ಧವಾದ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗ; ಇಲ್ಲಿನ ವಿಶೇಷತೆ ತಿಳಿಯಿರಿ – Kannada News | World’s Largest Monolithic Shiva Linga at Virat Ramayan Temple, Champaran

ವಿಶ್ವದ ಅತಿ ದೊಡ್ಡ ಏಕಶಿಲಾ ಶಿವಲಿಂಗ ಬಿಹಾರದ ಚಂಪಾರಣ್ಯದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯದಲ್ಲಿ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗವನ್ನು ಪ್ರತಿಷ್ಠಾಪಿಸಲು ಭಾರೀ ಸಿದ್ಧತೆ ನಡೆಯುತ್ತಿದೆ. ತಮಿಳುನಾಡಿನ ಪ್ರಸಿದ್ಧ ಕರಕುಶಲ ಕೇಂದ್ರವಾದ ಮಹಾಬಲಿಪುರಂ ಬಳಿಯ ಪಟ್ಟಿಕಾಡು ಗ್ರಾಮದಲ್ಲಿ 33 ಅಡಿ ಎತ್ತರ, 210 ಟನ್ ತೂಕದ ಈ ಬೃಹತ್​​ ಏಕಶಿಲಾ ಶಿವಲಿಂಗವನ್ನು ಕೆತ್ತಲಾಗಿದೆ. ಇತ್ತೀಚಿಗಷ್ಟೇ ತಮಿಳುನಾಡಿನಿಂದ ರಸ್ತೆ ಮೂಲಕ ಸುಮಾರು 2,100 ಕಿಲೋಮೀಟರ್ ದೂರದಲ್ಲಿರುವ ಚಂಪಾರಣ್ಯಕ್ಕೆ ತರಲಾಗಿದೆ. ದೇವಾಲಯದ ಟ್ರಸ್ಟ್ ಪ್ರಕಾರ, ಜನವರಿ 17 ರಂದು ಶಿವಲಿಂಗ…

Read More